banglore

ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

(ನ್ಯೂಸ್ ಕಡಬ) newskadaba.com  ಡಿ. 11. ಬೆಂಗಳೂರು:  ಚಿನ್ನದ ದರ ಇಂದು ಯಥಾಸ್ಥಿತಿ ಕಾಯ್ದುಕೊಂಡಿದ್ದು,  ನಿನ್ನೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 80 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 87 ರೂ. ಹೆಚ್ಚಾಗಿತ್ತು. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,285ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,947 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ […]

ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ Read More »

ಕರ್ನಾಟಕ

ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತವರಣದೊಂದಿಗೆ ತುಂತುರು ಮಳೆ

(ನ್ಯೂಸ್ ಕಡಬ) newskadaba.com  ಡಿ. 11. ಬೆಂಗಳೂರು: ನೆರೆಯ ತಮಿಳು ನಾಡು ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದರ ಪ್ರಭಾವ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಇದೇ ರೀತಿಯ ಹವಾಮಾನ ಇನ್ನೂ ಮೂರ್ನಾಲ್ಕು ದಿನ ಮುಂದುವರೆಯುವ ಸಾಧ್ಯತೆಯಿದೆ. ಕೆಲವು ದಿನಗಳ ಹಿಂದಷ್ಟೇ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ಕೇರಳದ ಕೆಲವು ಜಿಲ್ಲೆಗಳಲ್ಲಿ ಫೆಂಗಲ್ ಚಂಡಮಾರುತ ಪ್ರಭಾವದಿಂದ ವ್ಯಾಪಕ ಮಳೆಯಾಗಿ ಶಾಲೆ-ಕಾಲೇಜುಗಳಿಗೆ ರಜೆ ಸಹ ಘೋಷಿಸಲಾಗಿತ್ತು.

ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತವರಣದೊಂದಿಗೆ ತುಂತುರು ಮಳೆ Read More »

ಕರ್ನಾಟಕ

ಮತ್ತೆ ಏರಿಕೆ ಕಂಡ ಚಿನ್ನದ ದರ; ಇಂದಿನ ಚಿನ್ನದ ದರ ಎಷ್ಟಿದೆ?

(ನ್ಯೂಸ್ ಕಡಬ) newskadaba.com .ಡಿ. 11. ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೂಡ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 80 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 87 ರೂ. ಹೆಚ್ಚಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,285ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,947 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8

ಮತ್ತೆ ಏರಿಕೆ ಕಂಡ ಚಿನ್ನದ ದರ; ಇಂದಿನ ಚಿನ್ನದ ದರ ಎಷ್ಟಿದೆ? Read More »

ಕರ್ನಾಟಕ

ಆಭರಣಗಳ ಬೆಲೆ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com . 10. ಬೆಂಗಳೂರು:   ಚಿನ್ನದ ದರದಲ್ಲಿ ಇಂದು ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು  22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 75 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 86 ರೂ. ಹೆಚ್ಚಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,205ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,860 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8

ಆಭರಣಗಳ ಬೆಲೆ ಮತ್ತೆ ಏರಿಕೆ Read More »

ಕರ್ನಾಟಕ

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಆಗ್ರಹ: ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ ಸಿ.ಎಂ ಖಡಕ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com . 10. ಬೆಂಗಳೂರು:  ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆಯು ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆ ಅತ್ಯಂತ ಬಾಲಿಶವಾದದ್ದು. ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂ.ಇ.ಎಸ್

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಆಗ್ರಹ: ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ ಸಿ.ಎಂ ಖಡಕ್ ಎಚ್ಚರಿಕೆ Read More »

ಕರ್ನಾಟಕ

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com , ಡಿ. 09. ಬೆಂಗಳೂರು:  ಚಿನ್ನದ ದರದಲ್ಲಿ ಇಂದು ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 15 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 16 ರೂ. ಹೆಚ್ಚಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,130 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,778 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರಗಳ

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರಾವಳಿ

ಬೆಂಗಳೂರಿನಲ್ಲಿ ಮುಂದಿನ ವರ್ಷದಿಂದ ನೀರಿನ ದರ ಹೆಚ್ಚಳ ಸಾಧ್ಯತೆ

(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು:  ಬೆಂಗಳೂರಿಗರಿಗೆ ಮುಂದಿನ ವರ್ಷದ ಆರಂಭದಿಂದ ನೀರಿನ ದರ ಹೆಚ್ಚಳವಾಗುವ ಸಾಧ್ಯತೆಯಿದೆ. BWSSB ನೀರಿನ ದರ ಪರಿಷ್ಕರಣೆಗೆ ಮುಂದಾಗಿದ್ದು, ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುವ ಮುಂದಿನ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತಿದೆ. ನೀರಿನ ದರ ಪರಿಷ್ಕರಣೆಗೆ ಬೆಂಬಲ ನೀಡುವಂತೆ BWSSB ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ನಗರದ ಎಲ್ಲಾ 27 ಶಾಸಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಮಂಡಳಿಯು ಎದುರಿಸುತ್ತಿರುವ

ಬೆಂಗಳೂರಿನಲ್ಲಿ ಮುಂದಿನ ವರ್ಷದಿಂದ ನೀರಿನ ದರ ಹೆಚ್ಚಳ ಸಾಧ್ಯತೆ Read More »

ಕರ್ನಾಟಕ

ರಾಜ್ಯಪಾಲರ ಅಧಿಕಾರ ಮತ್ತಷ್ಟು ಕಡಿತಕ್ಕೆ ಸರ್ಕಾರ ಚಿಂತನೆ

(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು: ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ (ಕೆಎಸ್‌ಯು) 2000ಕ್ಕೆ ತಿದ್ದುಪಡಿ ತರುವ ಮೂಲಕ ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಿಸಿ ರಾಜ್ಯಪಾಲರಿಗೆ ಇರುವ ಅಧಿಕಾರ ಮತ್ತಷ್ಟು ಮೊಟಕುಗೊಳಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸುಳಿವು ನೀಡಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಗುಜರಾತ್‌ನಲ್ಲಿ ವಿವಿ ಆಡಳಿ ತಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸಲಾಗಿದೆ. ಅಲ್ಲಿ ಘಟಿಕೋತ್ಸವದ ಅಧ್ಯಕ್ಷತೆ ಸೀಮಿತಗೊಳಿಸುವ ಮೂಲಕ ವಿವಿಗಳ ಕುಲಪತಿಯಾಗಿರುವ ರಾಜ್ಯಪಾಲರ ಪ್ರಮುಖ ಅಧಿಕಾರವನ್ನು ಕಡಿತಗೊಳಿಸಲಾಗಿದೆ.

ರಾಜ್ಯಪಾಲರ ಅಧಿಕಾರ ಮತ್ತಷ್ಟು ಕಡಿತಕ್ಕೆ ಸರ್ಕಾರ ಚಿಂತನೆ Read More »

ಕರ್ನಾಟಕ

ಬೆಂಗಳೂರು: ಆನ್ಲೈನ್ ಜೂಜಾಟದ ಹುಚ್ಚು- ಸಾಲ ತೀರಿಸಲು ಸಾಧ್ಯವಾಗದೆ ವಿದ್ಯಾರ್ಥಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು: ಆನ್‌ಲೈನ್ ಜೂಜಾಟಕ್ಕೆ ವ್ಯಸನಿಯಾಗಿದ್ದ 20 ವರ್ಷದ ಕಾಲೇಜು ವಿದ್ಯಾರ್ಥಿ ಸಾಲ ತೀರಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪುರಂ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ 2ನೇ ವರ್ಷದ ವಿದ್ಯಾರ್ಥಿಯಾಗಿದ್ದ ಪ್ರವೀಣ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ನವೆಂಬರ್ 23 ರಂದು ಕೆಆರ್ ಪುರಂನಲ್ಲಿರುವ ಪ್ರವೀಣ್ ನಿವಾಸದಲ್ಲಿ ಈ ಘಟನೆ ನಡೆದಿದ್ದು, ಹಣವನ್ನು ಹಿಂದಿರುಗಿಸುವಂತೆ ಸ್ನೇಹಿತರು ಒತ್ತಡ ಹೇರಿದ್ದಹಿನ್ನೆಲೆಯಲ್ಲಿ ಪ್ರವೀಣ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೋಷಕರು ಡಿಸೆಂಬರ್

ಬೆಂಗಳೂರು: ಆನ್ಲೈನ್ ಜೂಜಾಟದ ಹುಚ್ಚು- ಸಾಲ ತೀರಿಸಲು ಸಾಧ್ಯವಾಗದೆ ವಿದ್ಯಾರ್ಥಿ ಆತ್ಮಹತ್ಯೆ! Read More »

ಕರ್ನಾಟಕ

ಬಾಲಿವುಡ್ ಸಿನೆಮಾದಲ್ಲಿ ಛತ್ರಪತಿ ಶಿವಾಜಿ ಲುಕ್ ನಲ್ಲಿ ರಿಷಬ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟ ರಿಷಬ್ ಶೆಟ್ಟಿ ಅವರು ಕಾಂತಾರ ಚಿತ್ರದಿಂದಾಗಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಹೀಗಾಗಿ ಹಲವು ಭಾಷೆಗಳಿಂದ ಸಿನಿಮಾ ಅವಕಾಶಗಳು ಅವರನ್ನು ಅರಸಿ ಬರುತ್ತಿವೆ. ಇದೀಗ ಛತ್ರಪತಿ ಶಿವಾಜಿ ಕತೆಯುಳ್ಳ ಬಾಲಿವುಡ್ ಸಿನಿಮಾದಲ್ಲಿ ನಟಿಸಲು ರಿಷಬ್ ಶೆಟ್ಟಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರು ಛತ್ರಪತಿ ಶಿವಾಜಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಿಂದಿಯ ಸೂಪರ್ ಹಿಟ್ ನಿರ್ದೇಶಕ ಸಂದೀಪ್ ಸಿಂಗ್ ಈ ಸಿನಿಮಾಗೆ ಆ್ಯಕ್ಷನ್ ಕಟ್

ಬಾಲಿವುಡ್ ಸಿನೆಮಾದಲ್ಲಿ ಛತ್ರಪತಿ ಶಿವಾಜಿ ಲುಕ್ ನಲ್ಲಿ ರಿಷಬ್ ಶೆಟ್ಟಿ Read More »

ಸಿನಿಮಾ
Scroll to Top