banglore

ಬೆಂಗಳೂರನ್ನು ರಾಷ್ಟ್ರ ರಾಜಧಾನಿ ಮಾಡುವಂತೆ ದೆಹಲಿಯ ಯುವತಿ ಆಗ್ರಹ

(ನ್ಯೂಸ್‌ ಕಡಬ)com,ಡಿ.26: ದೆಹಲಿಯ ಮಹಿಳೆಯೊಬ್ಬರು ಬೆಂಗಳೂರನ್ನು ದೇಶದ ರಾಜಧಾನಿಯಾಗಿ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಉತ್ತಮ ಗುಣಮಟ್ಟದ ಜೀವನವನ್ನು ನೀಡುತ್ತದೆ. ವಾಯುಗುಣಮಟ್ಟ, ಸುರಕ್ಷತೆ, ರಸ್ತೆ ವ್ಯವಸ್ಥೆ- ಎಲ್ಲ ದೃಷ್ಟಿಯಿಂದಲೂ ದೆಹಲಿಗಿಂತ ಬೆಂಗಳೂರೇ ರಾಜಧಾನಿಯಾಗಲು ಅರ್ಹವಾಗಿದೆ ಎಂದು ಯುವತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. ಈ ವಿಡಿಯೊ ಭಾರೀ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗಳಿಗೆ ಗ್ರಾಸವಾಗಿದೆ. ಸಮೃದ್ಧಿ ಮಖಿಜಾ ಎನ್ನುವ ದೆಹಲಿ ಮೂಲಕ ಯುವತಿ ಅಲ್ಲಿನ ಜೀವನದಿಂದ ಬೇಸತ್ತು 2 ತಿಂಗಳ ಹಿಂದೆ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದಾರೆ. ಬೆಂಗಳೂರಿನ ಉತ್ತಮ […]

ಬೆಂಗಳೂರನ್ನು ರಾಷ್ಟ್ರ ರಾಜಧಾನಿ ಮಾಡುವಂತೆ ದೆಹಲಿಯ ಯುವತಿ ಆಗ್ರಹ Read More »

ಕರಾವಳಿ

ಮತ್ತೆ ಏರಿಕೆಗೊಂಡ ಚಿನ್ನದ ದರ-ಇಂದಿನ ದರ ಎಷ್ಟಿದೆ ಚೆಕ್ ಮಾಡಿ

(ನ್ಯೂಸ್‌ ಕಡಬ)com,ಡಿ.26: ಚಿನ್ನದ ಬೆಲೆಯಲ್ಲಿ ಇಂದೂ ಸಹ ಭಾರೀ ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 110 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 12,945 ರೂ. ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 120 ರೂ. ಏರಿಕೆ ಕಂಡು ಬಂದು 14,122 ರೂ . ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,03,560 ಆದರೆ, 10 ಗ್ರಾಂಗೆ ನೀವು 1,29,450 ರೂ. ಮತ್ತು 100 ಗ್ರಾಂಗೆ

ಮತ್ತೆ ಏರಿಕೆಗೊಂಡ ಚಿನ್ನದ ದರ-ಇಂದಿನ ದರ ಎಷ್ಟಿದೆ ಚೆಕ್ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ

(ನ್ಯೂಸ್‌ ಕಡಬ) newskadaba.com,  ಡಿ.13: ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು 2026ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಅನುಮೋದನೆ ನೀಡಿದ್ದು, ರಾಜ್ಯದ ರೈತರಿಗೆ ಮತ್ತೊಮೆ ಸಿಹಿ ಸುದ್ದಿ ನೀಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ. ಕರ್ನಾಟಕದ ತೆಂಗು ಬೆಳೆಗಾರರಿಗೆ ಮೋದಿ ಸರ್ಕಾರವು ಹೊಸವರ್ಷದ ಕೊಡುಗೆಯಾಗಿ ಕೊಬ್ಬರಿ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದೆ ಎಂದು ಹೇಳಿದ್ದಾರೆ. ಕೇಂದ್ರದ ಈ ನಿರ್ಧಾರದಿಂದಾಗಿ ರಾಜ್ಯದ ತೆಂಗು ಬೆಳೆಗಾರರಿಗೆ ಹೆಚ್ಚಿನ

ರಾಜ್ಯದ ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ

(ನ್ಯೂಸ್‌ ಕಡಬ) newskadaba.com,  ನ.29: ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ ನೀಡಿದ್ದಾರೆ. ಡಿಕೆ.ಶಿವಕುಮಾರ್ ಅವರು ಕಾವೇರಿ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಶಿವಕುಮಾರ್ ಅವರು ಉಪಹಾರ ಸೇವಿಸಿದ್ದಾರೆ. ಇದೀಗ ಬ್ರೇಕ್ ಫಾಸ್ಟ್ ಮೀಟಿಂಗ್ ಅಂತ್ಯವಾಗಿದ್ದು, ಉಭಯ ನಾಯಕರು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು. ಸಿಎಂ ಸಿದ್ದರಾಮಯ್ಯ ಮಾತನಾಡಿ, ಹೈಕಮಾಂಡ್‌ ನಿರ್ಧಾರದ ಮೇಲೆ ನಾವಿಬ್ಬರೂ ಬ್ರೇಕ್‌ಫಸ್ಟ್‌ ಮೀಟಿಂಗ್‌ ಸೇರಿದ್ದೆವು. ಮೀಟಿಂಗ್‌ನಲ್ಲಿ 2028 ರ

ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತ

(ನ್ಯೂಸ್‌ ಕಡಬ) newskadaba.com,  ನ.29: ಬೆಂಗಳೂರಿನಿಂದ ಗುರುರಾಯರ ದರ್ಶನಕ್ಕೆಂದು ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ದಾರುಣ ಘಟನೆ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ಕೋಟೆಕಲ್ ಬಳಿ ಜರುಗಿದೆ. ಮೃತರೆಲ್ಲಾ ಬೆಂಗಳೂರು ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿ 167ರಲ್ಲಿ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ಕೋಟೆಕಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ವಿಶಾಖಪಟ್ಟಣಂನಿಂದ ಆದೋನಿ ಕಡೆಗೆ ಹೊರಟಿದ್ದ ಫಾರ್ಚುನರ್ ಕಾರು ಹಾಗೂ ಬೆಂಗಳೂರಿನಿಂದ ಮಂತ್ರಾಲಯ ಕಡೆಗೆ

ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತ Read More »

ಕರ್ನಾಟಕ

ಕಾಫ್ ಸಿರಪ್ ಕಳ್ಳಸಾಗಣೆ: ಉತ್ತರ ಪ್ರದೇಶದಲ್ಲಿ 12 ಫಾರ್ಮಾ ಕಂಪನಿಗಳ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ನ.29: ವಾರಣಾಸಿಯಲ್ಲಿ ಕೋಡೀನ್ ಹೊಂದಿರುವ ಕಾಫ್ ಸಿರಪ್ (ಕೆಮ್ಮಿನ ಸಿರಪ್) ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ಆಹಾರ ಮತ್ತು ಔಷಧ ಇಲಾಖೆ 12 ಫಾರ್ಮಾ ಕಂಪನಿಗಳ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಕಳೆದ ನವೆಂಬರ್ 15ರಂದು ಕಾರ್ಯಾಚರಣೆ ವೇಳೆ 26 ಕಂಪನಿಗಳ ವಿರುದ್ಧ ಪ್ರಕರಣ ದಾಖಲಿಸಿತ್ತು. ಅದರ ಭಾಗವಾಗಿ ಕಾರ್ಯಾಚರಣೆ ಮುಂದುವರಿಸಿದ್ದು, 12 ಅನುಮಾನಾಸ್ಪದ ಕಂಪನಿಗಳು ಕಂಡುಬಂದಿದ್ದವು ಎಂದು ಇಲಾಖೆಯ ಇನ್ಸ್‌ಪೆಕ್ಟರ್ ಜನಬ್ ಅಲಿ ತಿಳಿಸಿದ್ದಾರೆ. “ಈ 12 ಅನುಮಾನಾಸ್ಪದ ಕಂಪನಿಗಳ ಕುರಿತು

ಕಾಫ್ ಸಿರಪ್ ಕಳ್ಳಸಾಗಣೆ: ಉತ್ತರ ಪ್ರದೇಶದಲ್ಲಿ 12 ಫಾರ್ಮಾ ಕಂಪನಿಗಳ ವಿರುದ್ಧ ಪ್ರಕರಣ ದಾಖಲು Read More »

ಬ್ರೇಕಿಂಗ್ ನ್ಯೂಸ್

ಈಶಾನ್ಯ ಮಾನ್ಸೂನ್ ಮತ್ತೆ ಚುರುಕು

(ನ್ಯೂಸ್‌ ಕಡಬ) newskadaba.com,  ನ.22:   ರಾಜ್ಯಾದ್ಯಂತ ಚಳಿಗಾಲ ಆರಂಭವಾಗಿದ್ದು, ಕೆಲ ದಿನಗಳಿಂದ ದುರ್ಬಲವಾಗಿದ್ದ ಈಶಾನ್ಯ ಮಾನ್ಸೂನ್‌ ಮತ್ತೆ ಚುರುಕುಗೊಂಡಿದೆ. ಶನಿವಾರ (ನವೆಂಬರ್‌ 22) ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎಂದಿನಂತೆ ಒಣ ಹವೆ ಮುಂದುವರಿಯಲಿದೆ (Karnataka Weather). ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ

ಈಶಾನ್ಯ ಮಾನ್ಸೂನ್ ಮತ್ತೆ ಚುರುಕು Read More »

ಕರ್ನಾಟಕ

ರಾಜ್ಯದಲ್ಲಿ 2020 ರಿಂದ ಮಕ್ಕಳ ಮೇಲಿನ ಅಪರಾಧಗಳಲ್ಲಿ 63% ರಷ್ಟು ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ನ.17: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಪ್ರಕಟಿಸಿರುವ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದಲ್ಲಿ ಮಕ್ಕಳ ಮೇಲಿನ ಅಪರಾಧಗಳು ತೀವ್ರವಾಗಿ ಹೆಚ್ಚಿದ್ದು, 2023 ರಲ್ಲಿ ರಾಜ್ಯದಲ್ಲಿ 8,929 ಪ್ರಕರಣಗಳು ದಾಖಲಾಗಿವೆ. 2022 ಕ್ಕೆ ಹೋಲಿಸಿ ದರೆ ಇದು ಶೇ 11.8 ರಷ್ಟು ಹೆಚ್ಚಳವಾಗಿದೆ. ಸಾಂಕ್ರಾಮಿಕ ರೋಗದ ನಂತರದ ವರ್ಷಗಳಲ್ಲಿ ತೀವ್ರ ಏರಿಕೆ ಕಂಡುಬಂದಿದ್ದು, ಇದು ಸುಧಾರಿತ ವರದಿ ಮಾಡುವಿಕೆ ಮತ್ತು ರಾಜ್ಯದಲ್ಲಿ ಮಕ್ಕಳು ಅಪಾಯಕ್ಕೀಡಾಗುವಿಕೆ ಮುಂದುವರಿದಿರುವುದನ್ನು ಸೂಚಿಸುತ್ತದೆ. ರಾಜ್ಯದ ಅಪರಾಧ ಪ್ರವೃತ್ತಿ ತೀವ್ರವಾಗಿ

ರಾಜ್ಯದಲ್ಲಿ 2020 ರಿಂದ ಮಕ್ಕಳ ಮೇಲಿನ ಅಪರಾಧಗಳಲ್ಲಿ 63% ರಷ್ಟು ಹೆಚ್ಚಳ Read More »

ಕರ್ನಾಟಕ

ಮತ್ತೆ ಏರಿಕೆ ಕಂಡ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ನ.08: ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ದಾಖಲೆಯ ಹೆಚ್ಚಳ ಆಗಿದೆ. ಇಂದು ಬರೋಬ್ಬರಿ 2460 ರೂಪಾಯಿ ಏರಿಕೆ ಆಗಿದ್ದು, ಚಿನ್ನಾಭರಣ ಪ್ರಿಯರಿಗೆ ಭಾರಿ ನಿರಾಸೆ ಉಂಟಾಗಿದೆ. ಈ ವಾರದ ಆರಂಭಿಂದಲೇ ಗರಿಷ್ಠ ಹೆಚ್ಚಳವನ್ನು ಚಿನ್ನದ ಬೆಲೆ ದಾಖಲಿಸುತ್ತಿದೆ. ನವೆಂಬರ್ 11 ಮಂಗಳವಾರದಿಂದ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,628 ರೂಪಾಯಿ ಇದ್ದು, ಇಂದು 246 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,26,280 ರೂಪಾಯಿ ಇದೆ. 24

ಮತ್ತೆ ಏರಿಕೆ ಕಂಡ ಚಿನ್ನದ ದರ Read More »

ಬ್ರೇಕಿಂಗ್ ನ್ಯೂಸ್

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ-ಎಫ್ ಈ ಆರ್, 3 ಎನ್ ಸಿ ಆರ್ ದಾಖಲು

(ನ್ಯೂಸ್‌ ಕಡಬ) newskadaba.com,  ನ.08: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗೆ ಕೈದಿಗಳಿಗೆ ಸಿಗುತ್ತಿರುವ ರಾಜಾತಿಥ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಮೂರು ಎನ್​ಸಿಆರ್ ಮತ್ತು ಒಂದು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸಹಾಯಕ ಅಧೀಕ್ಷಕ ಇಮಾಮಾಸಾಬ್ ಮೈಗೇರಿ ಅವರು ಜೈಲರ್ ಗೋಪಿನಾಥ್ ಡಿ ಮೂಲಕ ದೂರು ಸಲ್ಲಿಸಿದ್ದು, ದೂರಿನಲ್ಲಿ ವೈರಲ್ ಆಗಿರುವ ವೀಡಿಯೊಗಳಲ್ಲಿ ನಾಲ್ವರು ವಿಚಾರಣಾಧೀನ ಕೈದಿಗಳು – ಕಾರ್ತಿಕ್, ಧನಂಜಯ, ಮಂಜುನಾಥ್ ವಿ, ಮತ್ತು ಚರಣ್ ರಾವ್ ಬಿ – ಜೈಲಿನ ಬ್ಯಾರಕ್ ಸಂಖ್ಯೆ

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ-ಎಫ್ ಈ ಆರ್, 3 ಎನ್ ಸಿ ಆರ್ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top