Bangalore

20,000 ಕೋಟಿ ದಾಟಿದ ಕೆನರಾ ಬ್ಯಾಂಕ್‌ ಜಾಗತಿಕ ವ್ಯವಹಾರ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಸಾರ್ವಜನಿಕ ವಲಯದಲ್ಲಿ ಮುಂಚೂಣಿಯಲ್ಲಿರುವ ಕೆನರಾ ಬ್ಯಾಂಕ್‌ನ ಜಾಗತಿಕ ವ್ಯವಹಾರವು ವಾರ್ಷಿಕ ಶೇ.13.63 ರಷ್ಟು ಬೆಳವಣಿಗೆಯೊಂದಿಗೆ 20 ಸಾವಿರ ಕೋಟಿ ರೂ. ಗಡಿ ದಾಟಿದೆ. ಬ್ಯಾಂಕು ಪ್ರಸಕ್ತ ಆರ್ಥಿಕ ವರ್ಷದ (2022-2023) ಮೂರನೇ ತ್ರೈಮಾಸಿಕ ವರದಿ ಪ್ರಕಟಿಸಿದ್ದು, ನಿವ್ವಳ ಲಾಭವು 2021ರ ಡಿಸೆಂಬರ್‌ಗೆ ಹೋಲಿಸಿದರೆ ಶೇ.91.8ರಷ್ಟು ಹೆಚ್ಚಳದೊಂದಿಗೆ 2,882 ಕೋಟಿ ರು.ಗೆ ತಲುಪಿದೆ. ಒಟ್ಟಾರೆ ಜಾಗತಿಕ ಠೇವಣಿಯು ವಾರ್ಷಿಕ ಶೇ.11.5 ರಷ್ಟು ಬೆಳವಣಿಗೆಯಾಗಿ 11,63,470 ಕೋಟಿ ರು.ಗೆ ತಲುಪಿದೆ. ಸದ್ಯ ಬ್ಯಾಂಕ್‌ನ ಜಾಗತಿಕ […]

20,000 ಕೋಟಿ ದಾಟಿದ ಕೆನರಾ ಬ್ಯಾಂಕ್‌ ಜಾಗತಿಕ ವ್ಯವಹಾರ Read More »

ಕರ್ನಾಟಕ

`ಆಧಾರ’ ಯೋಜನೆಯಡಿ ವಿಕಲಚೇತನರಿಗೆ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು 2022-23ನೇ ಸಾಲಿನ ‘ಆಧಾರ’ ಯೋಜನೆಯಡಿ 1.00 ಲಕ್ಷ ರೂ. ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು, ಇದರಲ್ಲಿ 50% ಸಬ್ಸಿಡಿಯನ್ನು ಇಲಾಖೆಯು ಭರಿಸಲಿದ್ದು, ಈ ಹಿಂದೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಎಲ್ಲಾ ವಿಕಲಚೇತರು ಹಾಗೂ ಅರ್ಹ ವಿಕಲಚೇತನರು ಕೆಳಕಂಡ ಅಗತ್ಯ ದಾಖಲಾತಿಗಳೊಂದಿಗೆ 2023ರ ಫೆಬ್ರವರಿ 04 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಜಿಲ್ಲೆಯಲ್ಲಿ

`ಆಧಾರ’ ಯೋಜನೆಯಡಿ ವಿಕಲಚೇತನರಿಗೆ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ Read More »

ಕರ್ನಾಟಕ

ಬೆಂಗಳೂರಲ್ಲಿ ಮಾನವೀಯತೆ ಮರೆತ ಜನ….! ➤  ರಕ್ತದ ಮಡುವಿನಲ್ಲಿ ಒದ್ದಾಡಿ ಯುವತಿ ಮೃತ್ಯು !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಖಾಸಗಿ ಬಸ್ ಓವರ್ ಸ್ಪೀಡ್‌ ಆಗಿ ಬಂದು ಸೈಡ್‌ ಅಲ್ಲಿ ನಿಂತಿದ್ದ ಗಾಡಿಗೆ ಗುದ್ದಿದ ಭೀಕರ ಅಪಘಾತ ಯಶವಂತಪುರದಲ್ಲಿ ನಡೆದಿದೆ. ಅಪಘಾತದಲ್ಲಿ ಡಿಯೋ ಗಾಡಿ ಓಡಿಸುತ್ತಿದ್ದ ಯುವತಿ ತಲೆಗೆ ಗಂಭೀರ ಪೆಟ್ಟು ಬಿದ್ದು ಕೆಳಗೆ ಬಿದ್ದಿದ್ದಾರೆ. ಅರ್ಧಗಂಟೆಗಳ ಕಾಲ ರಕ್ತದ ಮಡುವಿನಲ್ಲಿ ಯುವತಿ ನರಳಾಡುತ್ತಿದ್ರೂ ಜನ ಆಸ್ಪತ್ರೆಗೆ ಸೇರಿಸಲು ಹಿಂದೇಟು ಹಾಕಿದ್ದಾರೆ. ಗಾಡಿಯನ್ನು ಸೈಡ್‌ಗೆ ಹಾಕಿದ್ದ ವಿನುತಾ ಯಶವಂತಪುರ ಸತ್ವ ಅಪಾರ್ಟ್‌ಮೆಂಟ್‌ ಮುಂಭಾಗದ ರಸ್ತೆಯಲ್ಲಿ ಈ ಅವಘಡ ನಡೆದಿದೆ. ಡಿಯೋ ಓಡಿಸುತ್ತಿದ್ದ

ಬೆಂಗಳೂರಲ್ಲಿ ಮಾನವೀಯತೆ ಮರೆತ ಜನ….! ➤  ರಕ್ತದ ಮಡುವಿನಲ್ಲಿ ಒದ್ದಾಡಿ ಯುವತಿ ಮೃತ್ಯು ! Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಫೆ. 6ಕ್ಕೆ ಬೆಂಗಳೂರಿಗೆ’ ಮತ್ತೆ ಪ್ರಧಾನಿ ಆಗಮನ ➤  ‘ಮೋದಿ ರೋಡ್ ಶೋ’ಗೆ ಭರ್ಜರಿ ಪ್ಲಾನ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಫೆ. 6ರಂದು ಬೆಂಗಳೂರಿಗೆ ಮತ್ತೆ ಪ್ರಧಾನಿ ಆಗಮನ ಹಿನ್ನೆಲೆ ಮೆಗಾ ರೋಡ್ ಶೋಗೆ ಭರ್ಜರಿ ಪ್ಲಾನ್ ಮಾಡಲಾಗುತ್ತಿದ್ದು, ಮುಂದಿನ ಚುನಾವಣೆಗೆ ರಣತಂತ್ರ ರೂಪಿಸುತ್ತಿದ್ದಾರೆ. ಫೆಬ್ರವರಿ 6ರಂದು ಬೆಂಗಳೂರಿನ ಹೆಚ್‌ ಎ ಎಲ್‌ನಲ್ಲಿ ಕಾರ್ಯಕ್ರಮದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ರಾಜ್ಯಕ್ಕೆ ಮತ್ತೆ ಆಗಮನ ವೇಳೆ ಬೆಂಗಳೂರು ಪ್ರಮುಖ ನಗರಗಳಲ್ಲಿ ರೋಡ್ ಶೋಗೆ ರಾಜ್ಯ ಬಿಜೆಪಿ ಮನವಿ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ನಡೆಸಿದ ರೋಡ್‌ ಶೋ ಮಾದರಿಯಲ್ಲಿ ಮೂರು ಕ್ಷೇತ್ರಗಳ ಟಾರ್ಗೆಟ್ ಮಾಡಿ

‘ಫೆ. 6ಕ್ಕೆ ಬೆಂಗಳೂರಿಗೆ’ ಮತ್ತೆ ಪ್ರಧಾನಿ ಆಗಮನ ➤  ‘ಮೋದಿ ರೋಡ್ ಶೋ’ಗೆ ಭರ್ಜರಿ ಪ್ಲಾನ್ Read More »

ಕರ್ನಾಟಕ

ಅಪ್ರಾಪ್ತೆ ಕಾರಣಕ್ಕೆ ಮದುವೆ ರದ್ದಾಗದು ➤ ಕರ್ನಾಟಕ ಹೈಕೋರ್ಟ್

(ನ್ಯೂಸ್ ಕಡಬ)newskadaba.com  ಬೆಂಗಳೂರು, 24. ಅಪ್ರಾಪ್ತೆ ಎಂಬ ಒಂದೇ ಕಾರಣಕ್ಕೆ ಹಿಂದೂ ವಿವಾಹ ಕಾಯಿದೆಯನ್ವಯ ಜರುಗಿರುವ ವಿವಾಹವನ್ನು ರದ್ದುಗೊಳಿಸಲಾಗದು ಎಂದು ಕರ್ನಾಟಕ ಹೈಕೋರ್ಟ್‌ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ. ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಅಲೋಕ್‌ ಅರಾಧೆ ಮತ್ತು ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರಿದ್ದ ವಿಭಾಗೀಯಪೀಠ ಈ ತೀರ್ಪು ನೀಡಿದೆ. ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ವಿವಾಹದ ಸಂದರ್ಭದಲ್ಲಿ ಯುವತಿ ಅಪ್ರಾಪ್ತಳಾಗಿದ್ದಳೆಂಬ ಕಾರಣಕ್ಕೆ ಮದುವೆಯನ್ನು ರದ್ದುಗೊಳಿಸಿದ್ದ ಕೌಟುಂಬಿಕ

ಅಪ್ರಾಪ್ತೆ ಕಾರಣಕ್ಕೆ ಮದುವೆ ರದ್ದಾಗದು ➤ ಕರ್ನಾಟಕ ಹೈಕೋರ್ಟ್ Read More »

ಕರ್ನಾಟಕ

5ನೇ, 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ..! ➤ ಪರೀಕ್ಷಾ ಕೇಂದ್ರಗಳನ್ನು ಮ್ಯಾಪಿಂಗ್ ಮಾಡಲು ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ವಿವಾದಗಳ ನಡುವೆಯೂ ಶಿಕ್ಷಣ ಇಲಾಖೆಯು ಪ್ರಸಕ್ತ ವರ್ಷದಲ್ಲಿ 5ನೆ ಮತ್ತು 8ನೆ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆಗಳನ್ನು ನಡೆಸುತ್ತಿದ್ದು, ಪರೀಕ್ಷಾ ಕೇಂದ್ರಗಳನ್ನು ಗೊತ್ತುಪಡಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಬಿಇಓ ಲಾಗೀನ್‍ನಲ್ಲಿ ಪರೀಕ್ಷಾ ಕೇಂದ್ರಗಳ ರಚನೆಯನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸೂಚಿಸಿದೆ. ಕಡ್ಡಾಯವಾಗಿ ಜ.30ರೊಳಗೆ ಪರೀಕ್ಷಾ ಕೇಂದ್ರಗಳ ರಚನಾ ಕಾರ್ಯವನ್ನು ಗುರುತಿಸುವಂತೆ ಸೂಚಿಸಿದೆ. ಶಾಲಾವಾರು ವಿದ್ಯಾರ್ಥಿಗಳ ಸಂಖ್ಯೆಯನ್ನು ಆಧಾರಿಸಿ, 5ನೆ ತರಗತಿ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 25 ವಿದ್ಯಾರ್ಥಿಗಳು ಒಂದು

5ನೇ, 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ..! ➤ ಪರೀಕ್ಷಾ ಕೇಂದ್ರಗಳನ್ನು ಮ್ಯಾಪಿಂಗ್ ಮಾಡಲು ಸೂಚನೆ Read More »

ಕರ್ನಾಟಕ

ರೈತರಿಗೆ ಮತ್ತೊಂದು ಗುಡ್ ನ್ಯೂಸ್ ➤ ಜ. 31 ರಂದು ‘ರೈತಶಕ್ತಿ’ ಯೋಜನೆಗೆ ಸಿಎಂ ಚಾಲನೆ                             

(ನ್ಯೂಸ್ ಕಡಬ)newskadaba.com  ಧಾರವಾಡ, ಜ.24. ಕೃಷಿ ಇಲಾಖೆಯ ನೂತನ ಯೋಜನಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜ. 31 ರಂದು ಕೃಷಿ ಇಲಾಖೆಯ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಆಡಳಿತ ಸಭಾಭವನದ ಸಭಾಂಗಣದಲ್ಲಿ ಈ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ ಅವರು ಮಾಹಿತಿ ನೀಡಿದ್ದಾರೆ. ಜ.31 ರಂದು ಮುಖ್ಯಮಂತ್ರಿಗಳು ಕೃಷಿ ಇಲಾಖೆಯ ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಕೃಷಿ ಪ್ರಶಸ್ತಿ, ಕೃಷಿ

ರೈತರಿಗೆ ಮತ್ತೊಂದು ಗುಡ್ ನ್ಯೂಸ್ ➤ ಜ. 31 ರಂದು ‘ರೈತಶಕ್ತಿ’ ಯೋಜನೆಗೆ ಸಿಎಂ ಚಾಲನೆ                              Read More »

ಕರ್ನಾಟಕ

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್‌ ಶಾಕ್ ಕೊಟ್ಟ ‘ಸಿಎಂ ಬೊಮ್ಮಾಯಿ’ ➤ ಯಾವುದೇ ಪ್ರಸ್ತಾವನೆ ಸಲ್ಲಿಸದಂತೆ ಆದೇಶ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.24. ಯಾವುದೇ ವರ್ಗಾವಣೆ, ನಿಯೋಜನೆಗೆ ಪ್ರಸ್ತಾವನೆ ಸಲ್ಲಿಸದಂತೆ ಸಿಎಂ ಬೊಮ್ಮಾಯಿ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಸಿಎಂ ಬೊಮ್ಮಾಯಿ ‘ ವರ್ಗಾವಣೆ ಅವಧಿ ಮುಕ್ತಾಯಗೊಂಡಿರುವುದರಿಂದ ಹಾಗೂ ಮುಂದೆ ಆಯವ್ಯಯ ಅಧಿವೇಶನ ಹಾಗೂ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳು ಇರುವುದರಿಂದ , ಈ ಹಂತದಲ್ಲಿ ಯಾವುದೇ ವರ್ಗಾವಣೆ/ನಿಯೋಜನೆ ಪ್ರಸ್ತಾವನೆಗಳನ್ನು ಸಲ್ಲಿಸದೇ ಇರಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್‌ ಶಾಕ್ ಕೊಟ್ಟ ‘ಸಿಎಂ ಬೊಮ್ಮಾಯಿ’ ➤ ಯಾವುದೇ ಪ್ರಸ್ತಾವನೆ ಸಲ್ಲಿಸದಂತೆ ಆದೇಶ ! Read More »

ಕರ್ನಾಟಕ
crime, arrest, suspected

ಶೌಚಾಲಯಕ್ಕೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಜಯನಗರದ ವಿಜಯ ಕಾಲೇಜಿನಲ್ಲಿ ಹುಡುಗಿಯರ ಶೌಚಾಲಯಕ್ಕೆ ಯುವಕನೊಬ್ಬ ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಜಯ್ ಕುಮಾರ್ (42) ಬಂಧಿತ ಆರೋಪಿ. ವಿಜಯ ಕಾಲೇಜಿನ ಮಹಿಳಾ ಶೌಚಾಲಯಕ್ಕೆ ಆರೋಪಿಯು ನುಗಿದ್ದ. ಘಟನೆ ನಡೆದ 13 ದಿನಗಳ ಬಳಿಕ ಕೊನೆಗೂ ಆರೋಪಿಯನ್ನು ಜಯನಗರ‌ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗ್ಯಾಸ್ಟ್ರೊಲಜಿ ಖಾಯಿಲೆಯಿಂದ ಬಳಲುತ್ತಿದ್ದ ಅಜಯ್, ವಿಜಯ ಕಾಲೇಜು ಬಳಿ ತೆರಳುತಿದ್ದ. ಈ ವೇಳೆ ಗಡಿಬಿಡಿಯಲ್ಲಿ ಲೇಡಿಸ್ ಬಾತ್ ರೂಂಗೆ ತೆರಳಿದ್ದ. ಈ

ಶೌಚಾಲಯಕ್ಕೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಂಚ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳಿಗೆ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ➤ ಕರ್ನಾಟಕ ನ್ಯಾಯಾಲಯ

(ನ್ಯೂಸ್ ಕಡಬ)newskadaba.com ತುಮಕೂರು, ಜ.23. ಮಹತ್ವದ ತೀರ್ಪಿನಲ್ಲಿ, ಇಲ್ಲಿನ ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಭ್ರಷ್ಟಾಚಾರ ಪ್ರಕರಣದಲ್ಲಿ ಉಪ ತಹಶೀಲ್ದಾರ್ ಮತ್ತು ಗ್ರಾಮ ಲೆಕ್ಕಿಗರಿಗೆ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ. ಜೊತೆಗೆ, ಸುಳ್ಳು ಸಾಕ್ಷ್ಯ ನೀಡಿದ ಆರೋಪದ ಮೇಲೆ ಕೆಎಎಸ್ ಅಧಿಕಾರಿ ಮತ್ತು ಲೋಕಾಯುಕ್ತ ತನಿಖಾಧಿಕಾರಿ, ದೂರುದಾರನ ಮೇಲೂ ಪ್ರಕರಣ ದಾಖಲಿಸುವಂತೆ ಮುಖ್ಯ ಆಡಳಿತಾಧಿಕಾರಿ (ಸಿಎಒ) ಅವರಿಗೆ ಆದೇಶಿಸಿದೆ. ಭ್ರಷ್ಟಾಚಾರ ತಡೆ ಕಾಯಿದೆಗೆ (ಪಿಸಿಎ) ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯದ

ಲಂಚ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳಿಗೆ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ➤ ಕರ್ನಾಟಕ ನ್ಯಾಯಾಲಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top