Bangalore

Death, deadbody, Waterfall

ವಿದ್ಯುತ್ ಸ್ಪರ್ಶಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.05. ಬೆಂಗಳೂರಿನ ಕೋಣನಕುಂಟೆ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ವಿದ್ಯುತ್ ಶಾಕ್ ನಿಂದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಕೋಣನಕುಂಟೆ ಬಳಿಯ ಪ್ರೆಸ್ಟೀಜ್ ಗ್ರೂಪ್ ನ ಅಪಾರ್ಟ್ ಮೆಂಟ್ ನಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕರನ್ನು ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ರಘು ಹಾಗೂ ಅಸ್ಸಾಂ ಮೂಲದ ದಿಲೀಪ್ ಎಂದು ಗುರುತಿಸಲಾಗಿದೆ. ಇಬ್ಬರು ಕಾರ್ಮಿಕರು ಅಪಾರ್ಟ್ ಮೆಂಟ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. […]

ವಿದ್ಯುತ್ ಸ್ಪರ್ಶಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಝೀರೋ ಟ್ರಾಫಿಕ್ ನಲ್ಲಿ ಹೋದ್ರು ಬೆಂಗಳೂರು ಟ್ರಾಫಿಕ್‌ಗೆ ಬಲಿಯಾದ ಕಂದಮ್ಮ!

(ನ್ಯೂಸ್ ಕಡಬ)newskadaba.com ಹಾಸನ, ಫೆ.04. ಬೆಂಗಳೂರಿನ ಟ್ರಾಫಿಕ್‌ನಿಂದಾಗಿ ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಆಂಬ್ಯುಲೆನ್ಸ್‌ನಲ್ಲೇ ಮೃತಪಟ್ಟ ಘಟನೆ ನೆಲಮಂಗಲದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಬುಲೇರೊ ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ತಂದೆ ಅಹಮದ್, ತಾಯಿ ರುಕ್ಸಾನಾಗೆ ಗಂಭೀರ ಗಾಯಗಳಾಗಿತ್ತು. ಮಗುವಿಗೂ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಹಾಸನದ ಹಿಮ್ಸ್‌ಗೆ ತಿಪಟೂರು ವೈದ್ಯರು ಕಳಿಸಿದ್ದರು. ಹಾಸನದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಂಗಳೂರಿಗೆ ಸ್ಥಳಾಂತರಿಸಲು ಯತ್ನಿಸಲಾಗಿತ್ತು. ಆದರೆ ನೆಲಮಂಗಲದಿಂದ ಟ್ರಾಫಿಕ್ ನಡುವೆ ಆಂಬ್ಯುಲೆನ್ಸ್ ಸಿಲುಕಿಕೊಂಡು,

ಝೀರೋ ಟ್ರಾಫಿಕ್ ನಲ್ಲಿ ಹೋದ್ರು ಬೆಂಗಳೂರು ಟ್ರಾಫಿಕ್‌ಗೆ ಬಲಿಯಾದ ಕಂದಮ್ಮ! Read More »

ಕರ್ನಾಟಕ, ಕ್ರೈಮ್ ನ್ಯೂಸ್

400 ಇಂಜಿನಿಯರ್ ಗಳ ನೇರ ನೇಮಕಕ್ಕೆ ಸರ್ಕಾರದ ತೀರ್ಮಾನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.04. ನೀರಾವರಿ ಯೋಜನೆಗಳಿಗೆ ಮತ್ತಷ್ಟು ವೇಗ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಜಲ ಸಂಪನ್ಮೂಲ ಇಲಾಖೆಯಲ್ಲಿ 400 ಇಂಜಿನಿಯರ್ ಗಳನ್ನು ನೇರ ನೇಮಕ ಮಾಡಿಕೊಳ್ಳಲು ಸಿದ್ಧತೆ ನಡೆದಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ 1,000 ಇಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಈವರೆಗೆ ನೇಮಕಾತಿಯಾಗದ ಕಾರಣ ಯೋಜನೆಗಳ ಕಾಮಗಾರಿಗೆ ವಿಳಂಬವಾಗಿತ್ತು. ಈ ಹಿನ್ನಲೆಯಲ್ಲಿ ಇಲಾಖೆ ವತಿಯಿಂದ 500 ಇಂಜಿನಿಯರ್ ಗಳ ನೇಮಕಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ 100 ಅಸಿಸ್ಟೆಂಟ್ ಹಾಗೂ 300

400 ಇಂಜಿನಿಯರ್ ಗಳ ನೇರ ನೇಮಕಕ್ಕೆ ಸರ್ಕಾರದ ತೀರ್ಮಾನ Read More »

ಕರ್ನಾಟಕ
crime, arrest, suspected

ಕೆಲಸ ಕೊಡಿಸ್ತೀವಿ ಅಂತಾ ಕರೆದು ಸುಲಿಗೆ ಮಾಡಿದ್ದ ಗ್ಯಾಂಗ್​ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.03. ಕೆಲಸ ಕೊಡಿಸುತ್ತೇವೆ ಅಂತ ಕರೆದು ಸುಲಿಗೆ ಮಾಡಿದ್ದ ಗ್ಯಾಂಗ್​ನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಮಲ್ಲು ಶಿವಶಂಕರ ರೆಡ್ಡಿ, ಗುಂಜ ಮಂಗರಾವ್, ಶೇಕ್ ಶಹಬಾಜಿ, ಮಹೇಶ್ ಬಂಧಿತ ಆರೋಪಿಗಳು. ಗ್ಯಾಂಗ್ ಸಾಮಾಜಿಕ ಜಾಲತಾಣದ ಮೂಲಕ ಕೆಲಸ ಕೊಡಿಸುತ್ತೇವೆ ಎಂದು ಜಾಹಿರಾತು ನೀಡಿದೆ. ಇದನ್ನು ನಂಬಿದ್ದ ಆಂಧ್ರಪ್ರದೇಶದ ಪ್ರದೀಪ್ ಅಸಾಮ್ವರ್​​ಗೆ ಆರೋಪಿ ಮಲ್ಲು ಶಿವಶಂಕರ್ ರೆಡ್ಡಿ ಫೇಸ್ ಬುಕ್​ ಮುಖಾಂತರ ಪರಿಚಯವಾಗಿದ್ದನು. ನಂತರ ಖಾಸಗಿ ಕಂಪನಿಯಲ್ಲಿ ಕೆಲಸ ಕೊಡಿಸುತ್ತೇನೆಂದು ನಂಬಿಸಿ,

ಕೆಲಸ ಕೊಡಿಸ್ತೀವಿ ಅಂತಾ ಕರೆದು ಸುಲಿಗೆ ಮಾಡಿದ್ದ ಗ್ಯಾಂಗ್​ ಅರೆಸ್ಟ್..! Read More »

ಕರ್ನಾಟಕ

ಗಡಿನಾಡ ಕನ್ನಡಿಗರಿಗೆ ಶೀಘ್ರ 100 ಕೋಟಿ ಬಿಡುಗಡೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.03. ಗಡಿಭಾಗದ ಕನ್ನಡಿಗರ ಸಮಸ್ಯೆ ನಿವಾರಣೆಗೆ ಅನುಕೂಲವಾಗುವಂತೆ ಮತ್ತು ಶಿಕ್ಷಣ, ಕೈಗಾರಿಕೆ, ಮೂಲಸೌಕರ್ಯ ಸೇರಿದಂತೆ ಕನ್ನಡ ಅಭಿವೃದ್ಧಿಗೆ ಪೂರಕವಾಗುವಂತೆ 2023 ಮಾರ್ಚ್‌ 31ರೊಳಗೆ ನೂರು ಕೋಟಿ ರು.ಗಳನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕುಮಾರಕೃಪಾ ರಸ್ತೆಯಲ್ಲಿರುವ ಗಾಂಧಿ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ‘ಗಡಿನಾಡ ಚೇತನ’ ಪ್ರಶಸ್ತಿ ಪ್ರದಾನ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತರ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದರು. ನಮ್ಮ

ಗಡಿನಾಡ ಕನ್ನಡಿಗರಿಗೆ ಶೀಘ್ರ 100 ಕೋಟಿ ಬಿಡುಗಡೆ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ರಾಜ್ಯ ಸರ್ಕಾರದಿಂದ 8 ‘KAS’ ಅಧಿಕಾರಿ, 39 ತಹಶೀಲ್ದಾರ್ ಗಳ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.02. ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 8 ಕೆಎಎಸ್ ಹಾಗೂ 39 ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಕರ್ನಾಟಕ ರಾಜ್ಯ ವಿಧಾನಸಭೆ 2023ರ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶದ ಹಿನ್ನಲೆಯಲ್ಲಿ 8 ಕೆಎಎಸ್ ಅಧಿಕಾರಿಗಳು, 39 ತಹಶೀಲ್ದಾರ್ ಅವರನ್ನು ಈ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನ ಆಡಳಿತ ಮತ್ತು ಅಭಿವೃದ್ಧಿ

ರಾಜ್ಯ ಸರ್ಕಾರದಿಂದ 8 ‘KAS’ ಅಧಿಕಾರಿ, 39 ತಹಶೀಲ್ದಾರ್ ಗಳ ವರ್ಗಾವಣೆ Read More »

ಕರ್ನಾಟಕ

ಕಾರಿನ ಮೇಲೆ ನಿಯಂತ್ರಣ ತಪ್ಪಿ ಬಿದ್ದ ಕಾಂಕ್ರಿಟ್ ಲಾರಿ   ➤ ತಾಯಿ‌- ಮಗಳು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.02. ಕಾಂಕ್ರೀಟ್ ಲಾರಿ ನಿಯಂತ್ರಣ ತಪ್ಪಿ ಕಾರಿ‌ನ‌ ಮೇಲೆ ಪಲ್ಟಿಯಾದ ಪರಿಣಾಮ ತಾಯಿ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಬನ್ನೇರುಘಟ್ಟ ಸಮೀಪದ ಬ್ಯಾಲ ಮರದದೊಡ್ಡಿ ಬಳಿ ನಡೆದಿದೆ. ಗಾಯತ್ರಿಕುಮಾರ್ (47) ಸಮತಾ (16)ಮೃತರು.‌ಗಾಯತ್ರಿ ತಮ್ಮ ಮಗಳನ್ನು ಬನ್ನೇರುಘಟ್ಟ ಸಮೀಪದ ಬಸವನಪುರ ಬಳಿ ಇರುವ ಶಾಲೆಗೆ ಬಿಡಲು ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಕನಕಪುರ ರಸ್ತೆ ಮಾರ್ಗವಾಗಿ ಬನ್ನೇರುಘಟ್ಟಕ್ಕೆ ಬರುತ್ತಿದ್ದ ಲಾರಿಯು ತಿರುವಿನಲ್ಲಿ ಅತಿವೇಗವಾಗಿ ಬಂದು ನಿಯಂತ್ರಣ ತಪ್ಪಿ ಕಾರಿನ‌ ಮೇಲೆ ಬಿದ್ದಿದೆ. ಲಾರಿ

ಕಾರಿನ ಮೇಲೆ ನಿಯಂತ್ರಣ ತಪ್ಪಿ ಬಿದ್ದ ಕಾಂಕ್ರಿಟ್ ಲಾರಿ   ➤ ತಾಯಿ‌- ಮಗಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಎರಡು ದಿನ ಮಳೆ ಮುನ್ಸೂಚನೆ ➤ ಹವಾಮಾನ ಇಲಾಖೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಮಂಡ್ಯ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನ ಕನಿಷ್ಠ ತಾಪಮಾನವು 17 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಅಲ್ಲದೆ, ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಫೆಬ್ರವರಿ

ರಾಜ್ಯದಲ್ಲಿ ಎರಡು ದಿನ ಮಳೆ ಮುನ್ಸೂಚನೆ ➤ ಹವಾಮಾನ ಇಲಾಖೆ Read More »

ಕರ್ನಾಟಕ

ಅಂತ್ಯೋದಯ ಯೋಜನೆ; ಉಚಿತ ಆಹಾರ ಧಾನ್ಯಗಳ ವಿತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಐದನೇ ಬಾರಿಗೆ ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡುತ್ತಿದ್ದು, ಅಂತ್ಯೋದಯ ಯೋಜನೆಯನ್ನು 1 ವರ್ಷ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಅಂತ್ಯೋದಯ ಯೋಜನೆಯಡಿ ಡಿಸೆಂಬರ್ 2023ರವರೆಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನು ಮುಂದುವರಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಅಂತ್ಯೋದಯ ಯೋಜನೆ; ಉಚಿತ ಆಹಾರ ಧಾನ್ಯಗಳ ವಿತರಣೆ Read More »

ಕರ್ನಾಟಕ

ಅಂಗನವಾಡಿ ಶಿಕ್ಷಣ ಅವಧಿ 3 ತಾಸು ಕಡಿತ ➤ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ರಾಜ್ಯ ಸರ್ಕಾರವು ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿಯನ್ನು ಸೀಮಿತಗೊಳಿಸಿ ಸುತ್ತೋಲೆ ಹೊರಡಿಸಿದ್ದು, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಶಿಕ್ಷಣ ನೀಡುವಂತೆ ಸೂಚನೆ ನೀಡಿದೆ. ರಾಜ್ಯ ಸರ್ಕಾರವು ಅಂಗನವಾಡಿ ಶಿಕ್ಷಣ ಅವಧಿಯನ್ನು 3 ತಾಸು ಕಡಿತ ಮಾಡಿದ್ದು, ಈ ಹಿಂದೆ ಅಂಗನವಾಡಿ ಕೇಂದ್ರಗಳಲ್ಲಿ ನೀಡುವ ಶಿಕ್ಷಣ ಅವಧಿಯನ್ನು ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ನಡೆಸುವಂತೆ ಆದೇಶಿಸಲಾಗಿತ್ತು. ಇದನ್ನು ಬದಲಿಸಿ ಶಿಕ್ಷಣದ ಅವಧಿಯನ್ನು ಬೆಳಗ್ಗೆ 10

ಅಂಗನವಾಡಿ ಶಿಕ್ಷಣ ಅವಧಿ 3 ತಾಸು ಕಡಿತ ➤ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ
Scroll to Top