Bangalore

ಬ್ಯೂಟಿಷಿಯನ್ ಹತ್ಯೆ ಪ್ರಕರಣ..!           ಆರೋಪಿಗಳು ಅರೆಸ್ಟ್..!  

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ನಗರದ ಹೊರವಲಯದ ಮಾಗಡಿಯಲ್ಲಿ ಅರಣ್ಯ ಪ್ರದೇಶದಲ್ಲಿ ನಡೆದ 32 ವರ್ಷದ ಬ್ಯೂಟಿಷಿಯನ್ ಲಲಿತಾ ಅಲಿಯಾಸ್ ದಿವ್ಯಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಕಾರಣ ತಿಳಿದು ಬಂದಿದೆ. ಆರೋಪಿಗಳನ್ನು ಶಶಾಂಕ್, ಕಿರಣ್, ರೋಹಿತ್ ಮತ್ತು ಭರತ್ ಎಂದು ಗುರುತಿಸಲಾಗಿದೆ. ಎಲ್ಲರೂ 25 ರಿಂದ 30 ವರ್ಷ ವಯಸ್ಸಿನವರಾಗಿದ್ದಾರೆ. ಆರೋಪಿಗಳೆಲ್ಲರೂ ಮಾಗಡಿ ತಾಲೂಕಿನ ಕುರುಪಾಳ್ಯ ಮತ್ತು ಇತರ ಭಾಗಗಳ ನಿವಾಸಿಗಳಾಗಿದ್ದು, ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ವರದಿ ಪ್ರಕಟಣೆ ತಿಳಿಸಿದೆ. […]

ಬ್ಯೂಟಿಷಿಯನ್ ಹತ್ಯೆ ಪ್ರಕರಣ..!           ಆರೋಪಿಗಳು ಅರೆಸ್ಟ್..!   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚನ್ನಪಟ್ಟಣ ‘ಉಪ ಚುನಾವಣೆಗೆ ನಾನೇ ಅಭ್ಯರ್ಥಿ’              ಡಿಸಿಎಂ ಡಿಕೆ ಶಿವಕುಮಾರ್              

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಗೂ ಮುನ್ನವೇ ಕದನ ಕುತೂಹಲ ಮೂಡಿಸಿದ್ದು, ಚನ್ನಪಟ್ಟಣ ಬೈ ಎಲೆಕ್ಷನ್​ಗೆ ನಾನೇ ಅಭ್ಯರ್ಥಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ನೀಡುತ್ತದೆ’ ಎಂದು ನನಗೆ ನಂಬಿಕೆ ಇದೆ. ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯ ಮಳೆ ಬಂದಿದೆ. ಸಾಕಷ್ಟು ಇತಿಹಾಸವಿರುವ ವೀರಭದ್ರ ಹಾಗೂ ರುದ್ರೇಶ್ವರ ಸ್ವಾಮಿಗೆ ಪೂಜೆ

ಚನ್ನಪಟ್ಟಣ ‘ಉಪ ಚುನಾವಣೆಗೆ ನಾನೇ ಅಭ್ಯರ್ಥಿ’              ಡಿಸಿಎಂ ಡಿಕೆ ಶಿವಕುಮಾರ್               Read More »

ಕರ್ನಾಟಕ

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಏರಿಕೆ..!           ನಿಯಂತ್ರಣಕ್ಕೆ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ  ಏರಿಕೆಯಾಗುತ್ತಿದ್ದು, ಶಾಲೆಗಳಲ್ಲಿ ಮುಂಜಾಗ್ರತೆ ಕ್ರಮ ವಹಿಸುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು, ಕಡ್ಡಾಯವಾಗಿ ಡಿಡಿಪಿಐಗಳು, ಬಿಇಓಗಳು ಶಾಲೆಗಳಲ್ಲಿ ಮಾರ್ಗಸೂಚಿ ಪಾಲನೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ಇದರಂತೆ ವಿದ್ಯಾರ್ಥಿಗಳು ಕೈ ಕಾಲು ಮುಚ್ಚುವಂತಹ ಸಮವಸ್ತ್ರ, ಬಟ್ಟೆಗಳನ್ನು ಧರಿಸುವುದು ಮತ್ತು ಶಾಲೆಗೆ ಬರುವ ಮುನ್ನ Mosquito Repellent ಗಳನ್ನು ಕೈಕಾಲುಗಳಿಗೆ ಹಚ್ಚಿಕೊಳ್ಳುವಂತೆ ಸೂಚಿಸಿದ್ದಾರೆ. ಡೆಂಗ್ಯೂ ನಿಯಂತ್ರಣ ಕ್ರಮದ ಕುರಿತು Do’s

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಏರಿಕೆ..!           ನಿಯಂತ್ರಣಕ್ಕೆ ಆದೇಶ ಹೊರಡಿಸಿದ ರಾಜ್ಯ ಸರ್ಕಾರ Read More »

ಕರ್ನಾಟಕ

ಹಣ ದುರುಪಯೋಗ ಪ್ರಕರಣ PSI ಶಂಕರ್ ನಾಯಕ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ಧುಗೊಳಿಸಲು ಹೈಕೋರ್ಟ್ ನಕಾರ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ಸದ್ಯ ಬಿಡದಿ ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಜಿ ಕೆ ಶಂಕರ್ ನಾಯಕ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಹೊಸಕೋಟೆ ವ್ಯಾಪ್ತಿಯಲ್ಲಿ ವರದಿಯಾದ ಪ್ರಕರಣದಲ್ಲಿ ಹಣವನ್ನು ಅವರು ವಶಪಡಿಸಿಕೊಂಡರು, ಆದರೆ ಅವರು ಅದನ್ನು ತಮ್ಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಂತೆ ಕೇಸ್ ದಾಖಲಿಸಿದ್ದರು. ನನ್ನ ವಿರುದ್ಧ 4ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣದ ವಿಚಾರಣೆ ರದ್ದುಗೊಳಿಸಬೇಕು ಎಂದು ಕೋರಿ ಶಂಕರ

ಹಣ ದುರುಪಯೋಗ ಪ್ರಕರಣ PSI ಶಂಕರ್ ನಾಯಕ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ಧುಗೊಳಿಸಲು ಹೈಕೋರ್ಟ್ ನಕಾರ Read More »

ಕರ್ನಾಟಕ

ದೂರು ಸ್ವೀಕರಿಸಲು ಉಡಾಫೆ ತೋರಿದ ಪೊಲೀಸರು..!         ಸಿಟ್ಟಿಗೆದ್ದು ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ತನ್ನ ತಾಯಿ ನೀಡಿದ ದೂರು ಸ್ವೀಕರಿಸಲು ಉಡಾಫೆ ವರ್ತನೆ ತೋರಿದ ಪೊಲೀಸರ ಮೇಲೆ ಸಿಟ್ಟಿಗೆದ್ದ ಯುವಕನೊಬ್ಬ ವಿಧಾನಸೌಧದ ಮುಂದೆಯೇ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಆರೋಪಿಯನ್ನು ಚಿತ್ರದುರ್ಗದ ಚಳ್ಳಕೆರೆ ಮೂಲದ ಯಶವಂತಪುರ ನಿವಾಸಿ ಪೃಥ್ವಿರಾಜ್ (27) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ವಿಧಾನಸೌಧದ ಮುಂಭಾಗದಲ್ಲಿ ಎಲೆಕ್ಟ್ರಿಕ್ ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿದ್ದು, ಬೈಕ್ ಸಂಪೂರ್ಣ ಹೊತ್ತಿ ಉರಿದಿದೆ. ಸುತ್ತಮುತ್ತಲಿನ ರಸ್ತೆಯಲ್ಲಿ ದಟ್ಟ ಹೊಗೆ ಆವರಿಸಿದ್ದು,

ದೂರು ಸ್ವೀಕರಿಸಲು ಉಡಾಫೆ ತೋರಿದ ಪೊಲೀಸರು..!         ಸಿಟ್ಟಿಗೆದ್ದು ಬೈಕ್ ಗೆ ಬೆಂಕಿ ಹಚ್ಚಿದ ಯುವಕ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

“ಕುಕ್ಕರ್ ಸ್ಫೋಟ”..! ಓರ್ವ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ಕುಕ್ಕರ್ ಸ್ಫೋಟಗೊಂಡ ಘಟನೆ ಬೆಂಗಳೂರಿನ ಜೆಪಿ ನಗರದ ಪುಟ್ಟೇನಹಳ್ಳಿಯ ಮನೆಯೊಂದರಲ್ಲಿ ಸಂಭವಿಸಿದೆ. ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಡುಗೆ ಮಾಡಲು ಗ್ಯಾಸ್ ಸ್ಟೌವ್‌​ ಮೇಲೆ ಕುಕ್ಕರ್​ ಇಟ್ಟು ಇಬ್ಬರು ಯುವಕರು ಮಲಗಿದ್ದಾರೆ. ಕುಕ್ಕರ್ ಹೀಟ್ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮೋಸಿನ್ ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಗೊಂಡ ವ್ಯಕ್ತಿ​ ಸಮೀರ್​ಗೆ ಚಿಕಿತ್ಸೆ ಮುಂದುವರೆಯುತ್ತಿದೆ ಎನ್ನಲಾಗಿದೆ.

“ಕುಕ್ಕರ್ ಸ್ಫೋಟ”..! ಓರ್ವ ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

SBI ಮತ್ತು PNB ಬ್ಯಾಂಕ್ ಖಾತೆಗಳು ರದ್ದು          ರಾಜ್ಯ ಸರ್ಕಾರ ಆದೇಶ..!             

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ರಾಜ್ಯ ಸರ್ಕಾರವು ತನ್ನ ಎಲ್ಲಾ ಇಲಾಖೆಗಳು, ಮಂಡಳಿಗಳು, ನಿಗಮಗಳು, ಸಾರ್ವಜನಿಕ ವಲಯದ ಘಟಕಗಳು ಮತ್ತು ವಿಶ್ವವಿದ್ಯಾಲಯಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ (SBI) ನ್ಯಾಷನಲ್ ಬ್ಯಾಂಕ್‌ನಲ್ಲಿನ (PNB) ಎಲ್ಲಾ ಠೇವಣಿ ಮತ್ತು ಹೂಡಿಕೆಗಳನ್ನು ಹಿಂಪಡೆಯಲು ಮತ್ತು ಬ್ಯಾಂಕ್ ಜೊತೆ ಯಾವುದೇ ವ್ಯವಹಾರವನ್ನು ನಿಲ್ಲಿಸುವಂತೆ ಆದೇಶಿಸಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯೂ ಪಂಜಾಬ್ ನ್ಯಾಷನಲ್ ಬ್ಯಾಂಕ್ ರಾಜಾಜಿನಗರ ಶಾಖೆಯಲ್ಲಿ ಒಂದು ವರ್ಷ ಅವಧಿಯ ನಿಶ್ಚಿತ ಠೇವಣಿಯಲ್ಲಿ ಹೂಡಿಕೆ

SBI ಮತ್ತು PNB ಬ್ಯಾಂಕ್ ಖಾತೆಗಳು ರದ್ದು          ರಾಜ್ಯ ಸರ್ಕಾರ ಆದೇಶ..!              Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ    24ನೇ ಎಸಿಎಂಎಂ ಕೋರ್ಟ್ ಆದೇಶ ಪ್ರಕಟಣೆ          

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28 ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ    24ನೇ ಎಸಿಎಂಎಂ ಕೋರ್ಟ್ ಆದೇಶ ಪ್ರಕಟಣೆ           Read More »

ಕರ್ನಾಟಕ

‘ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ’     ಉಪ ಮುಖ್ಯಮಂತ್ರಿ- ಡಿ.ಕೆ. ಶಿವಕುಮಾರ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 15.  ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. 78ನೇ ಸ್ವಾತಂತ್ರ್ಯ ದಿನಾಚರಣೆಯ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಡಿಕೆ.ಶಿವಕುಮಾರ್ ಅವರು ಮಾತನಾಡಿದರು. ರಾಜ್ಯದ ಜನತೆಯನ್ನು ಹಸಿವಿನಿಂದ ಮುಕ್ತ ಮಾಡಬೇಕು ಎನ್ನುವುದೇ ನಮ್ಮ ಗುರಿ. ಇಂದಿರಾಗಾಂಧಿ ಸೇರಿದಂತೆ ಕಾಂಗ್ರೆಸ್ ಕಾಲದಲ್ಲಿ ಕೊಟ್ಟ ಕಾರ್ಯಕ್ರಮಗಳು ಜನರ ಬದುಕಿನಲ್ಲಿ ಮಹತ್ತರ ಬದಲಾವಣೆ ತಂದಿದ್ದು, ಕಾಂಗ್ರೆಸ್‌ ಗೆ ಮಾತ್ರ ಇಂತಹ ಕಾರ್ಯಕ್ರಮಗಳನ್ನು ಜಾರಿ

‘ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ’     ಉಪ ಮುಖ್ಯಮಂತ್ರಿ- ಡಿ.ಕೆ. ಶಿವಕುಮಾರ್ Read More »

ಕರ್ನಾಟಕ

“ಚಾಮುಂಡಿ ಬೆಟ್ಟ ಪ್ರಾಧಿಕಾರದ ರಚನೆಗೆ ಕೋರ್ಟ್ ತಡೆಯಾಜ್ಞೆ” ಮೈಸೂರು ಒಡೆಯ ಯದುವೀರ್ ಹೇಳಿಕೆ

(ನ್ಯೂಸ್ ಕಡಬ) newskadaba.c0m ಮೈಸೂರು, ಆ. 15.  ಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು, ಪ್ರಾಧಿಕಾರದ ರಚನೆ ಅಗತ್ಯವಿಲ್ಲ ಎಂದು ಮೈಸೂರು ಸಂಸದ ಯದುವೀರ್‌ ಒಡೆಯರ್‌ ಹೇಳಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ಸರ್ಕಾರ ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ, ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ದೇವಸ್ಥಾನದ ಜೊತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು

“ಚಾಮುಂಡಿ ಬೆಟ್ಟ ಪ್ರಾಧಿಕಾರದ ರಚನೆಗೆ ಕೋರ್ಟ್ ತಡೆಯಾಜ್ಞೆ” ಮೈಸೂರು ಒಡೆಯ ಯದುವೀರ್ ಹೇಳಿಕೆ Read More »

ಕರ್ನಾಟಕ
Scroll to Top