banglore

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ .13: ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಸೋಮವಾರ (ಅ.13ರಂದು) ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ತುಮಕೂರು, ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಜಯಲಕ್ಷ್ಮೀ ದರ್ಶನ್ ಮನೆಯಲ್ಲಿ ಕಳ್ಳತನ; ದೂರು ದಾಖಲು, ಅವರ ಮೇಲೆಯೇ ಅನುಮಾನ!

(ನ್ಯೂಸ್‌ ಕಡಬ) newskadaba.com,  ಸೆ.13 : ಜೈಲಿನಲ್ಲಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿವಾಸದಲ್ಲಿ ಕಳ್ಳತನವಾಗಿದೆ. ಈ ಸಂಬಂಧ ವಿಜಯಲಕ್ಷ್ಮೀ ದರ್ಶನ್ ಅವರ ಮ್ಯಾನೇಜರ್ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಹಿನ್ನಲೆ CK ಅಚ್ಚುಕಟ್ಟು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮನೆಕೆಲಸದವರ ಮೇಲೆ ಶಂಕೆ ವ್ಯಕ್ತಪಡಿಸಿ ಮ್ಯಾನೇಜರ್ ನಾಗರಾಜ್ ಈ ದೂರನ್ನು ದಾಖಲಿಸಿದ್ದಾರೆ. ದೂರಿನಲ್ಲಿ 3 ಲಕ್ಷ ರೂಪಾಯಿ ಕಳ್ಳತನವಾಗಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೆಪ್ಟೆಂಬರ್ 4ರಂದು ಕೆಲಸದ ನಿಮಿತ್ ವಿಜಯಲಕ್ಷ್ಮೀ ದರ್ಶನ್ ಮೈಸೂರಿಗೆ ತೆರಳಿದ್ದರು.

ವಿಜಯಲಕ್ಷ್ಮೀ ದರ್ಶನ್ ಮನೆಯಲ್ಲಿ ಕಳ್ಳತನ; ದೂರು ದಾಖಲು, ಅವರ ಮೇಲೆಯೇ ಅನುಮಾನ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಜಿಟಲ್ ಆರೆಸ್ಟ್ ಮೂಲಕ ಮಾಜಿ ಶಾಸಕರಿಗೇ 30 ಲಕ್ಷ ರೂ. ವಂಚನೆ!

(ನ್ಯೂಸ್‌ ಕಡಬ) newskadaba.com,  ಸೆ.09: ಬೆಂಗಳೂರು: ಸೈಬರ್ ಕ್ರೈಂ ವಂಚನೆ ಜಾಲಕ್ಕೆ ಸಿಲುಕುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳನ್ನೂ ಈ ವಂಚಕರು ಟಾರ್ಗೆಟ್​ ಮಾಡುತ್ತಿದ್ದಾರೆ. ಅಂತಹದ್ದೇ ಒಂದು ಘಟನೆಯಲ್ಲಿ, ಮಾಜಿ ಶಾಸಕರೊಬ್ಬರಿಗೆ ಡಿಜಿಟಲ್ ಆರೆಸ್ಟ್ ಮಾಡುವ ಮೂಲಕ ಕಿಡಿಗೇಡಿಗಳು ಬರೋಬ್ಬರಿ 30 ಲಕ್ಷ ರೂ. ವಂಚಿಸಿದ್ದಾರೆ. ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಔರಾದ್​​ನ ಮಾಜಿ ಶಾಸಕ ಗುಂಡಪ್ಪ ವಕೀಲ್​ಗೆ ವಂಚನೆ ಮಾಡಲಾಗಿದೆ. ಆಗಸ್ಟ್ 12ರಂದು ಸಿಬಿಐ ಅಧಿಕಾರಿಗಳು ಅಂತ ಹೇಳಿ ಕರೆ

ಡಿಜಿಟಲ್ ಆರೆಸ್ಟ್ ಮೂಲಕ ಮಾಜಿ ಶಾಸಕರಿಗೇ 30 ಲಕ್ಷ ರೂ. ವಂಚನೆ! Read More »

ಬ್ರೇಕಿಂಗ್ ನ್ಯೂಸ್

ಬೆಂಗಳೂರು: 9 ಮಂದಿ ಡ್ರಗ್ಸ್ ಪೆಡ್ಲರ್ಗಳ ಬಂಧನ : 1.5 ಕೋಟಿ ಮೌಲ್ಯದ ಮಾದಕವಸ್ತು ವಶ

(ನ್ಯೂಸ್‌ ಕಡಬ) newskadaba.com,  ಸೆ.09: ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಒಂಬತ್ತು ಮಂದಿ ಡ್ರಗ್ಸ್ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 1.5 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.   ಕುಮಾರಸ್ವಾಮಿ ಲೇಔಟ್‌, ಆವಲಹಳ್ಳಿ, ಅಮೃತಹಳ್ಳಿ, ಹೆಬ್ಬಗೋಡಿ, ಮೈಕೊಲೇಔಟ್‌ ಹಾಗೂ ರಾಮಮೂರ್ತಿನಗರ ಪೊಲೀಸ್‌‍ ಠಾಣಾ ವ್ಯಾಪ್ತಿಗಳಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡು 506 ಗ್ರಾಂ ಎಂಡಿಎಂಎ ಕ್ರಿಸ್ಟಲ್‌, 50 ಎಲ್‌ಎಸ್‌‍ಡಿ ಸ್ಟ್ರಿಪ್ಸ್ ಗಳು, 85 ಗ್ರಾಂ ಕೊಕೇನ್‌, 56 ಗ್ರಾಂ

ಬೆಂಗಳೂರು: 9 ಮಂದಿ ಡ್ರಗ್ಸ್ ಪೆಡ್ಲರ್ಗಳ ಬಂಧನ : 1.5 ಕೋಟಿ ಮೌಲ್ಯದ ಮಾದಕವಸ್ತು ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಕೊಂಚ ಇಳಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು:  ಗುರುವಾರ (ಸೆ.4) ಚಿನ್ನದ ದರದಲ್ಲಿ ಕಡಿಮೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಏರಿಕೆ ಕಂಡಿದ್ದು, 9,795 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 11ರೂ. ಏರಿಕೆಯಾಗಿ 10,686 ರೂ.ಗೆ ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 78,360 ರೂ. ಬಾಳಿದರೆ, 10 ಗ್ರಾಂಗೆ ನೀವು 97,950 ರೂ. ಹಾಗೂ 100

ಚಿನ್ನದ ದರದಲ್ಲಿ ಕೊಂಚ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಯೋಗ ಪ್ರಕಟಿಸಿರುವ ಪಟ್ಟಯಿಂದ 107 ಹೊಸ ಜಾತಿಗಳ ಹೆಸರು ಕೈಬಿಡಿ: ಹಿಂದುಳಿದ ಆಯೋಗಕ್ಕೆ ಬಿಜೆಪಿ ಮನವಿ

(ನ್ಯೂಸ್‌ ಕಡಬ) newskadaba.com, ಸೆ. 03: ಬೆಂಗಳೂರು: ಜಾತಿ ಸಮೀಕ್ಷೆಗೆ ಸಂಬಂಧಪಟ್ಟಂತೆ ಹಿಂದುಳಿದ ವರ್ಗಗಳ ಆಯೋಗ ಪ್ರಕಟಿಸಿದ 1,400 ಜಾತಿಗಳ ಪಟ್ಟಿಯಲ್ಲಿ 107 ಹೊಸ ಜಾತಿಗಳನ್ನು ಸೇರಿಸಲಾಗಿದೆ. ಇದುವರೆಗಿನ ಯಾವುದೇ ಜಾತಿ ಪಟ್ಟಿಯಲ್ಲಿ ಇಲ್ಲದ, ಯಾವುದೇ ಆಯೋಗದ ಜಾತಿ ಪಟ್ಟಿಯಲ್ಲಿ ಇಲ್ಲದ ಹೊಸ ಜಾತಿಗಳನ್ನು ಸೃಷ್ಟಿಸಿದ್ದಾರೆ. ಕುರುಬ ಕ್ರಿಶ್ಚಿಯನ್‌, ಮಡಿವಾಳ ಕ್ರಿಶ್ಚಿಯನ್‌, ಒಕ್ಕಲಿಗ ಕ್ರಿಶ್ಚಿಯನ್‌ ಎಂದು ಹೆಸರಿಸಲಾಗಿದೆ; ಇದನ್ನು ಒಪ್ಪಲಾಗದು ಎಂದು ಬಿಜೆಪಿ ನಿಯೋಗ ಹೇಳಿದೆ ಜಾತಿ ಸಮೀಕ್ಷೆಗೆ ಸಂಬಂಧಿಸಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿರುವ

ಆಯೋಗ ಪ್ರಕಟಿಸಿರುವ ಪಟ್ಟಯಿಂದ 107 ಹೊಸ ಜಾತಿಗಳ ಹೆಸರು ಕೈಬಿಡಿ: ಹಿಂದುಳಿದ ಆಯೋಗಕ್ಕೆ ಬಿಜೆಪಿ ಮನವಿ Read More »

ಕರಾವಳಿ

ಕರ್ನಾಟಕ ಮಹಿಳಾ ಲೀಗ್ 2025-26 ರ ಶೀರ್ಷಿಕೆ ಪ್ರಾಯೋಜಕರಾಗಿ ಬಿ.ಎಲ್.ಕೆ

(ನ್ಯೂಸ್‌ ಕಡಬ) newskadaba.com, ಆ.28: ಬೆಂಗಳೂರು: ಕೌಶಲ್ಯ ಮತ್ತು ಚಾಂಪಿಯನ್‌ಗಳ ಚೈತನ್ಯದ ಪ್ರದರ್ಶನದೊಂದಿಗೆ ಕರ್ನಾಟಕ ಮಹಿಳಾ ಲೀಗ್ (KWL) 2025–26 ಮುಕ್ತಾಯವಾಯಿತು. ಬಿ ಎಲ್ ಕಶ್ಯಪ್ & ಸನ್ಸ್ ಲಿಮಿಟೆಡ್ (BLK) ಶೀರ್ಷಿಕೆ ಪ್ರಾಯೋಜಕ ರಾಗಿದ್ದರು. ಪ್ರಸಕ್ತ ವರ್ಷವು ಕರ್ನಾಟಕದಲ್ಲಿ ಮಹಿಳಾ ಫುಟ್‌ಬಾಲ್‌ನ ಆರಂಭಕ್ಕೆ ನಾಂದಿ ಹಾಡಿದ್ದಲ್ಲದೇ ಹೊಸ ಪೀಳಿಗೆಯ ಕ್ರೀಡಾಪಟುಗಳು ತಮ್ಮ ಕ್ರೀಡಾ ಕನಸು ಗಳನ್ನು ಮುಂದುವರಿಸಲು ಸ್ಫೂರ್ತಿ ನೀಡಿತು. ಈ ಹಿಂದೆ IWL ವಿಜೇತರಾಗಿದ್ದ ಕಿಕ್‌ಸ್ಟಾರ್ಟ್ FC 7 ನೇ ಬಾರಿಗೆ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು,

ಕರ್ನಾಟಕ ಮಹಿಳಾ ಲೀಗ್ 2025-26 ರ ಶೀರ್ಷಿಕೆ ಪ್ರಾಯೋಜಕರಾಗಿ ಬಿ.ಎಲ್.ಕೆ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಸೆ.3 ರವರೆಗೂ ಮಳೆಯ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com, ಆ.28: ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್  ನೀಡಿದ್ದು,  ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಂದು ಮತ್ತೆ ನಾಳೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಗೆ ಆಗಸ್ಟ್ 30ವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 31ರಿಂದ ಸೆಪ್ಟೆಂಬರ್ 03ರವರೆಗೂ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ರಾಜ್ಯದಲ್ಲಿ ಸೆ.3 ರವರೆಗೂ ಮಳೆಯ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ 5 ಲಕ್ಷ ಪರಿಹಾರ- CM ಸಿದ್ಧರಾಮಯ್ಯ ಘೋಷಣೆ

(ನ್ಯೂಸ್‌ ಕಡಬ) newskadaba.com, ಆ.22 ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ನಿಂದ ಸಾಲ ಪಡೆದು ಅವರ ಕಿರಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವವರ ಕುಟುಂಬಕ್ಕೆ ಪರಿಹಾರ ನೀಡವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, ಸಂತ್ರಸ್ತ ಕುಟುಂಬಸ್ಥರಿಂದ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಾನೂನಾತ್ಮಕ ಕಡಿವಾಣ ಹಾಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಫೆಬ್ರವರಿ ತಿಂಗಳಿನಲ್ಲಿ ಹೊಸ ಕಾನೂನು ಜಾರಿಯಾದ ನಂತರದಿಂದ ಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ,

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ 5 ಲಕ್ಷ ಪರಿಹಾರ- CM ಸಿದ್ಧರಾಮಯ್ಯ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾಗೆ ಅಶ್ಲೀಲ-ಬೆದರಿಕೆ ಸಂದೇಶ: ಇಬ್ಬರು ಆರೋಪಿಗಳು ವಶಕ್ಕೆ

(ನ್ಯೂಸ್‌ ಕಡಬ) newskadaba.com ಆ. 19.  ಬೆಂಗಳೂರು: ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮತ್ತು ಬೆದರಿಕೆಯೊಡ್ಡಿದ್ದ ಆರೋಪದಡಿ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಮೂಲದ ಆದರ್ಶ್ ಮತ್ತು ಸಂಜಯ್ ಎಂದು ಗುರುತಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಇದೇ ಪ್ರಕರಣದಲ್ಲಿ ಆಗಸ್ಟ್ 4ರಂದು ಭುವನ್‌ ಗೌಡ ಹಾಗೂ ರಾಜೇಶ್ ಎಂಬುವವರನ್ನು ಬಂಧಿಸಲಾಗಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ

ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾಗೆ ಅಶ್ಲೀಲ-ಬೆದರಿಕೆ ಸಂದೇಶ: ಇಬ್ಬರು ಆರೋಪಿಗಳು ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top