banglore

ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ: ಗೆಲುವಿನ ಬಳಿಕ ಸಿಪಿ ಯೋಗೇಶ್ವರ್

(ನ್ಯೂಸ್ ಕಡಬ)newskadaba.com   ಬೆಂಗಳೂರು, ನ.22:  ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ಇಂದು  ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದೆ. ಚನ್ನಪಟ್ಟಣ ಉಪಚುನಾವಣೆ ಫಲಿತಾಂಶವೂ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಗೆಲುವು ದಾಖಲಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ, ಕೇಂದ್ರ ಸಚಿವ ಎಚ್ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಹ್ಯಾಟ್ರಿಕ್ ಸೋಲಾಗಿದೆ.ಚನ್ನಪಟ್ಟಣದಲ್ಲಿ ಗೆಲುವಿನ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಪಿ ಯೋಗೇಶ್ವರ್ ಅವರು, ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ […]

ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ: ಗೆಲುವಿನ ಬಳಿಕ ಸಿಪಿ ಯೋಗೇಶ್ವರ್ Read More »

ಕರ್ನಾಟಕ

ಬೆಂಗಳೂರಿನಲ್ಲಿ ಏರ್ ಇಂಡಿಯಾದಿಂದ ವಿಮಾನ ನಿರ್ವಹಣೆ ತರಬೇತಿ ಸಂಸ್ಥೆ ಸ್ಥಾಪನೆ!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22.  ಬೆಂಗಳೂರಿನಲ್ಲಿ ಮೂಲಭೂತ ನಿರ್ವಹಣೆ ತರಬೇತಿ ಸಂಸ್ಥೆ ಸ್ಥಾಪಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಶುಕ್ರವಾರ ಹೇಳಿದೆ. ಇದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಪ್ರಮಾಣೀಕರಿಸಿದ ಸಂಯೋಜಿತ 2 + 2 ವರ್ಷಗಳ ವಿಮಾನ ನಿರ್ವಹಣೆ ಎಂಜಿನಿಯರಿಂಗ್ ತರಬೇತಿನೀಡಲಿದೆ. ಭಾರತದಲ್ಲಿ ದೃಢವಾದ, ಭವಿಷ್ಯಕ್ಕೆ ಸಿದ್ಧವಾದ ವಾಯುಯಾನ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವತ್ತ ಒಂದು ಹೆಜ್ಜೆಯಾಗಿದೆ ಎಂದು ಏರ್ ಇಂಡಿಯಾ ಕಂಪನಿ ಹೇಳಿದೆ. ವಿಮಾನ ನಿರ್ವಹಣಾ ಎಂಜಿನಿಯರಿಂಗ್ ತರಬೇತಿ ಕಾರ್ಯಕ್ರಮಕ್ಕಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BIAL)

ಬೆಂಗಳೂರಿನಲ್ಲಿ ಏರ್ ಇಂಡಿಯಾದಿಂದ ವಿಮಾನ ನಿರ್ವಹಣೆ ತರಬೇತಿ ಸಂಸ್ಥೆ ಸ್ಥಾಪನೆ! Read More »

ಕರ್ನಾಟಕ

ಇಂದು ಮತ್ತೆ ಚಿನ್ನದ ದರದಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಚಿನ್ನದ ದರದಲ್ಲಿ ದಿನದಿಂದ ದಿನಕ್ಕೆ ಎರಿಕೆ ಕಾಣುತ್ತಿದ್ದು, ಇಂದು ಕೂಡ ಏರಿಕೆ ಕಂಡಿದೆ. ಇಂದು 22 ಕ್ಯಾರಟ್‌ ಚಿನ್ನದ ದರ  ತಲಾ 80 ರೂ.  ಮತ್ತು 24 ಕ್ಯಾರಟ್‌ ಚಿನ್ನದ ದರ ಮತ್ತು ತಲಾ 87 ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,225 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,882 ರೂ.ಗೆ ತಲುಪಿದೆ. 22

ಇಂದು ಮತ್ತೆ ಚಿನ್ನದ ದರದಲ್ಲಿ ಏರಿಕೆ Read More »

ಕರ್ನಾಟಕ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26 ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ.26 ಕ್ಕೆ ಮುಂದೂಡಿದೆ. ಕೊಲೆ ಕೇಸ್‌ನಲ್ಲಿ ದರ್ಶನ್, ಪವಿತ್ರಾಗೌಡ ಸೇರಿ ಆರು ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಾಯಿತು. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ.ಈ ವೇಳೆ ದರ್ಶನ್ ಪರ ವಾದ ಮಂಡಿಸಿದ ಸಿ.ವಿ.ನಾಗೇಶ್, ಹೊಸದಾಗಿ ಮತ್ತೊಂದು ರಿಪೋರ್ಟ್ ನೀಡಿದರು. ಅಲ್ಲದೇ, ಶನಿವಾರಕ್ಕೆ ವಾದ ಮಂಡನೆಗೆ ಅವಕಾಶ ಕೋರಿದರು.

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26 ಕ್ಕೆ ಮುಂದೂಡಿಕೆ Read More »

ಕರ್ನಾಟಕ

ಪಾನ್ ಕಾರ್ಡ್ ಆಧರಿಸಿ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆಕ್ಷೇಪ

(ನ್ಯೂಸ್ ಕಡಬ) newskadaba.com ಬೆಂಗಳೂರು , ನ.22.ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಪ್ಯಾನ್ ಕಾರ್ಡನ್ನು ಆಧಾರವಾಗಿ ಇಟ್ಟುಕೊಂಡು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುತ್ತಿದ್ದಾರೆ. ಬಿಪಿಎಲ್ 11.5 ಲಕ್ಷ ಕಾರ್ಡುಗಳನ್ನು ಏಕಾಏಕಿ ರದ್ದು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ 10-15 ಲಕ್ಷ ಕಾರ್ಡ್‍ಗಳನ್ನು ರದ್ದು ಮಾಡಲಿದ್ದಾರೆ.

ಪಾನ್ ಕಾರ್ಡ್ ಆಧರಿಸಿ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆಕ್ಷೇಪ Read More »

ಕರ್ನಾಟಕ

ಆದಾಯ ತೆರಿಗೆ ಪಾವತಿಸದವರ, ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಮಾತ್ರವೇ ರದ್ದು: ಸಿ.ಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.21. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್‌ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅನರ್ಹರ ಬಿಪಿಎಲ್‌ ಕಾರ್ಡ್‌ ರದ್ದತಿ ಮಾಡುವ ರಾಜ್ಯ ಸರ್ಕಾರದ ಅಭಿಯಾನಕ್ಕೆ ಭಾರೀ ಜನಾಕ್ರೋಶ ಮತ್ತು ಈ ಅಭಿಯಾನದ ವಿರುದ್ಧ ಬಿಜೆಪಿ ನಾಯಕರು ಸರಣಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸೂಚನೆ ನೀಡಿದ್ದಾರೆ. ಸರ್ಕಾರಿ ನೌಕರರು

ಆದಾಯ ತೆರಿಗೆ ಪಾವತಿಸದವರ, ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಮಾತ್ರವೇ ರದ್ದು: ಸಿ.ಎಂ Read More »

ಕರ್ನಾಟಕ

ಕರ್ನಾಟಕದಲ್ಲಿ ಹೊರರೋಗಿ, ಒಳರೋಗಿ ಶುಲ್ಕ ದುಬಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 20. ಕರ್ನಾಟಕದಲ್ಲಿ ಬೆಲೆ ಏರಿಕೆ ಸರಣಿ ಮುಂದುವರೆದಿದ್ದು, ಇದೀಗ ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಹೊರರೋಗಿ ಮತ್ತು ಒಳರೋಗಿ ಸೇವೆಗಳ ಶುಲ್ಕವನ್ನು ಹೆಚ್ಚಿಸಲು ರಾಜ್ಯ ಆರೋಗ್ಯ ಇಲಾಖೆ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಕರ್ನಾಟಕದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆ, ಮಿಂಟೊ ಆಸ್ಪತ್ರೆ ಸೇರಿದಂತೆ ಪ್ರಮುಖ ಸರ್ಕಾರಿ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮತ್ತು ರಾಜ್ಯ ಟ್ರಾಮಾ ಕೇರ್ ಕೇಂದ್ರಗಳಲ್ಲಿ ಹೊರರೋಗಿ ಮತ್ತು ಒಳರೋಗಿ ಸೇವೆಗಳ

ಕರ್ನಾಟಕದಲ್ಲಿ ಹೊರರೋಗಿ, ಒಳರೋಗಿ ಶುಲ್ಕ ದುಬಾರಿ Read More »

ಕರ್ನಾಟಕ

2028ಕ್ಕೆ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ: ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 20. ಮಹಿಳೆಯರು, ಬಡವರು, ತಳ ಸಮುದಾಯಗಳ ಮೀಸಲಾತಿ ವಿರೋಧಿಯಾಗಿರುವ ಬಿಜೆಪಿ ಸರ್ಕಾರ 2028ರ ಬಳಿಕ ಅಧಿಕಾರದಲ್ಲಿ ಇರುವುದಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಭಾರತ್ ಜೋಡೋ ಭವನದಲ್ಲಿರುವ ಇಂದಿರಾ ಗಾಂಧಿ ಆಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ

2028ಕ್ಕೆ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ: ಸಿಎಂ Read More »

ಕರ್ನಾಟಕ

ಅರ್ಹರಲ್ಲದವರ ಕಾರ್ಡ್ ಮಾತ್ರ ರದ್ದು: ಸಿ.ಎಂ.ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರವೇ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು. ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ. ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು

ಅರ್ಹರಲ್ಲದವರ ಕಾರ್ಡ್ ಮಾತ್ರ ರದ್ದು: ಸಿ.ಎಂ.ಸಿದ್ದರಾಮಯ್ಯ Read More »

ಕರ್ನಾಟಕ

”ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್ಪೊ” ಲೋಗೋ ಅನಾವರಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ದೇಶ ವಿದೇಶಗಳ ಸಂಸ್ಕೃತಿಯನ್ನು ಪ್ರತಿನಿಧಿಸುವ ’ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್‌ಪೋ ’ದ ಲೋಗೋವನ್ನು ಸುಪ್ರೀಂ ಕೋರ್ಟ್ ಹಾಗೂ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿಗಳಾದ ಸಂತೋಷ ಹೆಗಡೆ ಅನಾವರಣ ಮಾಡಿದರು.ಮಿರಾಯ ಇವೆಂಟ್ಸ್ ಪ್ರೈವೇಟ್ ಲಿಮಿಟೆಡ್ ಇವರ ವತಿಯಿಂದ ಹಾಗು ಕರ್ನಾಟಕದ ಸರ್ಕಾರದ ಪ್ರವಾಸೋದ್ಯಮ ಇಲಾಖೆ ಇವರ ಸಹಯೋಗದೊಂದಿಗೆ ’ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್ಪೋ ’ ಎನ್ನುವ ಶೀರ್ಷಿಕೆಯನ್ನು ಹೊಂದಿರುವ ವಿನೂತನ ಕಾರ್ಯಕ್ರಮ ೨೦೨೫ರ ಏಪ್ರಿಲ್ ೯ ರಿಂದ ೧೪ರವರೆಗೆ ಬೆಂಗಳೂರಿನ ಅರಮನೆ

”ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್ಪೊ” ಲೋಗೋ ಅನಾವರಣ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top