bangalure

ಚಿಕಿತ್ಸೆ ನೀಡುವುದಾಗಿ ನಂಬಿಸಿ ರೂ.8.08 ಲಕ್ಷ ವಂಚನೆ ➤ ನಕಲಿ ಆಯುರ್ವೇದ ವೈದ್ಯ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 04.  72 ವರ್ಷದ ವೃದ್ಧ ಮಹಿಳೆಗೆ ಚಿಕಿತ್ಸೆ ನೀಡುವುದಾಗಿ ಹೇಳಿ ವ್ಯಕ್ತಿಯೋರ್ವನಿಂದ 8.08 ಲಕ್ಷ ರೂಪಾಯಿ ವಂಚಿಸಿರುವ ಆರೋಪದ ಮೇಲೆ ರಾಜಸ್ಥಾನದ ನಕಲಿ ಆಯುರ್ವೇದ ವೈದ್ಯ ಹಾಗೂ ಆತನ ಮಗ ಮತ್ತು ಸಹಚರನನ್ನು ವಿಲ್ಸನ್ ಗಾರ್ಡನ್ ರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಮೊಹಮ್ಮದ್ ಸಮೀನ್ ಅಲಿಯಾಸ್ ಡಾ ಮಲಿಕ್ ಅಲಿ (50), ಈತನ ಮಗ ಸೈಫ್ ಅಲಿ (25) ಮತ್ತು ಮೊಹಮ್ಮದ್ ರಹೀಸ್ (55) ಎಂದು […]

ಚಿಕಿತ್ಸೆ ನೀಡುವುದಾಗಿ ನಂಬಿಸಿ ರೂ.8.08 ಲಕ್ಷ ವಂಚನೆ ➤ ನಕಲಿ ಆಯುರ್ವೇದ ವೈದ್ಯ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಡುಕ ತಂದೆಯ ಹುಚ್ಚಾಟಕ್ಕೆ ಆಸ್ಪತ್ರೆ ಸೇರಿದ ಮಗ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಕುಡುಕ ತಂದೆಯ ಹುಚ್ಚಾಟಕ್ಕೆ ಮಗನೋರ್ವ ಆಸ್ಪತ್ರೆ ಸೇರಿದ ಘಟನೆ ನಗರದ ಮಹದೇವಪುರದ ರಂಗನಾಥ ಲೇಔಟ್ ನಲ್ಲಿ ಸಂಭವಿಸಿದೆ. ಆರೋಪಿಯನ್ನು ವೆಂಕಟರಾಮ ರೆಡ್ಡಿ ಎಂದು ಗುರುತಿಸಲಾಗಿದೆ. ಆರೋಪಿಯು ಹಣಕ್ಕಾಗಿ ಪದೇ ಪದೇ ಮಗನನ್ನು ಪೀಡಿಸುತ್ತಿದ್ದು, ಮಗ ಹಣ ಕೊಡಲು ನಿರಾಕರಿದ್ದಾನೆ  ಇದರಿಂದ ಕೋಪಗೊಂಡ ತಂದೆ ಮಗನ ತಲೆಗೆ ಮಚ್ಚಿನಿಂದ ಹೊಡೆದು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡುಕ ತಂದೆಯ ಹುಚ್ಚಾಟಕ್ಕೆ ಆಸ್ಪತ್ರೆ ಸೇರಿದ ಮಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿ ನಲ್ಲೇ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ. 21. ಕಾರಿನಲ್ಲೇ ಸಾಫ್ಟ್ ವೇರ್ ಉದ್ಯೋಗಿಯೋರ್ವರು ವಿಚಿತ್ರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತರನ್ನು ವಿಜಯ್ ಕುಮಾರ್ (51) ಎಂದು ಗುರುತಿಸಲಾಗಿದೆ. ಇವರು ಐಟಿ ಎಂಜಿನಿಯರ್ ಆಗಿದ್ದರು. ಇವರು ಮಹಾಲಕ್ಷ್ಮಿ ಲೇಔಟ್ ನ ಕುರುಬರಹಳ್ಳಿ ಜಂಕ್ಷನ್ ನಲ್ಲಿ ಕಾರಿನ ನೈಟ್ರೋಜನ್ ಸಿಲಿಂಡರ್ ಲೀಕ್ ಮಾಡಿ, ಗ್ಲಾಸ್ ಕ್ಲೋಸ್  ಮಾಡಿಕೊಂಡು ತಲೆಗೆ ಪ್ಲಾಸ್ಟಿಕ್ ಕವರ್ ಸುತ್ತಿಕೊಂಡಿರೋದನ್ನು ಗಮನಿಸಿ ಅನುಮಾನಗೊಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸಾವು ಬದುಕಿನ ನಡುವೆ

ಕಾರಿ ನಲ್ಲೇ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top