banglore

ಜಾಮೀನು ಸಿಗುತ್ತಿದ್ದಂತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ದರ್ಶನ್

(ನ್ಯೂಸ್ ಕಡಬ) newskadaba.com ಡಿ. 16 ಬೆಂಗಳೂರು: ನಟ ದರ್ಶನ್ ಜಾಮೀನು ಸಿಗುತ್ತಿದ್ದಂತೆ ಸಂಪೂರ್ಣವಾಗಿ ಗುಣಮುಖರಾದಂತೆ ಕಾಣಿಸುತ್ತಿದೆ. ಅವರು ವೈದ್ಯರ ಸಲಹೆ ಪಡೆದು ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಬೆನ್ನು ನೋವಿನ ಕಾರಣ ನಿಡಿ ಮಧ್ಯಂತರ ಜಾಮೀನು ಪಡೆದಿದ್ದರು. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲಿಯೇ ಇದ್ದರು. ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡಿಸದೇ ಇದ್ದರೆ ಪಾರ್ಶ್ವವಾಯು ಆಗುತ್ತದೆ ಎಂಬುವುದಾಗಿ ವೈದ್ಯರು ವರದಿ ನೀಡಿದ್ದರು. ಇದೇ ವರದಿ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆ ಸೇರಿದ್ದರು. ಒಂದೂವರೆ ತಿಂಗಳು ಕಳೆದರೂ […]

ಜಾಮೀನು ಸಿಗುತ್ತಿದ್ದಂತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ದರ್ಶನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಡಿ. 16 ಬೆಂಗಳೂರು: ಚಿನ್ನದ ದರದಲ್ಲಿ  ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 90 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 98 ರೂ. ಕಡಿಮೆಯಾಗಿದ್ದು, ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,140 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,789 ರೂ.ಗೆ ಇದೆ. ಇಂದಿನ 22 ಕ್ಯಾರಟ್‌ ಚಿನ್ನದರ 22 ಕ್ಯಾರಟ್‌ನ 8 ಗ್ರಾಂ

ಇಂದಿನ ಚಿನ್ನದ ದರ Read More »

ಕರ್ನಾಟಕ

ಬೆಂಗಳೂರಿನಲ್ಲಿ ಮಳೆ ಹಾನಿ ತಡೆಗಟ್ಟಲು 5,000 ಕೋಟಿ ರೂ.ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣಬೈರೇಗೌಡ

(ನ್ಯೂಸ್ ಕಡಬ) newskadaba.com ಡಿ. 14 ಬೆಂಗಳೂರು: ಬೆಂಗಳೂರಿನ ಮಳೆ-ಸಂಬಂಧಿತ ಸವಾಲುಗಳಿಗೆ ಶಾಶ್ವತ ಪರಿಹಾರವನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಸಮಗ್ರ ವಿಪತ್ತು ಪರಿಹಾರ ಯೋಜನೆಯನ್ನು ಜಾರಿಗೆ ತರಲು ಸಜ್ಜಾಗಿದೆ. ಇದು ಮೂಲಸೌಕರ್ಯಗಳನ್ನು ಹೆಚ್ಚಿಸಲು ಮತ್ತು ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ಉತ್ತಮಗೊಳಿಸಲು 5,000 ಕೋಟಿ ರೂಪಾಯಿಗಳ ಹೂಡಿಕೆ ಒಳಗೊಂಡಿದೆ. ರಾಜ್ಯದಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಇದೇ ರೀತಿಯ ಸಮಸ್ಯೆಗಳನ್ನು ಪರಿಹರಿಸಲು 425 ಕೋಟಿ ರೂಪಾಯಿಗಳನ್ನು ಮೀಸಲಿರಿಸಿದೆ. ಶುಕ್ರವಾರ ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮುಂಗಾರು ಮತ್ತು ಖಾರಿಫ್

ಬೆಂಗಳೂರಿನಲ್ಲಿ ಮಳೆ ಹಾನಿ ತಡೆಗಟ್ಟಲು 5,000 ಕೋಟಿ ರೂ.ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣಬೈರೇಗೌಡ Read More »

ಕರ್ನಾಟಕ

ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಡಿ. 14 ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ಕಳೆದ ಮಂಗಳವಾರ 2ಎ ಮೀಸಲಾತಿಗೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಲಿಂಗಾಯತ ಹೋರಾಟದ ವೇಳೆ ನಡೆದ ಲಾಠಿ ಚಾರ್ಜ್ ಸಮರ್ಥಿಸಿದ್ದಾರೆ. ಸಿಂದಗಿ ಶಾಸಕ ಅಶೋಕ ಮನಗೂಳಿ ಪುತ್ರಿ ವಿವಾಹದಲ್ಲಿ ಪಾಲ್ಗೊಂಡು ಇಲ್ಲಿ ತಂಗಿದ್ದ ಅವರು ಶುಕ್ರವಾರ ಮಾತನಾಡಿ, ಸುವರ್ಣ ಸೌಧಕ್ಕೆ ನುಗ್ಗಲು ಮುಂದಾದರು. ಕಲ್ಲು ಹೊಡೆದರು. ನನ್ನ ಬಳಿ ಫೋಟೊಗಳಿವೆ.

ಕಾನೂನು ನನಗೂ ಒಂದೇ, ಸ್ವಾಮೀಜಿಗೂ ಒಂದೇ: ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ಮತ್ತೆ ಚಿನ್ನದ ಬೆಲೆ ಇಳಿಕೆ

(ನ್ಯೂಸ್ ಕಡಬ) newskadaba.com ಡಿ. 14 ಬೆಂಗಳೂರು:  ಚಿನ್ನದ ದರದಲ್ಲಿ ಇಂದು ಕೂಡ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 90 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 98 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,140 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,789 ರೂ.ಗೆ ತಲುಪಿದೆ. ಇಂದಿನ 22 ಕ್ಯಾರಟ್‌ ಚಿನ್ನದ ದರ

ಮತ್ತೆ ಚಿನ್ನದ ಬೆಲೆ ಇಳಿಕೆ Read More »

ಕರಾವಳಿ

ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಗಳ ರದ್ದು; ಸುದ್ದಿಗೆ ಸ್ಪಷ್ಟನೆ ನೀಡಿದ ಶಿಕ್ಷಣ ಇಲಾಖೆ

(ನ್ಯೂಸ್ ಕಡಬ) newskadaba.com ಡಿ. 13. ಬೆಂಗಳೂರು:   2024-25ನೇ ಸಾಲಿನ ಶೈಕ್ಷಣಿಕ ಪ್ರವಾಸಗಳನ್ನು ರದ್ದು ಮಾಡಿಲ್ಲ. ಈಗಾಗಲೇ ತೆರಳಿರುವ ವಿದ್ಯಾರ್ಥಿಗಳನ್ನು ವಾಪಸು ಬರುವಂತೆ ಸೂಚಿಸಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಮುರ್ಡೇಶ್ವರದಲ್ಲಿ ನಡೆದ ಶಾಲಾ ಮಕ್ಕಳ ದುರಂತಕ್ಕೆ ಸಂಬಂಧಿಸಿ ಈ ಸುದ್ದಿ ಹಬ್ಬಿತ್ತು. ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ರದ್ದು ಕುರಿತಂತೆ ಹರಿದಾಡುತ್ತಿರುವ ಸುದ್ದಿ ಸುಳ್ಳು. ಈ ರೀತಿಯ ಯಾವುದೇ ಆದೇಶ ಇಲಾಖೆ ಹೊರಡಿಸಿಲ್ಲ.

ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಗಳ ರದ್ದು; ಸುದ್ದಿಗೆ ಸ್ಪಷ್ಟನೆ ನೀಡಿದ ಶಿಕ್ಷಣ ಇಲಾಖೆ Read More »

ಕರ್ನಾಟಕ

ಇಳಿಕೆ ಕಂಡ ಚಿನ್ನದ ಬೆಲೆ; ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಡಿ. 13. ಬೆಂಗಳೂರು:  ಆಭರಣ ಕೊಳ್ಳುವವರಿಗೆ  ಗುಡ್‌ನ್ಯೂಸ್‌ ಹೊರಬಿದ್ದಿದೆ. ಚಿನ್ನದ ದರದಲ್ಲಿ ಇಂದು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 55 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 60 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,230 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,887 ರೂ.ಗೆ ತಲುಪಿದೆ. ಇಂದಿನ 22 ಕ್ಯಾರಟ್‌

ಇಳಿಕೆ ಕಂಡ ಚಿನ್ನದ ಬೆಲೆ; ಇಂದಿನ ಚಿನ್ನದ ದರ Read More »

ಕರ್ನಾಟಕ

ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿರುದ್ಧ ರಾಜ್ಯ ಸರ್ಕಾರ ನಿರ್ಣಯ ಅಂಗೀಕಾರ:ಸಿ.ಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಡಿ. 13. ಬೆಂಗಳೂರು:  ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ವಿರೋಧಿಸಿ ಕರ್ನಾಟಕ ಸರ್ಕಾರ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಗತ್ಯಬಿದ್ದರೆ ಕೇರಳದಂತೆ ನಿರ್ಣಯ ಕೈಗೊಂಡು ಈ ಪ್ರಜಾಪ್ರಭುತ್ವ ವಿರೋಧಿ ಕ್ರಮದ ವಿರುದ್ಧ ಪ್ರಬಲ ಸಂದೇಶ ರವಾನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’’

ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿರುದ್ಧ ರಾಜ್ಯ ಸರ್ಕಾರ ನಿರ್ಣಯ ಅಂಗೀಕಾರ:ಸಿ.ಎಂ ಸಿದ್ದರಾಮಯ್ಯ Read More »

ಕರ್ನಾಟಕ

ಕರ್ನಾಟಕದಲ್ಲಿ ಡಿ.18 ರವರೆಗೆ ಮಳೆ ಮುನ್ಸೂಚನೆ; ಕನಿಷ್ಠ ತಾಪಮಾನ ಕುಸಿತ- IMD ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಡಿ. 13. ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಇರುವ ಹಿನ್ನೆಲೆಯಲ್ಲಿ ತಮಿಳುನಾಡು, ಕರ್ನಾಟಕದ ಸೇರಿದಂತೆ  ಹಲವೆಡೆ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಭಾರತದ ಹವಾಮಾನ ಇಲಾಖೆಯು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಏಳು ದಿನಗಳವರೆಗೆ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಕುಸಿತದೊಂದಿಗೆ ಮಳೆಯ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದಾಗಿ ಮನ್ನಾರ್ ಕೊಲ್ಲಿ ಮತ್ತು ಪಕ್ಕದ ಪ್ರದೇಶಗಳಲ್ಲಿ ರೂಪುಗೊಂಡಿರುವ ಸಾಧಾರಣ ಚಂಡಮಾರುತದವೊಂದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ದಕ್ಷಿಣ ತಮಿಳುನಾಡು ಕಡೆಗೆ ಚಲಿಸುವುದನ್ನು ಮುಂದುವರೆಸುತ್ತದೆ

ಕರ್ನಾಟಕದಲ್ಲಿ ಡಿ.18 ರವರೆಗೆ ಮಳೆ ಮುನ್ಸೂಚನೆ; ಕನಿಷ್ಠ ತಾಪಮಾನ ಕುಸಿತ- IMD ಎಚ್ಚರಿಕೆ Read More »

ಕರ್ನಾಟಕ

ಬೆಂಗಳೂರಿನಲ್ಲಿ ಇದೇ ಮೊದಲ ಬಾರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ , ಏರ್ ಆಂಬ್ಯುಲೆನ್ಸ್ ಗೆ ಪ್ಲಾನ್

(ನ್ಯೂಸ್ ಕಡಬ) newskadaba.com  ಡಿ. 12 ಬೆಂಗಳೂರು: ಬೆಂಗಳೂರಿನ ಟ್ರಾಫಿಕ್‌ ದಟ್ಟಣೆಯಲ್ಲಿ ಬಾಕಿಯಾಗಿ ಮೃತಪಡುವ, ಆರೋಗ್ಯ ಸಮಸ್ಯೆಯ  ರೋಗಿಗಳನ್ನು ಹೆಲ್ತ್‌ ಎಮರ್ಜೆನ್ಸಿ  ಸ್ಥಿತಿಯಲ್ಲಿ ತುರ್ತು ಆಸ್ಪತ್ರೆಗೆ ಸೇರಿಸಲು ರಾಜ್ಯ ಸರ್ಕಾರ ಹೊಸ ಯೋಜನೆ ಮಾಡಿದೆ. ಅದರಂತೆ, ಏರ್‌ ಆಂಬ್ಯುಲೆನ್ಸ್‌ ಬಳಸಲು ಮುಂದಾಗಿದೆ. ಆರೋಗ್ಯ ಇಲಾಖೆ ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದ್ದು, ಇದೇ ಮೊದಲ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಮುಂದಾಗಿದೆ. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಲಾಂಚ್ ಆಗಲಿದೆ. ಇಲ್ಲಿಗೆ ಏರ್‌

ಬೆಂಗಳೂರಿನಲ್ಲಿ ಇದೇ ಮೊದಲ ಬಾರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ , ಏರ್ ಆಂಬ್ಯುಲೆನ್ಸ್ ಗೆ ಪ್ಲಾನ್ Read More »

ಕರ್ನಾಟಕ
Scroll to Top