Bangalore

ಮನೆ ಬಾಗಿಲಿಗೇ ಆಸ್ತಿ ದಾಖಲೆ ! ➤ ಕಂದಾಯ ಸಚಿವ ಆರ್.ಅಶೋಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ. ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ದೊರೆಯುವ ಆರ್ಥಿಕ ಸೌಕರ್ಯಗಳನ್ನು ಕೂಡ ತ್ವರಿತವಾಗಿ ತಲುಪಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು‌. ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪೌತಿಖಾತೆ ಆಂದೋಲನದಲ್ಲಿ ಖಾತೆ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು […]

ಮನೆ ಬಾಗಿಲಿಗೇ ಆಸ್ತಿ ದಾಖಲೆ ! ➤ ಕಂದಾಯ ಸಚಿವ ಆರ್.ಅಶೋಕ Read More »

ಕರ್ನಾಟಕ

ಮುರುಡೇಶ್ವರ – ಬೆಂಗಳೂರು ರೈಲು ಸೇವೆ 5 ತಿಂಗಳು ವಿಸ್ತರಣೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.21. ಚಳಿಗಾಲದ ಅವಧಿಗಾಗಿ ಜನವರಿ ಮಾಸಾಂತ್ಯ ತನಕ ಆರಂಭಿಸಲಾದ ಮುರುಡೇಶ್ವರ- ಪಡೀಲ್​ ಬೈಪಾಸ್​- ಯಶವಂತಪುರ ಸಾಪ್ತಾಹಿಕ ಸ್ಪೆಷಲ್​ ಎಕ್ಸ್​ಪ್ರೆಸ್​ (06563/06564) ರೈಲನ್ನು ಕರಾವಳಿಯ ಜನರ ಬೇಡಿಕೆಯಂತೆ ಮೇ ತಿಂಗಳ ಕೊನೆಯವರೆಗೆ ವಿಸ್ತರಿಸಿ ನೈಋತ್ಯ ರೈಲ್ವೆ ಅಧಿಸೂಚನೆ ಹೊರಡಿಸಿದೆ. ವಾರಕ್ಕೊಮ್ಮೆ ಯಶವಂತಪುರದಿಂದ ಹೊರಡುವ ರೈಲು ಮರುದಿನ ಮಧ್ಯಾಹ್ನ 1 ಗಂಟೆಗೆ ಮುರ್ಡೇಶ್ವರ ತಲುಪುತ್ತಿದೆ. ಮುರ್ಡೇಶ್ವರದಿಂದ ಹೊರಟು ಮರುದಿನ ಮುಂಜಾನೆ 4ಕ್ಕೆ ಯಶವಂತಪುರ ತಲುಪುತ್ತಿದೆ. ವಾರಾಂತ್ಯ ಬೆಂಗಳೂರಿನಿಂದ ರಾತ್ರಿ ತಡವಾಗಿ ಹೊರಡುವ ಕಾರಣದಿಂದ ಬೆಂಗಳೂರಿನಲ್ಲಿ ಇರುವ

ಮುರುಡೇಶ್ವರ – ಬೆಂಗಳೂರು ರೈಲು ಸೇವೆ 5 ತಿಂಗಳು ವಿಸ್ತರಣೆ Read More »

ಕರಾವಳಿ, ಕರ್ನಾಟಕ

ರಾಜ್ಯದ ರೈತರಿಗೆ ಗುಡ್ ನ್ಯೂಸ್   ➤ ಇನ್ಮುಂದೆ 7 ಗಂಟೆ ನಿರಂತರ ‘ವಿದ್ಯುತ್’ ಸರಬರಾಜು

(ನ್ಯೂಸ್ ಕಡಬ)newskadaba.com  ಮೈಸೂರು, ಜ.21. ರಾಜ್ಯದ ರೈತರಿಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಗುಡ್ ನ್ಯೂಸ್ ನೀಡಿದ್ದು, ರೈತರಿಗೆ ಏಳು ಗಂಟೆ ನಿರಂತರ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ವಿದ್ಯುತ್ ಉತ್ಪಾದನೆಗಿಂತ ಬೇಡಿಕೆ ಹೆಚ್ಚಾಗಿದ್ದರೂ ಸರಬರಾಜು ಮಾಡುವ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸಲಾಗಿದೆ. ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲಾಗುತ್ತದೆ, ಲೋಡ್ ಶೆಡ್ಡಿಂಗ್ ಇಲ್ಲದಂತೆ ವಿದ್ಯುತ್ ಅನ್ನು ಯಶಸ್ವಿಯಾಗಿ

ರಾಜ್ಯದ ರೈತರಿಗೆ ಗುಡ್ ನ್ಯೂಸ್   ➤ ಇನ್ಮುಂದೆ 7 ಗಂಟೆ ನಿರಂತರ ‘ವಿದ್ಯುತ್’ ಸರಬರಾಜು Read More »

ಕರ್ನಾಟಕ

ಆಟೋ ಹತ್ತಿದ ಮಗಳನ್ನೇ ಪಟಾಯಿಸಿದ ➤ ಸೂಸೈಡ್​ ನಾಟಕ ಮಾಡಿದ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ಆಟೋ ಡ್ರೈವರ್ ಜೊತೆಗೆ ಪ್ರೀತಿಗೆ ಬಿದ್ದಿದ್ದ ಮಗಳಿಗೆ ಪೋಷಕರು ಬುದ್ಧಿಮಾತು ಹೇಳಲು ಮುಂದಾಗಿದ್ದರು. ಆದರೆ ಈ ವೇಳೆ ಆತ್ಮಹತ್ಯೆ ಮಾಡಿಕೊಳ್ಳುವ ನಾಟಕ ಮಾಡಿದ್ದ ಯುವತಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಹೆಚ್​​ಎಎಲ್​​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಲಾವಣ್ಯ ಎಂದು ಗುರುತಿಸಲಾಗಿದ್ದು, ತನ್ನ ಪ್ರೀತಿಯನ್ನು ಸಾಬೀತು ಪಡಿಸಲು ಮುಂದಾಗಿ ವಿಷ ಸೇವನೆ ಮಾಡಿದ್ದ ಯುವತಿ ಸಾವು ಬದುಕಿನ ನಡುವಿನ ಹೋರಾಟದಲ್ಲಿ ಕೊನೆಯುಸಿರೆಳೆದಿದ್ದಾಳೆ.  

ಆಟೋ ಹತ್ತಿದ ಮಗಳನ್ನೇ ಪಟಾಯಿಸಿದ ➤ ಸೂಸೈಡ್​ ನಾಟಕ ಮಾಡಿದ ಯುವತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ)newskadaba.com  ಪಣಜಿ, ಜ. 21. ರಷ್ಯಾದ ರಾಜಧಾನಿ ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ಚಾರ್ಟರ್ಡ್ ವಿಮಾನ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಮಾರ್ಗ ಬದಲಾವಣೆ ಮಾಡಿ ಉಜ್ಬೇಕಿಸ್ತಾನದತ್ತ ಪ್ರಯಾಣಿಸಿದೆ. ದಕ್ಷಿಣ ಗೋವಾದ ದಬೋಲಿಮ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 4.15ಕ್ಕೆ ವಿಮಾನ ಲ್ಯಾಂಡ್ ಆಗಬೇಕಿತ್ತು. ಅಜುರ್ ಏರ್ ಸಂಸ್ಥೆಯ ಈ ವಿಮಾನ ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಮಾರ್ಗ ಬದಲಾವಣೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಬಂದಿರುವ ಕುರಿತು, ಡಾಬೋಲಿಮ್ ವಿಮಾನ ನಿಲ್ದಾಣದ

ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವ್ಯಕ್ತಿಯೊಬ್ಬರ ಅಕ್ರಮ ಬಂಧನ ➤ ಇನ್ಸ್ ಪೆಕ್ಟರ್ ವಿರುದ್ಧ DYSP ದಾಳಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ವ್ಯಕ್ತಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿಡಲಾಗಿದ್ದ ಶೇಷಾದ್ರಿಪುರ ಠಾಣೆ ಮೇಲೆ ರಾಜ್ಯ ಮಾನವ ಹಕ್ಕು ಆಯೋಗದ ಅಧಿಕಾರಿಗಳು ದಾಳಿ ಮಾಡಿದ್ದು, ಹಲವು ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಶೇಷಾದ್ರಿಪುರ ಠಾಣೆ ಇನ್‌ಸ್ಪೆಕ್ಟರ್ ಹೇಮಂತ್‌ ಕುಮಾರ್ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ (ಎಸ್‌ಎಚ್‌ಆರ್‌ಸಿ) ದಾಖಲಾಗಿದ್ದ ಪ್ರಕರಣದಲ್ಲಿ ಡಿ.ವೈ.ಎಸ್ಪಿ ಕೇಶವ್ ನೇತೃತ್ವದ ತಂಡ ಈ ದಾಳಿ ಮಾಡಿದೆ. ‘ಸ್ಥಳೀಯ ನಿವಾಸಿ ಆರ್. ಶ್ರೀಧರ್ ಎಂಬುವರನ್ನು ಪೊಲೀಸರು ಅಕ್ರಮ ಬಂಧನದಲ್ಲಿರಿಸಿದ್ದರು. ಯಾವುದೇ ದೂರು ಹಾಗೂ ಎಫ್‌ಐಆರ್ ಇಲ್ಲದಿದ್ದರೂ ಠಾಣೆಯಲ್ಲಿ

ವ್ಯಕ್ತಿಯೊಬ್ಬರ ಅಕ್ರಮ ಬಂಧನ ➤ ಇನ್ಸ್ ಪೆಕ್ಟರ್ ವಿರುದ್ಧ DYSP ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿನಾಕಾರಣ ಕೋರ್ಟ್ ಹಾಲ್ ಪ್ರವೇಶಿಸಿದರೆ ಜೈಲು ಖಚಿತ ➤ ಹೈಕೋರ್ಟ್‌ ಎಚ್ಚರಿಕೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ಯಾವುದೇ ಸಂಬಂಧವಿಲ್ಲದ ವ್ಯಕ್ತಿಗಳು ವಿನಾಕಾರಣ ಹೈಕೋರ್ಟ್‌ ಕೋರ್ಟ್‌ ಹಾಲ್‌ ಪ್ರವೇಶಿಸಿದರೆ ಜೋಕೆ. ಏಕೆಂದರೆ ಹಾಗೆ ಪ್ರವೇಶಿಸಿದರೆ ಜೈಲಿಗೆ ಹೋಗಬೇಕಾಗುತ್ತದೆ. ಹೀಗೊಂದು ಮೌಖಿಕ ಎಚ್ಚರಿಕೆ ನೀಡಿರುವ ಕೋರ್ಟ್‌ ವ್ಯಕ್ತಿಗಳು, ವಿಚಾರಣೆಗೆ ಸಂಬಂಧವಿಲ್ಲದೆ ಅನಗತ್ಯವಾಗಿ ಕೋರ್ಟ್ ಹಾಲ್‌ಗಳಲ್ಲಿ ಕಾಣಿಸಿಕೊಂಡರೆ ಅಂತಹವರನ್ನು ಬಂಧಿಸಿ ನೇರವಾಗಿ ಜೈಲಿಗೆ ಕಳುಹಿಸಲಾಗುವುದು ಎಂದು ಹೇಳಿದೆ. ಸಚಿವ ಮುನಿರತ್ನ ವಿರುದ್ಧ ವಿಧಾನಪರಿಷತ್‌ ಸದಸ್ಯ ತುಳಸಿ ಮುನಿರಾಜು ಗೌಡ ದಾಖಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆಯ ವಿಚಾರಣೆ ವೇಳೆ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌

ವಿನಾಕಾರಣ ಕೋರ್ಟ್ ಹಾಲ್ ಪ್ರವೇಶಿಸಿದರೆ ಜೈಲು ಖಚಿತ ➤ ಹೈಕೋರ್ಟ್‌ ಎಚ್ಚರಿಕೆ Read More »

ಕರ್ನಾಟಕ

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ➤  7ನೇ ವೇತನ ಆಯೋಗ ವರದಿ ಶೀಘ್ರ ಸಲ್ಲಿಕೆಗೆ ಮನವಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ, ಸೌಲಭ್ಯಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ವರದಿ ಶೀಘ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗದಿಂದ ಮನವಿ ಮಾಡಲಾಗಿದೆ. ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದಲ್ಲಿ ಪದಾಧಿಕಾರಿಗಳ ನಿಯೋಗ 7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಹಿಂದಿನ ವೇತನ ಆಯೋಗದ ಅವಧಿ ಮಾರ್ಚ್ 31ಕ್ಕೆ ಮುಕ್ತಾಯವಾಗಲಿದ್ದು, ಚುನಾವಣೆ ಸಮೀಪಿಸುತ್ತಿರುವುದರಿಂದ ನೀತಿ ಸಂಹಿತೆ ಜಾರಿಯಾಗುವ

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ➤  7ನೇ ವೇತನ ಆಯೋಗ ವರದಿ ಶೀಘ್ರ ಸಲ್ಲಿಕೆಗೆ ಮನವಿ Read More »

ಕರ್ನಾಟಕ

ಶಾಸಕರಿಗೇ ಬಿಗ್ ಶಾಕ್ ನೀಡಿದ ಭೂಕಳ್ಳರು ➤  ಶಾಸಕರ ನಿವೇಶನವನ್ನೇ ಕಬಳಿಸಿದ ಖದೀಮರು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ರಾಜಧಾನಿ ಬೆಂಗಳೂರಿನಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಸೇರಿದಂತೆ ಮೂವರು ಶಾಸಕರ ನಿವೇಶನಗಳನ್ನು ಕಬಳಿಸಲಾಗಿದೆ. ಭೂಗಳ್ಳರು ನಕಲಿ ದಾಖಲೆ ಸೃಷ್ಟಿಸಿ ತಮಗೆ ಮಂಜೂರಾಗಿದ್ದ ಬಿಡಿಎ ನಿವೇಶನ ಕಬಳಿಸಿದ್ದಾಗಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದು, ಸಂಜಯನಗರ ಠಾಣೆಗೆ ದೂರು ನೀಡಿದ್ದಾರೆ. ಗೂಳಿಹಟ್ಟಿ ಶೇಖರ್ ನೀಡಿದ ದೂರಿನ ಮೇರೆಗೆ ಹಲಸೂರು ನಿವಾಸಿ ರಾಮಮೂರ್ತಿ, ಅನುರಾಧ, ದೀಪಿಕಾ, ನಿವೇದಿತಾ, ಸಾಚ್ಯಮಾಟೆ ಡೆವಲಪರ್ಸ್, ಜೆಪಿ ನಗರದ ಜೆಮ್ಮಿ ರಾಹೂರ್, ಮಲ್ಲೇಶ್ವರಂ ನ ಶ್ರೀಕೃಷ್ಣ ಕನ್ಸ್ಟ್ರಕ್ಷನ್ ಇಂಡಿಯಾ ಕಂಪನಿ, ಮಂಜೇಗೌಡ,

ಶಾಸಕರಿಗೇ ಬಿಗ್ ಶಾಕ್ ನೀಡಿದ ಭೂಕಳ್ಳರು ➤  ಶಾಸಕರ ನಿವೇಶನವನ್ನೇ ಕಬಳಿಸಿದ ಖದೀಮರು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಸ್ಥಿತಿಗೆ ಬಂದ ಇ-ಪಾಸ್‌ಬುಕ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.21. ನೌಕರರ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್‌ಒ) ಇ-ಪಾಸ್‌ಬುಕ್‌ ಸೇವೆಯು ಇದೀಗ ಸರಿಯಾಗಿ ಕೆಲಸ ಮಾಡುತ್ತಿದೆ ಎಂದು ಸಂಘಟನೆಯು ಟ್ವಿಟರ್‌ ಮೂಲಕ ಪ್ರತಿಕ್ರಿಯೆ ನೀಡಿದೆ. ಕಳೆದ 10 ದಿನಗಳಿಂದ ಇ-ಪಾಸ್‌ಬುಕ್‌ ತೆರೆಯಲು ಸಾಧ್ಯವಾಗುತ್ತಿಲ್ಲ ಎಂದು ಬಳಕೆದಾರರು ಟ್ವಿಟರ್‌ನಲ್ಲಿ ಇಪಿಎಫ್‌ಒ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ಸಂಘಟನೆಯು ತನ್ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ ಮೂಲಕ ಪ್ರತಿಕ್ರಿಯೆ ನೀಡಿದ್ದು, ‘ಪಾಸ್‌ಬುಕ್‌ ತಾಂತ್ರಿಕ ಕಾರಣಗಳಿಂದಾಗಿ ಬಳಕೆಗೆ ಅಲಭ್ಯವಾಗಿತ್ತು. ಇದೀಗ ಸರಿಯಾಗಿ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದೆ.

ಸುಸ್ಥಿತಿಗೆ ಬಂದ ಇ-ಪಾಸ್‌ಬುಕ್ Read More »

ಕರ್ನಾಟಕ
Scroll to Top