ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು..!!!
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ಪ್ರತ್ಯೇಕ ಘಟನೆಗಳಿಂದಾಗಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಕಾನೂನು ವಿದ್ಯಾರ್ಥಿ ರಿಜ್ವಾನ್ (25) ಮತ್ತು ಡಿಫಾರ್ಮಸಿ ವಿದ್ಯಾರ್ಥಿ ಶ್ರೀನಾಥ್ (25) ಎಂದು ಗುರುತಿಸಲಾಗಿದೆ. ರಿಜ್ವಾನ್ ಕೆ.ಜಿ.ಹಳ್ಳಿಯ ಪಿ ಮತ್ತು ಟಿ ಕಾಲೋನಿ ನಿವಾಸಿಯಾಗಿದ್ದರೆ, ಶ್ರೀನಾಥ್ ಕೋಲಾರದ ಶ್ರೀನಿವಾಸಪುರದವರಾಗಿದ್ದು, ಕೆಆರ್ ಪುರಂನ ಫಾರ್ಮಸಿ ಕಾಲೇಜಿನಲ್ಲಿ ಓದುತ್ತಿದ್ದರೆಂದು ತಿಳಿದುಬಂದಿದೆ. ಕೆಲ ತಿಂಗಳ ಹಿಂದೆ ರಿಜ್ವಾನ್ ಮದುವೆಯಾಗಿತ್ತು ಎನ್ನಲಾಗಿದೆ. ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ […]
ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು..!!! Read More »
ಕರ್ನಾಟಕ, ಕ್ರೈಮ್ ನ್ಯೂಸ್






