banglore

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ. ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತುವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ […]

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೋವಿಡ್‌, ಲಸಿಕೆಯಿಂದ ನರಮಂಡಲಕ್ಕೆ ಸಮಸ್ಯೆ: ನಿಮ್ಹಾನ್ಸ್‌ ಸಂಶೋಧನಾ ವರದಿ ಬಹಿರಂಗ

(ನ್ಯೂಸ್ ಕಡಬ) newskadaba.com,ಜು .17. ಸಂಶೋಧನೆಗಳಿಂದ ಕೋವಿಡ್‌-19 ಸೋಂಕು ಮತ್ತು ಕೋವಿಡ್‌ ಲಸಿಕೆಯಿಂದ ಮಾನವನ ನರಮಂಡಲ ಮತ್ತು ಮೆದುಳಿನ ಮೇಲೆ ನೇರ ಪರಿಣಾಮ ಆಗಿರುವುದು ಪತ್ತೆಯಾಗಿದೆ ಎಂದು ನಿಮ್ಹಾನ್ಸ್‌ ವೈದ್ಯರ ಸಂಶೋಧನಾ ವರದಿ ಬಹಿರಂಗಪಡಿಸಿದೆ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌)ಯ ನರ ರೋಗ ತಜ್ಞೆ ಡಾ। ಎಂ.ನೇತ್ರಾವತಿ ಅವರ ನೇತೃತ್ವದಲ್ಲಿ ನಡೆದಿರುವ ಅಧ್ಯಯನದಲ್ಲಿ ಈ ಮಾಹಿತಿ ಹೊರಬಿದ್ದಿದೆ. ಕೋವಿಡ್‌ ಸೋಂಕಿನ ಮೊದಲ ಅಲೆ ಮತ್ತು ನಂತರ ನೀಡಲಾಗಿದ್ದ ಕೋವಿಡ್ ಲಸಿಕೆಯಿಂದ ನರಮಂಡಲದ ಮೇಲೆ

ಕೋವಿಡ್‌, ಲಸಿಕೆಯಿಂದ ನರಮಂಡಲಕ್ಕೆ ಸಮಸ್ಯೆ: ನಿಮ್ಹಾನ್ಸ್‌ ಸಂಶೋಧನಾ ವರದಿ ಬಹಿರಂಗ Read More »

ಆರೋಗ್ಯ ಮಾಹಿತಿ, ಕರ್ನಾಟಕ

ಬೆಂಗಳೂರು ಕಾಲ್ತುಳಿತ ಕೇಸ್‌: ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

(ನ್ಯೂಸ್ ಕಡಬ) newskadaba.com, ಜು.16. ಬೆಂಗಳೂರು: ಆರ್‌ಸಿಬಿ ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಘಟನೆಯ ಸ್ಥಿತಿಗತಿ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಈ ದುರದೃಷ್ಟಕರ ದುರಂತದಲ್ಲಿ 11 ಜನರು ಸಾವನ್ನಪ್ಪಿದರು ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ವರದಿಯನ್ನು ಗೌಪ್ಯವಾಗಿಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿತ್ತು. ಆದರೆ ಅಂತಹ ಗೌಪ್ಯತೆಗೆ ಯಾವುದೇ ಕಾನೂನು ಆಧಾರಗಳಿಲ್ಲ ಮತ್ತು ಅವು ಸರ್ಕಾರದಿಂದ ಗ್ರಹಿಸಲ್ಪಟ್ಟ ಸಂಗತಿಗಳು ಎಂದು ನ್ಯಾಯಾಲಯ

ಬೆಂಗಳೂರು ಕಾಲ್ತುಳಿತ ಕೇಸ್‌: ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಲ್ಲಿ ಮಳೆ ಅವಾಂತರ – ಕಾರಿನ ಮೇಲೆ ಬಿದ್ದ ಬೃಹತ್‌ ಮರ

(ನ್ಯೂಸ್ ಕಡಬ) newskadaba.com, ಜು. 10. ಬೆಂಗಳೂರು: ನಗರದ ಹಲವೆಡೆ ತಡರಾತ್ರಿ ಭಾರೀ ಮಳೆ ಸುರಿದು, ಪ್ರಮುಖ ರಸ್ತೆಯಲ್ಲಿ ನೀರು ತುಂಬಿಕೊಂಡು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ವಿವಿಧ ಪ್ರದೇಶಗಳಲ್ಲಿ 3.2 ಸೆಂ.ಮೀ.ವರೆಗೂ ಮಳೆಯಾಗಿದೆ ಎಂದು ತಿಳಿದುಬಂದಿದೆ. ಮಳೆಯೊಂದಿಗೆ ಭಾರೀ ಗಾಳಿಗೆ ಅಲ್ಲಲ್ಲಿ ಅವಾಂತರಗಳೂ ಸಂಭವಿಸಿವೆ. ಬೃಹತ್‌ ಮರಗಳು, ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ. ಈ ನಡುವೆ ನಿನ್ನೆ ರಾತ್ರಿ ಬಿದ್ದ ಮರಗಳನ್ನ ಈವರೆಗೂ ತೆರವು ಮಾಡದ ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಇಡೀ ಶಾಪ ಹಾಕಿದ್ದಾರೆ. ನಿನ್ನೆ ಸಂಜೆ

ಬೆಂಗಳೂರಲ್ಲಿ ಮಳೆ ಅವಾಂತರ – ಕಾರಿನ ಮೇಲೆ ಬಿದ್ದ ಬೃಹತ್‌ ಮರ Read More »

ಕರ್ನಾಟಕ

ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

(ನ್ಯೂಸ್ ಕಡಬ) newskadaba.com, ಜೂ.06. ಅರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕರ ಕೊಠಡಿ ಸಂಖ್ಯೆ 160ರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಎಫ್‍ಐಆರ್‌ನಲ್ಲಿ ಕೆಎಸ್‍ಸಿಎ, ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂಬರ್ 1, ಉಪ

ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ Read More »

ಕರಾವಳಿ, ಕರ್ನಾಟಕ

ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com, ಜೂ.06. ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಹಲವು ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಕೂಡಲೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ನೇಮಕ ಮಾಡಿದೆ. ನಿನ್ನೆ ತಡರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಕಾಲ್ತುಳಿತ ಘಟನೆಗೆ ರಾಜ್ಯದ ಪೊಲೀಸ್ ಇಲಾಖೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ನಗರ ಪೊಲೀಸ್ ಆಯುಕ್ತರ ತಲೆದಂಡವಾಗಿದ್ದು, ಬೆಂಗಳೂರಿನ 39ನೇ ಪೊಲೀಸ್ ಕಮಿಷನರ್

ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ Read More »

ಕರ್ನಾಟಕ

ಆರ್ ಸಿಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ-ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ 5 ಪೊಲೀಸ್ ಅಧಿಕಾರಿಗಳ ಸಸ್ಪೆಂಡ್

(ನ್ಯೂಸ್ ಕಡಬ) newskadaba.com, ಜೂ.06. ಬೆಂಗಳೂರು: ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿದಂತೆ ಐವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌, ಅಡಿಷನಲ್‌ ಕಮಿಷನರ್‌ ವಿಕಾಸ್‌ ಕುಮಾರ್‌, ಸೆಂಟ್ರಲ್‌ ಡಿಸಿಪಿ ಶೇಖರ್‌ ತೆಕ್ಕಣ್ಣನವರ್‌, ಎಸಿಪಿ ಬಾಲಕೃಷ್ಣ, ಇನ್‌ಸ್ಪೆಕ್ಟರ್‌ ಗಿರೀಶ್‌ ಅವರನ್ನು ಅಮಾನತು ಮಾಡಲಾಗಿದೆ.

ಆರ್ ಸಿಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ-ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ 5 ಪೊಲೀಸ್ ಅಧಿಕಾರಿಗಳ ಸಸ್ಪೆಂಡ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ವಾರದ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ : ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com, ಜೂ.06. ಬೆಂಗಳೂರು : ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ದೃಷ್ಟಿಯಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ ಅಥವಾ ಬಾಳೆಹಣ್ಣನ್ನು ವಾರದಲ್ಲಿ ಆರು ದಿನ ನೀಡುವುದಾಗಿ ರಾಜ್ಯ ಸರಕಾರ ಆದೇಶಿಸಿದೆ.   ಗುರುವಾರ ಈ ಸಂಬಂಧ ಆದೇಶ ಹೊರಡಿಸಿದ್ದು, ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ

ಇನ್ಮುಂದೆ ವಾರದ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ : ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಬೆಂಗಳೂರು, ಜೂನ್ 3: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕುಮಟಾ, ಅಂಕೋಲಾ, ಹೊನ್ನಾವರ, ಮಂಕಿ, ಮಂಗಳೂರು, ಯಲ್ಲಾಪುರ, ಶಕ್ತಿನಗರ, ಮುಲ್ಕಿ, ಆಗುಂಬೆ, ಕಮ್ಮರಡಿ, ಕೊಟ್ಟಿಗೆಹಾರ, ಭಾಗಮಂಡಲ, ಗೇರುಸೊಪ್ಪ, ಕೋಟಾ,

ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ Read More »

ಕರ್ನಾಟಕ

ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ : ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಈ ವರ್ಷದ ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ ಎಸ್​ಎಸ್​ಎಲ್​​ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ SSLC

ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ : ಸಿದ್ದರಾಮಯ್ಯ Read More »

ಕರ್ನಾಟಕ
Scroll to Top