Bangalore

ಅಪರಾಧಿ ಮೃತಪಟ್ಟಿದ್ದರೂ, ದಂಡ ವಸೂಲಿ ಮಾಡಬಹುದು.! ➤ ಹೈಕೋರ್ಟ್‌ ಮಹ್ವತ್ವದ ತೀರ್ಪು

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಅಪರಾಧಿ ಮೃತಪಟ್ಟಿದ್ದರೂ ದಂಡ ವಸೂಲಿ ಮಾಡಬಹುದು ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಪ್ರಕರಣವೊಂದರಲ್ಲಿ ಅಪರಾಧಿಗೆ ದಂಡವನ್ನುವ ವಿಧಿಸಲಾಗಿತ್ತು, ಆದರೆ ಅಪರಾಧಿ ಸಾವನ್ನಪ್ಪಿದ್ದು, ಈ ಬಗ್ಗೆ ಮೃತನ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಮಾಹಿತಿ ನೀಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಶಿವಶಂಕರ್‌ ಅಮರಣನವರು ಈ ಆದೇಶವನ್ನು ನೀಡಿದ್ದಾರೆ. ಆತನ ಆಸ್ತಿಯ ವಾರಸುದಾರರು ದಂಡವನ್ನು ಪಾವತಿಸಬೇಕಾಗಿದೆ ಎಂದು ತಿಳಿಸಿದೆ ಎನ್ನಲಾಗಿದೆ.  

ಅಪರಾಧಿ ಮೃತಪಟ್ಟಿದ್ದರೂ, ದಂಡ ವಸೂಲಿ ಮಾಡಬಹುದು.! ➤ ಹೈಕೋರ್ಟ್‌ ಮಹ್ವತ್ವದ ತೀರ್ಪು Read More »

ಕರ್ನಾಟಕ

ರಾಜ್ಯದಲ್ಲಿ ಮತ್ತೆ ಓಡಾಡಲಿವೆ ಡಬಲ್ ಡೆಕ್ಕರ್ ಬಸ್.!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.31. ಹಲವು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಡಬಲ್ ಡೆಕ್ಕರ್ ಬಸ್ ಗಳು ಓಡಾಡುತ್ತಿದ್ದವು. ನಂತರದ ದಿನಗಳಲ್ಲಿ ಅವುಗಳನ್ನು ನಿಲ್ಲಿಸಲಾಗಿತ್ತು. ಅನೇಕ ಬಾರಿ ಡಬಲ್ ಡೆಕ್ಕರ್ ಬಸ್ ಗಳನ್ನು ರಸ್ತೆಗಿಳಿಸಲಾಗುತ್ತದೆ ಎಂದು ಹೇಳಿತ್ತಾದರೂ ಅದು ಕಾರ್ಯಗತವಾಗಲು ತಡವಾಗಿತ್ತು. ಆದರೆ ಇದೀಗ ಈ ಬಸ್ ಗಳು ರಸ್ತೆಗಿಳಿಯೋದು ಕನ್ಫರ್ಮ್ ಆಗಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈ ವರ್ಷದ ಕೊನೆಯಲ್ಲಿ ಡಬಲ್ ಡೆಕ್ಕರ್ ಬಸ್ ಗಳು ರಸ್ತೆಗೆ ಇಳಿಯಲಿವೆ‌. ತುಮಕೂರು ಹಾಗೂ ಮೈಸೂರಿನಲ್ಲಿ ಡಬಲ್ ಡೆಕ್ಕರ್ ಇ

ರಾಜ್ಯದಲ್ಲಿ ಮತ್ತೆ ಓಡಾಡಲಿವೆ ಡಬಲ್ ಡೆಕ್ಕರ್ ಬಸ್.! Read More »

ಕರ್ನಾಟಕ

ಸರಗಳ್ಳತನದಿಂದ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.31. ನಗರದಲ್ಲಿ ಕಳ್ಳತನ, ದೌರ್ಜನ್ಯ, ಸುಲಿಗೆ ಪ್ರಕರಣ ಹೆಚ್ಚಾಗುತ್ತಿದೆ. ಬೆಂಗಳೂರಿನ ರಾಜಗೋಪಾಲ ನಗರ ಪೊಲೀಸ್‌ ಠಾಣೆಯಲ್ಲಿ ಸರಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಅಬ್ರಾರ್‌ ಅಲಿಯಾಸ್‌ ಬಾಷ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ ಆಗಿದ್ದಾನೆ.ಪೊಲೀಸ್ ಕಾನ್‌ ಸ್ಟೇಬಲ್‌ ಪ್ರಕಾಶ್‌ ಅವರು ಆರೋಪಿ ಅಬ್ರಾರ್‌ ನ ಹ್ಯಾಂಡ್‌ ಕಪ್‌ ಹಾಗೂ ಲೀಡಿಂಗ್‌ ಚೈನ್‌ ಹಾಕಿ ಶೌಚಾಲಯಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ಶೌಚಕ್ಕೆ ಹೋಗುವಂತೆ ಒಳ ಹೋದ ಆರೋಪಿ ಅಲ್ಲಿಂದ ಫಿನಾಯಿಲ್‌

ಸರಗಳ್ಳತನದಿಂದ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆಗೆ ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ರಸ್ತೆಗಿಳಿಯುವಂತಿಲ್ಲ ➤ ನಿತಿನ್ ಗಡ್ಕರಿ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. 15 ವರ್ಷಕ್ಕಿಂತ ಹಳೆಯದಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರಿಗೆ ನಿಗಮಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಒಡೆತನದ ಒಂಬತ್ತು ಲಕ್ಷಕ್ಕೂ ಹೆಚ್ಚು ವಾಹನಗಳು ಏಪ್ರಿಲ್ 1 ರಿಂದ ರಸ್ತೆಗಿಳಿಯುವಂತಿಲ್ಲ. ಅವುಗಳ ಬದಲಿಗೆ ಹೊಸ ವಾಹನಗಳು ರಸ್ತೆಗಿಳಿಯಲಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಉದ್ಯಮ ಸಂಸ್ಥೆ ಎಫ್‌ಐಸಿಸಿಐ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, ಎಥೆನಾಲ್, ಮೆಥನಾಲ್, ಬಯೋ-ಸಿಎನ್‌ಜಿ, ಬಯೋ-ಎಲ್‌ಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸುಲಭಗೊಳಿಸಲು ಸರ್ಕಾರ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ರಸ್ತೆಗಿಳಿಯುವಂತಿಲ್ಲ ➤ ನಿತಿನ್ ಗಡ್ಕರಿ Read More »

ಕರ್ನಾಟಕ

ಬೆಳ್ಳಂಬೆಳಗ್ಗೆ ಚಿನ್ನದ ವ್ಯಾಪಾರಿಗಳಿಗೆ `ಐಟಿ’ ಶಾಕ್ ➤ 25 ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮೇಲೆ ದಾಳಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.31. ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಚಿನ್ನದ ವ್ಯಾಪಾರಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, 25 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ತೆರಿಗೆ ವಂಚಿಸಿ ವ್ಯಾಪಾರ ಮಾಡುತ್ತಿದ್ದ ಚಿನ್ನದ ವ್ಯಾಪಾರಿಗಳ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಯನಗರ, ಬಸನಗೌಡ, ಯಶವಂತಪುರ, ಚಿಕ್ಕಪೇಟೆ ಸೇರಿದಂತೆ 25 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಚಿನ್ನದ ಅಂಗಡಿಗಳ ಮಾಲೀಕರ ಮೇಲೂ ಐಟಿ ಅಧಿಕಾರಿಗಳು ದಾಳಿ

ಬೆಳ್ಳಂಬೆಳಗ್ಗೆ ಚಿನ್ನದ ವ್ಯಾಪಾರಿಗಳಿಗೆ `ಐಟಿ’ ಶಾಕ್ ➤ 25 ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮೇಲೆ ದಾಳಿ Read More »

ಕರ್ನಾಟಕ

ಕೇಬಲ್ ಮತ್ತು ಡಿಟಿಎಚ್ ದರಗಳಲ್ಲೂ ಏರಿಕೆ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.30. ಫೆಬ್ರವರಿ 1ರಿಂದ ಕೇಬಲ್ ಮತ್ತು ಡಿಟಿಎಚ್ ದರಗಳಲ್ಲಿ ಏರಿಕೆಯಾಗಲಿವೆ ಎಂದು ವರದಿಯಾಗಿದೆ. ಟೆಲಿಕಾಂ ನಿಯಂತ್ರಣ ಸಂಸ್ಥೆ ಪರಿಷ್ಕೃತ ದರ ಪಟ್ಟಿ ಅಂತಿಮಗೊಳಿಸಿದ್ದು, ಶೇ.30ರಷ್ಟು ದರ ಏರಿಸಲು ನಿರ್ಧರಿಸಲಾಗಿದೆ.ಪ್ರತಿ ಚಾನೆಲ್ ಗೆ 12 ರೂ.ನಿಂದ 19 ರೂ.ಗೆ ಏರಿಕೆಯಾಗಲಿವೆ. ಅಲ್ಲದೆ ಡಿಟಿಎಚ್ ದರದಲ್ಲಿ ಶೇ.19 ರಷ್ಡು ಏರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ಕೇಬಲ್ ಆಪರೇಟರ್ಸ್ ಮತ್ತು ಟಿವಿ ಚಾನೆಲ್ ಕಂಪನಿಗಳು ದರ ಏರಿಕೆಗೆ ಹಿಂದೇಟು ಹಾಕುತ್ತಿವೆ. ಒಂದು ವೇಳೆ ದರ ಏರಿಸಿದರೆ

ಕೇಬಲ್ ಮತ್ತು ಡಿಟಿಎಚ್ ದರಗಳಲ್ಲೂ ಏರಿಕೆ ! Read More »

ಕರ್ನಾಟಕ

ದ್ವಿಚಕ್ರ ವಾಹನ ಸವಾರರು ಅರ್ಧ ಹೆಲ್ಮೆಟ್ ಧರಿಸಿದರೆ ಬೀಳುತ್ತೆ ದಂಡ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.30. ಬೆಂಗಳೂರಿನಲ್ಲಿ ಟೋಪಿ ಮಾದರಿಯ ಅರ್ಧ ಹೆಲ್ಮೆಟ್ ಅಥವಾ ISI ಮುದ್ರೆ ಇಲ್ಲದ ಹೆಲ್ಮೆಟ್ ಧರಿಸಿದರೆ ದಂಡ ವಿಧಿಸಲಾಗುತ್ತಿದೆ. ಸಂಚಾರ ಪೊಲೀಸರು ಅರ್ಧ ಹೆಲ್ಮೆಟ್ ನ್ನು ಹೆಲ್ಮೆಟ್ ರಹಿತ ಚಾಲನೆ ಎಂದೇ ಪರಿಗಣಿಸಿ ದಂಡ ವಿಧಿಸುತ್ತಿದ್ದಾರೆ. ಮೋಟಾರು ವಾಹನ ನಿಯಮಗಳ 1989 ನಿಯಮ 230(1) ಕ್ಕೆ ತಿದ್ದುಪಡಿ ಬೆನ್ನಲ್ಲೇ ರಾಜ್ಯವ್ಯಾಪಿ ಬೈಕ್ ಸವಾರ ಮತ್ತು ಹಿಂಬದಿ ಸವಾರರು ಐಎಸ್ ಐ ಮುದ್ರೆಯ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಟೋಪಿ

ದ್ವಿಚಕ್ರ ವಾಹನ ಸವಾರರು ಅರ್ಧ ಹೆಲ್ಮೆಟ್ ಧರಿಸಿದರೆ ಬೀಳುತ್ತೆ ದಂಡ ! Read More »

ಕರ್ನಾಟಕ

ಸ್ಯಾಂಡಲ್ ವುಡ್ ಹಿರಿಯ ನಟ `ಮಂದೀಪ್ ರೈ’ ಹೃದಯಾಘಾತದಿಂದ ನಿಧನ…!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.30. ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರೈ (73) ಅವರು ತಡರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಭೈರಸಂಧ್ರದ ನಿವಾಸದಲ್ಲಿ ಮಧ್ಯರಾತ್ರಿ 1.45 ರ ಸುಮಾರಿಗೆ ಮಂದೀಪ್ ರೈ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಂದೀಪ್ ರಾಯ್ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ

ಸ್ಯಾಂಡಲ್ ವುಡ್ ಹಿರಿಯ ನಟ `ಮಂದೀಪ್ ರೈ’ ಹೃದಯಾಘಾತದಿಂದ ನಿಧನ…! Read More »

ಕರ್ನಾಟಕ

ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಹೆಚ್ಚಿಸಿದ ಮಳೆ ನೀರು ಕೊಯ್ಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ಎನ್‌ಜಿಒವೊಂದರ ವಿಶಿಷ್ಟ ಉಪಕ್ರಮವೊಂದು ರಾಜ್ಯದ ವಿವಿಧ ಜಿಲ್ಲೆಗಳ 15 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿನಿಯರ ಹಾಜರಾತಿ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಶೌಚಾಲಯಗಳಲ್ಲಿ ಮೂಲಸೌಕರ್ಯ ಇಲ್ಲದಿರುವುದು, ಅಸಮರ್ಪಕ ನೀರಿನ ಪೂರೈಕೆಯಿಂದಾಗಿ ವಿದ್ಯಾರ್ಥಿನಿಯರು ಪ್ರತೀ ತಿಂಗಲೂ 3-4 ದಿನಗಳ ಕಾಲ ತರಗತಿಗಳಿಗೆ ಗೈರು ಹಾಜರಾಗುತ್ತಿದ್ದರು. ಸೌಲಭ್ಯಗಳಿಲ್ಲದ ಕಾರಣ ವಿದ್ಯಾರ್ಥಿನಿಯರು ಋತು ಚಕ್ರ ಸಮಯದಲ್ಲಿ ಗೈರು ಹಾಜರಾಗುತ್ತಿದ್ದರು ಎಂಬುದನ್ನು ಅಧ್ಯಯನವೊಂದು ತಿಳಿಸಿತ್ತು. ಈ ಸಮಸ್ಯೆಯನ್ನ ಮನಗಂಡ ಎನ್ವಿರಾನ್ಮೆಂಟ್ ಅಸೋಸಿಯೇಷನ್ ​​ಆಫ್ ಬೆಂಗಳೂರು (ಇಎಬಿ), ಸರ್ಕಾರೇತರ ಸಂಸ್ಥೆಯು ಸೌಲಭ್ಯಗಳನ್ನು ಸ್ಥಾಪಿಸುವುದರ

ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಹೆಚ್ಚಿಸಿದ ಮಳೆ ನೀರು ಕೊಯ್ಲು Read More »

ಕರ್ನಾಟಕ

ಜ. 30ರಿಂದ ಮಾಂಸ ಮಾರಾಟ ನಿಷೇಧ ➤ ಮಾಂಸಾಹಾರಿ ಹೋಟೆಲ್​ಗಳೂ ಕ್ಲೋಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ಜ. 30ರಿಂದ ಬೆಂಗಳೂರಿನ ಪ್ರದೇಶವೊಂದರಲ್ಲಿ ಮಾಂಸ ಮಾರಾಟವನ್ನು ನಿಷೇಧಗೊಳಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ಆದೇಶವನ್ನು ಉಲ್ಲಂಘಿಸಿದರೆ ಕಾನೂನುಕ್ರಮ ಜರುಗಿಸಲಾಗುವುದು ಎಂಬುದಾಗಿಯೂ ಅದು ಎಚ್ಚರಿಕೆ ನೀಡಿದೆ. ಯಲಹಂಕ ವೈಮಾನಿಕ ನೆಲೆಯಲ್ಲಿ ಫೆ.13ರಿಂದ 17ರ ವರೆಗೆ ನಡೆಯಲಿರುವ ಏರೋ ಇಂಡಿಯಾ-2023 ಶೋ ಹಿನ್ನೆಲೆಯಲ್ಲಿ ಬಿಬಿಎಂಪಿ ಆದೇಶವನ್ನು ಹೊರಡಿಸಿದೆ. ಜ. 30ರಿಂದ ಫೆ. 20ರ ವರೆಗೂ ಈ ಆದೇಶ ಜಾರಿಯಲ್ಲಿ ಇರಲಿದೆ ಎಂದು ಬಿಬಿಎಂಪಿ ಹೇಳಿದೆ. ಯಲಹಂಕ ವಲಯದ ವ್ಯಾಪ್ತಿಯಲ್ಲಿ ಅಂದರೆ

ಜ. 30ರಿಂದ ಮಾಂಸ ಮಾರಾಟ ನಿಷೇಧ ➤ ಮಾಂಸಾಹಾರಿ ಹೋಟೆಲ್​ಗಳೂ ಕ್ಲೋಸ್ Read More »

ಕರ್ನಾಟಕ
Scroll to Top