banglore

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು: ಚಿನ್ನದ ದರದಲ್ಲಿ ಶನಿವಾರ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 8,920 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,731 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,360 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,200 ರೂ. ಮತ್ತು 100 ಗ್ರಾಂಗೆ 8,92,200 ರೂ. ನೀಡಬೇಕಾಗುತ್ತದೆ. ಇನ್ನು […]

ಇಂದಿನ ಚಿನ್ನದ ದರ Read More »

ಕರ್ನಾಟಕ

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ – 1,000 ರೂ.ಗೆ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ. ಇದರ ಬೆನ್ನಲ್ಲೇ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ – 1,000 ರೂ.ಗೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ, ಟೆಸ್ಟ್ ಕಡ್ಡಾಯಗೊಳಿಸಿದ ಕೇಂದ್ರ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ತಂದಿಟ್ಟಿದೆ. ಈ ಮಧ್ಯೆ ಇಂದು ಮೈಸೂರಲ್ಲಿ 63ವರ್ಷ ಪುರುಷ ಕೊರೊನಾಗೆ ಬಲಿಯಾಗಿದ್ದಾನೆ. ಈ ಮೂಲಕ ಕೊರೊನಾಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ SARI ಗುಣಲಕ್ಷಣ ಹೊಂದಿರುವವರಿಗೆ ಕೊರೊನಾ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮುಂಗಾರಿನ ಎಂಟ್ರಿ ಆಗಿರೋದರಿಂದ ಕೊರೊನಾ ಸೋಂಕು ವೇಗವಾಗಿ ಹರಡೋಕೆ ಶುರುವಾಗಿದ್ದು ರಾಜ್ಯದ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 24ರ ಗಡಿ ದಾಟಿದೆ.

ರಾಜ್ಯದಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ, ಟೆಸ್ಟ್ ಕಡ್ಡಾಯಗೊಳಿಸಿದ ಕೇಂದ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಸರಕಾರದ ಬಗ್ಗೆ ಅಪಪ್ರಚಾರ; ಬಿ.ಜೆ.ಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸರ್ಕಾರ ನಿರ್ಧಾರ

(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ಬಿಜೆಪಿಯ ವಿರುದ್ಧ ರಾಜ್ಯ ಸರಕಾರದ ಬಗ್ಗೆ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ಸಂಗತಿಗಳನ್ನು ಅಳವಡಿಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ ಮಾಡಿದೆ ಎಂದು 42ನೇ ಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಅಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಮೂಲಕ ದೂರು ದಾಖಲಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು ಈ ಪ್ರಕರಣವನ್ನು ನಿರ್ವಹಿಸಲು 67ನೇ ಸಿಟಿ ಸಿವಿಲ್

ರಾಜ್ಯ ಸರಕಾರದ ಬಗ್ಗೆ ಅಪಪ್ರಚಾರ; ಬಿ.ಜೆ.ಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸರ್ಕಾರ ನಿರ್ಧಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಕಾರ್ಯಾಚರಣೆ ಬಂದ್‌

(ನ್ಯೂಸ್ ಕಡಬ) newskadaba.com , ಮೇ.16. ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಏರ್​​ಪೋರ್ಟ್ ಸೇವೆಗಳನ್ನು ಗುರುವಾರ ತಡರಾತ್ರಿಯಿಂದಲೇ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದ ಬೆನ್ನಲ್ಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೂ ಕ್ರಮ ಕೈಗೊಳ್ಳಲಾಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ 15 ಅಂತಾರಾಷ್ಟ್ರೀಯ ವಿಮಾನಗಳು ಮತ್ತು ಕಾರ್ಗೋ ವಿಮಾನಗಳನ್ನು ಸೆಲೆಬಿ ಏವಿಯೇಷನ್‌ ನಿರ್ವಹಣೆ ಮಾಡುತ್ತಿತ್ತು. ಅವುಗಳನ್ನು ಗುರುವಾರ ರಾತ್ರಿಯಿಂದಲೇ ಬೇರೆ ಏರ್ ಸರ್ವೀಸಸ್ ಕಂಪನಿಗಳ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ಟರ್ಕಿಯ ಸೆಲೆಬಿ ಏವಿಯೇಷನ್‌ ಕಂಪನಿಯು

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಕಾರ್ಯಾಚರಣೆ ಬಂದ್‌ Read More »

ಕರ್ನಾಟಕ

ಗಣಿಗಾರಿಕೆ ಹಗರಣ: ಶಿಕ್ಷೆಗೊಳಗಾದ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ

(ನ್ಯೂಸ್ ಕಡಬ) newskadaba.com, ಮೇ.09: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಗಣಿ ದೊರೆ ಮತ್ತು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಮೇ 8 ರಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಅನರ್ಹತೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್, ಏಳು ವರ್ಷಗಳ ಶಿಕ್ಷೆ ನೀಡಿ ತೀರ್ಪು ನೀಡಿತ್ತು. ಇದರಿಂದ ಶಾಸಕ ಸ್ಥಾನ ಉಳಿಸಿಕೊಳ್ಳಲು ಶಿಕ್ಷೆ ಕಡಿಮೆ ಮಾಡಿ ಎಂದು ರೆಡ್ಡಿ

ಗಣಿಗಾರಿಕೆ ಹಗರಣ: ಶಿಕ್ಷೆಗೊಳಗಾದ ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ Read More »

ಕರ್ನಾಟಕ

ನನಗೆ ನ್ಯಾಯ ಸಿಕ್ಕಿದೆ: ನನ್ನ ಹೋರಾಟ ಇನ್ನೂ ಜೀವಂತ; ಜಾಮೀನಿನ ಮೇಲೆ ಲಾಯರ್ ಜಗದೀಶ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಎ. 30: ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಮಾಜಿ ಸ್ಪರ್ಧಿ ಲಾಯರ್‌ ಜಗದೀಶ್‌ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಮಾರು 93 ದಿನಗಳ ಬಳಿಕ ಜಗದೀಶ್‌ ಜೈಲಿನಿಂದ ರಿಲೀಸ್‌ ಆಗಿದ್ದಾರೆ. ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್‌ನನ್ನು ಜನವರಿ 25ರಂದು ಪೊಲೀಸರು ಬಂಧಿಸಿದ್ದರು. ರಸ್ತೆಯಲ್ಲಿ ಅಣ್ಣಮ್ಮ ದೇವಿ ಕೂರಿಸಲು ವಿರೋಧಿಸಿದ್ದಕ್ಕೆ ಜಗದೀಶ್ ಮತ್ತು ಸ್ಥಳೀಯರ ನಡುವೆ ಜಗಳವಾಗಿತ್ತು. ಹೀಗಾಗಿ ಬಂಧನವಾಗಿದ್ದ ಲಾಯರ್‌ ಜಗದೀಶ್‌ ಇದೀಗ ಜೈಲಿನಿಂದ ರಿಲೀಸ್‌

ನನಗೆ ನ್ಯಾಯ ಸಿಕ್ಕಿದೆ: ನನ್ನ ಹೋರಾಟ ಇನ್ನೂ ಜೀವಂತ; ಜಾಮೀನಿನ ಮೇಲೆ ಲಾಯರ್ ಜಗದೀಶ್ ಬಿಡುಗಡೆ Read More »

ಕರ್ನಾಟಕ

ಪತ್ನಿಯನ್ನು ಕೊಲೆ ಮಾಡಿ ದೇಹವನ್ನು ತುಂಡು ಮಾಡಿ, ಸೂಟ್‌ಕೇಸ್‌ನಲ್ಲಿ ತುಂಬಿಟ್ಟ ಪತಿ- ಪುಣೆಯಲ್ಲಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com , ಮಾ.28: ಬೆಂಗಳೂರಿನಲ್ಲಿ ಬೆಚ್ಚಿ ಬೀಸುವ ಭೀಕರ ಕೊಲೆಗೈದ ಘಟನೆ ನಡೆದಿದೆ. ಮಹಾರಾಷ್ಟ್ರದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡು ಮಾಡಿ, ಸೂಟ್‌ಕೇಸ್‌ನಲ್ಲಿ ತುಂಬಿದ ಆರೋಪದ ಮೇಲೆ ಪುಣೆಯಲ್ಲಿ ಬಂಧಿಸಲಾಗಿದೆ. ಹುಲಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕನ್ನಮ್ಮನಹಳ್ಳಿ ನಿವಾಸಿ 32 ವರ್ಷದ ಗೌರಿ ಅನಿಲ್ ಸಂಬೇಕರ್ ಎಂದು ಗುರುತಿಸಲಾಗಿದೆ. ಆಕೆಯ ಪತಿ 36 ವರ್ಷದ ರಾಕೇಶ್ ರಾಜೇಂದ್ರ ಖೇಡ್ಕರ್ ಕೊಲೆಯ ಆರೋಪಿಯಾಗಿದ್ದಾರೆ. ಪೊಲೀಸ್ ವರದಿಗಳ ಪ್ರಕಾರ, ಮಹಾರಾಷ್ಟ್ರ ಮೂಲದ

ಪತ್ನಿಯನ್ನು ಕೊಲೆ ಮಾಡಿ ದೇಹವನ್ನು ತುಂಡು ಮಾಡಿ, ಸೂಟ್‌ಕೇಸ್‌ನಲ್ಲಿ ತುಂಬಿಟ್ಟ ಪತಿ- ಪುಣೆಯಲ್ಲಿ ಅರೆಸ್ಟ್‌ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ; ಸ್ಯಾಟಲೈಟ್, ಮೆಜೆಸ್ಟಿಕ್‌ನಲ್ಲಿ ತಗ್ಗಿದ ಪ್ರಯಾಣಿಕರ ಸಂಖ್ಯೆ -ಹಲವೆಡೆ ನೀರಸ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ಮಾ. 22 ಬೆಂಗಳೂರು: ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ಮಾಡಿರುವುದು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ ವಾಟಾಳ್‌ ನಾಗರಾಜ್‌ ನೇತೃತ್ವದ ಗುಂಪು ಶನಿವಾರ ‘ಕರ್ನಾಟಕ ಬಂದ್’ಗೆ ಕರೆ ನೀಡಿವೆ.   ಬಂದ್‌ಗೆ ಓಲಾ ಉಬರ್‌ ಡ್ರೈವರ್ಸ್ ಅಂಡ್ ಓನರ್ಸ್ ಅಸೋಸಿಯೇಷನ್, ಆಟೊ ರಿಕ್ಷಾ ಸಂಘಟನೆಗಳು ಬೆಂಬಲ ನೀಡಿದ್ದರೆ, ಕೆಎಸ್‌ಆರ್‌ಟಿಸಿ, ಮೆಟ್ರೊ ಬೆಂಬಲ ನೀಡಿಲ್ಲ. ಹೋಟೆಲ್‌ ಮಾಲೀಕರು ನೈತಿಕ ಬೆಂಬಲ ಮಾತ್ರ ನೀಡಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು

ಕರ್ನಾಟಕ ಬಂದ್: ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ; ಸ್ಯಾಟಲೈಟ್, ಮೆಜೆಸ್ಟಿಕ್‌ನಲ್ಲಿ ತಗ್ಗಿದ ಪ್ರಯಾಣಿಕರ ಸಂಖ್ಯೆ -ಹಲವೆಡೆ ನೀರಸ ಪ್ರತಿಕ್ರಿಯೆ Read More »

ಕರ್ನಾಟಕ

ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹೆಚ್.ಎಂ ರೇವಣ್ಣ ಹಲ್ಲೆ-ದೂರು ದಾಖಲು

(ನ್ಯೂಸ್ ಕಡಬ) newskadaba.com ಮಾ. 18 ಬೆಂಗಳೂರು: ಮಾಜಿ ಸಚಿವ ಹೆಚ್.ಎಂ.ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪದ ಮೇರೆಗೆ ಬೆಂಗಳೂರಿನ ಹೈ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ಮಾರ್ಚ್ 17 ರಂದು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ಆರೋಪಿಸಿದ್ದಾರೆ. ಈ ಸಂಬಂಧ ಹೆಚ್‌ಎಂ ರೇವಣ್ಣ ವಿರುದ್ಧ ಆಕೆ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು, ಸಾಕ್ಷ್ಯಧಾರಗಳನ್ನು ನೀಡುವಂತೆ ಕೈ ಕಾರ್ಯಕರ್ತೆಗೆ ನೋಟಿಸ್

ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹೆಚ್.ಎಂ ರೇವಣ್ಣ ಹಲ್ಲೆ-ದೂರು ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top