banglore

ನಾಳೆ ರಾಜ್ಯದಲ್ಲಿ ಭಾರೀ ಮಳೆ

(ನ್ಯೂಸ್ ಕಡಬ) newskadaba.com ಅ. 16. ಬೆಂಗಳೂರು: ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಕಳೆದ ಎರಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆ ಇಂದೂ ಕೂಡ ಮುಂದುವರೆದಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ಧಾರಕಾರವಾಗಿ ಸುರಿದ ಮಳೆ ನಿನ್ನೆ ಸಂಜೆಯಿಂದ ತುಸು ಕಡಿಮೆಯಾಗಿತ್ತಾದರೂ ಸಂಪೂರ್ಣವಾಗಿ ನಿಂತಿರಲಿಲ್ಲ. ಇಂದು ಬೆಳಿಗ್ಗೆ ಯಥಾರೀತಿ ಜಿಟಿಜಿಟಿ ಮಳೆ ಆರಂಭವಾಯಿತು. ನಿನ್ನೆಗೆ ಹೋಲಿಸಿದರೆ ಇಂದು ಮಳೆಯ ಪ್ರಮಾಣ ರಾಜ್ಯದ ಒಳನಾಡಿನಲ್ಲಿ ಕಡಿಮೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು […]

ನಾಳೆ ರಾಜ್ಯದಲ್ಲಿ ಭಾರೀ ಮಳೆ Read More »

ಕರ್ನಾಟಕ

ಷೇರಿನಲ್ಲಿ ಕೋಟ್ಯಾಂತರ ರೂ. ವಂಚನೆ: ಬ್ಯಾಂಕ್ ಮ್ಯಾನೇಜರ್ ಸೇರಿ 8 ಮಂದಿ ಬಂಧನ

(ನ್ಯೂಸ್ ಕಡಬ) newskadaba.com ಅ. 16. ಬೆಂಗಳೂರು: ಷೇರ್ ಟ್ರೇಡಿಂಗ್ ನಲ್ಲಿ ಅಧಿಕ ಲಾಭದಸೆ ತೋರಿಸಿ ಜನರಿಂದ ಹಣ ಪಡೆದು ವಂಚಿಸುವ ಜಾಲಕ್ಕೆ ಸಹಕರಿಸಿದ್ದ ಆರೋಪದ ಮೇರೆಗೆ ಖಾಸಗಿ ಬ್ಯಾಂಕ್’ನ ವ್ಯವಸ್ಥಾಪಕ ಸೇರಿ 8 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಬ್ಯಾಂಕ್ ಮ್ಯಾನೇಜರ್ ಕಿಶೋರ್, ಸೇಲ್ಸ್‌ಮೆನ್ ಮನೋಹರ್, ರಾಕೇಶ್, ಕಾರ್ತಿಕ್, ಅಕೌಂಟ್ ಹೋಲ್ಡರ್ ಕೆಂಚೇಗೌಡ, ರಘುರಾಜ್, ಲಕ್ಷ್ಮೀಕಾಂತ್, ಮಾಲಾ ಎಂದು ಗುರುತಿಸಲಾಗಿದೆ.ಆರೋಪಿಗಳು 1.5 ಕೋಟಿ ರೂ. ಹೂಡಿಕೆ ಮಾಡಿದ್ದ ಒಬ್ಬರಿಗೆ ವಂಚನೆ ಮಾಡಿದ್ದು, ತನಿಖೆ

ಷೇರಿನಲ್ಲಿ ಕೋಟ್ಯಾಂತರ ರೂ. ವಂಚನೆ: ಬ್ಯಾಂಕ್ ಮ್ಯಾನೇಜರ್ ಸೇರಿ 8 ಮಂದಿ ಬಂಧನ Read More »

ಕರ್ನಾಟಕ

ಚಿನ್ನದ ದರ ಮತ್ತೆ ಇಳಿಕೆ

(ನ್ಯೂಸ್ ಕಡಬ)newskadaba.com, ಅ. 14 ಬೆಂಗಳೂರು: ಶನಿವಾರ ಏಕಾಏಕಿ ಏರಿಕೆಯಾಗಿದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 5 ರೂ. ಕಡಿಮೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,115 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,762 ರೂ. ಇದೆ. 22 ಕ್ಯಾರಟ್‌ ಚಿನ್ನದ ದರಗಳ ವಿವರ 22 ಕ್ಯಾರಟ್‌ನ 8

ಚಿನ್ನದ ದರ ಮತ್ತೆ ಇಳಿಕೆ Read More »

ಕರ್ನಾಟಕ

ಅನ್ನಭಾಗ್ಯ ಯೋಜನೆಯ ಶೇ20 ರಷ್ಟು ಪುರುಷರಿಗೆ ವೆಚ್ಚ

(ನ್ಯೂಸ್ ಕಡಬ)newskadaba.com, ಅ. 12 ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆ ಯೋಜನೆ-ಡಿಬಿಟಿ ಕುರಿತ ಇತ್ತೀಚಿನ ಅಧ್ಯಯನಗಳು ಕಳವಳಕಾರಿಯಾಗಿವೆ. ಅನ್ನ ಭಾಗ್ಯ ಯೋಜನೆಯ ನಗದನ್ನು ಮನೆಯವರು ಶಿಕ್ಷಣ, ಆರೋಗ್ಯ ರಕ್ಷಣೆ, ಸಾಲ ಮರುಪಾವತಿ, ಗುಣಮಟ್ಟದ ಧಾನ್ಯ ಖರೀದಿ ಮತ್ತಿತರ ಅಗತ್ಯಗಳಿಗಾಗಿ ಬಳಸಿಕೊಂಡರೂ ನಗರ ಮತ್ತು ಗ್ರಾಮೀಣ ಪ್ರದೇಶದ ಪುರುಷರು ಸರಿ ಸುಮಾರು ಶೇ. 20 ರಷ್ಟು ಹಣವನ್ನು ಹೆಂಡತಿಗೆ ತಿಳಿಯದಂತೆ ಕುಡಿತ ಮತ್ತು ಧೂಮಪಾನಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿರುವುದು ತಿಳಿದುಬಂದಿದೆ. ಯೋಜನೆಯಡಿ

ಅನ್ನಭಾಗ್ಯ ಯೋಜನೆಯ ಶೇ20 ರಷ್ಟು ಪುರುಷರಿಗೆ ವೆಚ್ಚ Read More »

ಕರ್ನಾಟಕ

ಚಿನ್ನದ ಬೆಲೆ ಮತ್ತೆ ದುಬಾರಿ

(ನ್ಯೂಸ್ ಕಡಬ)newskadaba.com, ಅ. 12 ಬೆಂಗಳೂರು: ಕೆಲವು ದಿನಗಳಿಂದ ಸತತವಾಗಿ ಕಡಿಮೆಯಾಗಿದ್ದ ಚಿನ್ನದ ದರ ಮತ್ತೆ ಹೆಚ್ಚಾಗಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 25 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 27 ರೂ. ಹೆಚ್ಚಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,120 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,767 ರೂ. ಇದೆ. 22 ಕ್ಯಾರಟ್‌ ಚಿನ್ನದ ದರಗಳ

ಚಿನ್ನದ ಬೆಲೆ ಮತ್ತೆ ದುಬಾರಿ Read More »

ಕರಾವಳಿ

ತೆರಿಗೆ ಅನ್ಯಾಯ:ಕನ್ನಡಿಗರನ್ನು ಕೆಣಕುತ್ತಿರುವ ಕೇಂದ್ರ ಸರಕಾರ-ಡಿ.ಕೆ ಸುರೇಶ್ ಆಕ್ರೋಶ

(ನ್ಯೂಸ್ ಕಡಬ)newskadaba.com, ಅ. 11 ಬೆಂಗಳೂರು: “ಪದೇ, ಪದೇ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಮೋಸವಾಗುತ್ತಿದೆ. ಕನ್ನಡಿಗರು ಹಾಗೂ ದಕ್ಷಿಣ ಭಾರತೀಯರ ಮನಸ್ಸನ್ನು ಕೇಂದ್ರ ಸರ್ಕಾರ ಕೆಣಕುತ್ತಿದೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕನ್ನಡಿಗರಿಗೆ ಆಗುತ್ತಿರುವ ಮೋಸವನ್ನು ಬಹಳ ದುಃಖದಿಂದ ಹೇಳುತ್ತಿದ್ದೇನೆ. ದೇಶದಲ್ಲಿಯೇ ಅತ್ಯಂತ ಹೆಚ್ಚು ತೆರಿಗೆ ಪಾವತಿಸುವ ಎರಡನೇ ರಾಜ್ಯ ಕರ್ನಾಟಕಕ್ಕೆ 6,498 ಕೋಟಿ ರೂಪಾಯಿ ಕೊಡಲಾಗಿದೆ. ದಕ್ಷಿಣ

ತೆರಿಗೆ ಅನ್ಯಾಯ:ಕನ್ನಡಿಗರನ್ನು ಕೆಣಕುತ್ತಿರುವ ಕೇಂದ್ರ ಸರಕಾರ-ಡಿ.ಕೆ ಸುರೇಶ್ ಆಕ್ರೋಶ Read More »

ಕರಾವಳಿ

‘ಕನ್ನಡ ರಾಜ್ಯೋತ್ಸವದಂದು ಶಾಲೆ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಬೇಕು’: ಡಿಕೆಶಿ

(ನ್ಯೂಸ್ ಕಡಬ)newskadaba.com, ಅ. 11 ಬೆಂಗಳೂರು : ನವೆಂಬರ್‌ 1ರ ಕನ್ನಡ ರಾಜ್ಯೋತ್ಸವದಂದು ಶಾಲಾ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸೂಚಿಸಿದ್ದಾರೆ. ತನ್ನ ನಿವಾಸದಲ್ಲಿ ಆಯುಧ ಪೂಜೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 1 ನಮಗೆ ರೋಮಾಂಚನ ದಿನ. ಈ ವರ್ಷ 50ನೇ ವರ್ಷದ ರಾಜೋತ್ಸವ ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ  ದಿನದ ರೀತಿ ಸಂಭ್ರಮಿಸಬೇಕು ಎಂದು ತಿಳಿಸಿದರು. ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯಾಗಿ ಕನ್ನಡ ಬಾವುಟ ಹಾರಿಸಬೇಕು.

‘ಕನ್ನಡ ರಾಜ್ಯೋತ್ಸವದಂದು ಶಾಲೆ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಬೇಕು’: ಡಿಕೆಶಿ Read More »

ಕರ್ನಾಟಕ

ಹಬ್ಬದ ಸಂಭ್ರಮ ಹೆಚ್ಚಿಸಿದ ಚಿನ್ನದ ದರ: ಬೆಲೆಯಲ್ಲಿ ಕುಸಿತ

(ನ್ಯೂಸ್ ಕಡಬ)newskadaba.com, ಅ. 11 : ಚಿನ್ನದ ದರ ಸತತವಾಗಿ 5ನೇ ದಿನವೂ ಕಡಿಮೆಯಾಗುವ ಮೂಲಕ ಹಬ್ಬದ ಖುಷಿಯನ್ನು ಹೆಚ್ಚಿಸಿದೆ. ಇಂದುರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 70 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 76 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,095 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,740 ರೂ. ಇದೆ.   22 ಕ್ಯಾರಟ್‌

ಹಬ್ಬದ ಸಂಭ್ರಮ ಹೆಚ್ಚಿಸಿದ ಚಿನ್ನದ ದರ: ಬೆಲೆಯಲ್ಲಿ ಕುಸಿತ Read More »

ಕರ್ನಾಟಕ

ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾಕ್ಕೆ ಎಐಸಸಿ ಸೂಚನೆ-ಸಿಎಂ

(ನ್ಯೂಸ್ ಕಡಬ)newskadaba.com, ಅ. 09 ಮಣಿಪುರ:  ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸಚಿವ ಸುರ್ಜೆವಾಲಾ ಅವರಿಗೆ ಎಐಸಿಸಿ ಅಧ್ಯಕ್ಷರು ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ. ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾ ಮಾಡುವಂತೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಅವರು ಸಚಿವರಿಗೆ ಎಚ್ಚರಿಕೆ ಕೊಟ್ಟರು. ನನ್ನ ಮತ್ತು ಶಿವಕುಮಾರ್‌ ಇಬ್ಬರೊಟ್ಟಿಗೂ ಕೆ.ಸಿ ವೇಣುಗೋಪಾಲ್ ಮಾತನಾಡಿದ್ದಾರೆ. ನೀವ್ಯಾರು ಇನ್ನುಮುಂದೆ ಸಭೆ ಸೇರುವುದು, ಮಾತನಾಡುವುದು,

ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾಕ್ಕೆ ಎಐಸಸಿ ಸೂಚನೆ-ಸಿಎಂ Read More »

ಕರ್ನಾಟಕ

ಇಂದಿನ ಚಿನ್ನದ ದರ; ಇಂದೂ ತುಸು ಅಗ್ಗವಾದ ಚಿನ್ನದ ದರ

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಬಂಗಾರದ ದರ ಸತತವಾಗಿ 4ನೇ ದಿನವೂ ಕಡಿಮೆಯಾಗಿದೆ. ಇಂದು ಸ್ವಲ್ಪವೇ ಇಳಿಕೆಯಾಗಿದೆ. ಕಳೆದ 3 ದಿನಗಳಿಂದ ಕಡಿಮೆಯಾಗಿದ್ದ ಚಿನ್ನದ ದರ ಇಂದೂ ಅಗ್ಗವಾಗಿದ್ದು ಗ್ರಾಹಕರಿಗೆ ತುಸು ಸಮಾಧಾನ ತಂದಿದೆ. ಗುರುವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 1 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,029 ರೂ. ಮತ್ತು 24

ಇಂದಿನ ಚಿನ್ನದ ದರ; ಇಂದೂ ತುಸು ಅಗ್ಗವಾದ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top