bangaluru

ಕಾರು ತಡೆದು 80 ಲಕ್ಷ ದೋಚಿದ ನಕಲಿ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 03.   ಪೊಲೀಸರ ವೇಷದಲ್ಲಿದ್ದ ನಾಲ್ವರು ದುಷ್ಕರ್ಮಿಗಳು ಅಡಿಕೆ ಮಂಡಿ ಮಾಲಿಕನ ಕಾರನ್ನು ಅಡ್ಡಗಟ್ಟಿ ಚಾಲಕನನ್ನು ಹೆದರಿಸಿ .80 ಲಕ್ಷ ರೂಪಾಯಿವನ್ನು ದೋಚಿ ಪರಾರಿ ಆಗಿರುವ ಘಟನೆ ಬೆಂಗಳೂರಿನ ವಿಲ್ಸನ್‌ಗಾರ್ಡನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ತುಮಕೂರು ಜಿಲ್ಲೆಯ ತವಡೇಹಳ್ಳಿ ಗ್ರಾಮದ ಅಡಿಕೆ ಮಂಡಿ ಮಾಲಿಕ ಮೋಹನ್‌ ಅವರ ಕಾರು ಚಾಲಕ ಚಂದನ್‌(28) ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ನಕಲಿ ಪೊಲೀಸರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು […]

ಕಾರು ತಡೆದು 80 ಲಕ್ಷ ದೋಚಿದ ನಕಲಿ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಂಕ್ರೀಟ್ ಮಿಕ್ಸರ್ ಲಾರಿ ಕಾಲುವೆಗೆ ಪಲ್ಟಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಚಾಲಕನ ನಿಯಂತ್ರಣ ತಪ್ಪಿ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಪಲ್ಟಿ ಹೊಡೆದು ಕಾಲುವೆಗೆ ಬಿದ್ದ ಪರಿಣಾಮ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲದ ಸೊಂಡೆಕೊಪ್ಪ ಬಳಿ ವರದಿಯಾಗಿದೆ. ಮೃತಪಟ್ಟಿರುವರನ್ನು ಬಿಜಾಪುರ ಜಿಲ್ಲೆಯ ಅಂಬಳನೂರು ಗ್ರಾಮದ ಸಿದ್ದಪ್ಪ (31) ಮತ್ತು ರಾಯಚೂರಿನ ಮಿಟೆಕೇಲೂರು ಗ್ರಾಮದ ಮುತ್ತು (25) ಎಂದು ಗುರುತಿಸಲಾಗಿದೆ. ಮಲ್ಲಾಪುರ ಗ್ರಾಮದ ಕಾಂಕ್ರೀಟ್ ಮಿಸ್ಕ್ ಪ್ಲಾಂಟ್’ನಲ್ಲಿ ಕೆಲಸ ಮಾಡುತ್ತಿದ್ದ ಇವರು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾಲುವೆಗೆ ಬಿದ್ದು

ಕಾಂಕ್ರೀಟ್ ಮಿಕ್ಸರ್ ಲಾರಿ ಕಾಲುವೆಗೆ ಪಲ್ಟಿ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಲ್ಲು ಎತ್ತಿ ಹಾಕಿ ಯುವಕನ ಕೊಲೆ ➤ ಪ್ರಮುಖ ಆರೋಪಿ ಬಂಧನ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಕಲ್ಲು ಎತ್ತಿ ಹಾಕಿ ಯುವಕನನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಸರೋಜ ಎಂದು ಗುರುತಿಸಲಾಗಿದೆ. ಆಕೆ ಮತ್ತು ಆಕೆಯ ಕುಟುಂಬಸ್ಥರು ಮಂಜುನಾಥ್ ಬಾಳಪ್ಪ ಎಂಬಾತನ ಮೇಲೆ ಕಲ್ಲು ಎತ್ತಿಹಾಕಿ ಕ್ರೂರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಪ್ಪ, ಅಕ್ಕಮಹಾದೇವಿ, ಮಂಜುನಾಥ್, ಕಿರಣ್, ಚೆನ್ನಪ್ಪ ಹಾಗೂ ಕಾಶಿನಾಥ್ ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು. ಆದರೆ ಪ್ರಮುಖ

ಕಲ್ಲು ಎತ್ತಿ ಹಾಕಿ ಯುವಕನ ಕೊಲೆ ➤ ಪ್ರಮುಖ ಆರೋಪಿ ಬಂಧನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಹಳೆನೋಟುಗಳ ಚಲಾವಣೆ ➤ ಆರೋಪಿಗಳ ಬಂಧನ

(ನ್ಯೂಸ್  ಕಡಬ) newskadaba.com ಬೆಂಗಳೂರು, ಡಿ. 30. ಹಳೆಯ ನೋಟುಗಳನ್ನು ಅಕ್ರಮವಾಗಿ ಚಲಾವಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಯೋಗಾನಂದ, ವೆಂಕಟ ಹಾಗೂ ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 500 ರೂ. ಮುಖಬೆಲೆಯ 88 ಲಕ್ಷ ಮೊತ್ತದ ಹಳೆಯ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಮೊದಲು 40 ಲಕ್ಷ ರೂಗಳ ಚಲಾವಣೆಗೆ ತಂದಿರುವುದಾಗಿ ಹೇಳಿದ್ದು, ತನಿಖೆಯ ವೇಳೆ ಮತ್ತೆ 48 ಲಕ್ಷ ರೂ. ಮೊತ್ತದ ಹಳೆಯ ನೋಟಿನ ಬಗ್ಗೆ ಬಾಯ್ಬಿಟ್ಟಿದ್ದಾರೆ. ಆದರೆ ಈ

ಅಕ್ರಮ ಹಳೆನೋಟುಗಳ ಚಲಾವಣೆ ➤ ಆರೋಪಿಗಳ ಬಂಧನ Read More »

ಕರ್ನಾಟಕ

ಬೆಂಗಳೂರು : ಸಾರಿಗೆ ನೌಕರರು 6 ತಿಂಗಳು ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿದ ರಾಜ್ಯ ಸರಕಾರ

(ನ್ಯೂಸ್  ಕಡಬ) newskadaba.com ಬೆಂಗಳೂರು, ಡಿ.30.  ಕೆಎಸ್ ಆರ್ ಟಿಸಿ (KSRTC) ನೌಕರರು ಮುಂದಿನ 6 ತಿಂಗಳ ಕಾಲ  ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿ ಕರ್ನಾಟಕದ ಆಗತ್ಯ ಸೇವಾ ನಿರ್ವಾಹಣೆ ಕಾಯ್ದೆ 2013 ರ ಅಡಿ  ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದರ ಪ್ರಕಾರ ಜ.1ರಿಂದ ಜೂನ್ 30ರವರೆಗೆ ಪ್ರತಿಭಟನೆಗಳನ್ನು ನಡೆಸದಂತೆ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಬೆಳಗಾವಿ ಸುವರ್ಣಸೌಧದ ಮುಂದೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಮುಷ್ಕರ ಮುಂದುವರಿದರೆ ಚುನಾವಣೆ

ಬೆಂಗಳೂರು : ಸಾರಿಗೆ ನೌಕರರು 6 ತಿಂಗಳು ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿದ ರಾಜ್ಯ ಸರಕಾರ Read More »

ಕರ್ನಾಟಕ

ಪ್ರಧಾನಿ ಮೋದಿ ತಾಯಿ ಹೀರಾಬೆನ್ ವಿಧಿವಶ ➤ ಸಿಎಂ ಬೊಮ್ಮಾಯಿ ಸಂತಾಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ವಯೋಸಹಜ ಖಾಯಿಲೆದಿಂದ ಶತಾಯುಷಿಯಾಗಿ ಬದುಕಿ ಇಂದು ಇಹಲೋಕ ತ್ಯಜಿಸಿದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.   ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಮತ್ತು ಹೀರಾಬೆನ್ ಅವರ ತಾಯಿ-ಮಗನ ಸಂಬಂಧ ವಿಶಿಷ್ಟವಾಗಿತ್ತು. ಅದನ್ನು ಹಲವು ಬಾರಿ ಅವರು ತೋರಿಸಿಕೊಂಡಿದ್ದರು. ಒಬ್ಬ ತಾಯಿಯಾಗಿ ಮಗನಲ್ಲಿ ತುಂಬಬೇಕಾದ ದೇಶಭಕ್ತಿ, ಆದರ್ಶ ಗುಣಗಳು, ಕರ್ಮಯೋಗ ಗುಣಗಳನ್ನು ಪ್ರಧಾನಿ ಮೋದಿಯವರಲ್ಲಿ ತುಂಬಿ

ಪ್ರಧಾನಿ ಮೋದಿ ತಾಯಿ ಹೀರಾಬೆನ್ ವಿಧಿವಶ ➤ ಸಿಎಂ ಬೊಮ್ಮಾಯಿ ಸಂತಾಪ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಬೈಕೊಂದು ಮಾರ್ಗಮಧ್ಯೆ ಪುಟ್ ಪಾತ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಬಿಬಿಎಂಪಿ ಹೆಲ್ತ್ ಇನ್ ಸ್ಪೆಕ್ಟರ್ ಪ್ರಶಾಂತ್ (27) ಎಂದು ಗುರುತಿಸಲಾಗಿದೆ. ಜೆ.ಪಿ.ನಗರದಲ್ಲಿ ವಾಸವಿದ್ದ ಪ್ರಶಾಂತ್ ನಾಯ್ಕ್ ಬೈಕ್ ನಲ್ಲಿ ಸದಾಶಿವನಗರದಿಂದ ಜೆ.ಪಿ.ನಗರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.    

ರಸ್ತೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

8 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ ➤ ಬಿಡಿಸಲು ಬಂದ ತಂದೆಗೂ ಕಚ್ಚಿದ ನಾಯಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಎಂಟು ವರ್ಷದ ಬಾಲಕಿ ಮತ್ತು ಆಕೆಯ ತಂದೆಯ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಘಟನೆ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯ ಲಕ್ಷ್ಮೀದೇವಿ ನಗರದಲ್ಲಿ ವರದಿಯಾಗಿದೆ. ಗಾಯಾಳುಗಳನ್ನು ಬಾಲಕಿ ನೂರಿನ್ ಫಲಕ್ ಮತ್ತು ಈಕೆ ತಂದೆ ಫಕ್ರುದ್ದೀನ್‌ ಎಂದು ಗುರುತಿಸಲಾಗಿದೆ. ಬಿಬಿಎಂಪಿಯ ಆರಂಭಿಕ ವರದಿಗಳ ಪ್ರಕಾರ, ನೂರಿನ್ ಫಲಕ್ ಎಂಬ ಬಾಲಕಿಯು ತನ್ನ ತಂದೆಯ ಜೊತೆ ಹೊರಗೆ ಹೋಗುತ್ತಿದ್ದಾಗ ನಾಯಿಯು ಆಕೆಯನ್ನು ಹಿಂಬಾಲಿಸಿ ದಾಳಿ ಮಾಡಿದ್ದು, ಇದನ್ನು ತಪ್ಪಿಸಲು

8 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ ➤ ಬಿಡಿಸಲು ಬಂದ ತಂದೆಗೂ ಕಚ್ಚಿದ ನಾಯಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನೇಕಲ್: ಪೋಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ 23 : ಗಾಂಜಾ ಮತ್ತಿನಲ್ಲಿದ್ದ ಗ್ಯಾಂಗ್​ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್- ಅತ್ತಿಬೆಲೆ ಮುಖ್ಯರಸ್ತೆಯ ದಿನ್ನೂರಿನ ನೀಲಗಿರಿ ತೋಪಿನಲ್ಲಿ ಸಂಭವಿಸಿದೆ. ಗಾಯಾಳುವನ್ನು ಪೊಲೀಸ್ ಸಿಬ್ಬಂದಿ ರಂಗನಾಥ್ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿದ್ದ ವರುಣ್ ಅಲಿಯಾಸ್ ಕೆಂಚ ಮತ್ತು ಈತನ ಗ್ಯಾಂಗ್, ರಾಘವೇಂದ್ರ ನಡು ರಸ್ತೆಯಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದಕ್ಕೆ ಗ್ಯಾಂಗ್​ಗೆ ಪೋಲೀಸ್ ಸಿಬ್ಬಂದಿ ರಂಗನಾಥ್ ಎಂಬವರು ಬುದ್ಧಿವಾದ ಹೇಳಿದ್ದಾರೆ. ಈ ವೇಳೆ

ಆನೇಕಲ್: ಪೋಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ Read More »

ಕರ್ನಾಟಕ

ಹಿರಿಯ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿಗೆ ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಕೇಂದ್ರ ಸಾಹಿತ್ಯ ಅಕಾಡೆಮಿಯು ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ  ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕನ್ನಡದ ಹಿರಿಯ ಸಾಹಿತಿ ಡಾ ಮೂಡ್ನಾಕೂಡು ಚಿನ್ನಸ್ವಾಮಿ ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಅನುವಾದ ಪ್ರಶಸ್ತಿಗೆ ಪದ್ಮರಾಜು ದಂಡಾವತಿ ಅವರು ಅನುವಾದಿಸಿದ ಸೀತಾ ರಾಮಾಯಣದ ಸಚಿತ್ರ ಮರುಕಥನ ಕೃತಿ ಆಯ್ಕೆಯಾಗಿದೆ. ಮುಖ್ಯ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಹಾಗೂ ಸನ್ಮಾನ ಒಳಗೊಂಡಿದ್ದರೆ ಅನುವಾದ

ಹಿರಿಯ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿಗೆ ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿ Read More »

ಕರ್ನಾಟಕ
Scroll to Top