Bangalore

ಫೆಬ್ರವರಿಗೆ ರಾಜ್ಯದ ಅಂಗನವಾಡಿಗಳಲ್ಲಿ NEP ಜಾರಿ !! ➤  ಸಚಿವ ಬಿ.ಸಿ ನಾಗೇಶ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.20. ರಾಜ್ಯಾದ್ಯಂತ ಸುಮಾರು 400 ರಿಂದ 500 ಆಯ್ದ ಶಾಲೆಗಳಲ್ಲಿ ಫೆಬ್ರವರಿಯ ಆರಂಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 (ಎನ್ಇಪಿ) ಅನ್ನು ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಜಾರಿಗೆ ತರಲಾಗುವುದು ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಆರಂಭಿಕ ಬಾಲ್ಯದ ಆರೈಕೆ ಮತ್ತು ಶಿಕ್ಷಣಕ್ಕೆ ಸೀಮಿತಗೊಳಿಸಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿದ್ದು, ಈ ಹಂತದಲ್ಲಿ ಅನುಷ್ಠಾನವು ದೊಡ್ಡ ರೀತಿಯಲ್ಲಿ ಆಗುವುದಿಲ್ಲ. ಇದು ಅಂಗನವಾಡಿಗಳು ಮತ್ತು ನರ್ಸರಿಗಳಿಗೆ ಮಾತ್ರ ಸೀಮಿತವಾಗಿರುತ್ತದೆ, […]

ಫೆಬ್ರವರಿಗೆ ರಾಜ್ಯದ ಅಂಗನವಾಡಿಗಳಲ್ಲಿ NEP ಜಾರಿ !! ➤  ಸಚಿವ ಬಿ.ಸಿ ನಾಗೇಶ್ Read More »

ಕರ್ನಾಟಕ

ವೇಶ್ಯಾವಾಟಿಕೆ ಜಾಲದಲ್ಲಿ ಬಂಧಿತ ವ್ಯಕ್ತಿ ನಾನಲ್ಲ !! ➤  ನ್ಯೂರಾನ್ ಚಿತ್ರದ ನಟ ‘ಯುವ’ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.20. ಡೇಟಿಂಗ್ ಆ್ಯಪ್‌ನಲ್ಲಿ ಮಹಿಳೆಯರ ನಕಲಿ‌ ಫೋಟೊ ಸೃಷ್ಟಿಸಿ ಗ್ರಾಹಕರನ್ನು ವೇಶ್ಯಾವಾಟಿಕೆ ದಂಧೆಗೆ ಸೆಳೆದು ಅಕ್ರಮ ಹಣ‌ ಸಂಪಾದನೆ‌ ಪ್ರಕರಣದಲ್ಲಿ ಇತ್ತೀಚೆಗೆ ಸ್ಯಾಂಡಲ್​ವುಡ್​ ನಟರೊಬ್ಬರ ಹೆಸರು ಕೇಳಿಬಂದಿತ್ತು.  ಈ ಸಂಬಂಧ ನಟ ಮಾಧ್ಯಮಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ನನ್ನನ್ನೇ ಹೋಲುವ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.‌ ನಾನು ಯಾವುದೇ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು  ನ್ಯೂರಾನ್ ಚಿತ್ರದ ನಾಯಕ ನಟ ಯುವ ಸ್ಪಷ್ಟನೆ ನೀಡಿದ್ದಾರೆ. ಖಾಸಗಿ ಆ್ಯಪ್​​ನಲ್ಲಿ ಯುವ ನಟ ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿಕೊಂಡು

ವೇಶ್ಯಾವಾಟಿಕೆ ಜಾಲದಲ್ಲಿ ಬಂಧಿತ ವ್ಯಕ್ತಿ ನಾನಲ್ಲ !! ➤  ನ್ಯೂರಾನ್ ಚಿತ್ರದ ನಟ ‘ಯುವ’ ಸ್ಪಷ್ಟನೆ Read More »

ಕರ್ನಾಟಕ

 ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಜ.23ರಿಂದ ಬಜೆಟ್ ಪೂರ್ವಭಾವಿ ಸಭೆ ​! ➤  ಫೆ.17ರಂದು ಬಜೆಟ್ ಮಂಡನೆಗೆ ಸಿದ್ಧತೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.20. ಈ ಬಾರಿ ಕರ್ನಾಟಕದಲ್ಲಿ ಚುನಾವಣೆ ವರ್ಷ. ಇನ್ನೇನು ಕೆಲ ದಿನಗಳಲ್ಲಿ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ, ಸಾಮಾನ್ಯ ಜನರ ನಿರೀಕ್ಷೆ, ಕುತೂಹಲ ಬಜೆಟ್ ಮೇಲೆ ಹೆಚ್ಚಾಗಿದೆ. ರಾಜ್ಯ ಬಜೆಟ್‌ ಮಂಡನೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಜನವರಿ 23 ಸೋಮವಾರದಿಂದ ಸಿಎಂ ನೇತೃತ್ವದಲ್ಲಿ ಬಜೆಟ್​ ಪೂರ್ವಭಾವಿ ಸಭೆ ನಡೆಯಲಿದೆ. ಬಜೆಟ್ ಪೂರ್ವಭಾವಿ ಸಭೆ: ಎಲ್ಲಾ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿಯವರು ಬಜೆಟ್ ಪೂರ್ವಭಾವಿ ಸಭೆ

 ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಜ.23ರಿಂದ ಬಜೆಟ್ ಪೂರ್ವಭಾವಿ ಸಭೆ ​! ➤  ಫೆ.17ರಂದು ಬಜೆಟ್ ಮಂಡನೆಗೆ ಸಿದ್ಧತೆ Read More »

ಕರ್ನಾಟಕ

ಕರ್ತವ್ಯನಿರತ ಸರ್ಕಲ್ ಇನ್ಸ್ ಪೆಕ್ಟರ್​ ಮೇಲೆ ಹಲ್ಲೆ ! ➤  ಮಾಜಿ ಕಾರ್ಪೊರೇಟರ್​ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.20. ಕರ್ತವ್ಯ ನಿರತ ಸಿಪಿಐ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮಾಜಿ ಬಿಜೆಪಿ ಕಾರ್ಪೊರೇಟರ್​ ವಿ.ಬಾಲಕೃಷ್ಣನನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ. ವಾರ್ಡ್ ನಂಬರ್ 185 ಯಲಚೇನಹಳ್ಳಿ ವಾರ್ಡ್ ಮಾಜಿ ಕಾರ್ಪೋರೇಟರ್ ಬಾಲಕೃಷ್ಣ ಬಂಧಿತ ಆರೋಪಿ. ಜಮೀನು ವ್ಯಾಜ್ಯ ವಿಚಾರವಾಗಿ ಮಾತನಾಡಲು  ಕಗ್ಗಲೀಪುರ ಠಾಣೆಗೆ ತೆರಳಿದ್ದರು. ಇದೇ ವೇಳೆ ಸರ್ಕಲ್ ಇನ್ಸ್ ಪೆಕ್ಟರ್ ವಿಜಯ ಕುಮಾರ್ ಜೊತೆಗೆ ಮಾತಿನ ಚಕಮಕಿಯಾಗಿ ಕೊನೆಗೆ ಸರ್ಕಲ್ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ಕತ್ತಿನ ಪಟ್ಟಿ ಹಿಡಿದು ಬಾಲಕೃಷ್ಣ

ಕರ್ತವ್ಯನಿರತ ಸರ್ಕಲ್ ಇನ್ಸ್ ಪೆಕ್ಟರ್​ ಮೇಲೆ ಹಲ್ಲೆ ! ➤  ಮಾಜಿ ಕಾರ್ಪೊರೇಟರ್​ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳೆ ನಷ್ಟಕ್ಕೆ 1 ಲಕ್ಷ ರೂ.ಗೆ ಪರಿಹಾರ ಹೆಚ್ಚಳ ➤ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.20. ಬೆಳೆ ನಷ್ಟಕ್ಕೆ ದುಪ್ಪಟ್ಟು ಪರಿಹಾರ ಗರಿಷ್ಠ 1 ಲಕ್ಷ ರೂ. ನೀಡಲು ಸರ್ಕಾರ ಮುಂದಾಗಿದ್ದು, ಈ ಕುರಿತು ಆದೇಶ ಹೊರಡಿಸಲಾಗಿದೆ. ಕಾಡು ಪ್ರಾಣಿಗಳಿಂದ ಬೆಳೆ ಹಾನಿಗೆ ನೀಡುವ ಪರಿಹಾರದ ಗರಿಷ್ಠ ಮೊತ್ತವನ್ನು 50,000 ರೂ.ನಿಂದ 1 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರೈತರ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ. ಕಾಡು ಪ್ರಾಣಿಗಳಿಂದ ಉಂಟಾಗುವ ಜಾನುವಾರುಗಳ ಪ್ರಾಣ ಹಾನಿ ಮತ್ತು ಬೆಳೆ ಹಾನಿಗೆ ಪರಿಹಾರ ಹೆಚ್ಚಳ ಮಾಡಬೇಕೆಂಬ

ಬೆಳೆ ನಷ್ಟಕ್ಕೆ 1 ಲಕ್ಷ ರೂ.ಗೆ ಪರಿಹಾರ ಹೆಚ್ಚಳ ➤ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

‘SBI’ ಗ್ರಾಹಕರಿಗೆ ಬಿಗ್ ಶಾಕ್..!! ➤ ಖಾತೆಯಿಂದ ‘ಹಣ’ ಕಟ್…

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.20. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಮತ್ತೊಂದು ಶಾಕ್ ನೀಡಿದ್ದು, ಯಾವುದೇ ಕಾರಣ ನೀಡದೇ ಖಾತೆಯಿಂದ ಹಣ ಕಡಿತಗೊಳಿಸಲಾಗುತ್ತಿದೆ ಎಂದು ಬಳಕೆದಾರರು ದೂರುತ್ತಿದ್ದಾರೆ. ಹಲವು ಗ್ರಾಹಕರಿಗೆ ತಮ್ಮ ಖಾತೆಯಿಂದ 147.50 ರೂಪಾಯಿ ಕಡಿತವಾಗಿದೆ ಎಂಬ ಸಂದೇಶ ಬರುತ್ತಿದೆ. ಈ ಸಂದೇಶವನ್ನ ನೋಡಿದ ಹಲವು ಗ್ರಾಹಕರು ಬ್ಯಾಂಕ್ ಗೆ ತೆರಳಿ ವಿಚಾರಿಸಿದ್ದಾರೆ. ಈ ಹಣವನ್ನ ಗ್ರಾಹಕರ ಖಾತೆಯಿಂದ ನಿರ್ವಹಣೆ ಶುಲ್ಕವಾಗಿ ಕಡಿತಗೊಳಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದು, ಈ ಕುರಿತು ಟ್ವೀಟ್ ಮಾಡುವ ಮೂಲಕ

‘SBI’ ಗ್ರಾಹಕರಿಗೆ ಬಿಗ್ ಶಾಕ್..!! ➤ ಖಾತೆಯಿಂದ ‘ಹಣ’ ಕಟ್… Read More »

ಕರ್ನಾಟಕ

 ಸರಕಾರಿ ಶಾಲೆಗಳ ಚಾಕ್‌ಪೀಸ್‌ಗೂ ತಟ್ಟಿದ ಅನುದಾನ ಬಿಸಿ !                

(ನ್ಯೂಸ್ ಕಡಬ)newskadab.com ಬೆಳ್ತಂಗಡಿ, ಜ.18. ಸರಕಾರದ ನೇರ ನಿರ್ಲಕ್ಷ್ಯ ಹಾಗೂ ಖಾಸಗೀಕರಣದ ಮೇಲಾಟದಿಂದ ಕೆಲವೇ ವರ್ಷಗಳಲ್ಲಿ ಸರಕಾರಿ ಶಾಲೆಗಳು ಸಂಪೂರ್ಣ ನಶಿಸುವ ಭೀತಿ ಎದುರಾಗಿದೆ. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದರೂ ಶಾಲೆಗಳ ನಿರ್ವಹಣೆಗೆ ಅನುದಾನ ಸಾಲುತ್ತಿಲ್ಲ. ಕಟ್ಟಡದ ಅವ್ಯವಸ್ಥೆ, ಕಲಿಕೋಪಕರಣಗಳ ಕೊರತೆ ಮೇಲ್ನೋಟಕ್ಕೆ ಕಂಡರೆ ಇದೀಗ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳೆರಡರ ಸೀಮೆಸುಣ್ಣ (ಚಾಕ್‌ಪೀಸ್‌) ಕ್ಕೂ ಅನುದಾನ ಸಿಗದೆ ಶಿಕ್ಷಕರೇ ಬೇಡುವ ಪರಿಸ್ಥಿತಿ ಬಂದಿದೆ. ಆ ಮಟ್ಟಿಗೆ ಸರಕಾರವು ತನ್ನ ಶಾಲೆಗಳನ್ನು ಬಡವಾಗಿಸಿದೆ. ಸರಕಾರಿ ಶಾಲೆಗಳಿಗೆ ವಿದ್ಯುತ್‌

 ಸರಕಾರಿ ಶಾಲೆಗಳ ಚಾಕ್‌ಪೀಸ್‌ಗೂ ತಟ್ಟಿದ ಅನುದಾನ ಬಿಸಿ !                 Read More »

ಕರ್ನಾಟಕ

ಓರ್ವ ವ್ಯಕ್ತಿಯನ್ನು 1 ಕಿ.ಮೀ ಎಳೆದೊಯ್ದ ಬೈಕ್ ಸವಾರ

(ನ್ಯೂಸ್ ಕಡಬ)newskadab.com  ಬೆಂಗಳೂರು, ಜ.18. ಬೆಂಗಳೂರಿನಲ್ಲಿ ಅಮಾನವೀಯ ಘಟನೆ ವರದಿಯಾಗಿದ್ದು, ರಸ್ತೆಯಲ್ಲಿ ವ್ಯಕ್ತಿಯನ್ನು ಬೈಕ್ ಸವಾರ 1 ಕಿ.ಮೀ ಧರಧರನೇ ಎಳೆದೊಯ್ದ ಭೀಕರ ಘಟನೆ ಪ್ರಕರಣಕ್ಕೆ ಸಂಬಂಧಿಸಿ, ಚಾಲಕ ಮುತ್ತಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ದುರುಹಂಕಾರಕ್ಕೆ ನಾನು ಅವನ ಹಿಂದೆ ಹೋಗಿದ್ದೆ ಎಂದು ಬೈಕಿನ ಹಿಂದೆ ನೇತುಬಿದ್ದ ಚಾಲಕ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಲತಃ ಬಿಜಾಪುರನಾಗಿದ್ದು, ಆದರೆ 54 ವರ್ಷದಿಂದ ಬೆಂಗಳೂರಿನಲ್ಲಿದ್ದೇನೆ. ಕುವೆಂಪು ಪ್ರಾಶಾಭಾರತಿಗೆ ಹೋಗುತ್ತಿದ್ದೆ. ಈ ವೇಳೆ ಈ ಘಟನೆ ನಡೆದಿದೆ. ಬೈಕ್ ಸವಾರ

ಓರ್ವ ವ್ಯಕ್ತಿಯನ್ನು 1 ಕಿ.ಮೀ ಎಳೆದೊಯ್ದ ಬೈಕ್ ಸವಾರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ➤ ಕಂದಾಯ ಸಚಿವ ಆರ್. ಅಶೋಕ !

(ನ್ಯೂಸ್ ಕಡಬ)newskadab.com  ಕಲಬುರಗಿ, ಜ.18. ರಾಜ್ಯದ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ನೀಡಲು ನಿರ್ಧರಿಸಲಾಗಿದ್ದು, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಘೋಷಿಸಿದರು. ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ ₹ 2000 ನೀಡುವುದಾಗಿ ಹೇಳಿದ್ದಾರೆ. ಅದು ಜುಲೈನಿಂದ ಅನ್ವಯವಾಗಲಿದೆ. ಆದರೆ ಅವರು ಅಧಿಕಾರಕ್ಕೇ ಬರುವುದಿಲ್ಲ. ಆದರೆ ನಾವು ತಕ್ಷಣವೇ

ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ➤ ಕಂದಾಯ ಸಚಿವ ಆರ್. ಅಶೋಕ ! Read More »

ಕರ್ನಾಟಕ

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ➤ ಸೈಕಲ್, ಶೂ, ಸಾಕ್ಸ್ ನೀಡಲು ರಾಜ್ಯ ಸರ್ಕಾರ ಚಿಂತನೆ !

(ನ್ಯೂಸ್ ಕಡಬ)newskadab.com ಬೆಂಗಳೂರು, ಜ.18. ರಾಜ್ಯ ಸರ್ಕಾರವು ಶಾಲಾ ಮಕ್ಕಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಶೂ, ಸಾಕ್ಸ್ ಮತ್ತು ಸೈಕಲ್ ಅನುದಾನವನ್ನು ನೇರವಾಗಿ ಮಕ್ಕಳ ಬ್ಯಾಂಕ್ ಖಾತೆಗೆ ಜಮೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಶೂ, ಸಾಕ್ಸ್ ಭಾಗ್ಯ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಯೋಜನೆಯನ್ನು ಮುಂದಿನ ಸಾಲಿನಿಂದ ಪುನಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಹೀಗಾಗಿ 2022-23 ನೇ

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ➤ ಸೈಕಲ್, ಶೂ, ಸಾಕ್ಸ್ ನೀಡಲು ರಾಜ್ಯ ಸರ್ಕಾರ ಚಿಂತನೆ ! Read More »

ಕರ್ನಾಟಕ
Scroll to Top