bangaluru

ಬೆಂಗಳೂರು ನಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆ ,2 ಗಂಟೆ ಮೊದಲು ಬಂದೂರು ವಿಮಾನ ಮಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು  , ಡಿ 20 :  ರಜಾದಿನಗಳ  ಆರಂಭಕ್ಕೂ ಮುನ್ನ ಬೆಂಗಳೂರಿನ ಕೆಂಪೇಗೌಡ  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಪ್ರಮಾಣದ ಜನಸಂಖ್ಯೆಯಿಂದ ನಿಲ್ದಾಣದಲ್ಲಿ ಭಾರೀ ಅಸ್ತವ್ಯಸ್ತತೆ ಸೃಷ್ಟಿಯಾಗಿದೆ. ಈ ಹಿಂದೆ ಇಂತಹದೇ ಪರಿಸ್ಥಿತಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕಂಡು ಬಂದಿತ್ತು. ನಂತರ ನಿಮಾನಯಾನ ಸಚಿವ ಜ್ಯೋತಿರಾದಿತ್ಯ ಎಂ.ಸಿಂಧಿಯಾ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದಿದ್ದರು ಎಂದು ತಿಳಿದು ಬಂದಿದೆ. ಇದೀಗ ಬೆಂಗಳೂರಿನಲ್ಲೂ ಇಂತಹದೇ ಘಟನೆ ನಡೆದಿದೆ. ವಿಮಾನ ನಿಲ್ದಾಣ […]

ಬೆಂಗಳೂರು ನಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆ ,2 ಗಂಟೆ ಮೊದಲು ಬಂದೂರು ವಿಮಾನ ಮಿಸ್ Read More »

ಕರ್ನಾಟಕ

ಅನ್ನ ಹಾಕಿದ ಕಂಪನಿಗೆ ಕನ್ನ ಹಾಕಿದ ಭೂಪ…!

(ನ್ಯೂಸ್ ಕಡಬ) newskadaba.com  ಬೆಂಗಳೂರು , ಡಿ 18 :  ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಒಳ್ಳೆಯವನಂತೆ ನಟಿಸಿ ಕೊನೆಗೆ ಕಳ್ಳತನ ಮಾಡಿದ ನೌಕರ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಿನಯ್ ಎಂದು ಗುರುತಿಸಲಾಗಿದೆ. ಈತ  ಓಗೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.  ಬೈಕ್ ಜಿಪಿಎಸ್ ಸಿಸ್ಟಂ ಸೇರಿ  ಕಂಪನಿ ವ್ಯವಸ್ಥೆ  ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡಿದ್ದ  ಈತ 8 ತಿಂಗಳ ಹಿಂದೆ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದ. ಇದೇ ವೇಳೆ ಐಷಾರಾಮಿ ಜೀವನಕ್ಕಾಗಿ ತನಗೆ ಅನ್ನ ಕೊಟ್ಟ ಕಂಪನಿಯ

ಅನ್ನ ಹಾಕಿದ ಕಂಪನಿಗೆ ಕನ್ನ ಹಾಕಿದ ಭೂಪ…! Read More »

ಕರ್ನಾಟಕ

ಹಿರಿಯ ಸಂಗೀತ ನಿರ್ದೇಶಕ ಮನೋರಂಜನ್ ವಿಧಿವಶ

(ನ್ಯೂಸ್ ಕಡಬ) newskadaba.com  ಬೆಂಗಳೂರು , ಡಿ. 16. ಹಿರಿಯ ಸಂಗೀತ ನಿರ್ದೇಶಕ ಮನೋರಂಜನ್ ಅಲ್ಪ ಕಾಲದ ಅಸೌಖ್ಯದಿಂದ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಇವರು ಸಂಗೀತ ಕುಟುಂಬದಿಂದ ಬಂದವರು, ಇವರ ತಂದೆ ಪಂಡಿತ್ ಬಿ. ಎನ್.ಪಾರ್ಥಸಾರಥಿ ನಾಯ್ಡ ಸಂಗೀತ ವಿದ್ವಾಂಸ. 70ರ ದಶಕದಲ್ಲಿ ಕ್ಷೇತ್ರಕ್ಕೆ ಕಾಲಿಟ್ಟ ಮನೋರಂಜನ್, 800ಕ್ಕೂ ಹೆಚ್ಚು ಸಂಗೀತ ಆಲ್ಬಂ ರಚಿಸಿದ್ದಾರೆ. ‘ಕಂಡಕ್ಟರ್ ಕರಿಯಪ್ಪ’ ಧಾರಾವಾಹಿಯಲ್ಲಿ ನಟಿಸಿದ್ದ ಇವರು, ಹಿನ್ನಲೆ ಗಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ. ಕಾರ್ತಿಕ ದೀಪ ಸೇರಿದಂತೆ ಕೆಲವು

ಹಿರಿಯ ಸಂಗೀತ ನಿರ್ದೇಶಕ ಮನೋರಂಜನ್ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟವಾಡಲು ಟ್ರ್ಯಾಕ್ಟರ್ ಹತ್ತಿದ್ದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 15. ರಸ್ತೆ ಕಾಮಗಾರಿ ಸಲುವಾಗಿ ರಸ್ತೆಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ನಲ್ಲಿ ಚಾಲಕ ಕೀ ಬಿಟ್ಟು ಹೋಗಿದ್ದರ ಪರಿಣಾಮ ಆರು ವರ್ಷದ ಬಾಲಕ ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕ ಬೆಳ್ಳಂದೂರಿನಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಅಮೋಘ್ ಎಂದು ಗುರುತಿಸಲಾಗಿದೆ. ಚಿಕ್ಕ ಬೆಳ್ಳಂದೂರಿನ ಕಾರ್ಮೆಲ್ ರಾಮ್ ಶಾಲೆಯ ಹಿಂಭಾಗದ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಮಳೆಯ ಕಾರಣ ಎರಡು ದಿನಗಳಿಂದ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ಬಾಲಕ ಅಮೋಘ್ ಆಟವಾಡುತ್ತಾ ಟ್ರ್ಯಾಕ್ಟರ್ ಹತ್ತಿ ಚಾಲಕನ ಸೀಟಿನಲ್ಲಿ

ಆಟವಾಡಲು ಟ್ರ್ಯಾಕ್ಟರ್ ಹತ್ತಿದ್ದ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಂಡೌಸ್ ಚಂಡಮಾರುತ ➤ ಕರ್ನಾಟಕದಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಡಿ .13. ಮಾಂಡೌಸ್ ಚಂಡಮಾರುತದ ಪ್ರಭಾವದಿಂದ ಕರ್ನಾಟಕದ ಬೆಂಗಳೂರು , ದಕ್ಷಿಣ ಒಳನಾಡಿನ ಕೆಲವು ಭಾಗ ಹಾಗೂ ಕರಾವಳಿಯಲ್ಲಿ ಡಿ.16 ರವರೆಗೆ ಅಕಾಲಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕೂಡ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಮುಂದುವರಿಯಲಿದೆ. ಚಾಮರಾಜನಗರ ,ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹಾಗೇ ,ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ

ಮಾಂಡೌಸ್ ಚಂಡಮಾರುತ ➤ ಕರ್ನಾಟಕದಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ Read More »

ಕರ್ನಾಟಕ

ಪಿಎಫ್ಐ ಕಾರ್ಯಕರ್ತರ ಮೇಲೆ ಎನ್ಐಎ ದಾಳಿ

(ನ್ಯೂಸ್ ಕಡಬ ) newskadaba. com ಬೆಂಗಳೂರು, ಡಿ.09. ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ನಿಷೇಧಿಸಿದರೂ ಅದರ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು ದೇಶದ ವಿವಿಧ ಕಡೆ ಭಯೋತ್ಪಾದಕ ಹಾಗೂ ಇತರ ಕಾನೂನು ಬಾಹಿರ ವಟುವಟಿಕೆಗಳನ್ನು ನಡೆಸಲು ಇಚ್ಚಿಸುತ್ತಿದ್ದಾರೆ  ಭಾರತ ಮತ್ತು ವಿದೇಶಗಳಿಂದ ಹಣ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ರಾಷ್ಟ್ರೀಯ ತನಿಖಾ ದಳ  ಗುರುವಾರ ರಾಜ್ಯರ ಕಲಬುರಗಿ ಮತ್ತು ಕೇರಳದ ಕೋಝಿಕ್ಕೋಡ್ ಎಂಬ ಮೂರು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.   ಅಲ್ಲದೆ,

ಪಿಎಫ್ಐ ಕಾರ್ಯಕರ್ತರ ಮೇಲೆ ಎನ್ಐಎ ದಾಳಿ Read More »

ಕರ್ನಾಟಕ
Scroll to Top