bangaluru

ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12.  ಪ್ರತ್ಯೇಕ ಘಟನೆಗಳಿಂದಾಗಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಕಾನೂನು ವಿದ್ಯಾರ್ಥಿ ರಿಜ್ವಾನ್ (25) ಮತ್ತು ಡಿಫಾರ್ಮಸಿ ವಿದ್ಯಾರ್ಥಿ ಶ್ರೀನಾಥ್ (25) ಎಂದು ಗುರುತಿಸಲಾಗಿದೆ. ರಿಜ್ವಾನ್ ಕೆ.ಜಿ.ಹಳ್ಳಿಯ ಪಿ ಮತ್ತು ಟಿ ಕಾಲೋನಿ ನಿವಾಸಿಯಾಗಿದ್ದರೆ, ಶ್ರೀನಾಥ್ ಕೋಲಾರದ ಶ್ರೀನಿವಾಸಪುರದವರಾಗಿದ್ದು, ಕೆಆರ್ ಪುರಂನ ಫಾರ್ಮಸಿ ಕಾಲೇಜಿನಲ್ಲಿ ಓದುತ್ತಿದ್ದರೆಂದು ತಿಳಿದುಬಂದಿದೆ. ಕೆಲ ತಿಂಗಳ ಹಿಂದೆ ರಿಜ್ವಾನ್ ಮದುವೆಯಾಗಿತ್ತು ಎನ್ನಲಾಗಿದೆ. ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ […]

ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫೆ. 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ➤ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12.  ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳನ್ನು ಆರಂಭಿಸಿದ್ದಾರೆಂದು ತಿಳಿದುಬಂದಿದೆ. ಬಜೆಟ್‌ಗೆ ಸಿದ್ಧತೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಕಲಬುರ್ಗಿಗೆ ಭೇಟಿ ನೀಡಿದ ಮರುದಿನನೇ ಅಂದರೆ ಜನವರಿ 20 ರಿಂದ ಇಲಾಖಾ ಮುಖ್ಯಸ್ಥರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಣಿ ಸಭೆ ನಡೆಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ವಿಧಾನಸಭೆ ಚುನಾವಣೆಗೆ

ಫೆ. 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ➤ ರಾಜ್ಯ ಸರ್ಕಾರ Read More »

ಕರ್ನಾಟಕ

ಕೈ-ಕಾಲು ಕಟ್ಟಿ ಹಾಕಿ ದರೋಡೆ ➤ 6 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಮನೆಯಲ್ಲಿ ಒಂಟಿಯಾಗಿದ್ದ ವೈದ್ಯೆಯ ತಾಯಿಯ ಕೈ-ಕಾಲು ಕಟ್ಟಿ ದರೋಡೆ ಮಾಡಿರುವ ಪ್ರಕರಣವನ್ನು ಭೇದಿಸಿರುವ ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರು, ತಂದೆ-ಮಗ ಸೇರಿದಂತೆ ಒಟ್ಟು ಆರು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಒಡಿಸ್ಸಾ ಮೂಲದ ಜ್ಞಾನರಂಜನ್‌ ನಾಥ್‌ ಅಲಿಯಾಸ್‌ ಬಾಪಿ(36), ಶ್ರೀಕಾಂತ್‌ ದಾಶ್‌(40), ಸುಭಾಷ್‌ ಬಿಸ್ವಾಲ್‌(41), ಬಿಷ್ಣು ಮೋಹನ್‌ ಖಟುವಾ(35), ಬಿಷ್ಣು ಚರಣ್‌ ಬೆಹೆರಾ(61) ಹಾಗೂ ಸುದಾಂಶು ಬೆಹೆರಾ(21) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 3.50 ಲಕ್ಷ

ಕೈ-ಕಾಲು ಕಟ್ಟಿ ಹಾಕಿ ದರೋಡೆ ➤ 6 ಮಂದಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು: ಪ್ರಮುಖ ರಸ್ತೆಗಳಲ್ಲಿ ‘ಮೆಕ್ಯಾನಿಕಲ್ ಸ್ವೀಪರ್‌’ ಬಳಕೆಗೆ ಬಿಬಿಎಂಪಿ ಸಜ್ಜು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11.  ನಗರದ ಏರ್‌ಪೋರ್ಟ್‌ ರಸ್ತೆ ಹಾಗೂ ಇತರೆ ಅಧಿಕ ಸಂಚಾರ ದಟ್ಟಣೆ ಇರುವ ರಸ್ತೆಗಳಲ್ಲಿ ಮೆಕ್ಯಾನಿಕಲ್ ಸ್ವೀಪರ್‌’ಗಳ ಬಳಕೆ ಮಾಡಲು ಬಿಬಿಎಂಪಿ ಸಜ್ಜಾಗಿದೆ ಎಂದು ತಿಳಿದುಬಂದಿದೆ. ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರಲಿದ್ದು, ಇಂತರ ರಸ್ತೆಗಳಲ್ಲಿ ಅಪಘಾತ ಸಂಖ್ಯೆ ಕೂಡ ಹೆಚ್ಚಾಗಿರುತ್ತವೆ. ಈ ಹಿನ್ನೆಲೆಯಲ್ಲಿ ಪೌರ ಕಾರ್ಮಿಕರ ರಕ್ಷಣೆ ಮಾಡಲು ಮುಂದಾಗಿರುವ ಬಿಬಿಎಂಪಿ, ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಮೆಕ್ಯಾನಿಕಲ್ ಸ್ವೀಪರ್‌ಗಳನ್ನು ನಿಯೋಜಿಸಲು ಮುಂದಾಗಿದೆ ಎನ್ನಲಾಗಿದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ

ಬೆಂಗಳೂರು: ಪ್ರಮುಖ ರಸ್ತೆಗಳಲ್ಲಿ ‘ಮೆಕ್ಯಾನಿಕಲ್ ಸ್ವೀಪರ್‌’ ಬಳಕೆಗೆ ಬಿಬಿಎಂಪಿ ಸಜ್ಜು Read More »

ಕರ್ನಾಟಕ

ರೈಲ್ವೆ ಹಳಿ ಮೇಲೆ ಮೂವರ ಮೃತದೇಹ ಛಿದ್ರಗೊಂಡ ಪ್ರಕರಣ ➤ ಮೃತದೇಹಗಳ ಗುರುತು ಪತ್ತೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11.  ಗೌರಿಬಿದನೂರು ತಾಲ್ಲೂಕಿನ ತೊಂಡೆಬಾವಿ ರೈಲ್ವೆ ನಿಲ್ದಾಣದ ಸಮೀಪ ರೈಲು ಹರಿದು, ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೂವರ ಮೃತದೇಹಗಳ ಗುರುತು ದೃಢವಾಗಿದೆ ಎಂದು ವರದಿಯಾಗಿದೆ. ಮೃತರನ್ನು ತೊಂಡೆ ಬಾವಿ ಗ್ರಾಮದ ತಂದೆ ಮೈಲಾರಪ್ಪ, ತಾಯಿ ಪುಷ್ಪಲತಾ ಹಾಗೂ ಮಗಳು ಮಮತಾ ಎಂದು ಗುರುತಿಸಲಾಗಿದೆ.   ತಂದೆ ತಾಯಿ ಹಾಗೂ ಮಗಳು ಮೃತದೇಹಗಳು ಎಂಬುದು ಖಚಿತವಾಗಿದೆ. ಒರ್ವ ಪುರುಷ ಹಾಗೂ ಇಬ್ಬರು ಮಹಿಳೆಯರು ಮೃತದೇಹಗಳು ಗುರುತು ಸಿಗದ ಹಾಗೆ ಛಿದ್ರವಾಗಿರುವ ಸ್ಥಿತಿಯಲ್ಲಿ ಕಳೆದ

ರೈಲ್ವೆ ಹಳಿ ಮೇಲೆ ಮೂವರ ಮೃತದೇಹ ಛಿದ್ರಗೊಂಡ ಪ್ರಕರಣ ➤ ಮೃತದೇಹಗಳ ಗುರುತು ಪತ್ತೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವ ದೇಹದಾರ್ಢ್ಯಪಟುವಿನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11.  ಯುವ ದೇಹದಾರ್ಢ್ಯಪಟುವೊಬ್ಬರ ಮೃತದೇಹವೊಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂ ಬಳಿಯ ಹೀರಂಡಹಳ್ಳಿ ಬಳಿ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಶ್ರೀನಿವಾಸಪುರದ ನಿವಾಸಿ ಶ್ರೀನಾಥ್ ಎಂದು ಗುರುತಿಸಲಾಗಿದೆ. ಶ್ರೀನಾಥ್ ಅವರು ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು ಎನ್ನಲಾಗಿದೆ. ಆದರೆ, ತಾನೂ ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಯುವ ದೇಹದಾರ್ಢ್ಯಪಟುವಿನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೈಜೇರಿಯಾದ ಡ್ರಗ್ ಪೆಡ್ಲರ್ ಸೆರೆ ➤ 25 ಲಕ್ಷ ಮೌಲ್ಯದ ಎಂಡಿಎಂಎ ಜಪ್ತಿ..!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11.   ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ನೈಜೇರಿಯಾದ ಡ್ರಗ್ ಪೆಡ್ಲರ್ ನನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತನನ್ನು ನೈಜೇರಿಯಾದ ಅಗ್ಬು ಚಿಕ್ಕೆ ಅಂಟೋನಿ ಎಂದು ಗುರುತಿಸಲಾಗಿದೆ. ಬಂಧಿತನಿಂದ ಸಿಸಿಬಿ ಪೊಲೀಸರು 25 ಲಕ್ಷ ಮೌಲ್ಯದ ಮಾದಕವಸ್ತು ಹಾಗೂ ಮನೋಪರಿಣಾಮಕ ವಸ್ತುವಾದ 250 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್, ಮೊಬೈಲ್,ಪ್ಯಾಕೇಟ್ ಎಲೆಕ್ಟ್ರಾನಿಕ್ ತೂಕದ ಯಂತ್ರ, 700 ರೂಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಅವರು ತಿಳಿಸಿದ್ದಾರೆ. ಆರೋಪಿಯು 4

ನೈಜೇರಿಯಾದ ಡ್ರಗ್ ಪೆಡ್ಲರ್ ಸೆರೆ ➤ 25 ಲಕ್ಷ ಮೌಲ್ಯದ ಎಂಡಿಎಂಎ ಜಪ್ತಿ..!! Read More »

ಕರ್ನಾಟಕ

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ, ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ➤ ಬಿಎಂಆರ್ ಸಿಎಲ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.10.  ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದ ಪರಿಣಾಮ ಮೃತಪಟ್ಟ ತಾಯಿ ಹಾಗೂ ಎರಡು ವರ್ಷದ ಮಗುವಿನ ಕುಟುಂಬಸ್ಥರಿಗೆ 20 ಲಕ್ಷ ರೂ. ಪರಿಹಾರವನ್ನು ಬಿಎಂಆರ್ ಸಿಎಲ್ ಪ್ರಕಟಿಸಿದೆ ಎಂದು ವರದಿಯಾಗಿದೆ.   ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ಕಬ್ಬಿಣದ ರಾಡ್‌ಗಳು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮಗುವಿನ ಮೇಲೆ ಬಿದಿದ್ದವು. ಇದರಿಂದಾಗಿ  ಗಂಭೀರವಾಗಿ ಗಾಯಗೊಂಡಿದ್ದ  ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ, ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ➤ ಬಿಎಂಆರ್ ಸಿಎಲ್ ಸ್ಪಷ್ಟನೆ Read More »

ಕರ್ನಾಟಕ

ನಾಪತ್ತೆಯಾದ ಬಾಲಕಿಯನ್ನು ಮನೆಗೆ ಸೇರಿಸಿದ ಆಟೋ ಚಾಲಕನಿಗೆ ಸನ್ಮಾನ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.10.  ಎರಡು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯನ್ನು ಸಾಮಾಜಿಕ ಜಾಲತಾಣದಲ್ಲಿನ ಫೋಟೋದಿಂದ ಪತ್ತೆ ಹಚ್ಚಿ ಆಕೆಯನ್ನು ಪೋಷಕರ ಮಡಿಲಿಗೆ ಆಟೋ ಚಾಲಕರೊಬ್ಬರು ಸುರಕ್ಷಿತವಾಗಿ ಸೇರಿಸಿದ ಘಟನೆ ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.   ಬಾಲಕಿಯನ್ನು ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಿದ ಆಟೋ ಚಾಲಕನನ್ನು ಸೋಮಶೇಖರ್‌ ಎಂದು ಗುರುತಿಸಲಾಗಿದೆ. ಬಾಲಕಿಯನ್ನು ರಕ್ಷಿಸಿವಾಗಿ ಒಪ್ಪಿಸಿದ ಆಟೋ ಚಾಲಕ ಸೋಮಶೇಖರ್‌ ಅವರನ್ನು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್‌ ನಿಂಬರಗಿ ಅಭಿನಂದಿಸಿದ್ದಾರೆ.

ನಾಪತ್ತೆಯಾದ ಬಾಲಕಿಯನ್ನು ಮನೆಗೆ ಸೇರಿಸಿದ ಆಟೋ ಚಾಲಕನಿಗೆ ಸನ್ಮಾನ..!! Read More »

ಕರ್ನಾಟಕ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಮಾರುತ ಬೀಸುವ ಸಾಧ್ಯತೆ ➤ ಹವಾಮಾನ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 10. ಉತ್ತರ ಭಾರತದಲ್ಲಿ ವ್ಯಾಪಕವಾಗಿ ಬೀಸುತ್ತಿರುವ ಶೀತಗಾಳಿಯ ಪ್ರಭಾವವು ಕರ್ನಾಟಕಕ್ಕೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ವರದಿ ಪ್ರಕಟನೆ ತಿಳಿಸಿದೆ. ಈ ಋತುಮಾನದ ಚಳಿಗಾಲದಲ್ಲಿ ಇದೇ ಮೊದಲ ಬಾರಿಗೆ ಹವಾಮಾನ ಇಲಾಖೆಯು ಶಿತಮಾರುತದ ಎಚ್ಚರಿಕೆ ನೀಡಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಶಿತಗಾಳಿ ಬೀಸುವ ಸಾಧ್ಯತೆಯಿದ್ದು, ಉಷ್ಣಾಂಶವು 5.5 ಡಿಗ್ರಿ ಸೆಲ್ಷಿಯಸ್​ಗೆ ಕುಸಿಯಬಹುದು ಎಂದು ತಿಳಿಸಿದೆ. ಯಾವುದೇ ಎರಡು ಹವಾಮಾನ ಮಾಪಕದ ಕೇಂದ್ರಗಳಲ್ಲಿ ಉಷ್ಣಾಂಶವು 4.5ರಿಂದ 6.5 ಡಿಗ್ರಿ ಸೆಲ್ಷಿಯಸ್​ನಷ್ಟು ಕುಸಿಯುವುದು ದೃಢಪಟ್ಟಾಗ ಅಥವಾ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಮಾರುತ ಬೀಸುವ ಸಾಧ್ಯತೆ ➤ ಹವಾಮಾನ ಇಲಾಖೆ ಸೂಚನೆ Read More »

ಕರ್ನಾಟಕ
Scroll to Top