bangladesh

‘ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಎಲ್ಲರೂ ಕೈಜೋಡಿಸಬೇಕು’- ತಾರಿಕ್‌ ರೆಹಮಾನ್‌

(ನ್ಯೂಸ್‌ ಕಡಬ)com,ಡಿ.26: ದೇಶದ ಜನತೆ ಶಾಂತಿ ಮತ್ತು ಸ್ಥಿರತೆ ತರಲು ಒಟ್ಟಾಗಿ ಕೆಲಸ ಮಾಡಬೇಕು. ಹಿಂದೂ, ಮುಸ್ಲಿಂ, ಕ್ರೈಸ್ತರಿಗಾಗಿ ಏಕತೆಯಿಂದ ಇರಬೇಕು ಎಂದು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್ ಜನತೆಯಲ್ಲಿ ಮನವಿ ಮಾಡಿದ್ದಾರೆ. ಬಾಂಗ್ಲಾದೇಶ ಪ್ರಧಾನಿ ಹುದ್ದೆ ಅಭ್ಯರ್ಥಿಯೂ ಆಗಿರುವ ರೆಹಮಾನ್‌, 17 ವರ್ಷಗಳ ನಂತರ ಢಾಕಾಗೆ ಬಂದಿಳಿದಿದ್ದಾರೆ. ಗುರುವಾರ ರೋಡ್‌ ಶೋ ಮಾಡಿ ಬಳಿಕ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ನಾವು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಾಗಿರಲಿ, ನಾವು ಯಾವುದೇ ಧರ್ಮವನ್ನು […]

‘ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಎಲ್ಲರೂ ಕೈಜೋಡಿಸಬೇಕು’- ತಾರಿಕ್‌ ರೆಹಮಾನ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್

ಏಷ್ಯಾಕಪ್‌ಗೆ 6 ತಂಡಗಳು ಪ್ರಕಟ

(ನ್ಯೂಸ್‌ ಕಡಬ) newskadaba.com, ಆ.26:‌ ಏಷ್ಯಾಕಪ್‌ ಟಿ20 ಟೂರ್ನಿಯು ಸೆ.9ರಿಂದ ಆರಂಭವಾಗಲಿದೆ. ಈ ಪಂದ್ಯ ಯುಎಇನಲ್ಲಿ ನಡೆಯಲಿದ್ದು, ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳ ಪೈಕಿ 6 ಟೀಂಗಳ ಫೋಷಣೆಯಾಗಿದೆ. ಅದರಂತೆ ಈ ಬಾರಿಯ ಏಷ್ಯಾಕಪ್‌ನಲ್ಲಿ ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಒಮಾನ್‌ ತಂಡಗಳಲ್ಲಿರುವ ಆಟಗಾರರು ಯಾರೆಲ್ಲಾ ಎಂದು ತಿಳಿಯೋಣ. ಅಫ್ಘಾನಿಸ್ತಾನ್ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ದರ್ವಿಶ್ ರಸೂಲಿ, ಸೇದಿಕುಲ್ಲಾ ಅಟಲ್, ಅಝ್ಮತುಲ್ಲಾ ಒಮರ್ಝಾಹಿ, ಕರೀಂ ಜನತ್, ಮೊಹಮ್ಮದ್

ಏಷ್ಯಾಕಪ್‌ಗೆ 6 ತಂಡಗಳು ಪ್ರಕಟ Read More »

ಕ್ರೀಡಾ ನ್ಯೂಸ್

ಬಾಂಗ್ಲಾದಲ್ಲಿ ಬಂಧಿಸಲ್ಪಟ್ಟ ಚಿನ್ಮಯ ಕೃಷ್ಣದಾಸ ಪ್ರಭು ಬಿಡುಗಡೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನ. 29. ಮಂಗಳೂರು:  ಬಾಂಗ್ಲಾದೇಶದಲ್ಲಿ ಬಂಧಿಸಲ್ಪಟ್ಟ ಧಾರ್ಮಿಕ ಮುಖಂಡ ಚಿನ್ಮಯ ಕೃಷ್ಣದಾಸ ಪ್ರಭು ಅವರನ್ನು ಬಿಡುಗಡೆಗೊಳಿಸಬೇಕು, ಬಾಂಗ್ಲಾದ ಹಿಂದೂಗಳಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ವಿಹೆಚ್ ಪಿ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷ ಡಾ. ಎಂ.ಬಿ.ಪುರಾಣಿಕ್ ಅವರು, ಬಾಂಗ್ಲಾದಿಂದ ಹಿಂದೂಗಳನ್ನು ಹೊರ ದಬ್ಬುವ ಷಡ್ಯಂತ್ರ ನಡೆಯುತ್ತಿದೆ. ಜಗತ್ತಿನಲ್ಲಿ ಶಾಂತಿಗಾಗಿ ಹುಟ್ಟಿದ ಇಸ್ಕಾನ್

ಬಾಂಗ್ಲಾದಲ್ಲಿ ಬಂಧಿಸಲ್ಪಟ್ಟ ಚಿನ್ಮಯ ಕೃಷ್ಣದಾಸ ಪ್ರಭು ಬಿಡುಗಡೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಬಾಂಗ್ಲಾದ ಜೇಶೋರೇಶ್ವರಿ ದೇವಳದ ಕಾಳಿದೇವಿಗೆ ಮೋದಿ ನೀಡಿದ ಕಿರೀಟ ಕಳವು

(ನ್ಯೂಸ್ ಕಡಬ)newskadaba.com, ಅ. 11ಢಾಕಾ: 2021ರಲ್ಲಿ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಸತ್ಖಿರಾ ನಗರದ ಶ್ಯಾಮನಗರದಲ್ಲಿರುವ ಪ್ರಸಿದ್ಧ ಜೇಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಿದ ಚಿನ್ನದ ಕಿರೀಟ ಕಳವಾಗಿದೆ. ಸ್ಥಳೀಯ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದ ನರೇಂದ್ರ ಮೋದಿ ಜೇಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಚಿನ್ನ ಮತ್ತು ಬೆಳ್ಳಿಯಿಂದ ಮಾಡಿದ ಈ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. ಅಕ್ಟೋಬರ್‌ 10 ರಂದು ತಡರಾತ್ರಿ ಸುಮಾರು 2 ಗಂಟೆಗೆ ಕಿರೀಟವನ್ನು ಕಳವು

ಬಾಂಗ್ಲಾದ ಜೇಶೋರೇಶ್ವರಿ ದೇವಳದ ಕಾಳಿದೇವಿಗೆ ಮೋದಿ ನೀಡಿದ ಕಿರೀಟ ಕಳವು Read More »

ಕರಾವಳಿ
Scroll to Top