banglore

ಬೆಂಗಳೂರನ್ನು ಆರೋಗ್ಯ ಸಿಟಿ ಮಾಡಲು ಸರ್ಕಾರ ಸಿದ್ಧ: ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ದೇಶದಲ್ಲಿಯೇ ಮೊದಲ ಆರೋಗ್ಯ ನಗರವನ್ನಾಗಿ ಬೆಂಗಳೂರನ್ನು ಪರಿವರ್ತಿಸುವ ಆರೋಗ್ಯ ಸಿಟಿ ದೃಷ್ಠಿಕೋನವನ್ನು ಬೆಂಬಲಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಹೇಳಿದರು. ನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಆರೋಗ್ಯ ವಲ್ಡ್, ರೋಟರಿ ಮತತು ಬಿ-ಪ್ಯಾಕ್ ಸಹಯೋಗದಲ್ಲಿ ನಡೆದ ಆರೋಗ್ಯ ಸಿಟಿ ಸಮ್ಮಿಟ್-2024 ಉದ್ಘಾಟಿಸಿ ಸಚಿವರು ಮಾತನಾಡಿದರು. ಆರೋಗ್ಯ ನಮ್ಮೆಲ್ಲರ ಮೊದಲ ಪ್ರಾಶಸ್ತ್ಯವಾಗಬೇಕು. ಆದರೆ, ಇಂದು ಒಬೆಸಿಟಿ, ಡಯಾಬಿಟಿಸ್, ಬಿಪಿ, ಒತ್ತಡ ಹೀಗೆ […]

ಬೆಂಗಳೂರನ್ನು ಆರೋಗ್ಯ ಸಿಟಿ ಮಾಡಲು ಸರ್ಕಾರ ಸಿದ್ಧ: ಸಚಿವ ದಿನೇಶ್ ಗುಂಡೂರಾವ್ Read More »

ಕರ್ನಾಟಕ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದಿನಿಂದ “ಭಾರತೀಯ ಭಾಷಾ ಉತ್ಸವ”

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದಿನಿಂದ ‘ಭಾರತೀಯ ಭಾಷಾ ಉತ್ಸವ’ ಕಾರ್ಯಕ್ರಮವನ್ನು ಆಯೋಜಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ದೇಶದ ವಿವಿಧ ಭಾಷೆಗಳ ಬಗ್ಗೆ ಅರಿವು ಹಾಗೂ ಮೆಚ್ಚುಗೆ ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ʼಭಾರತೀಯ ಭಾಷಾ ಉತ್ಸವ’ವನ್ನು ಸ್ವಾತಂತ್ರ್ಯ ಹೋರಾಟಗಾರ, ಮಹಾಕವಿ ಸುಬ್ರಮಣ್ಯ ಭಾರತೀ ಅವರ ಜನ್ಮದಿನಾಚರಣೆಯ ಅಂಗವಾಗಿ ಡಿಸೆಂಬರ್‌ 4ರಿಂದ 11ರವರೆಗೆ ಆಚರಿಸಲಾಗುತ್ತದೆ. ಶಾಲಾ ಹಂತದಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ‘ಭಾಷೆಗಳ ಮೂಲಕ ಏಕತೆ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದಿನಿಂದ “ಭಾರತೀಯ ಭಾಷಾ ಉತ್ಸವ” Read More »

ಕರ್ನಾಟಕ

ಫೆಂಗಲ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಇಂದು, ನಾಳೆ ಮಳೆ

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ಫೆಂಗಲ್ ಚಂಡಮಾರುತದ ಅಬ್ಬರದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದ್ದು, ಮುಂದಿನ ಒಂದೆರಡು ದಿನ ಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಫೆಂಗಲ್ ಚಂಡಮಾರುತ ತಮಿಳುನಾಡು, ರಾಜ್ಯದ ದಕ್ಷಿಣ ಒಳನಾಡಿನ ಮೂಲಕ ಇದೀಗ ಅರಬ್ಬಿ ಸಮುದ್ರ ಸೇರಿಕೊಂಡಿದೆ. ಚಂಡಮಾರುತದ ಪ್ರಭಾವ ಕಡಿಮೆಯಾಗಿದ್ದರೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಪ್ರಮಾಣದ ಮಳೆಯಾಗಿದೆ.  ಒಟ್ಟಾರೆ ರಾಜ್ಯದಲ್ಲಿ ಡಿ.9ರ ವರೆಗೆ

ಫೆಂಗಲ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಇಂದು, ನಾಳೆ ಮಳೆ Read More »

ಕರ್ನಾಟಕ

‘ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ 44 ಕೋಟಿಗಳನ್ನು ಮಂಜೂರು’ – ಸಿಎಂ

(ನ್ಯೂಸ್ ಕಡಬ) newskadaba.com ಡಿ. 03 ಬೆಂಗಳೂರು : ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು. ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಸಂವಿಧಾನದಲ್ಲಿ ಎಲ್ಲರೂ ಬದುಕುವ , ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ

‘ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ 44 ಕೋಟಿಗಳನ್ನು ಮಂಜೂರು’ – ಸಿಎಂ Read More »

ಕರ್ನಾಟಕ

ಕವಿತಾ ಲಂಕೇಶ್ ನೇತೃತ್ವದಲ್ಲಿ ಲೈಂಗಿಕ ದೌರ್ಜನ್ಯ ತಡೆ ಕಮಿಟಿ ರಚನೆ

(ನ್ಯೂಸ್ ಕಡಬ) newskadaba.com ಡಿ. 03 ಬೆಂಗಳೂರು: ಕರ್ನಾಟಕ ಚಲನಚಿತ್ರೋದ್ಯಮದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿ  ಸಮಿತಿ ರಚಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆದೇಶ ಹೊರಡಿಸಿದೆ. ನಿರ್ದೇಶಕಿ ಕವಿತಾ ಲಂಕೇಶ್‌ ಅವರನ್ನು ಇದಕ್ಕೆ ಅಧ್ಯಕ್ಷರನ್ನಾಗಿಸಲಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಚಿತ್ರರಂಗದ ಸದಸ್ಯರು ಹಾಗೂ ಮಹಿಳಾ ಸಂಘಟನೆಗಳ ಹಲವು ತಿಂಗಳುಗಳ ಒತ್ತಡಕ್ಕೆ ಮಣಿದಿರುವ ವಾಣಿಜ್ಯ ಮಂಡಳಿ, ಕೊನೆಗೂ ಸಮಿತಿ ರಚಿಸಿದೆ. ಕೇರಳ ಚಿತ್ರರಂಗದ ಲೈಂಗಿಕ ದೌರ್ಜನ್ಯದ ಕುರಿತು ಜಸ್ಟೀಸ್ ಹೇಮಾ

ಕವಿತಾ ಲಂಕೇಶ್ ನೇತೃತ್ವದಲ್ಲಿ ಲೈಂಗಿಕ ದೌರ್ಜನ್ಯ ತಡೆ ಕಮಿಟಿ ರಚನೆ Read More »

ಕರ್ನಾಟಕ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಡಿ. 03 ಬೆಂಗಳೂರು: ನಿನ್ನೆ ಇಳಿಕೆ ಕಂಡಿದ ಚಿನ್ನದ ದರದಲ್ಲಿ ಇಂದು ಏರಿಕೆ ಆಗಿದೆ . ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ದರದಲ್ಲಿ ತಲಾ 40 ರೂ. ಮತ್ತು 43 ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,130 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,778 ರೂ. ಇದೆ. 22 ಕ್ಯಾರಟ್‌

ಇಂದಿನ ಚಿನ್ನದ ದರ Read More »

ಕರ್ನಾಟಕ

ಬೆಂಗಳೂರಿನಿಂದ ಶಬರಿಮಲೆಗೆ ಐರಾವತ, ವೋಲ್ವೋ ಬಸ್ ಸೇವೆ ಶುರು

(ನ್ಯೂಸ್ ಕಡಬ) newskadaba.com ಡಿ. 02. ಬೆಂಗಳೂರು : ಈಗಾಗಲೇ ಶಬರಿಮಲೆಯಲ್ಲಿ ಅಯ್ಯಪ್ಪನ  ದರ್ಶನ ಪ್ರಾರಂಭವಾಗಿದ್ದು, ಭಕ್ತರು ಸಾಗರೋಪಾದಿಯಲ್ಲಿ ಜಮಾಯಿಸುತ್ತಿದ್ದಾರೆ. ಡಿಸೆಂಬರ್‌ನಿಂದ ಜನವರಿವರೆಗೆ ಕರ್ನಾಟಕದಿಂದ ಶಬರಿಮಲೆಗೆ ಯಾತ್ರಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣ ಬೆಳೆಸುತ್ತಾರೆ. ಈ ಬಾರಿ ಭಕ್ತರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗುಡ್‌ ನ್ಯೂಸ್‌ ನೀಡಿದ್ದು, ಇನ್ನು ಮುಂದೆ ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಸುಗಮವಾಗಲಿದೆ. ಭಕ್ತರಿಗೆ ಅನುಕೂಲಕರವಾಗುವಂತೆ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ ಸೇವೆಯನ್ನು ಆರಂಭಿಸಿದೆ. ರಾಜಧಾನಿ ಬೆಂಗಳೂರಿನಿಂದ ಕೇರಳದ ವರೆಗೆ ಇನ್ನು ಐರಾವತ ವೋಲ್ವೋ ಬಸ್‌ಗಳು ಸಂಚರಿಸಲಿವೆ.

ಬೆಂಗಳೂರಿನಿಂದ ಶಬರಿಮಲೆಗೆ ಐರಾವತ, ವೋಲ್ವೋ ಬಸ್ ಸೇವೆ ಶುರು Read More »

ಕರ್ನಾಟಕ

ವಿಕ್ರಮ್ ಗೌಡ ಎನ್ಕೌಂಟರ್ ನ್ಯಾಯಾಂಗ ತನಿಖೆಯಾಗಲಿ: ನಕ್ಸಲ್ ಪುನರ್ವಸತಿ ಸಮಿತಿಯ ಸದಸ್ಯರ ಆಗ್ರಹ

(ನ್ಯೂಸ್ ಕಡಬ) newskadaba.com ನ. 29. ಬೆಂಗಳೂರು:  ಪಶ್ಚಿಮ ಘಟ್ಟಗಳ ಕೆಲವು ಭಾಗಗಳಲ್ಲಿ ಸಕ್ರಿಯವಾಗಿರುವ ಸಿಪಿಐ (ಮಾವೋವಾದಿ)ಪಕ್ಷದ ಎಡಪಂಥೀಯ ಉಗ್ರಗಾಮಿಗಳು  ಶರಣಾಗಲು ಮತ್ತು ಮುಖ್ಯವಾಹಿನಿಗೆ ಸೇರುವಂತೆ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯರು ಮನವಿ ಮಾಡಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಮಾರ್ಗಸೂಚಿಗಳ ಪ್ರಕಾರ ಇತ್ತೀಚೆಗೆ ನಡೆದ ನಕ್ಸಲ್ ನಾಯಕ ವಿಕ್ರಮ್ ಗೌಡನ ಎನ್‌ಕೌಂಟರ್ ಹತ್ಯೆಯ ಬಗ್ಗೆ ಸರ್ಕಾರ ತನಿಖೆ ನಡೆಸುವಂತೆಯೂ ಅವರು ಸಲಹೆ ನೀಡಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸದಸ್ಯರಾದ ಬಂಜಗೆರೆ ಜಯಪ್ರಕಾಶ್,

ವಿಕ್ರಮ್ ಗೌಡ ಎನ್ಕೌಂಟರ್ ನ್ಯಾಯಾಂಗ ತನಿಖೆಯಾಗಲಿ: ನಕ್ಸಲ್ ಪುನರ್ವಸತಿ ಸಮಿತಿಯ ಸದಸ್ಯರ ಆಗ್ರಹ Read More »

ಬ್ರೇಕಿಂಗ್ ನ್ಯೂಸ್

ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವುದಿಲ್ಲ: ಸಚಿವ ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 28. ಪರಮೇಶ್ವರ್ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಮತ್ತು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಯಾರಿಗೂ ಗೊತ್ತಿಲ್ಲದೇ ಕದ್ದು ಮುಚ್ಚಿ ತೆಗೆದುಕೊಂಡಿರುವ ತೀರ್ಮಾನವೇನಲ್ಲ. ಚುನಾವಣೆಗೂ ಮೊದಲೇ ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಜನಸಮುದಾಯ ನಮ್ಮನ್ನು ನಂಬಿ ಮತ ಚಲಾಯಿಸಿರಬಹುದು. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನ ಮಾಡುವುದು ನಮ್ಮ‌ ಕರ್ತವ್ಯ. ನಮ್ಮ ನಮ್ಮ ಅಭಿಪ್ರಾಯಗಳು ಬೇರೆ ಇರಬಹುದು. ನಾವು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಬೇಕು. ಯಾವುದೇ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ

ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವುದಿಲ್ಲ: ಸಚಿವ ಪರಮೇಶ್ವರ್ Read More »

ಕರ್ನಾಟಕ

ಆದಿವಾಸಿಗಳಿಗೆ ಮೂಲಸೌಕರ್ಯ, ಆಸ್ತಿ ಪತ್ರ ಒದಗಿಸಬೇಕು: ಸಿ.ಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಅರಣ್ಯದ ಅಂಚಿನಲ್ಲಿ ವಾಸಿಸುವ ಆದಿವಾಸಿಗಳಿಗೆ ಸೂಕ್ತ ಮೂಲ ಸೌಕರ್ಯ, ಹಾಗೂ ಆಸ್ತಿ ಮಾರಾಟ ಪತ್ರಗಳನ್ನು ನೀಡುವಂತೆ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದರು. ಸಚಿವ ಈಶ್ವರ ಬಿ ಖಂಡ್ರೆ ಮತ್ತು ಇತರ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಅವರು, ಆದಿವಾಸಿಗಳಿಗೆ ಸೂಕ್ತ ವಸತಿ, ಕುಡಿಯುವ ನೀರು, ನೈರ್ಮಲ್ಯ, ರಸ್ತೆ ಸಂಪರ್ಕ ಮತ್ತು ವಿದ್ಯುತ್ ನೀಡಲು ಕ್ರಮಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಅರಣ್ಯದ ಅಂಚಿನಲ್ಲಿರುವ

ಆದಿವಾಸಿಗಳಿಗೆ ಮೂಲಸೌಕರ್ಯ, ಆಸ್ತಿ ಪತ್ರ ಒದಗಿಸಬೇಕು: ಸಿ.ಎಂ ಸಿದ್ದರಾಮಯ್ಯ Read More »

ಕರ್ನಾಟಕ
Scroll to Top