ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ `ಕಾವೇರಿ 2.0′ ತಂತ್ರಾಂಶ ಜಾರಿ ➤ ಸಚಿವ ಆರ್. ಅಶೋಕ್..!
(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ಆಸ್ತಿ ಖರೀದಿ, ಮಾರಾಟಗಾರರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿ ನೀಡಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಆರ್. ಅಶೋಕ್, ಆಸ್ತಿ ಖರೀದಿ, ಮಾರಾಟದ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. […]
ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ `ಕಾವೇರಿ 2.0′ ತಂತ್ರಾಂಶ ಜಾರಿ ➤ ಸಚಿವ ಆರ್. ಅಶೋಕ್..! Read More »
ಕರ್ನಾಟಕ



