bangaluru

ಪೂಜಾ ಸಾಮಗ್ರಿ ಗೋದಾಮಿಗೆ ತಗುಲಿದ ಬೆಂಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.09.   ಪೂಜಾ ಸಾಮಗ್ರಿ ಗೋದಾಮಿ​​ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೆಂಗಳೂರಿನ ಬಸವನಗುಡಿಯ ಡಿವಿಜಿ ರಸ್ತೆ ಬಳಿ ವರದಿಯಾಗಿದೆ. ಪೂಜಾ ಸಾಮಾಗ್ರಿಗಳಿದ್ದ ಸತೀಶ್ ಸ್ಟೋರ್‌ ಎಂಬ ಗೋದಾಮಿ​ಗೆ ದಿಢೀರ್​ ಬೆಂಕಿ ತಗುಲಿದೆ ಎನ್ನಲಾಗಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ. ಗೋದಾಮಿನಲ್ಲಿ ಕರ್ಪೂರ, ಊದಿನ ಕಡ್ಡಿ , ದೀಪದ ಎಣ್ಣೆ ಇದ್ದವು, ಇದರಿಂದ ಕೆಲವೇ ಕ್ಷಣಗಳಲ್ಲಿ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ ಎನ್ನಲಾಗಿದೆ. ಗೋದಾಮಿನಲ್ಲಿ ಬೆಂಕಿ​ ಹೊತ್ತಿ ಉರಿಯುವುದಕ್ಕೆ ಆರಂಭವಾಗುತ್ತಿದ್ದಂತೆಯೇ ಅಕ್ಕಪಕ್ಕದ ಮೆನೆಯವರೆಲ್ಲಾ ಗಾಬರಿಯಾಗಿ ಹೊರ […]

ಪೂಜಾ ಸಾಮಗ್ರಿ ಗೋದಾಮಿಗೆ ತಗುಲಿದ ಬೆಂಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆಲಸ ಮಾಡುತ್ತಿದ್ದ ಮನೆಯಿಂದ ಚಿನ್ನಾಭರಣವನ್ನು ಕದ್ದ ಖತರ್ನಾಕ್ ಮಹಿಳೆ ಅರೆಸ್ಟ್.!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಕೆಲಸ ಮಾಡುತ್ತಿದ್ದ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಮಹಿಳೆಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಅಮೃತಹಳ್ಳಿಯ ಮೋನಿಕಾ ಎಂದು ಗುರುತಿಸಲಾಗಿದೆ. ಬಂಧಿತಳಿಂದ 2.30 ಲಕ್ಷ ಮೌಲ್ಯದ 40 ಗ್ರಾಂ ತೂಕದ ಚಿನ್ನಾಭರಣಗಳನ್ನು ಜಪ್ತಿಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ. ಅಮೃತಹಳ್ಳಿಯ ಸಂಗೀತಾ ರವರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೋನಿಕಾ ಎಂಬ ಮಹಿಳೆಯು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು

ಕೆಲಸ ಮಾಡುತ್ತಿದ್ದ ಮನೆಯಿಂದ ಚಿನ್ನಾಭರಣವನ್ನು ಕದ್ದ ಖತರ್ನಾಕ್ ಮಹಿಳೆ ಅರೆಸ್ಟ್.!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಮನೆಯ ಮುಂದೆ ನಿಲ್ಲಿಸಿದ್ದ ಸುಬ್ರಹ್ಮಣ್ಯ ಎಂಬುವರಿಗೆ ಸೇರಿದ ಕಾರಿ​ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಕುರುಬರಹಳ್ಳಿಯ ಕಾವೇರಿ ನಗರದಲ್ಲಿ ವರದಿಯಾಗಿದೆ. ಬೆಂಕಿ ಹೊತ್ತಿ ಉರಿಯುವಾಗ ಪಕ್ಕದ ಮನೆಗಳಿಗೂ ಹಾನಿಯಾಗಿದ್ದು, ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಎರಡು ಜನ ದುಷ್ಕರ್ಮಿಗಳು ಸೇರಿ ಸುಬ್ರಹ್ಮಣ್ಯ ಅವರ ಟಿಯುವಿ 300(TUV 300) ಕಾರಿಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..!! Read More »

ಕರ್ನಾಟಕ

ನಕಲಿ ಚಿನ್ನವಿಟ್ಟು ರೂ.58 ಲಕ್ಷದ ಆಭರಣ ಕಳವು ಮಾಡಿದ ಉದ್ಯೋಗಿ ಅರೆಸ್ಟ್…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಕೆಲಸ ಮಾಡುತ್ತಿದ್ದ ಅಂಗಡಿಯಲ್ಲಿ ನಕಲಿ ಆಭರಣ ಇಟ್ಟು ಅಸಲಿ ಚಿನ್ನಾಭರಣ ಕಳವು ಮಾಡಿದ್ದ ಮಹಿಳಾ ಉದ್ಯೋಗಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಉದ್ಯೋಗಿ ವಾಣಿ ವಾಡೇಕರ್ (22) ಎಂದು ಗುರುತಿಸಲಾಗಿದೆ. ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಗುರುತಿಸಲಾಗಿದೆ. ಬಂಧಿತ ವಾಣಿ ವಾಡೇಕರ್ 10 ದಿನಗಳ ಅಂತರದಲ್ಲಿ ಒಂದರ ಹಿಂದೆ ಒಂದರಂತೆ ಆಭರಣಗಳನ್ನು ಕಳವು ಮಾಡಿದ್ದು, ಅಂಗಡಿಯ ಮುಖ್ಯಸ್ಥರು ವಾರಕ್ಕೊಮ್ಮೆ ಲೆಕ್ಕ ಪರಿಶೋಧನೆ

ನಕಲಿ ಚಿನ್ನವಿಟ್ಟು ರೂ.58 ಲಕ್ಷದ ಆಭರಣ ಕಳವು ಮಾಡಿದ ಉದ್ಯೋಗಿ ಅರೆಸ್ಟ್…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರಿಗೆ ಆಗಮಿಸಿದ ಎಂ.ಎಸ್ ಧೋನಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ಭಾರತ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರು ಶನಿವಾರದಂದು ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.   ಇಂದು ಸಂಜೆ ಕಾಸರಗೋಡಿನಲ್ಲಿ ನಡೆಯಲಿರುವ ಧೋನಿ ಅವರ ಸ್ನೇಹಿತ ಡಾ.ಶಾಜೀರ್ ಗಫಾರ್ ಅವರ ತಂದೆ ಪ್ರೊ.ಕೆ ಕೆ ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಧೋನಿ ಭಾಗಯಾಗಲಿದ್ದಾರೆ ಎನ್ನಲಾಗಿದೆ.

ಮಂಗಳೂರಿಗೆ ಆಗಮಿಸಿದ ಎಂ.ಎಸ್ ಧೋನಿ Read More »

ಕರ್ನಾಟಕ

ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ಕು ಮಂದಿ ಮಹಿಳೆಯರ ಸರಗಳ್ಳತನ

ನ್ಯೂಸ್ ಕಡಬ) newskadaba.com ಬೆಂಗಳೂರು, ಜ.07.   ಎರಡು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ವರು ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ನಗರದ ಉತ್ತರ ವಿಭಾಗದಲ್ಲಿ ವರದಿಯಾಗಿದೆ . ಸಂತ್ರಸ್ತೆಯರನ್ನು ಪ್ರಿಯಾಲಕ್ಷ್ಮಿ, ಲಲಿತಮ್ಮ, ಜಯಪ್ರಭಾ ಎಂದು ಗುರುತಿಸಲಾಗಿದೆ. ಮತ್ತೋರ್ವ ಮಹಿಳೆಯ ಹೆಸರು ತಿಳಿದು ಬಂದಿಲ್ಲ.   ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು, ಯಶವಂತಪುರ ಮತ್ತು ಪೀಣ್ಯ ಠಾಣೆಗಳಲ್ಲಿ ತಲಾ ಒಂದು ಘಟನೆ ವರದಿಯಾಗಿದೆ. ಮುಂಜಾನೆ 5.30ರ ಸುಮಾರಿಗೆ ಎಂಇಐ ಲೇಔಟ್‌ನ

ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ಕು ಮಂದಿ ಮಹಿಳೆಯರ ಸರಗಳ್ಳತನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕನ್ನಡಕ್ಕೆ ಆಪತ್ತು ತರುವ ಶಕ್ತಿ ಇನ್ನೂ ಹುಟ್ಟಿಲ್ಲ, ಮುಂದೆ ಹುಟ್ಟುವುದೂ ಇಲ್ಲ ➤ ಸಿಎಂ ಬೊಮ್ಮಾಯಿ

 (ನ್ಯೂಸ್ ಕಡಬ) newskadaba.com ಹಾವೇರಿ, ಜ.07.  ಆದಿ ಕವಿ ಅಮೋಘವರ್ಷ ನೃಪತುಂಗರಿಂದ ಆರಂಭವಾಗಿ, ರನ್ನ,ಪಂಪರಿಂದ ಹಿಡಿದು, 8 ಜನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಹೊಂದಿರುವ ದೇಶದ ಏಕೈಕ ಭಾಷೆ ನಮ್ಮ ಕನ್ನಡ ಎಂಬುದು ನಮಗೆ ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಏಲಕ್ಕಿ ನಾಡು ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಇದಕ್ಕೆ ಆಪತ್ತು ತರುವ ಯಾವುದೇ ಶಕ್ತಿ ವಿಶ್ವದಲ್ಲಿ

ಕನ್ನಡಕ್ಕೆ ಆಪತ್ತು ತರುವ ಶಕ್ತಿ ಇನ್ನೂ ಹುಟ್ಟಿಲ್ಲ, ಮುಂದೆ ಹುಟ್ಟುವುದೂ ಇಲ್ಲ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಿಪೇಯ್ಡ್ ಆಟೋ ಸೇವೆ ಆರಂಭ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.05.  ನಮ್ಮ ಮೆಟ್ರೋ ದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಿಎಂಆರ್‌ಸಿಎಲ್ ನಗರದ ಎರಡು ಮೆಟ್ರೋ ನಿಲ್ದಾಣಗಳಲ್ಲಿ ಪ್ರಿಪೇಯ್ಡ್ ಆಟೋ ಸೇವೆಗಳನ್ನು ಆರಂಭಿಸಿಲಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರು ನಗರ ಪೊಲೀಸರ ಸಹಕಾರ ಪಡೆದಿರುವ ಬಿಎಂಆರ್‌ಸಿಎಲ್, ಪ್ರಾಯೋಗಿಕವಾಗಿ ನಾಲ್ಕು ಮೆಟ್ರೋ ನಿಲ್ದಾಣಗಳ ಪೈಕಿ ಮಹಾತ್ಮ ಗಾಂಧಿ (ಎಂ.ಜಿ) ರಸ್ತೆ ಹಾಗೂ ಕಬ್ಬನ್ ಪಾರ್ಕ್‌ ಮೆಟ್ರೋ ನಿಲ್ದಾಣಗಳಲ್ಲಿ ಕೌಂಟರ್ ಸ್ಥಾಪಿಸಿದೆ. ಈ ಕೌಂಟರ್‌ಗಳನ್ನು ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಉದ್ಘಾಟಿಸಿದರು. ಈ ವೇಳೆ

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಿಪೇಯ್ಡ್ ಆಟೋ ಸೇವೆ ಆರಂಭ Read More »

ಕರ್ನಾಟಕ

ಬೆಂಗಳೂರು: 30 ಲಕ್ಷ ಬೂಸ್ಟರ್‌ ಡೋಸ್‌ಗಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 05.   ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಬೂಸ್ಟರ್ ಡೋಸ್ ತೆಗೆದುಕೊಳ್ಳುವಂತೆ ಜನತೆಗೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ. ಆದರೆ, ಈ ನಡುವೆ ರಾಜ್ಯದಲ್ಲಿ ಕೋವಿಶೀಲಡ್ ಮತ್ತು ಕಾರ್ಬೆವ್ಯಾಕ್ಸ್‌ ಕೊರತೆ ಎದುರಾಗಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ 6.87 ಲಕ್ಷ ಡೋಸ್ ಕೋವಾಕ್ಸಿನ್ ಲಭ್ಯವಿತ್ತು. ರಾಜ್ಯದ ಬಹುಪಾಲು ಜನರು ಕೋವಿಶೀಲ್ಡ್ ಅನ್ನು ತೆಗೆದುಕೊಂಡಿದ್ದರು. ಬೂಸ್ಟರ್ ಡೋಸ್ ಲಸಿಕೆ ಕುರಿತು ಜನರಲ್ಲಿ ಮಿಶ್ರ ಪ್ರತಿಕ್ರಿಯೆ ಇದೆ.

ಬೆಂಗಳೂರು: 30 ಲಕ್ಷ ಬೂಸ್ಟರ್‌ ಡೋಸ್‌ಗಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ Read More »

ಕರಾವಳಿ

ಪಡಿತರ ಚೀಟಿ ಹೊಂದಿದವರಿಗೆ ಈ ತಿಂಗಳಿಂದ 1 ಕೆಜಿ ಹೆಚ್ಚುವರಿ ಅಕ್ಕಿ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಜ. 03:  ಪಡಿತರದಾರದ ವಿತರಣೆ ಪ್ರತಿ ಕುಟುಂಬಕ್ಕೆ ವಿತರಣೆ ಮಾಡುತ್ತಿರುವ ಅಕ್ಕಿಗಿಂತ ಈ ತಿಂಗಳಿನಿಂದಲೇ ಹೆಚ್ಚುವರಿ 1 ಕೆಜಿ ಅಕ್ಕಿಯನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧೀನ ಕಾರ್ಯದರ್ಶಿ ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಆಹಾರ ಇಲಾಖೆ ಈ ಆದೇಶದ ಹಿನ್ನೆಲೆಯಲ್ಲಿ, ಈ ತಿಂಗಳಿನಿಂದಲೇ ಪಡಿತರ ಚೀಟಿ ಹೊಂದಿರುವ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ

ಪಡಿತರ ಚೀಟಿ ಹೊಂದಿದವರಿಗೆ ಈ ತಿಂಗಳಿಂದ 1 ಕೆಜಿ ಹೆಚ್ಚುವರಿ ಅಕ್ಕಿ Read More »

ಕರ್ನಾಟಕ
Scroll to Top