banglore

ಸಿ.ಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು.  ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ಬೆಳಗ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಯೋಗೇಶ್ವರ್ ಅವರು ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಗೆ ವಾಟ್ಸ್ ಆ್ಯಪ್ ಮೂಲಕ ಕಳುಹಿಸಿದ್ದಾರೆ. ಯೋಗೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ಯೋಗೇಶ್ವರ್ ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಅಲ್ಲಿಂದ […]

ಸಿ.ಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ Read More »

ಕರ್ನಾಟಕ

ಶೀಘ್ರದಲ್ಲಿ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು.  ಆಂಗ್ಲ ಭಾಷೆಯಿಂದ ಕನ್ನಡಕ್ಕೆ ಅನುವಾದ  ಮಾಡುವ ಸಮರ್ಥ ಕನ್ನಡ ಕಸ್ತೂರಿ ತಂತ್ರಾಂಶವನ್ನು ಇ-ಆಡಳಿತ ಇಲಾಖೆ ಸಿದ್ಧಪಡಿಸಿದ್ದು, ಶೀಘ್ರದಲ್ಲಿಯೇ ಈ ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ಕನ್ನಡ ಅಭಿವೃದ್ದಿ  ಪ್ರಾಧಿಕಾರದ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಮಂಗಳವಾರ ವಿಕಾಸಸೌಧದಲ್ಲಿ ರಾಜ್ಯ ಸರಕಾರದ ಇ-ಆಡಳಿತ ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿರುವ ಇ-ಕನ್ನಡ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದ ಅವರು, ಉದ್ದೇಶಿತ ತಂತ್ರಾಂಶವು ಇಂದಿನ ಖಾಸಗಿ ತಂತ್ರಾಂಶಗಳಿಂದ ಅತಿ ಹೆಚ್ಚು ದಕ್ಷತೆಯನ್ನು   ಹೊಂದಿದ್ದು ಸುಮಾರು 2.3 ಕೋಟಿ

ಶೀಘ್ರದಲ್ಲಿ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ Read More »

ಕರ್ನಾಟಕ

ಹಸಿರು ಇಂಧನ ಉತ್ಪಾದನೆಗೆ ಹೊಸ ನೀತಿ: ಸಚಿವ ಎಂ.ಬಿ ಪಾಟೀಲ್

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು .  ರಾಜ್ಯದಲ್ಲಿ ಹಸಿರು ಇಂಧನ ಉತ್ಪಾದನೆಗೆ ಒತ್ತು ನೀಡುವ ಸಂಬಂಧ ಇಂಧನ ಇಲಾಖೆ ಜೊತೆಗೂಡಿ ಸೂಕ್ತ ನೀತಿ ರೂಪಿಸಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು. ಖನಿಜ ಭವನದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಹಸಿರು ಇಂಧನ ಮತ್ತು ಕೋರ್ ಉತ್ಪಾದನಾ ವಲಯಗಳಿಗೆ ಸಂಬಂಧಪಟ್ಟ ಸರ್ಕಾರದ ವಿಷನ್‌ ಗ್ರೂಪ್ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಸರ ಸ್ನೇಹಿ ಹಸಿರು ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮತ್ತು ಉತ್ಪಾದನೆಗೆ ವಿಪುಲ ಅವಕಾಶಗಳಿವೆ. ಈ ಸಂಬಂಧ

ಹಸಿರು ಇಂಧನ ಉತ್ಪಾದನೆಗೆ ಹೊಸ ನೀತಿ: ಸಚಿವ ಎಂ.ಬಿ ಪಾಟೀಲ್ Read More »

ಕರ್ನಾಟಕ

ಬೆಂಗಳೂರು: ತಿಮಿಂಗಿಲದ ವಾಂತಿ ಸಾಗಾಟ: ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಅ.22 ಬೆಂಗಳೂರು: ಬೆಂಗಳೂರಿನಿಂದ  ತಮಿಳುನಾಡಿಗೆ ಕಾರಿನಲ್ಲಿ ತಿಮಿಂಗಿಲದ ವಾಂತಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ನಗರದ ಪೊಲೀಸರು ಹೊಸ ಅಣಗಳ್ಳಿ ರಾಷ್ಟ್ರಿಯ ಹೆದ್ದಾರಿಯಲ್ಲಿ ಬಂದಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಿ.ಟಿ ಕವಿತ ಡಿ ವೈ ಎಸ್ ಪಿ ಧರ್ಮೇಂದ್ರ ಸಿಐ ಶಿವಮಾದಯ್ಯ ಇವರ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿಯ ಪ್ರಕಾರ  ಕಾದು ಕುಳಿತ ಪೊಲೀಸರು ನಗರದ ಅಣಗಳ್ಳಿ ಬಳಿ ಬರುತ್ತಿದ್ದ ಕಾರನ್ನು  ತಡೆದು ಪರಿಶೀಲಿಸಿದಾಗ  ಕಾರಿನ ಡಿಕ್ಕಿಯಲ್ಲಿದ್ದ 4 ಕೆ.ಜಿ 386 ಗ್ರಾಂ ತಿಮಿಂಗಿಲ ವಾಂತಿ

ಬೆಂಗಳೂರು: ತಿಮಿಂಗಿಲದ ವಾಂತಿ ಸಾಗಾಟ: ಇಬ್ಬರ ಬಂಧನ Read More »

ಕರ್ನಾಟಕ

ಬಿಪಿಎಲ್, ಅಂತ್ಯೋದಯಕ್ಕೆ ಇನ್ನು ನೇರ ನಗದು ಇಲ್ಲ, ಬದಲಿಗೆ ಆಹಾರ ಕಿಟ್

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು: ಬಿಪಿಎಲ್‌  ಹಾಗೂ ಅಂತ್ಯೋದಯ ಅನ್ನದ ಪಡಿತರ ಕಾರ್ಡುದಾರರಿಗೆ ನೇರ ನಗದು ಪಾವತಿ ಬದಲು ಆಹಾರ ಕಿಟ್‌ ಪೂರೈಸಲು ಸರಕಾರ ಗಂಭೀರ ಚಿಂತನೆ ನಡೆಸಿದ್ದು, ಅ. 28ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು‌, ‘ಅನ್ನ ಸುವಿಧಾ’ ಯೋಜನೆಯಡಿ 80 ವರ್ಷ ಮೇಲ್ಪಟ್ಟವರಿಗೆ ಮನೆಗೇ ಅಕ್ಕಿ ತಲುಪಿಸಲಾಗುತ್ತಿದೆ ಎಂದು

ಬಿಪಿಎಲ್, ಅಂತ್ಯೋದಯಕ್ಕೆ ಇನ್ನು ನೇರ ನಗದು ಇಲ್ಲ, ಬದಲಿಗೆ ಆಹಾರ ಕಿಟ್ Read More »

ಕರಾವಳಿ

ರಾಜ್ಯದ ಎಲ್ಲಾ ಶಾಲೆಗಳಲ್ಲಿ”100 ದಿನಗಳ ಓದುವ ಆಂದೋಲನ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು : ನವಂಬರ್‌ 4ರಿಂದ 2025ರ ಫೆಬ್ರವರಿ 11ರವರೆಗೆ ವರೆಗೆ ರಾಜ್ಯದ ಎಲ್ಲಾ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ  “100 ದಿನಗಳ ಓದುವ ಆಂದೋಲನ”  ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆ  ಮಹತ್ವದ ಆದೇಶ ಹೊರಡಿಸಿದೆ. ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವುದರೊಂದಿಗೆ ಭಾಷಾ ಕೌಶಲ್ಯವನ್ನು ಅಭಿವೃದ್ಧಿಗೊಳಿಸಬೇಕಿದೆ. ಹಾಗಾಗಿ 100 ದಿನಗಳ ಓದುವ ಆಂದೋಲನವನ್ನು ರಾಜ್ಯವ್ಯಾಪಿ ಎಲ್ಲಾ ಬಾಲವಾಟಿಕ/ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿನ 01 ರಿಂದ 08ನೇ ತರಗತಿಯ

ರಾಜ್ಯದ ಎಲ್ಲಾ ಶಾಲೆಗಳಲ್ಲಿ”100 ದಿನಗಳ ಓದುವ ಆಂದೋಲನ” ಕಾರ್ಯಕ್ರಮ Read More »

ಕರ್ನಾಟಕ

ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಕರ್ನಾಟಕ ಸರಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ

(ನ್ಯೂಸ್ ಕಡಬ) newskadaba.com ಅ.21 ಹೊಸದಿಲ್ಲಿ :  ಮುಂದಿನ ಆದೇಶದವರೆಗೆ ಎಲ್ಲಾ ಜಿಲ್ಲೆಗಳಲ್ಲಿ 8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸಿದೆ. ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳ ವಿರುದ್ಧದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಅವರ ಪೀಠವು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ ಮತ್ತು ಈ ವಿಧಾನವನ್ನು ಎಲ್ಲಿಯೂ ಅಳವಡಿಸಿಕೊಂಡಿಲ್ಲ ಎಂದು ಹೇಳಿದೆ. ನಿಮಗೆ ವಿದ್ಯಾರ್ಥಿಗಳ ಕಲ್ಯಾಣದ ಬಗ್ಗೆ ಅಷ್ಟೊಂದು ಕಾಳಜಿ

ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಕರ್ನಾಟಕ ಸರಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ Read More »

ಕರ್ನಾಟಕ

ಕೆಎಂಎಫ್ ನಿಂದ ಮತ್ತೊಂದು ಮೈಲಿಗಲ್ಲು; ದಿನಕ್ಕೆ 2.5ಕೋಟಿ ಲೀ. ಹಾಲು ಉತ್ಪಾದನೆ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು :  ಕೆಎಂಎಫ್ ವತಿಯಿಂದ ಪ್ರತಿದಿನ 2.5 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಇದು ಕೆಎಂಎಫ್ ಇತಿಹಾಸದಲ್ಲಿಯೇ ಬಹುದೊಡ್ಡ ಮೈಲಿಗಲ್ಲು ಎನ್ನಲಾಗಿದೆ. ಇದರಲ್ಲಿ ಒಂದು ಕೋಟಿ ಲೀಟರ್‌ ಹಾಲನ್ನು ಸ್ಥಳೀಯವಾಗಿ ಮಾರಾಟವಾಗುತ್ತಿದ್ದರೆ, ಇನ್ನೊಂದು ಕೋಟಿ ಲೀಟರ್‌ ಹಾಲನ್ನು ಕೆಎಂಎಫ್‌ ಉತ್ಪಾದಿಸುತ್ತದೆ. ಇನ್ನುಳಿದ 50ಸಾವಿರ ಲೀಟರ್‌ ಹಾಲನ್ನು ಖಾಸಗಿ ಡೈರಿಗಳು ಉತ್ಪಾದಿಸುತ್ತದೆ. ರಾಜ್ಯದಲ್ಲಿ ಶೇ.80ರಷ್ಟು ಕೆಎಂಎಫ್‌ ಬ್ರ್ಯಾಂಡ್‌ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳೇ ಮಾರಾಟವಾಗುತ್ತಿದೆ. ಇನ್ನುಳಿದಂತೆ ದೊಡ್ಡ ದೊಡ್ಡ ಡೈರಿಗಳನ್ನು ನಡೆಸುತ್ತಿರುವ

ಕೆಎಂಎಫ್ ನಿಂದ ಮತ್ತೊಂದು ಮೈಲಿಗಲ್ಲು; ದಿನಕ್ಕೆ 2.5ಕೋಟಿ ಲೀ. ಹಾಲು ಉತ್ಪಾದನೆ Read More »

ಕರ್ನಾಟಕ

ಡಿಕೆ. ಶಿವಕುಮಾರ್ ವಿರುದ್ಧ ಕೇಸ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು:  ಡಿಸಿಎಂ ಡಿಕೆ ಶಿವಕುಮಾರ್  ವಿರುದ್ಧ ದಾಖಲಿಸಲಾಗದ್ದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಮುಂದುವರಿಸುವುದಕ್ಕೆ ಸಂಬಂಧಿಸಿದಂತೆ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಕುರಿತು ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ಸಿಎಂ ಸಿದ್ದರಾಮಯ್ಯ ಸರಕಾರ ಹಿಂದೆಗೆದುಕೊಂಡಿತ್ತು. ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಬೆನ್ನಲ್ಲೇ, ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂ

ಡಿಕೆ. ಶಿವಕುಮಾರ್ ವಿರುದ್ಧ ಕೇಸ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ Read More »

ಕರ್ನಾಟಕ

ಗಗನಕ್ಕೇರಿದ ಆಭರಣಗಳ ಬೆಲೆ..!

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು:  ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕಳೆದ ವಾರ ಕೂಡ ಬಂಗಾರ ಇಳಿಕೆ ಕಂಡಿದ್ದೇ ಇಲ್ಲ. ಇನ್ನು ಬೆಳ್ಳಿ ದರ ಕೂಡ ಲಕ್ಷದ ಅಸುಪಾಸಿನಲ್ಲಿದೆ.  ಹಬ್ಬಕ್ಕೆ ಚಿನ್ನ ಕೊಂಡುಕೊಳ್ಳಬೇಕೆನ್ನುವವರು ದರ ಏರಿಕೆ ನೋಡಿ ದಂಗಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 7,300 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 7,300, ರೂ. 7,300, ರೂ.

ಗಗನಕ್ಕೇರಿದ ಆಭರಣಗಳ ಬೆಲೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top