banglore

ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಏರಿಕೆ ಕಂಡಿದೆ. ಇಂದು 22 ಕ್ಯಾರಟ್‌ ಚಿನ್ನದ ದರ ತಲಾ 60 ರೂ. ಮತ್ತು 24 ಕ್ಯಾರಟ್‌ ಚಿನ್ನದ ದರ ತಲಾ 66 ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 6,995 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,631 ರೂ.ಗೆ ತಲುಪಿದೆ. 22 ಕ್ಯಾರಟ್‌ […]

ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ

ಇ-ಕೆವೈಸಿ ಇಲ್ಲದ APL ರೇಷನ್ ಕಾರ್ಡ್ ರದ್ದು: ಆಹಾರ ಇಲಾಖೆ

(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ರಾಜ್ಯ ಸರ್ಕಾರವು ಎಪಿಎಲ್‌ ಕಾರ್ಡ್‌ದಾರರಿಗೆ ಶಾಕ್‌ ನೀಡಿದ್ದು, ರೇಷನ್ ಕಾರ್ಡ್‌ಗೆ ದೃಢೀಕರಣ ಅಂದರೆ e-kyc ಮಾಡದ ಕಾರಣಕ್ಕಾಗಿ APL ಕಾರ್ಡ್ ರದ್ದು ಮಾಡಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ. ಅದರೊಂದಿಗೆ ಎಪಿಎಲ್‌ ಕಾರ್ಡ್‌ದಾರರಿಗೆ ನೀಡುತ್ತಿದ್ದ ರೇಷನ್‌ ಅನ್ನೂ ಸ್ಥಗಿತ ಮಾಡಲಾಗಿದೆ. ಸರ್ಕಾರ ಹಾಗೂ ಆಹಾರ ಇಲಾಖೆ ವಿರುದ್ಧ APL ಕಾರ್ಡ್‌ದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ರಾಜ್ಯದಲ್ಲಿ 25,62,562 APL ಕಾರ್ಡ್‌ಗಳಿವೆ. ನಕಲಿ ರೇಷನ್ ಕಾರ್ಡ್ ತಡೆಯುವ ನಿಟ್ಟಿನಲ್ಲಿ e-KYCಅನ್ನು

ಇ-ಕೆವೈಸಿ ಇಲ್ಲದ APL ರೇಷನ್ ಕಾರ್ಡ್ ರದ್ದು: ಆಹಾರ ಇಲಾಖೆ Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಬೇಲ್ ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸರ್ಕಾರ ಅಸ್ತು

(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. ಇದೀಗ ಸರ್ಕಾರದಿಂದ ಅನುಮತಿ ಸಿಕ್ಕಿರುವ ಹಿನ್ನೆಲೆಯಲ್ಲಿ ನಿಯಮಾನುಸಾರ ಸುಪ್ರೀಂ ಅರ್ಜಿ ಸಲ್ಲಿಸುವುದಾಗಿ ಹೇಳಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಬೇಲ್ ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸರ್ಕಾರ ಅಸ್ತು Read More »

ಕರ್ನಾಟಕ

ಶಕ್ತಿ ಯೋಜನೆಯಡಿಯಲ್ಲಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಕೆಶಿ ಸುಳಿವು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 15.  ಕಾಂಗ್ರೆಸ್ ಸರ್ಕಾರವು ಈಗಾಗಲೇ ಶಕ್ತಿ ಯೋಜನೆಯಡಿಯಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ. ಇದೀಗ ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ

ಶಕ್ತಿ ಯೋಜನೆಯಡಿಯಲ್ಲಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಕೆಶಿ ಸುಳಿವು Read More »

ಕರಾವಳಿ

ನೇರ ನಗದು ವರ್ಗಾವಣೆ ಮೂಲಕ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ ಪಾವತಿ: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 15. ನೇರ ನಗದು ವರ್ಗಾವಣೆ ಮೂಲಕ ರಾಜ್ಯದ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ ಪಾವತಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಹೇಳಿದೆ. ರಾಜ್ಯದಲ್ಲಿ ಸುಮಾರು 78 ಲಕ್ಷಕ್ಕೂ ಹೆಚ್ಚು ರೈತರು ಹಾಗೂ 125 ಲಕ್ಷಕ್ಕೂ ಹೆಚ್ಚು ಕೃಷಿ ಕಾರ್ಮಿಕರು ಕೃಷಿಯಲ್ಲಿ ತೊಡಗಿದ್ದಾರೆ. ರಾಜ್ಯ ಸರಕಾರ ಕೃಷಿಗೆ ಗರಿಷ್ಠ ಆದ್ಯತೆ ನೀಡಿದೆ. ಹಿಂದಿನ ಸಾಲಿನಲ್ಲಿ ಸುಮಾರು 1,000 ಕೋಟಿ ರೂ. ಸಬ್ಸಿಡಿಯೊಂದಿಗೆ ಯಂತ್ರೋಪಕರಣ, ನೀರಾವರಿ ಸಲಕರಣೆಗಳನ್ನು ವಿತರಿಸಿದೆ.

ನೇರ ನಗದು ವರ್ಗಾವಣೆ ಮೂಲಕ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ ಪಾವತಿ: ರಾಜ್ಯ ಸರ್ಕಾರ Read More »

ಕರಾವಳಿ

ಅಪರೂಪದ ಕಾಯಿಲೆಯಿರುವ ಮಕ್ಕಳಿಗೆ ಸರ್ಕಾರ ನೆರವು:ಶರಣ್ ಪ್ರಕಾಶ್ ಪಾಟೀಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 15. ಅಪರೂಪದ ಕಾಯಿಲೆ ಹೊಂದಿರುವ ಮಕ್ಕಳಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರ ಬದ್ಧವಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಗುರುವಾರ ಭರವಸೆ ನೀಡಿದರು. ಇಡೀ ದೇಹವನ್ನೆ ಅಲುಗಾಡಿಸುವ ಬೆನ್ನುಮೂಳೆ ಸ್ನಾಯು ಕ್ಷೀಣತೆಯಂಥ ಅಪಾಯವನ್ನು ತಡೆಗಟ್ಟಲು ರಾಜ್ಯ ಸರ್ಕಾರ ಒತ್ತು‌ ನೀಡುತ್ತಿದೆ. ಇದು ಅನುವಂಶಿಯವಾಗಿ ಶಿಶುಗಳಲ್ಲಿ ಹಾಗೂ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಅನುವಂಶೀಯ ಕಾಯಿಲೆಗೆ ಔಷಧಿಗಳು ದೊರೆಯುವಂತೆ ಮಾಡಲು ಸರ್ಕಾರ ಮುಂದಾಗಿದೆ. ಹೆಚ್ಚುವರಿಯಾಗಿ 75 ಕೋಟಿ

ಅಪರೂಪದ ಕಾಯಿಲೆಯಿರುವ ಮಕ್ಕಳಿಗೆ ಸರ್ಕಾರ ನೆರವು:ಶರಣ್ ಪ್ರಕಾಶ್ ಪಾಟೀಲ್ Read More »

ಕರ್ನಾಟಕ

ಪರಿಹಾರ ಅರಣ್ಯೀಕರಣ: 25 ಸಾವಿರ ಸಸಿಗಳನ್ನು ನೆಟ್ಟ BMRCL

(ನ್ಯೂಸ್ ಕಡಬ) newskadaba.com ನ. 09.ಬೆಂಗಳೂರು: ಪರಿಹಾರ ಅರಣ್ಯೀಕರಣದ ಅಡಿಯಲ್ಲಿ 25,720 ಸಸಿಗಳನ್ನು ಬೆಂಗಳೂರು ಮೆಟ್ರೊ ರೈಲ್‌ ಕಾರ್ಪೊರೇಶನ್‌ ಲಿಮಿಟೆಡ್‌ನ (ಬಿಎಂಆರ್‌ಸಿಎಲ್‌) ನೆಟ್ಟಿದೆ. ಬಿಬಿಎಂಪಿ ಅರಣ್ಯ ವಿಭಾಗದ ಪ್ರಕಾರ, ಈಗ ಬೆಂಗಳೂರು ನಗರದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಮೆಟ್ರೋ ಮೂಲಕ ಸಂಪರ್ಕ ಕಲ್ಪಿಸಲು ಮುಂದಾಗಿರುವ ಬಿಎಂಆರ್‌ಸಿಎಲ್‌ ಅದಕ್ಕಾಗಿ ಸಾವಿರಾರು ಮರಗಳನ್ನು ಕಡಿಯಬೇಕಾಗಿರುವುದರಿಂದ ಅದಕ್ಕೆ ಪರಿಹಾರವಾಗಿ ಅರಣ್ಯೀಕರಣವನ್ನು ಕೈಗೊಂಡಿದೆ. ನಗರದಾದ್ಯಂತ ಸ್ಥಳಗಳನ್ನು ಗುರುತಿಸಲಾಗಿದ್ದು ಮೂರು ವಿಭಿನ್ನ ಹಂತಗಳಲ್ಲಿ, ಸ್ಥಳೀಯ ಮತ್ತು ಹವಾಮಾನವನ್ನು ತಡೆದುಕೊಳ್ಳುವ ಮರಗಳನ್ನು ನೆಡಲಾಗಿದೆ. ಬಿಬಿಎಂಪಿ

ಪರಿಹಾರ ಅರಣ್ಯೀಕರಣ: 25 ಸಾವಿರ ಸಸಿಗಳನ್ನು ನೆಟ್ಟ BMRCL Read More »

ಕರ್ನಾಟಕ

ಇಂದು ಏರಿಕೆ ಕಂಡ ಚಿನ್ನದ ದರ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 07: ನಿನ್ನೆ ಇಳಿಕೆ ಕಂಡ ಚಿನ್ನದ ದರ ಇಂದು ಮತ್ತೆ ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 85ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 91ರೂ ಏರಿಕೆ ಆಗಿದೆ. ಆ ಮೂಲಕ ಇಂದಿನ ದರ 7,285 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,947 ರೂ. ಇದೆ. 22 ಕ್ಯಾರಟ್‌ ಚಿನ್ನದ

ಇಂದು ಏರಿಕೆ ಕಂಡ ಚಿನ್ನದ ದರ Read More »

ಕರ್ನಾಟಕ

ಬೆಂಗಳೂರು: ಬೆಳ್ಳಂಬೆಳಗ್ಗೆ ಕಂಪನಿಗಳ ಮೇಲೆ ಐಟಿ ದಾಳಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ನ. 07 . ಇಂದು ಬೆಳಗ್ಗೆ ಬೆಂಗಳೂರಿನ ಕೆಲವು ಕಂಪನಿಗಳ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ತಂಡವು ದಾಳಿ ನಡೆಸಿದೆ. ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ ಬೆಂಗಳೂರಿನ ಕೆಲವು ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದೆಹಲಿ ಮತ್ತು ಮುಂಬೈ ಮೂಲದ ಕಂಪನಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಇವುಗಳ ಬೆಂಗಳೂರಿನ ಬ್ರ್ಯಾಂಚ್ ಆಫೀಸ್‌ಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು: ಬೆಳ್ಳಂಬೆಳಗ್ಗೆ ಕಂಪನಿಗಳ ಮೇಲೆ ಐಟಿ ದಾಳಿ Read More »

ಕರ್ನಾಟಕ

ಇಂದಿನ ಹವಾಮಾನ ವರದಿ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ಇಂದು ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ) ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ

ಇಂದಿನ ಹವಾಮಾನ ವರದಿ Read More »

ಕರ್ನಾಟಕ
Scroll to Top