banglore

ಚಿನ್ನದ ದರದಲ್ಲಿ ಕೊಂಚ ಏರಿಕೆ

(ನ್ಯೂಸ್ ಕಡಬ) newskadaba.com ಡಿ. 25  ಬೆಂಗಳೂರು:  ಚಿನ್ನದ ದರ ಇಂದು ಕೊಂಚ ಏರಿಕೆ ಕಂಡಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 10 ರೂ. ಏರಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,100 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,745 ರೂ.ರಷ್ಟಿದೆ. 22 ಕ್ಯಾರಟ್‌ […]

ಚಿನ್ನದ ದರದಲ್ಲಿ ಕೊಂಚ ಏರಿಕೆ Read More »

ಕರ್ನಾಟಕ

ಬೆಂಗಳೂರು: ಶೀಘ್ರದಲ್ಲೇ ಆಟೋ ದರಲ್ಲೂ ಏರಿಕೆ, ಪ್ರತಿ ಕಿ.ಮೀಗೆ 5 ರೂ. ಹೆಚ್ಚಳ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಡಿ. 24  ಬೆಂಗಳೂರು: ಹೊಸ ವರ್ಷಕ್ಕೆ ಜನ ಸಾಮಾನ್ಯರಿಗೆ ಆಟೋ ದರ ಏರಿಕೆ ಶಾಕ್ ಸಿಗುವ ಸಾಧ್ಯತೆ ದಟ್ಟವಾಗುತ್ತಿದೆ. ಪ್ರತಿ ಒಂದು ಕಿಲೋ ಮೀಟರ್ ಗೆ 5 ರೂಪಾಯಿವರೆಗೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ. ತೈಲಬೆಲೆ ಏರಿಕೆ, ಬಿಡಿಭಾಗಗಳ ಬೆಲೆ ಏರಿಕೆ, ದೈನಂದಿನ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ, ಆಟೋ ಮಿನಿಮಮ್ ದರವನ್ನು ಏರಿಸಬೇಕೆಂದು ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ ಆಗ್ರಹಿಸುತ್ತಿದ್ದಾರೆ. ಪ್ರತಿ ಒಂದು ಕಿಲೋ ಮೀಟರ್ ದೂರಕ್ಕೆ 15 ರೂಪಾಯಿಂದ 20 ರೂಪಾಯಿಗೆ ಮತ್ತು

ಬೆಂಗಳೂರು: ಶೀಘ್ರದಲ್ಲೇ ಆಟೋ ದರಲ್ಲೂ ಏರಿಕೆ, ಪ್ರತಿ ಕಿ.ಮೀಗೆ 5 ರೂ. ಹೆಚ್ಚಳ ಸಾಧ್ಯತೆ..! Read More »

ಕರ್ನಾಟಕ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 60 ರೂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 65 ರೂ. ಏರಿಕೆ ಆಗಿತ್ತು. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,100 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,745 ರೂ.ರಷ್ಟಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8 ಗ್ರಾಂ

ಇಂದಿನ ಚಿನ್ನದ ದರ Read More »

ಕರ್ನಾಟಕ

ಡಿ.31ರಿಂದ ಕೆಎಸ್ಆರ್ಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಿದ್ಧತೆ

(ನ್ಯೂಸ್ ಕಡಬ) newskadaba.com ಡಿ. 18 ಬೆಂಗಳೂರು: ಸಂಬಳ ಹೆಚ್ಚಿಸಬೇಕು ಮತ್ತು 38 ತಿಂಗಳ ಬಾಕಿ ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಡಿಸೆಂಬರ್‌ 31ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಮಾಡಲು ನಿರ್ಧರಿಸಿದ್ದಾರೆ. ಈ ಅನಿರ್ದಿಷ್ಟಾವಧಿ ಮುಷ್ಕರದಿಂದ ಸರ್ಕಾರಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಅನಿರ್ದಿಷ್ಟಾವಧಿ ಮುಷ್ಕರದ ಕುರಿತು ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್‌ ಫೆಡರೇಷನ್ ಪರವಾಗಿ ಹೆಚ್.

ಡಿ.31ರಿಂದ ಕೆಎಸ್ಆರ್ಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಿದ್ಧತೆ Read More »

ಕರ್ನಾಟಕ

ಇಂದಿನ ಹವಮಾನ ವರದಿ

(ನ್ಯೂಸ್ ಕಡಬ) newskadaba.com ಡಿ. 18 ಬೆಂಗಳೂರು:  ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಮೈ ಕೊರೆಯುವ ಚಳಿ ಹೆಚ್ಚಾಗಿದೆ. ಇನ್ನೂ ಎರಡು ದಿನ ಉತ್ತರ ಒಳನಾಡಿನಲ್ಲಿ ಶೀತ ಗಾಳಿ ಬೀಸುವ (cold wave) ಸಾಧ್ಯತೆ ಇದ್ದು, ದಟ್ಟ ಮಂಜು ಆವರಿಸಲಿದೆ. ತಾಪಮಾನ ವಾಡಿಕೆಗಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್‌ ಕಡಿಮೆ ಇರುವ ಸಾಧ್ಯತೆ ಇದ್ದು, ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ.18ರಂದು ಬುಧವಾರ ರಾಜ್ಯದಲ್ಲಿ ಒಣ ಹವಾಮಾನ ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಉತ್ತರ ಒಳನಾಡಿನ

ಇಂದಿನ ಹವಮಾನ ವರದಿ Read More »

ಕರ್ನಾಟಕ

ಚಿನ್ನದ ದರದಲ್ಲಿ ಮತ್ತೆ ಇಳಿಕೆ

(ನ್ಯೂಸ್ ಕಡಬ) newskadaba.com ಡಿ. 18 ಬೆಂಗಳೂರು: ಚಿನ್ನದ ದರದಲ್ಲಿಇಂದು ಕೊಂಚ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 15 ಮತ್ತು 16 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,135ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,784 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ

ಚಿನ್ನದ ದರದಲ್ಲಿ ಮತ್ತೆ ಇಳಿಕೆ Read More »

ಕರ್ನಾಟಕ

‘ಪ್ರತಿ ಕ್ರೇತ್ರಕ್ಕೆ ಕನಿಷ್ಟ 26 ಕೋಟಿ ರೂ.ಗೂ ಹೆಚ್ಚು ಅನುದಾನ ಸಿಗಲಿದೆ’- ಸಿಎಂ ಭರವಸೆ

(ನ್ಯೂಸ್ ಕಡಬ) newskadaba.com ಡಿ. 18ಬೆಂಗಳೂರು: ಕನಿಷ್ಟ 26 ಕೋಟಿ ರೂ.ಗೂ ಹೆಚ್ಚು ಹಣ ಒಂದೊಂದು ಕ್ಷೇತ್ರಕ್ಕೆ ಸಿಗಲಿದೆ. ಯಾರು ಬೇಸರ ಮಾಡಿಕೊಳ್ಳಬೇಡಿ ಎಂದು ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಂದು ಭರವಸೆ ನೀಡಿದ್ದಾರೆ. ನಮ್ಮದೇ ಸರ್ಕಾರ ಇದ್ದರೂ ನಮಗೆ ಅನುದಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನೋವು ತೋಡಿಕೊಂಡಿದ್ದರು. ಶಾಸಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಸದನದಲ್ಲೇ ಈ ಬಗ್ಗೆ ಘೋಷಣೆ ಮಾಡಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಿಎಂ ತಿಳಿಸಿದ್ದರು.ಅನುದಾನ ಕೊರತೆ ನೀಗಿಸಲು

‘ಪ್ರತಿ ಕ್ರೇತ್ರಕ್ಕೆ ಕನಿಷ್ಟ 26 ಕೋಟಿ ರೂ.ಗೂ ಹೆಚ್ಚು ಅನುದಾನ ಸಿಗಲಿದೆ’- ಸಿಎಂ ಭರವಸೆ Read More »

ಕರ್ನಾಟಕ

ದರ್ಶನ್ ಜಾಮೀನು ವಿಚಾರ: ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಿದ್ಧತೆ

(ನ್ಯೂಸ್ ಕಡಬ) newskadaba.com ಡಿ. 17ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ಗೆ ಮತ್ತು ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲು ಬೆಂಗಳೂರು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ. ಕೋರ್ಟ್ ಗೆ ಹೋಗಲು ತಯಾರಿ ನಡೆದಿದ್ದು ಶೀಘ್ರವೇ ಅರ್ಜಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತಿಳಿಸಿದ್ದಾರೆ. ಗೃಹ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಪೊಲೀಸರು ಚಾರ್ಜ್ಶೀಟ್ ಪ್ರತಿಗಳನ್ನು

ದರ್ಶನ್ ಜಾಮೀನು ವಿಚಾರ: ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಿದ್ಧತೆ Read More »

ಕರ್ನಾಟಕ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಡಿ. 17 ಬೆಂಗಳೂರು:  ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 1 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,139 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,788 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8 ಗ್ರಾಂ ಚಿನ್ನ 57,112

ಇಂದಿನ ಚಿನ್ನದ ದರ Read More »

ಕರ್ನಾಟಕ

ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್: ಜ.22ಕ್ಕೆ ವಿಚಾರಣೆ ಮುಂದೂಡಿಕೆ- ಸುಪ್ರೀಂ ಆದೇಶ

(ನ್ಯೂಸ್ ಕಡಬ) newskadaba.com ಡಿ. 16: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ರವರ ಅರ್ಜಿ ವಿಚಾರಣೆಯನ್ನು ಜನವರಿ 22ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಿತು. ಈ ವೇಳೆ ಕೌಂಟರ್ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತು. ಡಿಕೆಶಿ ಮೇಲಿನ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಯತ್ನಾಳ್ ಹಾಗೂ

ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್: ಜ.22ಕ್ಕೆ ವಿಚಾರಣೆ ಮುಂದೂಡಿಕೆ- ಸುಪ್ರೀಂ ಆದೇಶ Read More »

ಕರ್ನಾಟಕ
Scroll to Top