banglore

ಬೆಂಗಳೂರು: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಬಿಡುಗಡೆ, ಒಟ್ಟು 1.02 ಕೋಟಿ ಮತದಾರರು

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಒಟ್ಟು 1,02,64,714 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ ಮಾಡಿದ ಅವರು 1,02,64,714 ಮತದಾರರಲ್ಲಿ 52,80,287 ಪುರುಷರು, 49,82,589 ಮಹಿಳೆಯರು ಮತ್ತು 1,838 ತೃತೀಯ ಲಿಂಗಿಗಳು ಇದ್ದಾರೆ ಎಂದರು. ನಗರದ ಎಲ್ಲ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ […]

ಬೆಂಗಳೂರು: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಬಿಡುಗಡೆ, ಒಟ್ಟು 1.02 ಕೋಟಿ ಮತದಾರರು Read More »

ಕರ್ನಾಟಕ

ನಿಮ್ಹಾನ್ಸ್ ಸಂಸ್ಥೆ ದೇಶಕ್ಕೆ ಮಾದರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

(ನ್ಯೂಸ್ ಕಡಬ) newskadaba.com ಜ.03  ಬೆಂಗಳೂರು: ಸಮಗ್ರ ಔಷಧ ಸೇವೆ ಒದಗಿಸುತ್ತಿರುವ ನಿಮ್ಹಾನ್ಸ್ ಸಂಸ್ಥೆ ಮಾದರಿಯಾಗಿದೆ. ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಪ್ರಚಾರದಲ್ಲಿ ಯೋಗ ಮತ್ತು ಆಯುರ್ವೇದದ ಅಪ್ಲಿಕೇಶನ್ ಅನುಕರಣೆ ಯೋಗ್ಯವಾಗಿದೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಹೇಳಿದ್ದಾರೆ. ನಿಮ್ಹಾನ್ಸ್ (ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋಸೈನ್ಸ್) ನ ಇಂಟಿಗ್ರೇಟಿವ್ ಮೆಡಿಸಿನ್ ಸೇವೆಗಳು ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಪ್ರಚಾರದಲ್ಲಿ ಯೋಗ ಮತ್ತು ಆಯುರ್ವೇದದ ಅನ್ವಯಗಳನ್ನು ಪರೀಕ್ಷಿಸಲು ಮತ್ತು ಮನೋವೈದ್ಯಕೀಯ ಮತ್ತು ನರವೈಜ್ಞಾನಿಕ ಅಸ್ವಸ್ಥತೆಗಳ ಚಿಕಿತ್ಸೆಯಲ್ಲಿ

ನಿಮ್ಹಾನ್ಸ್ ಸಂಸ್ಥೆ ದೇಶಕ್ಕೆ ಮಾದರಿ: ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಸ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಜ.03  ಬೆಂಗಳೂರು: ಇದೇ ತಿಂಗಳ ೫ರಿಂದ ಬಸ್ ಟಿಕೆಟ್ ದರ ಶೇ.೧೫ರಷ್ಟು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಗುಲಾಬಿ ಹೂ ನೀಡುವ ಮೂಲಕ ಸರ್ಕಾರ ಪಾಪರ್ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮೆಜೆಸ್ಟಿಕ್ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯ ರವಿ ಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ಬಿಜೆಪಿ ನಾಯಕರು, ಪ್ರಯಾಣಿಕರಿಗೆ ಗುಲಾಬಿ ನೀಡುವ

ಬಸ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ Read More »

ಕರಾವಳಿ

ವೇತನ-ಪ್ರೋತ್ಸಾಹ ಧನಕ್ಕೆ ಆಗ್ರಹ: ಜ.7ರಿಂದ ಆಶಾ ಕಾರ್ಯಕರ್ತೆಯರಿಂದ ಅನಿರ್ದಿಷ್ಟಾವಧಿ ಮುಷ್ಕರ

(ನ್ಯೂಸ್ ಕಡಬ) newskadaba.com ಜ.03  ಬೆಂಗಳೂರು: ನಿಗದಿತ ವೇತನ ಮತ್ತು ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಜನವರಿ 7ರಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಆಶಾ ಕಾರ್ಯಕರ್ತೆಯರು ತಿಳಿಸಿದ್ದಾರೆ. ಆರೋಗ್ಯ ಸೇವೆಗಳ ಜನರಿಗೆ ತಲುಪಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. 42,000 ಕಾರ್ಯಕರ್ತೆಯರ ಮನವಿಯ ಹೊರತಾಗಯೂ ಹಲವಾರು ವರ್ಷಗಳಿಂದ ಭರವಸೆಗಲು ಈಡೇರಿಲ್ಲ. ಹಲವು ಸುತ್ತಿನ ಸಭೆಗಳಾದರೂ ನಿರ್ದಿಷ್ಟ ವೇತನ ನೀಡುವ ಭರವಸೆಗೆ ಖಚಿತವಾಗಿ ಉತ್ತರ ನೀಡಿಲ್ಲ. ಹಾಗಾಗಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ

ವೇತನ-ಪ್ರೋತ್ಸಾಹ ಧನಕ್ಕೆ ಆಗ್ರಹ: ಜ.7ರಿಂದ ಆಶಾ ಕಾರ್ಯಕರ್ತೆಯರಿಂದ ಅನಿರ್ದಿಷ್ಟಾವಧಿ ಮುಷ್ಕರ Read More »

ಕರ್ನಾಟಕ

ಶೀಘ್ರದಲ್ಲೇ ಫಲಾನುಭವಿಗಳ ಕೈ ಸೇರಲಿದೆ ಸ್ಮಾರ್ಟ್ ಕಾರ್ಡ್..!

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಶಕ್ತಿ ಯೋಜನೆಯನ್ನು ಸರಳೀಕರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಯೋಜನೆಯು ರಾಜ್ಯದ ಮಹಿಳೆಯರಿಗೆ ಮಾತ್ರ ಅನ್ವಯಿಸುವುದರಿಂದ, ಮಹಿಳೆಯರು ತಮ್ಮ ಸ್ಥಳೀಯ ವಿಳಾಸಗಳನ್ನು ಹೊಂದಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕಾಗುತ್ತದೆ. ಪರಿಶೀಲನೆಯ ನಂತರ, ಕಂಡಕ್ಟರ್‌ಗಳು ಶೂನ್ಯ ಟಿಕೆಟ್‌ಗಳನ್ನು ನೀಡುತ್ತಿದ್ದಾರೆ. ಈ ಪರಿಶೀಲನೆಗೆ ಸಾಕಷ್ಟು ಸಮಯ ಬೇಕಾಗುತ್ತಿದೆ ಎಂದು ಹಲವು ದೂರುಗಳು ಬಂದಿದ್ದವು. ಅಲ್ಲದೆ, ಮಹಿಳಾ ಪ್ರಯಾಣಿಕರು ಮತ್ತು ಕಂಡಕ್ಟರ್‌ಗಳ ನಡುವೆ ಘರ್ಷಣೆಗಳೂ ಕೂಡ ನಡೆಯುತ್ತಿವ್ದು, ಕರ್ನಾಟಕದ ನಿವಾಸಿಗಳಲ್ಲದ

ಶೀಘ್ರದಲ್ಲೇ ಫಲಾನುಭವಿಗಳ ಕೈ ಸೇರಲಿದೆ ಸ್ಮಾರ್ಟ್ ಕಾರ್ಡ್..! Read More »

ಕರ್ನಾಟಕ

ನಮ್ಮ ಮೆಟ್ರೊ ‘ಹಳದಿ’ ಮಾರ್ಗ: ಕಾರ್ಯಾಚರಣೆ ವಿಳಂಬಕ್ಕೆ ಕಾರಣ ತಿಳಿಸಿದ ಸಂಸದ ತೇಜಸ್ವಿ ಸೂರ್ಯ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮತ್ತಷ್ಟು ವಿಳಂಬವಾಗುತ್ತಿತ್ತು, ಕಾರ್ಯಾಚರಣೆ ವಿಳಂಬಕ್ಕೆ ಸಂಸದ ತೇಜಸ್ವಿ ಸೂರ್ಯ ಅವರು ಕಾರಣ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮಗೆಲ್ಲರಿಗೂ ತಿಳಿದಿರುವಂತೆ, ನಮ್ಮ ಮೆಟ್ರೋ ಹಳದಿ ಮಾರ್ಗದ ಕಾರ್ಯಾಚರಣೆಯ ಪ್ರಾರಂಭವು ಬಿಎಂಆರ್’ಸಿಎಲ್ ನೀಡಿದ ಎಲ್ಲಾ ಗಡುವನ್ನು ಪೂರೈಸುವಲ್ಲಿ ವಿಫಲವಾಗಿದೆ. ಇದು ನಮ್ಮೆಲ್ಲರನ್ನು ನಿರಾಶೆಗೊಳಿಸಿದೆ. ರೈಲುಗಳ ಅಲಭ್ಯತೆಯೇ ಕಾರ್ಯಾಚರಣೆ ವಿಳಂಬಕ್ಕೆ ಪ್ರಮುಖ ಕಾರಣ ಎಂದು ಹೇಳಿದ್ದಾರೆ. ಮುಂದುವರೆದು,

ನಮ್ಮ ಮೆಟ್ರೊ ‘ಹಳದಿ’ ಮಾರ್ಗ: ಕಾರ್ಯಾಚರಣೆ ವಿಳಂಬಕ್ಕೆ ಕಾರಣ ತಿಳಿಸಿದ ಸಂಸದ ತೇಜಸ್ವಿ ಸೂರ್ಯ Read More »

ಕರ್ನಾಟಕ

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ಚಿನ್ನದ ದರ ಇಂದು ಕೂಡ ಏರಿಕೆ ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 30 ರೂ. ಮತ್ತು 33ರೂ. ಏರಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,180 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,833 ರೂ.ರಷ್ಟಿದೆ. 22 ಕ್ಯಾರಟ್‌ ಚಿನ್ನದ ದರ 22

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ

ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ

(ನ್ಯೂಸ್ ಕಡಬ) newskadaba.com ಡಿ.30: ಚಿನ್ನದ ದರ ಇಂದು ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 15 ರೂ. ಮತ್ತು 16ರೂ. ಏರಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,150 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,800 ರೂ.ರಷ್ಟಿದೆ. 22 ಕ್ಯಾರಟ್‌ ಚಿನ್ನದ ದರ

ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ Read More »

ಕರ್ನಾಟಕ

ಹೂಡಿಕೆಯ ಹೊರತಾಗಿಯೂ ರಾಜ್ಯದಲ್ಲಿ ಕುಸಿಯುತ್ತಿರುವ ಪ್ರವಾಸೋದ್ಯಮ!

(ನ್ಯೂಸ್ ಕಡಬ) newskadaba.com ಡಿ. 28: ಪ್ರವಾಸೋದ್ಯಮ ವಲಯದಲ್ಲಿನ ಸವಾಲುಗಳ ನಡುವೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ಚೇತರಿಸಿಕೊಂಡಿದ್ದರೂ, ಕರ್ನಾಟಕದ ನಿರ್ವಾಹಕರು ಈ ವರ್ಷ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಹೆಣಗಾಡಿದೆ. ಪ್ರವಾಸೋದ್ಯಮ ಮೂಲಸೌಕರ್ಯದಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಲಾಗಿದ್ದರೂ, ಹಿಂದಿನ ವರ್ಷಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಮೈಸೂರು, ಹಂಪಿ, ಗೋಕರ್ಣ, ಕೊಡಗು, ಬಾದಾಮಿ, ದಾಂಡೇಲಿ ಮತ್ತು ಚಿಕ್ಕಮಗಳೂರು ಮುಂತಾದ ಜನಪ್ರಿಯ ತಾಣಗಳಲ್ಲಿ ಉತ್ತಮ ಸಂಖ್ಯೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

ಹೂಡಿಕೆಯ ಹೊರತಾಗಿಯೂ ರಾಜ್ಯದಲ್ಲಿ ಕುಸಿಯುತ್ತಿರುವ ಪ್ರವಾಸೋದ್ಯಮ! Read More »

ಕರ್ನಾಟಕ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಡಿ. 28: ಚಿನ್ನದ ದರ ಇಂದು ಕೊಂಚ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 15 ರೂ. ಮತ್ತು 16ರೂ. ಇಳಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,135 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,784 ರೂ.ರಷ್ಟಿದೆ. 22 ಕ್ಯಾರಟ್‌ ಚಿನ್ನದ

ಇಂದಿನ ಚಿನ್ನದ ದರ Read More »

ಕರ್ನಾಟಕ
Scroll to Top