banglore

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.08: ರಾಜ್ಯದ ಬಹುತೇಕ ಕಡೆ ಶುಕ್ರವಾರ ಒಣ ಹವೆ ಕಂಡುಬಂದಿತ್ತು. ಇಂದು (ನ.8) ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. […]

ಇಂದಿನ ಹವಮಾನ ವರದಿ Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ-ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ

(ನ್ಯೂಸ್‌ ಕಡಬ) newskadaba.com,  ನ.03: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ 57ನೇ ಸೆಷನ್ ಕೋರ್ಟ್ ದರ್ಶನ್‌ ಸೇರಿದಂತೆ ಆರೋಪಿಗಳ ವಿಚಾರಣೆಯನ್ನು ನವೆಂಬರ್‌ 10ಕ್ಕೆ ಮುಂದೂಡಿದೆ. ಜೈಲು ಸೇರಿರುವ ದರ್ಶನ್‌ ಸೇರಿದಂತೆ ಆರೋಪಿಗಳು ನವೆಂಬರ್‌ 3ರಂದು ಬೆಂಗಳೂರು 57ನೇ ಸೆಷನ್ ಕೋರ್ಟ್ ಹಾಜರಾದರು. ಖುದ್ದು ಹಾಜರಾಗಲು ಕೋರ್ಟ್ ಸೂಚಿಸಿತ್ತು. ಇದರಂತೆ ಭಾರಿ ಬಿಗಿ ಭದ್ರತೆಯೊಂದಿಗೆ ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರ ಗೌಡ ಸೇರಿದಂತೆ 6 ಆರೋಪಿಗಳು ಸೆಷನ್ ಕೋರ್ಟ್‌ಗೆ ಹಾಜರಾದರು. ಇದೀಗ ದರ್ಶನ್‌ ಸೇರಿದಂತೆ

ರೇಣುಕಾಸ್ವಾಮಿ ಕೊಲೆ ಪ್ರಕರಣ-ನವೆಂಬರ್ 10ಕ್ಕೆ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

7 ವರ್ಷದ ಮಲ ಮಗಳನ್ನು ಕೊಂದ ವ್ಯಕ್ತಿ ಬಂಧನ

(ನ್ಯೂಸ್‌ ಕಡಬ) newskadaba.com,  ಅ..29: ಅಕ್ಟೋಬರ್ 24 ರಂದು ಕನ್ನಿಕಾ ಲೇಔಟ್‌ನಲ್ಲಿರುವ ನಿವಾಸದಲ್ಲಿ ತನ್ನ ಏಳು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ದರ್ಶನ್ ಎಂಬಾತನನ್ನು ಸೋಮವಾರ (ಅಕ್ಟೋಬರ್ 27) ಕುಂಬಳಗೋಡು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಸಿರಿ ಸರ್ಕಾರಿ ಶಾಲೆಯಲ್ಲಿ 2 ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ನಾಲ್ಕು ತಿಂಗಳ ಹಿಂದೆ ಸಾಮಾಜಿಕ ಮಾಧ್ಯಮದಲ್ಲಿ ಭೇಟಿಯಾದ ನಂತರ ದರ್ಶನ್ ಪತಿಯಿಂದ ದೂರಾಗಿದ್ದ ಶಿಲ್ಪಾಳನ್ನು ಮದುವೆಯಾಗಿದ್ದ. ಶುಕ್ರವಾರ ಸಂಜೆ ಕೆಲಸಕ್ಕೆ ಹೋಗಿದ್ದ

7 ವರ್ಷದ ಮಲ ಮಗಳನ್ನು ಕೊಂದ ವ್ಯಕ್ತಿ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಯುಭಾರ ಕುಸಿತ: ಇನ್ನೂ ಒಂದು ವಾರ ಮಳೆ

(ನ್ಯೂಸ್‌ ಕಡಬ) newskadaba.com,  ಅ..24 : ಬೆಂಗಳೂರು: ದೀಪಾವಳಿ ಹಬ್ಬ ಮುಗಿದರೂ ಮಳೆಯಾಗುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಬಹುತೇಕ ಕಡೆ, ಉತ್ತರ ಒಳನಾಡು ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಹವಾಮಾನದಲ್ಲಿ ಬದಲಾವಣೆ ಆಗಿದೆ. ಅ. 27 ರಂದು ಭಾರೀ

ವಾಯುಭಾರ ಕುಸಿತ: ಇನ್ನೂ ಒಂದು ವಾರ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ Hit and Run; ಮಹಿಳೆಯ ಕಾಲು ಮುರಿತ!

(ನ್ಯೂಸ್‌ ಕಡಬ) newskadaba.com,  ಅ..24 : ಮಾಜಿ ಬಿಗ್​​ಬಾಸ್ ಸ್ಪರ್ಧಿ, ನಟಿ ದಿವ್ಯಾ ಸುರೇಶ್ ವಿರುದ್ಧ ದೂರು ದಾಖಲಾಗಿದೆ. ಅಕ್ಟೋಬರ್ 04 ರಂದು ನಟಿ ದಿವ್ಯಾ ಸುರೇಶ್ ಕಾರಿನಲ್ಲಿ ಅಪಘಾತ ಮಾಡಿ ಸ್ಥಳದಿಂದ ಪರಾರಿ ಆಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಕ್ಟೋಬರ್ 04 ರಂದು ಕಿರಣ್, ಅನುಷಾ, ಅನಿತಾ ಎಂಬವರು ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ ಬ್ಯಾಟರಾನಪುರದ ಎಂ.ಎಂ ರಸ್ತೆ ಬಳಿ ನಾಯಿಗಳಿದ್ದು, ಭಯದಿಂದ ಕಿರಣ್ ಬೈಕ್ ಅನ್ನು ಸ್ವಲ್ಪ ಬಲಕ್ಕೆ ತಂದಿದ್ದಾರೆ. ಈ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ Hit and Run; ಮಹಿಳೆಯ ಕಾಲು ಮುರಿತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಸಾಮೂಹಿಕ ಅತ್ಯಾಚಾರ ಪ್ರಕರಣ, ಮೂವರು ಆರೋಪಿಗಳ ಸೆರೆ

(ನ್ಯೂಸ್‌ ಕಡಬ) newskadaba.com,  ಅ.23: ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದ ಮೂವರನ್ನು ಕೆಲವೇ ಗಂಟೆಗಳಲ್ಲಿ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಗಂಗೊಂಡನಹಳ್ಳಿಯ ಸುತ್ತಮುತ್ತಲಿನ ನಿವಾಸಿಗಳಾದ ಕಾರ್ತಿಕ್‌, ಗೆಲಿನ್‌ ಮತ್ತು ನವೀನ್‌ ಬಂಧಿತ ಆರೋಪಿಗಳು. ಇವರು ಚಾಲಕ ವೃತ್ತಿ ಮಾಡುತ್ತಿದ್ದರು. ಇವರಿಗೆ ಇನ್ನಿಬ್ಬರು ಸಹಕರಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು, ಪರಾರಿಯಾಗಿರುವ ಅವರುಗಳ ಶೋಧಕಾರ್ಯ ಮುಂದುವರೆದಿದೆ.ಗಂಗೊಂಡನಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಪಶ್ಚಿಮ ಬಂಗಾಳ ಮೂಲದ ಇಬ್ಬರು ಪುರುಷರು ಹಾಗೂ 35 ವರ್ಷದ ಮಹಿಳೆ ವಾಸವಾಗಿದ್ದಾರೆ. ಪೊಲೀಸ್‌‍

ಬೆಂಗಳೂರು: ಸಾಮೂಹಿಕ ಅತ್ಯಾಚಾರ ಪ್ರಕರಣ, ಮೂವರು ಆರೋಪಿಗಳ ಸೆರೆ Read More »

ಕರ್ನಾಟಕ

ಬೆಂಗಳೂರಿನ ಆರ್ಥಿಕವಾಗಿ ಹಿಂದುಳಿದ ಯುವಜನತೆಗೆ ಬಿಎಫ್ಎಸ್ಐ ಉದ್ಯೋಗ ಕೌಶಲ್ಯ ಒದಗಿಸಲು ‘ಅಹಾನ್ ವೊಕೇಶನಲ್ ಸೆಂಟರ್

(ನ್ಯೂಸ್‌ ಕಡಬ) newskadaba.com,  ಅ.16- ಅಪೆಕ್ಸಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ದಿ ಮಾ ಫಾಯ್ ಫೌಂಡೇಶನ್‌ ನೇತೃತ್ವದಲ್ಲಿ ಬೆಂಗಳೂರಿನ ಆರ್ಥಿಕವಾಗಿ ಹಿಂದುಳಿದ ವರ್ಗದ ತರುಣ, ತರುಣಿಯರ ವೃತ್ತಿ ಜೀವನಕ್ಕೆ ನೆರವಾಗುವ ಬಿಎಫ್ಎಸ್ಐ (ಬ್ಯಾಂಕಿಂಗ್, ಫೈನಾನ್ಸ್ ಸರ್ವೀಸಸ್ ಮತ್ತು ಇನ್ಶೂ ರೆನ್ಸ್) ಕೌಶಲ್ಯಗಳನ್ನು ಕಲಿಸುವ ಸಲುವಾಗಿ ಕೆ.ಆರ್. ಪುರಂನ ಡಾನ್ ಬಾಸ್ಕೋ ಕಾಲೇಜಿನಲ್ಲಿ ‘ಅಹಾನ್ ವೊಕೇಶನಲ್ ಸೆಂಟರ್: ಬಿಎಫ್ಎಸ್ಐ’ ಅನ್ನು ಆರಂಭಿಸಿದೆ. ಬೆಂಗಳೂರಿನ ವಿದ್ಯಾರ್ಥಿಗಳಿಗೆ ಉದ್ಯಮ ಸಂಬಂಧಿ ತರಬೇತಿ, ಜೀವನ ಕೌಶಲಗಳು ಮತ್ತು ಬಿಎಫ್ಎಸ್ಐಕ್ಷೇತ್ರದಲ್ಲಿ ವೃತ್ತಿ ಹೊಂದಲು

ಬೆಂಗಳೂರಿನ ಆರ್ಥಿಕವಾಗಿ ಹಿಂದುಳಿದ ಯುವಜನತೆಗೆ ಬಿಎಫ್ಎಸ್ಐ ಉದ್ಯೋಗ ಕೌಶಲ್ಯ ಒದಗಿಸಲು ‘ಅಹಾನ್ ವೊಕೇಶನಲ್ ಸೆಂಟರ್ Read More »

ಉದ್ಯೋಗ

ಬೆಂಗಳೂರಿನಲ್ಲಿ ಕುಳಿತು ಅಮೆರಿಕಾ-ಕೆನಡಾ ಪ್ರಜೆಗಳ ಸುಲಿಗೆ, 16 ಮಂದಿ ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ಅ.15: ಬೆಂಗಳೂರಿನಲ್ಲಿ ಕುಳಿತು ಡಿಜಿಟಲ್ ಅರೆಸ್ಚ್ ಮೂಲಕ ಅಮೆರಿಕಾ ಹಾಗೂ ಕೆನಡಾ ಜನರನ್ನು ವಂಚಿಸುತ್ತಿದ್ದ ಜಾಲವೊಂದನ್ನು ನಗರ ಪೊಲೀಸರು ಬೇಧಿಸಿದ್ದು, ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ನಕಲಿ ಬಿಪಿಒ ಸಂಸ್ಥೆಯ ಇಬ್ಬರು ಮಹಿಳೆಯರು ಸೇರಿದಂತೆ 16 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಎ ಫ್ರಾನ್ಸಿಸ್ (29), ಆರ್ ಕಾರ್ತಿಕ್ ರಾಜ್ ವಾದ್ಯನಂ (25), ಆರ್ ಸುನಿಲ್ (30), ಎ ಅರವಿಂದ್ ಅಣ್ಣಿ ಪೂಜಾರಿ (31), ಎಲ್ ಇಂದರ್ ಲಾಲ್ಮಣಿ ಯಾದವ್ (31), ಪಿ ರೋಹನ್ (28),

ಬೆಂಗಳೂರಿನಲ್ಲಿ ಕುಳಿತು ಅಮೆರಿಕಾ-ಕೆನಡಾ ಪ್ರಜೆಗಳ ಸುಲಿಗೆ, 16 ಮಂದಿ ಆರೋಪಿಗಳ ಬಂಧನ Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿ ಮನೆಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ

(ನ್ಯೂಸ್‌ ಕಡಬ) newskadaba.com  ಅ. 14. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್‌ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ಇ-ಮೇಲ್‌ ಮೂಲಕ ಬೆದರಿಕೆ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ. ತಮಿಳುನಾಡಿನ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಅನುಮಾನಿಸಲಾಗಿದ್ದು, ಆರೋಪಿಯನ್ನು ಪತ್ತ್ತೆ ಹಚ್ಚಲು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಕ್ಟೋಬರ್‌ 11 ರಂದು ತಮಿಳುನಾಡು ಡಿಜಿಪಿಗೆ ನಿರ್ದಿಷ್ಟ ಐಡಿಯಿಂದ ಇಮೇಲ್‌ಗಳನ್ನು ಕಳುಹಿಸಲಾಗಿದೆ, ತಕ್ಷಣವೇ ಕರ್ನಾಟಕ ಪೊಲೀಸ್‌‍ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು. ಅನಂತರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿ ಮನೆಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top