Bangalore

ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ `ಕಾವೇರಿ 2.0′ ತಂತ್ರಾಂಶ ಜಾರಿ ➤ ಸಚಿವ ಆರ್. ಅಶೋಕ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ಆಸ್ತಿ ಖರೀದಿ, ಮಾರಾಟಗಾರರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿ ನೀಡಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಆರ್. ಅಶೋಕ್, ಆಸ್ತಿ ಖರೀದಿ, ಮಾರಾಟದ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. […]

ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ `ಕಾವೇರಿ 2.0′ ತಂತ್ರಾಂಶ ಜಾರಿ ➤ ಸಚಿವ ಆರ್. ಅಶೋಕ್..! Read More »

ಕರ್ನಾಟಕ

ಜಿಎಸ್​ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ ರೂ.9.6 ಕೋಟಿ ವಂಚನೆ ➤ ಇಬ್ಬರ ಬಂಧನ         

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಜಿಎಸ್​ಟಿ ತೆರಿಗೆ ಕಟ್ಟಬೇಕೆಂದು ಹೇಳಿ ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್ ಸೋಗಿನಲ್ಲಿ ಖಾಸಗಿ ಸಂಸ್ಥೆಯೊಂದರ ಮಾಲೀಕರಿಗೆ ಬರೋಬ್ಬರಿ ರೂ.9.6 ಕೋಟಿ ವಂಚಿಸಿದ್ದ ಚಾರ್ಟೆಡ್ ಅಕೌಂಟೆಂಟ್ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಸಂಜಯನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ನಿಖಿಲ್ ಹಾಗೂ ವಿನಯ್ ಬಾಬು ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣ ಸಂಬಂಧ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು ಇವರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಕೊರಿಯಾ ಮೂಲದ ಟರ್ಮಿನಸ್ ಡೆಚಾಂಗ್ ಸೀಟ್ ಎಂಬ ಆಟೋಮೋಟಿವ್ ಖಾಸಗಿ ಕಂಪನಿಗೆ ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್

ಜಿಎಸ್​ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ ರೂ.9.6 ಕೋಟಿ ವಂಚನೆ ➤ ಇಬ್ಬರ ಬಂಧನ          Read More »

ಕರ್ನಾಟಕ

ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು ➤ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು       

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಿಐಡಿ ಆಧಿಕಾರಿಗಳು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದುಬಂದಿದೆ. ಆರೋಪಿ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದು, ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ವ್ಯತ್ಯಯ ಕಂಡು ಬಂದಿದೆ. ಕೂಡಲೇ ಆತನನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಶುಗರ್​ ಪ್ರಮಾಣ ವ್ಯತ್ಯಯವಾದ ಹಿನ್ನೆಲೆಯಲ್ಲಿ ಸ್ಯಾಂಟ್ರೋ ರವಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ತಿಳಿದುಬಂದಿದೆ. ನಿಯಮಿತ ಮಾತ್ರೆಗಳಿಂದ ಹೆಚ್ಚಿನ

ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು ➤ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು        Read More »

ಕರ್ನಾಟಕ

ಅದಾನಿ ಗ್ರೂಪ್‌ನ ಗೌತಮ್ ಅದಾನಿ ಈಗ ವಿಶ್ವದ 3ನೇ ಶ್ರೀಮಂತ ವ್ಯಕ್ತಿ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನ ಪ್ರಕಾರ ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಈಗ ಫ್ರಾನ್ಸ್‌ನ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ ಶ್ರೀಮಂತ ವ್ಯಕ್ತಿಯಾಗಿದ್ದಾರೆ. 137.4 ಬಿಲಿಯನ್ ಡಾಲರ್‌ (10.97 ಲಕ್ಷ ಕೋಟಿ ರೂ.) ಸಂಪತ್ತನ್ನು ಹೊಂದಿರುವ 60 ವರ್ಷದ ಅದಾನಿ ಅವರು, ಲೂಯಿಸ್ ವಿಟಾನ್ ಕಂಪನಿಯ ಅಧ್ಯಕ್ಷ ಅರ್ನಾಲ್ಟ್ ಅವರ ಸಂಪತ್ತನ್ನು ಮೀರಿಸಿರುವ ಅದಾನಿ ಇದೀಗ, ಅಮೆರಿಕದ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಮತ್ತು ಅಮೆಜಾನ್‌‌ನ ಜೆಫ್

ಅದಾನಿ ಗ್ರೂಪ್‌ನ ಗೌತಮ್ ಅದಾನಿ ಈಗ ವಿಶ್ವದ 3ನೇ ಶ್ರೀಮಂತ ವ್ಯಕ್ತಿ ! Read More »

ಕರ್ನಾಟಕ

ಚೀನಾ ಡಾಕ್ಟರ್‌ಗೆ ಇಲ್ಲ ಸರ್ಕಾರಿ ಹುದ್ದೆ; ಹೈಕೋರ್ಟ್‌

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27.  ಮಹಾರಾಷ್ಟ್ರದಲ್ಲಿ ಜಾರಿಯಿರುವ ಅರ್ಹತಾ ಮಾನದಂಡವನ್ನೇ ಪರಿಗಣಿಸಿ ಕರ್ನಾಟಕದಲ್ಲಿ ಸರ್ಕಾರಿ ವೈದ್ಯಾಧಿಕಾರಿ ಹುದ್ದೆಗೆ ತಮ್ಮನ್ನು ಪರಿಗಣಿಸಬೇಕು ಎಂದು ಕೋರಿ ಚೀನಾದ ವಿಶ್ವವಿದ್ಯಾಲಯವೊಂದರಿಂದ ಎಂಬಿಬಿಎಸ್‌ ಪದವಿ ಪಡೆದ ಬೀದರ್‌ ಮಹಿಳೆಯ ಮನವಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ. ವೈದ್ಯಾಧಿಕಾರಿ ನೇಮಕಾತಿಗೆ ತಾವು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಿವಾಸಿ ಡಾ.ಸತ್ಯಕ್ಕ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಆರ್‌. ಹೆಗ್ಡೆ ಅವರ ನ್ಯಾಯಪೀಠ, ವೈದ್ಯಾಧಿಕಾರಿ ಹುದ್ದೆಗೆ

ಚೀನಾ ಡಾಕ್ಟರ್‌ಗೆ ಇಲ್ಲ ಸರ್ಕಾರಿ ಹುದ್ದೆ; ಹೈಕೋರ್ಟ್‌ Read More »

ಕರ್ನಾಟಕ

‘ಆಕ್ಸಿಜನ್ ನೀಡದೆ 36 ಜನರ ಕೊಲೆ’ ➤ ಸುಧಾಕರ್ ವಿರುದ್ದ ಡಿಕೆಶಿ ಸಿಡಿಮಿಡಿ    

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಕೋವಿಡ್ ಸಮಯದಲ್ಲಿ ಚಾಮರಾಜನಗರದಲ್ಲಿ ಆಕ್ಸಿಜನ್ ನೀಡದೆ 36 ಜನರನ್ನ ಕೊಲೆ ಮಾಡಿದ್ದು, ಇದಕ್ಕೆ ಸಚಿವ ಕೆ. ಸುಧಾಕರ್ ಅವರೇ ನೇರ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದರು. ಚಾಮರಾಜನಗರಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ ಪೀಡಿತರು ಮೃತಪಟ್ಟಿದ್ದಲ್ಲ, ಅದೊಂದು ವ್ಯವಸ್ಥಿತ ಕೊಲೆಯಾಗಿದೆ. ಮೊದಲು ಕೇವಲ 3 ಜನ ಮಾತ್ರ ಮೃತಪಟ್ಟಿದ್ದಾಗಿ ಹೇಳಿದ್ದು, ನಾವೆಲ್ಲ ಬಂದು ಮೃತರ ಕುಟುಂಬಸ್ಥರನ್ನ ಭೇಟಿಯಾಗಿ ಬಂದ ಬಳಿಕ 36 ಜನ

‘ಆಕ್ಸಿಜನ್ ನೀಡದೆ 36 ಜನರ ಕೊಲೆ’ ➤ ಸುಧಾಕರ್ ವಿರುದ್ದ ಡಿಕೆಶಿ ಸಿಡಿಮಿಡಿ     Read More »

ಕರ್ನಾಟಕ

ನಾಳೆ ರಾಜ್ಯಕ್ಕೆ ಶಾ ಭೇಟಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಮುಂದಿನ ವಿಧಾನಸಭಾ ಚುನವಣೆಯ ಗೆಲುವಿನ ಮೇಲೆ ಕಣ್ಣಿಟ್ಟು ಕೇಂದ್ರ ಬಿಜೆಪಿ ನಾಯಕರಗಳು ರಾಜ್ಯಕ್ಕೆ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದು, ನಾಳೆ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ತಿಂಗಳಲ್ಲಿ ಅವರದ್ದು 2ನೇ ರಾಜ್ಯ ಭೇಟಿಯಾಗಿದೆ. ಪ್ರಧಾನಿ ಮೋದಿ ಒಂದು ವಾರದಲ್ಲಿ ರಾಜ್ಯಕ್ಕೆ 2 ಸಲ ಭೇಟಿ ನೀಡಿದ್ದರು. ಹಾಗೆಯೇ ಜೆ.ಪಿ. ನಡ್ಡಾ ಸಹ ಈ ತಿಂಗಳಲ್ಲೇ 3 ಬಾರಿ ರಾಜ್ಯಕ್ಕೆ ಬಂದಿದ್ದರು. ನಾಳೆ ಕೇಂದ್ರ ಗೃಹ ಸಚಿವ ಅಮಿತ್

ನಾಳೆ ರಾಜ್ಯಕ್ಕೆ ಶಾ ಭೇಟಿ Read More »

ಕರ್ನಾಟಕ

ಪದ್ಮಭೂಷಣ ಪ್ರಶಸ್ತಿ ವಿಚಾರ ಅಚ್ಚರಿ ಮೂಡಿಸಿತ್ತು ➤ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.27. ಪ್ರಶಸ್ತಿ ಬಂದಿರುವುದು ಅಚ್ಚರಿ ಮೂಡಿಸಿತ್ತು. ಪ್ರಶಸ್ತಿಗೆ ನನ್ನನ್ನು ಯಾರು ನಾಮಿನೇಟ್ ಮಾಡಿದ್ದಾರೆ ಎಂಬುದು ನನಗೂ ಗೊತ್ತಿಲ್ಲ. ನಾನು ಮಾಡುವ ಸಣ್ಣ ಕೆಲಸಕ್ಕಾಗಿ ಜನರು ನನ್ನನ್ನು ಮೂರನೇ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯೊಂದಿಗೆ ಗುರುತಿಸಿರುವುದು ದೊಡ್ಡ ಗೌರವ ಎಂದು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರು ಹೇಳಿದ್ದಾರೆ. ಪ್ರಶಸ್ತಿ ಲಭಿಸಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, 17 ವರ್ಷಗಳ ಹಿಂದೆ ಪದ್ಮಶ್ರೀ ಪಡೆದಿದ್ದೆ ಈಗ ಪದ್ಮಭೂಷಣ ಪ್ರಶಸ್ತಿ ಲಭಿಸಿರುವುದು ಮತ್ತಷ್ಟು ಸ್ಫೂರ್ತಿ ನೀಡಿದೆ ಎಂದು

ಪದ್ಮಭೂಷಣ ಪ್ರಶಸ್ತಿ ವಿಚಾರ ಅಚ್ಚರಿ ಮೂಡಿಸಿತ್ತು ➤ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ Read More »

ಕರ್ನಾಟಕ

ಸಿರಿಧಾನ್ಯ ಪ್ರೋತ್ಸಾಹ ಧನ 15,000 ರೂ.ಗೆ ಹೆಚ್ಚಳಕ್ಕೆ ಪ್ರಸ್ತಾವನೆ ➤ ಸಚಿವ ಬಿ.ಸಿ. ಪಾಟೀಲ್          

(ನ್ಯೂಸ್ ಕಡಬ)newskadaba.com ಚಿತ್ರದುರ್ಗ, ಜ.27. ಸಿರಿಧಾನ್ಯ ಬೆಳೆಗಾರರಿಗೆ ನೀಡುತ್ತಿರುವ ಪ್ರೋತ್ಸಾಹಧನ ಕಡಿತಗೊಳಿಸುವ ಚಿಂತನೆ ಕೈ ಬಿಡಲಾಗಿದೆ. ಪ್ರಸ್ತುತ 10,000 ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಇದನ್ನು ಮುಂದಿನ ಬಜೆಟ್ ನಲ್ಲಿ 15,000 ರೂ.ಗೆ ಹೆಚ್ಚಳ ಮಾಡಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹ ಮುಂದುವರೆಯಲಿದ್ದು, ಯಾರಿಗೂ ಅನುಮಾನ ಬೇಡ, ಪ್ರೋತ್ಸಾಹ ಧನವನ್ನು ಈಗಿರುವ 10 ಸಾವಿರದಿಂದ 15,000 ರೂ.ಗೆ ಬಜೆಟ್ ನಲ್ಲಿ

ಸಿರಿಧಾನ್ಯ ಪ್ರೋತ್ಸಾಹ ಧನ 15,000 ರೂ.ಗೆ ಹೆಚ್ಚಳಕ್ಕೆ ಪ್ರಸ್ತಾವನೆ ➤ ಸಚಿವ ಬಿ.ಸಿ. ಪಾಟೀಲ್           Read More »

ಕರ್ನಾಟಕ
crime, arrest, suspected

ಜಡ್ಜ್ ಮನೆಯಲ್ಲಿ ಕಳವು ಇಬ್ಬರು ಖದೀಮರು ಸೆರೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.26. ವಾರದ ಹಿಂದಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದ ಇಬ್ಬರು ಖದೀಮರು ಚಾಳಿ ಬಿಡದೆ ಮತ್ತದೇ ದುಷ್ಕೃತ್ಯವೆಸಗಿ ಹೆಣ್ಣೂರು ಪೊಲೀಸರಿಗೆ ಸಿಕ್ಕಿಬಿದ್ದು ಪುನಃ ಜೈಲುಪಾಲಾಗಿದ್ದಾರೆ. ಕುಖ್ಯಾತ ಮನೆಗಳ್ಳರಾದ ಫಯಾಜ್ ಮತ್ತು ಪ್ರಸಾದ್ ಬಂಧಿತ ಆರೋಪಿಗಳಾಗಿದ್ದಾರೆ. ಹೆಣ್ಣೂರು, ರಾಮಮೂರ್ತಿನಗರ ಸೇರಿದಂತೆ ಹಲವೆಡೆ ಅರವತ್ತು ಸಲ ಮನೆಗಳ್ಳತನ ಮಾಡಿದ್ದ ಇವರು ಕೋಲಾರದಲ್ಲಿ ನ್ಯಾಯಾಧೀಶರ ನಿವಾಸದಲ್ಲೂ ಕಳ್ಳತನ ಮಾಡಿದ್ದರು.

ಜಡ್ಜ್ ಮನೆಯಲ್ಲಿ ಕಳವು ಇಬ್ಬರು ಖದೀಮರು ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top