banglore

ನವೆಂಬರ್ ನಿಂದ ನಮ್ಮ ಮೆಟ್ರೋ ಪ್ರಯಾಣ ದರ ಶೇ 20ಕ್ಕೆ ಹೆಚ್ಚಳ..!?

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಿಸುವ ಸಂಬಂಧ ಆಹ್ವಾನಿಸಿದ್ದ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಅವಧಿಯನ್ನು ಅ. 28ರವರೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ವಿಸ್ತರಿಸಿದೆ. ಎಷ್ಟು ದರ ಏರಿಕೆ ಮಾಡಬೇಕೆಂದು ಈ ಕುರಿತು ರಚಿಸಿರುವ ಸಮಿತಿಗೆ ಸಾರ್ವಜನಿಕರು ಅಭಿಪ್ರಾಯ, ಸಲಹೆ ನೀಡಬಹುದಾಗಿದೆ. ಹಾಲಿ ನಮ್ಮ ಮೆಟ್ರೋ ಟಿಕೆಟ್ ಕನಿಷ್ಠ ದರ ₹10 ನಿಂದ ಗರಿಷ್ಠ ದರ ₹60 ವರೆಗಿದೆ. ಈಗ ಶೇ.15 ರಿಂದ ಶೇ.20 ರಷ್ಟು ಟಿಕೆಟ್ ದರ ಏರಿಕೆ […]

ನವೆಂಬರ್ ನಿಂದ ನಮ್ಮ ಮೆಟ್ರೋ ಪ್ರಯಾಣ ದರ ಶೇ 20ಕ್ಕೆ ಹೆಚ್ಚಳ..!? Read More »

ಕರ್ನಾಟಕ

ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ

(ನ್ಯೂಸ್ ಕಡಬ) newskadaba.com ಅ.19,ಮೈಸೂರು:  ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ ಕೇಳಿ ಬಂದಿದೆ. ಪಾರ್ವತಿ ಮೇಲೆ ಮೈಸೂರಿನಲ್ಲಿ ಆರ್‌ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದು, ಈ ಕುರಿತು ದಾಖಲೆ ಬಿಡುಗಡೆ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ 20 ಗುಂಟೆ ಜಾಗವನ್ನು 2023ರ ಸೆಪ್ಟೆಂಬರ್ 29 ರಂದು ಸಿಎಂ ಪತ್ನಿ ಪಾರ್ವತಿ ನೋಂದಣಿ ಮಾಡಿಸಿಕೊಂಡಿದ್ದಾರೆ. ನಗರದ ಕೆಆರ್‌ಎಸ್ ರಸ್ತೆಯಲ್ಲಿರುವ ಸರ್ವೇ ನಂಬರ್ 454ರ ಗಣೇಶ್ ದೀಕ್ಷಿತ್ ಎಂಬವರಿಗೆ

ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

5, 8, 9ನೇ ಕ್ಲಾಸ್ ಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಅ.19, ಬೆಂಗಳೂರು: ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಮಂಡಳಿ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ 5, 8 ಮತ್ತು 9ನೇ ತರಗತಿಗೆ ಶಾಲಾ ಹಂತದಲ್ಲೇ ಸಂಕಲನಾತ್ಮಕ ಮೌಲ್ಯ ಮಾಪನ-2

5, 8, 9ನೇ ಕ್ಲಾಸ್ ಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ಶಿಕ್ಷ ಕೋಪೈಲಟ್ ಯೋಜನೆ’- ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಅ.18,ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸ್ಥಳೀಯ ಪಠ್ಯಕ್ರಮ, ಭಾಷೆ ಮತ್ತು ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಯೋಜನೆ ಶಿಕ್ಷಕರನ್ನು ಸಶಕ್ತಗೊಳಿಸುತ್ತದೆ. ಕರ್ನಾಟಕ ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ

‘ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ಶಿಕ್ಷ ಕೋಪೈಲಟ್ ಯೋಜನೆ’- ಮಧು ಬಂಗಾರಪ್ಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಬೆಂಗಳೂರಿನಲ್ಲಿ ಕರ್ನಾಟಕ vs ಕೇರಳ ರಣಜಿ ಫೈಟ್

(ನ್ಯೂಸ್ ಕಡಬ) newskadaba.com ಅ.18, ಬೆಂಗಳೂರು. ಈ ಬಾರಿ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ‌ ಮೊದಲ ಗೆಲುವು ದಾಖಲಿಸುವ ನಿರೀಕ್ಷೆಯಲ್ಲಿರುವ ಕರ್ನಾಟಕ ತಂಡ ಶುಕ್ರವಾರದಿಂದ ಕೇರಳ ವಿರುದ್ಧ ಕಣಕ್ಕಿಳಿಯಲಿದೆ. ಪಂದ್ಯಕ್ಕೆ ನಗರದ ಹೊರವಲಯದ ಆಲೂರು ಕೆ‌ಎಸ್‌ಸಿಎ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಮಳೆಯಿಂದ ಮೈದಾನ ಕೊಂಚ ಒದ್ದೆಯಾಗಿರುವುದರಿಂದ ಟಾಸ್ ಕೊಂಚ ತಡವಾಗಲಿದೆ. ಕಳೆದ ವಾರ ಇಂದೋರ್‌ನಲ್ಲಿ ನಡೆದಿದ್ದ ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ಮಯಾಂಕ್ ಅಗರ್‌ವಾಲ್ ನಾಯಕತ್ವದ ಕರ್ನಾಟಕ ಡ್ರಾಗೆ ತೃಪ್ತಿಪಟ್ಟುಕೊಂಡಿತ್ತು. ಮಳೆಯಿಂದಾಗಿ ಇತ್ತಂಡಗಳ ಮೊದಲ ಇನ್ನಿಂಗ್ಸ್ ಕೂಡ ಮುಗಿದಿರಲಿಲ್ಲ.

ಇಂದಿನಿಂದ ಬೆಂಗಳೂರಿನಲ್ಲಿ ಕರ್ನಾಟಕ vs ಕೇರಳ ರಣಜಿ ಫೈಟ್ Read More »

ಕರಾವಳಿ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ)newskadaba.com, ಅ. 17 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡಿದೆ. ಚಿನ್ನದ ದರ ಇಂದು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಗುರುವಾರ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 20 ರೂ. ಮತ್ತು 22 ರೂ. ಏರಿಕೆ ಮಾಡಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,160 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,811 ರೂ. ಇದೆ. 22 ಕ್ಯಾರಟ್‌ ಚಿನ್ನದ

ಇಂದಿನ ಚಿನ್ನದ ದರ Read More »

ಕರ್ನಾಟಕ

ಆಹಾರ ವ್ಯರ್ಥ ಕಡೆಗೆ ಶೀಘ್ರ ಕಾನೂನು

(ನ್ಯೂಸ್ ಕಡಬ)newskadaba.com, ಅ. 17 ಬೆಂಗಳೂರು: ಹೋಟೆಲ್, ಕಲ್ಯಾಣ ಮಂಟಪಗಳಲ್ಲಿ ಆಹಾರ ವ್ಯರ್ಥವಾಗುವುದನ್ನು ತಡೆಯಲು ಕಾನೂನು ರೂಪಿಸಲು ಸರ್ಕಾರ ಮುಂದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಬುಧವಾರ ಹೇಳಿದರು. ನಮ್ಮ ಅಹಾರ ವ್ಯವಸ್ಥೆಯನ್ನು ಪರಿವರ್ತಿಸಲು ಮತ್ತು ಹಸಿವು ನಿವಾರಿಸುವುದು ಎಂಬ ಚಿಂತನೆಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೆ ತಂದು, ರಾಜ್ಯದ ಕಟ್ಟ ಕಡೆಯ

ಆಹಾರ ವ್ಯರ್ಥ ಕಡೆಗೆ ಶೀಘ್ರ ಕಾನೂನು Read More »

ಕರ್ನಾಟಕ

ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ ಜಲಾವೃತ, ಭೂಕುಸಿತದ ಭೀತಿ

(ನ್ಯೂಸ್ ಕಡಬ) newskadaba.com ಅ. 16. ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಕೆರೆಯಂತಾಗಿದ್ದ ಭಾರತದ ಪ್ರಮುಖ ಟೆಕ್‌ ಹಬ್‌ ಎನಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್‌ ನಲ್ಲಿ ಇದೀಗ ಭೂ ಕುಸಿತದ ಭೀತಿ ಆವರಿಸಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭಾರತದ ಪ್ರಮುಖ ಟೆಕ್‌ ಹಬ್‌ ಎನಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್‌ ಪ್ರವಾಹಪೀಡಿತ ಪ್ರದೇಶದಂತಾಗಿದೆ. ಸುಮಾರು 300 ಎಕರೆ ಪ್ರದೇಶದರಲ್ಲಿರುವ ಟೆಕ್ ಪಾರ್ಕ್‌ ಮಳೆನೀರಿನಿಂದ ತುಂಬಿಕೊಂಡಿದ್ದು, ರಸ್ತೆ

ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ ಜಲಾವೃತ, ಭೂಕುಸಿತದ ಭೀತಿ Read More »

ಕರ್ನಾಟಕ

GST ವಂಚನೆ ಮಾಸ್ಟರ್ ಮೈಂಡ್ ಗಳನ್ನು ಬಂಧಿಸಲು ಹೊಸ ತಂತ್ರ: ತೆರಿಗೆ ಇಲಾಖೆ ಆಯುಕ್ತೆ ಶಿಖಾ

(ನ್ಯೂಸ್ ಕಡಬ) newskadaba.com ಅ. 16. ಬೆಂಗಳೂರು: 2017 ರಲ್ಲಿ ಜಿಎಸ್‌ಟಿ ಪರಿಚಯಿಸಿದಾಗಿನಿಂದ, ಅತ್ಯಾಧುನಿಕ ಹಗರಣ ಆರಂಭವಾಗಿದೆ. ಜಿಎಸ್ ಟಿಯಲ್ಲಿನ ಲೋಪದೋಷಗಳನ್ನು ಬಳಸಿಕೊಂಡು ಪ್ರತಿ ವರ್ಷ ಬೊಕ್ಕಸದಿಂದ ಸಾವಿರಾರು ಕೋಟಿ ಹಣ ವಂಚನೆಯಾಗುತ್ತಿದೆ. ನೂರಾರು ವಂಚಕರನ್ನು ಬಂಧಿಸಲಾಗಿದೆ ಆದರೆ ಮಾಸ್ಟರ್‌ಮೈಂಡ್‌ಗಳು ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರತಿ ವರ್ಷ, ನಾವು ಕರ್ನಾಟಕದಲ್ಲಿಯೇ 1,000 ಕ್ಕೂ ಹೆಚ್ಚು ನಕಲಿ ಕಂಪನಿಗಳನ್ನು ಮುಚ್ಚುತ್ತೇವೆ, ಆದರೆ ಅಂತ ಕಂಪನಿಗಳು ಮತ್ತೆ ಮತ್ತೆ ಹುಟ್ಟಿಕೊಳ್ಳುತ್ತವೆ ಎಂದು ಹಿರಿಯ ಅಧಿಕಾರಿಯೊಬ್ಬರು ವಿವರಿಸಿದ್ದಾರೆ. ನಾವು ಅವರನ್ನು ಆರು

GST ವಂಚನೆ ಮಾಸ್ಟರ್ ಮೈಂಡ್ ಗಳನ್ನು ಬಂಧಿಸಲು ಹೊಸ ತಂತ್ರ: ತೆರಿಗೆ ಇಲಾಖೆ ಆಯುಕ್ತೆ ಶಿಖಾ Read More »

ಕರ್ನಾಟಕ
Scroll to Top