banglore

ಆರ್.ಬಿ.ಐ ಅನುಮತಿ: 40 ಸಾವಿರ ಕೋಟಿ ರೂ ಸಾಲ ಪಡೆಯಲಿರುವ ಕರ್ನಾಟಕ ಸರಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ನವೆಂಬರ್‌ ಹಾಗೂ ಡಿಸೆಂಬರ್‌ನಲ್ಲಿ ಕರ್ನಾಟಕ ರಾಜ್ಯ ಸರಕಾರವು ತಲಾ 40 ಸಾವಿರ ಕೋಟಿ ರೂ. ಅಭಿವೃದ್ಧಿ ಸಾಲ ಪಡೆಯಲುಭಾರತೀಯ ರಿಸರ್ವ್‌ ಬ್ಯಾಂಕ್‌ನಿಂದ ಅನುಮತಿ ಪಡೆದುಕೊಂಡಿದೆ. ರಾಜ್ಯದ ಒಟ್ಟಾರೆ ಸಾಲದ ಮೊತ್ತ 5.53 ಲಕ್ಷ ಕೋಟಿ ರೂ.ಗೆ ತಲುಪಲಿದೆ. ಸೆಪ್ಟಂಬರ್‌ ವರೆಗೆ 4 ಸಾವಿರ ಕೋಟಿ.ರೂ. ಸಾರ್ವಜನಿಕ ಸಾಲ ಮಾಡಿದೆ. ಜೊತೆಗೆ ಮುಕ್ತ ಮಾರುಕಟ್ಟೆಯಿಂದ 3 ಸಾವಿರ ಕೋಟಿ ರೂ. ಸಾಲ ಪಡೆದಿತ್ತು. ಅಕ್ಟೋಬರ್‌ನಲ್ಲಿ ಮುಕ್ತ ಮಾರುಕಟ್ಟೆಯಿಂದ 20 […]

ಆರ್.ಬಿ.ಐ ಅನುಮತಿ: 40 ಸಾವಿರ ಕೋಟಿ ರೂ ಸಾಲ ಪಡೆಯಲಿರುವ ಕರ್ನಾಟಕ ಸರಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನದ ದರದಲ್ಲಿ ಇಂದು ಭಾರಿ ಇಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 07 ಬೆಂಗಳೂರು. ಆಭರಣಗಳ ದರ ಇಂದು ಭಾರೀ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 165 ರೂ. ಮತ್ತು 179ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,200 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,856 ರೂ. ಇದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8

ಚಿನ್ನದ ದರದಲ್ಲಿ ಇಂದು ಭಾರಿ ಇಳಿಕೆ Read More »

ಕರ್ನಾಟಕ

ಮೆಟ್ರೋ ಟಿಕೆಟ್ ದರ ಕನಿಷ್ಠ 15ಕ್ಕೆ ಏರಿಕೆ..?

(ನ್ಯೂಸ್ ಕಡಬ) newskadaba.com ನ. 06 ಬೆಂಗಳೂರು : ಏಳು ವರ್ಷದ ನಂತರ ಶೀಘ್ರವೇ ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯಾಗಲಿದ್ದು, ಕನಿಷ್ಠ ದರ 15 ಗರಿಷ್ಠ ದರ 75 ಸಾಧ್ಯತೆಯಿದೆ. ನಮ್ಮ ಮೆಟ್ರೋ 2011 ರಲ್ಲಿ ಸೇವೆ ಆರಂಭಿಸಿದ್ದು, 2017ರಲ್ಲಿ ದರ ಪರಿಷ್ಕರಣೆ ಮಾಡಲಾಗಿತ್ತು. ಇದೀಗ 2ನೇ ಬಾರಿಗೆ ದರ ಪರಿಷ್ಕ ರಣೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ರಚಿಸಿದ್ದ ನಿಗದಿ ಸಮಿತಿ ಅಕ್ಟೋಬರ್ 28ರವರೆಗೆ ಸಾರ್ವಜನಿಕರಿಂದ ಸಲಹೆ, ಸೂಚನೆ, ಆಕ್ಷೇಪಣೆಗಳನ್ನು ಪಡೆದು ಕೊಂಡಿದೆ. ಮೆಟ್ರೊ

ಮೆಟ್ರೋ ಟಿಕೆಟ್ ದರ ಕನಿಷ್ಠ 15ಕ್ಕೆ ಏರಿಕೆ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ನ. 06 ಬೆಂಗಳೂರು : ಚಿನ್ನದ ದರ ಇಂದು ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಬುಧವಾರ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 10 ರೂ. ಮತ್ತು 11ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,365 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 8,035 ರೂ. ಇದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8 ಗ್ರಾಂ

ಇಂದಿನ ಚಿನ್ನದ ದರ Read More »

ಕರ್ನಾಟಕ

ಸಿದ್ದರಾಮಯ್ಯರ ರಾಜೀನಾಮೆ ಮುಹೂರ್ತನಿಗದಿ- ವಿಜಯೇಂದ್ರ

(ನ್ಯೂಸ್ ಕಡಬ) newskadaba.com ನ. 05 ಬೆಂಗಳೂರು: ರಾಜ್ಯದ ಸಿ.ಎಂ ಸಿದ್ದರಾಮಯ್ಯನವರ ರಾಜೀನಾಮೆ ಮುಹೂರ್ತ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಕಟಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಚರ್ಚೆ ಮಾಡಿ ಈಗಾಗಲೇ ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿ ಮಾಡಿದ್ದಾರೆ. ಆ ಮುಹೂರ್ತ ಯಾವುದೆಂದು ಸಿದ್ದರಾಮಯ್ಯನವರೇ ಬಾಯಿ ಬಿಡಬೇಕಿದೆ. ಸಿದ್ದರಾಮಯ್ಯನವರ ರಾಜೀನಾಮೆ ನಿಶ್ಚಿತವಿದೆ ಎಂದು ತಿಳಿಸಿದರು. ಸಿದ್ದರಾಮಯ್ಯನವರು ಪೂರ್ಣ ಅವಧಿ ಪೂರೈಸುವುದಿಲ್ಲ; ಅತಿ ಶೀಘ್ರವೇ ರಾಜೀನಾಮೆ ಕೊಡುತ್ತಾರೆ

ಸಿದ್ದರಾಮಯ್ಯರ ರಾಜೀನಾಮೆ ಮುಹೂರ್ತನಿಗದಿ- ವಿಜಯೇಂದ್ರ Read More »

ಕರ್ನಾಟಕ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ನ. 05 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಇಳಿಕೆ ಕಂಡಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 15 ರೂ. ಮತ್ತು 16ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,355 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 8,024 ರೂ. ಇದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8 ಗ್ರಾಂ

ಇಂದಿನ ಚಿನ್ನದ ದರ Read More »

ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್ ಕಡಬ)newskadaba.com, ಅ. 31 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 15 ರೂ. ಮತ್ತು 17ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,455 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 8,133 ರೂ. ಇದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8 ಗ್ರಾಂ ಚಿನ್ನ

ಇಂದಿನ ಚಿನ್ನದ ದರ Read More »

ಕರ್ನಾಟಕ

ರೈಲ್ವೇ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿ; ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ- ವಿ.ಸೋಮಣ್ಣ

(ನ್ಯೂಸ್ ಕಡಬ)newskadaba.com, ಅ. 31 ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಅದರಲ್ಲೂ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದರು. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು

ರೈಲ್ವೇ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿ; ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ- ವಿ.ಸೋಮಣ್ಣ Read More »

ಕರ್ನಾಟಕ

ಇಂದಿನ ಹವಮಾನ

(ನ್ಯೂಸ್ ಕಡಬ)newskadaba.com, ಅ. 31 ಬೆಂಗಳೂರು: ಕಳೆದ ಹಲವು ದಿನಗಳಿಂದ ಸ್ವಲ್ಪವೂ ಬಿಡುವಿಲ್ಲದೇ ಬಂದ ಮಳೆ ರಾಜ್ಯದಲ್ಲಿ ಮತ್ತೆ ಆರ್ಭಟಿಸುವ ಮುನ್ಸೂಚನೆ ಸಿಕ್ಕಿದೆ. ಬೆಂಗಳೂರು ಸೇರಿ ವಿವಿಧೆಡೆ ಬುಧವಾರ ಬಿರುಸಿನ ಮಳೆಯಾಗಿದ್ದು, ಇಂದು ಕೂಡ ವಿವಿಧೆಡೆ ಮಳೆಯಾರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಅ.31ರಂದು ಗುರುವಾರ ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮೈಸೂರು, ಚಿತ್ರದುರ್ಗ, ಹಾಸನ, ಮಂಡ್ಯ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್

ಇಂದಿನ ಹವಮಾನ Read More »

ಕರ್ನಾಟಕ

ಅನಧಿಕೃತ ಕಟ್ಟಡ ತಡೆಗೆ ಶೀಘ್ರದಲ್ಲಿ ಪ್ರಬಲ ಕಾನೂನು: ಸಿ.ಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com, ಅ. 31 ಬೆಂಗಳೂರು: ಸಿ.ಎಂ ಸಿದ್ದರಾಮಯ್ಯರವರು ಅಕ್ರಮ ಕಟ್ಟಡಗಳಿಗೆ ಕಡಿವಾಣ ಹಾಕಲು ಕಷ್ಟವಾಗುತ್ತಿದೆ. ಹೀಗಾಗಿ ನಿಯಮ ಬಾಹಿರ ಕಟ್ಟಡ ನಿರ್ಮಾಣ ಹಾಗೂ ಅದರಿಂದ ಆಗುವ ಅನಾಹುತ ತಡೆಗಟ್ಟಲು ಪ್ರಬಲ ಕಾನೂನು ರೂಪಿಸಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಂಟಾಗಿರುವ ಅತಿವೃಷ್ಟಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿ ಆಯುಕ್ತರೊಂದಿಗೆ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಬೆಂಗಳೂರು ನಗರದಲ್ಲಿ ವ್ಯಾಪಕವಾಗಿ ಅಧಿಕೃತವಲ್ಲದ ಕಟ್ಟಡಗಳ

ಅನಧಿಕೃತ ಕಟ್ಟಡ ತಡೆಗೆ ಶೀಘ್ರದಲ್ಲಿ ಪ್ರಬಲ ಕಾನೂನು: ಸಿ.ಎಂ ಸಿದ್ದರಾಮಯ್ಯ Read More »

ಕರ್ನಾಟಕ
Scroll to Top