banglor

ಬೆಂಗಳೂರು: ಬರೋಬ್ಬರಿ 40 ಶಾಲೆಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಬೆಂಗಳೂರಿನಲ್ಲಿ ಬರೋಬ್ಬರಿ 40 ಖಾಸಗಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಆಗಮಿಸಿದ್ದು. ಒಂದೇ ರೀತಿಯ ಬೆದರಿಕೆ ಇಮೇಲ್ ಆಗಮಿಸಿದ್ದು, ಪೋಷಕರು ಹಾಗೂ ಶಾಲಾ ನಿರ್ವಹಣಾ ಮಂಡಳಿಯಲ್ಲಿ ಭೀತಿ ವಾತಾವರಣ ಸೃಷ್ಟಿಯಾಗಿದೆ. Roadkill333atomic@mail.com ಎಂಬ ಇಮೇಲ್ ಐಡಿಯಿಂದ ಈ ಬೆದರಿಕೆ ಸಂದೇಶ ರವಾನೆಯಾಗಿದ್ದು, ಆರ್‌ಆರ್ ನಗರ ಮತ್ತು ಕೆಂಗೇರಿ ಭಾಗದ ಶಾಲೆಗಳು ಇದರ ಗುರಿಯಾಗಿವೆ ಎಂದು ಮೂಲಗಳು ತಿಳಿಸಿವೆ. ಅಪರಿಚಿತ ವ್ಯಕ್ತಿಯು ಇಮೇಲ್‌ನಲ್ಲಿ ಹಿಂಸೆ ಪ್ರಚೋದಿಸುವ ಪದಗಳನ್ನು ಬಳಸಿದ್ದಾನೆ. ಶಾಲಾ ತರಗತಿಗಳಲ್ಲಿ […]

ಬೆಂಗಳೂರು: ಬರೋಬ್ಬರಿ 40 ಶಾಲೆಗಳಿಗೆ ಬಾಂಬ್ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಟ ದರ್ಶನ್’ಗೆ ನೋಟಿಸ್ ಜಾರಿ, ಗನ್ ಲೈಸೆನ್ಸ್ ರದ್ದು ಸಾಧ್ಯತೆ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಬಳಿ ಇರುವ ಗನ್ ಲೈಸೆನ್ಸ್’ನ್ನು ಪೊಲೀಸರು ಹಿಂಪಡೆಯುವ ಸಾಧ್ಯತೆಗಳಿವೆ. ಕೊಲೆ ಪ್ರಕರಣದಲ್ಲಿ ಈಗಾಗಲೇ ಜಾಮೀನು ಮೇಲೆ ಬಿಡುಗಡೆಯಾಗಿರುವ ದರ್ಶನ್, ಪರವಾನಗಿ ಗನ್ ಬಳಸಿ ಪ್ರಕರಣ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ನಿಮ್ಮ ಗನ್ ಲೈಸೆನ್ಸ್ ಏಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿ ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹು ಅವರು ನಟನಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ನೋಟಿಸ್ ತಲುಪಿದ

ನಟ ದರ್ಶನ್’ಗೆ ನೋಟಿಸ್ ಜಾರಿ, ಗನ್ ಲೈಸೆನ್ಸ್ ರದ್ದು ಸಾಧ್ಯತೆ Read More »

ಕರ್ನಾಟಕ

15 ದಿನದಲ್ಲಿ ಬೆಂಗಳೂರಿಗೆ ಬರಲಿದೆ ಮೇಕ್ ಇನ್‌ ಇಂಡಿಯಾ ಮೊದಲ ಚಾಲಕರಹಿತ ಮೆಟ್ರೋ ರೈಲು

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ಮೇಕ್‌ ಇನ್‌ ಇಂಡಿಯಾ ದೇಶೀಯವಾಗಿ ತಯಾರಿಸಲಾದ ಮೊದಲ ಚಾಲಕ ರಹಿತ ರೈಲ್ವೆ ಬೋಗಿಗಳು ಇನ್ನು ಕೇವಲ ಹದಿನೈದು ದಿನಗಳಲ್ಲಿ ಬೆಂಗಳೂರು ತಲುಪಲಿವೆ. ಕೊಲ್ಕತ್ತಾದ ತೀನಾಘಡ ರೈಲ್ ಸಿಸ್ಟಂ ಲಿ. ಇದನ್ನು ತಯಾರಿಸಿದೆ. ‘ನಮ್ಮ ಮೆಟ್ರೋ’ದ ಆರ್.ವಿ.ರಸ್ತೆ- ಬೊಮ್ಮಸಂದ್ರ ಸಂಪರ್ಕಿಸುವ ಹಳದಿ ಲೈನ್‌ನಲ್ಲಿ ಇದು ಓಡಾಡಲಿದೆ. ಚೀನಾದ ಸಿಆರ್‌ಆರ್‌ಸಿ ರೈಲ್ವೆ ಬೋಗಿ ಉತ್ಪಾದನೆ ಕಂಪನಿಯ ಜೊತೆಗಿನ ಒಪ್ಪಂದದ ಭಾಗವಾಗಿ ಟೆಆರ್‌ಎಸ್ಎಲ್ ನಿರ್ಮಿಸಿದ ಈ ರೈಲು ಸೋಮವಾರ ಹೊರಟಿದ್ದು, ರಸ್ತೆ ಮಾರ್ಗದ ಮೂಲಕ

15 ದಿನದಲ್ಲಿ ಬೆಂಗಳೂರಿಗೆ ಬರಲಿದೆ ಮೇಕ್ ಇನ್‌ ಇಂಡಿಯಾ ಮೊದಲ ಚಾಲಕರಹಿತ ಮೆಟ್ರೋ ರೈಲು Read More »

ಕರ್ನಾಟಕ
Scroll to Top