banglore

ಆಸ್ತಿ ತೆರಿಗೆ: ಸರ್ಕಾರಿ ಕಟ್ಟಡಕ್ಕೂ OTS ಯೋಜನೆ ಜಾರಿ

(ನ್ಯೂಸ್ ಕಡಬ) newskadaba.com ಮಾ. 18 ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಟ್ಟಡಗಳು ಆಸ್ತಿ ತೆರಿಗೆ ಬಾಕಿಗಳನ್ನು ಪಾವತಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಒನ್-ಟೈಮ್ ಸೆಟ್ಲ್‌ಮೆಂಟ್ (OTS) ಯೋಜನೆಯನ್ನು ಘೋಷಿಸಿದೆ. ಈ ಹಿಂದೆ, OTS ಯೋಜನೆ ಎಲ್ಲರಿಗೂ ಮುಕ್ತವಾಗಿತ್ತು, ಆದರೆ, ವಿಧಾನಸೌಧ, ವಿಕಾಸಸೌಧ ಮತ್ತು ಇತರ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಟ್ಟಡಗಳು ಯೋಜನೆ ಬಳಸಿಕೊಳ್ಳುವಲ್ಲಿ ವಿಫಲವಾಗಿತ್ತು. ಇದರಿಂದ ಕೋಟಿಗಟ್ಟಲೆ ಆಸ್ತಿ ತೆರಿಗೆ ಮತ್ತು ಸೇವಾ ಶುಲ್ಕಗಳನ್ನು ಬಾಕಿ ಉಳಿದಿವೆ. ಹೀಗಾಗಿ ಸಮಸ್ಯೆ ಪರಿಹರಿಸಲು […]

ಆಸ್ತಿ ತೆರಿಗೆ: ಸರ್ಕಾರಿ ಕಟ್ಟಡಕ್ಕೂ OTS ಯೋಜನೆ ಜಾರಿ Read More »

ಕರ್ನಾಟಕ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಎಷ್ಟಿದೆ?

(ನ್ಯೂಸ್ ಕಡಬ) newskadaba.com ಮಾ. 18: ಬೆಂಗಳೂರು: ಚಿನ್ನದ ದರ ದಲ್ಲಿ ಇಂದು ಮತ್ತೆ ಏರಿಕೆ ಕಂಡುಬಂದಿದ್ದು, ಗ್ರಾಹಕರಿಗೆ ಮತ್ತೆ ತಲೆನೋವು ಹೆಚ್ಚಾಗುವಂತಾಗಿದೆ. ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 40ರೂ. ಏರಿಕೆ ಆಗಿ 8,250 ರೂ. ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 44ರೂ. ಏರಿಕೆಯಾಗಿ 9,000 ರೂ.ಗೆ ತಲುಪಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನ 66,000 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 82,500 ರೂ. ಮತ್ತು 100 ಗ್ರಾಂಗೆ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಎಷ್ಟಿದೆ? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆ ಖಂಡಿಸಿ ರೈಲಿನೊಳಗೇ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು: ರಾಜಧಾನಿಯಲ್ಲಿ ನಮ್ಮ ಮೆಟ್ರೋ ಪ್ರಯಾಣ ದರವನ್ನು ದುಪ್ಪಟ್ಟು ಹೆಚ್ಚಿಸಿದ ಕ್ರಮವನ್ನು ಖಂಡಿಸಿ, ದರವನ್ನು ಕಡಿಮೆ ಮಾಡುವಂತೆ ಒತ್ತಾಯಿಸಿ ಭಾನುವಾರ ಮೆಟ್ರೋ ರೈಲಿನ ಒಳಗಡೆ ಗ್ರೀನ್ ಪೀಸ್ ಇಂಡಿಯಾ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೆಟ್ರೋ ದರ ಏರಿಕೆಯ ಒಂದು ತಿಂಗಳ ನಂತರವೂ ಜನರ ಆಕ್ರೋಶ, ಪ್ರತಿಭಟನೆ ನಿಂತಿಲ್ಲ. ನಿನ್ನೆ ಮೆಟ್ರೋದ ಒಳಗೆ ಗ್ರೀನ್‌ ಪೀಸ್‌ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಹತ್ತಿದ ಕಾರ್ಯಕರ್ತರು, ರೈಲಿನ

ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆ ಖಂಡಿಸಿ ರೈಲಿನೊಳಗೇ ಪ್ರತಿಭಟನೆ Read More »

ಕರ್ನಾಟಕ

ಅತಿಥಿ ಶಿಕ್ಷಕರಿಗೆ ,ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಬಜೆಟ್

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಕೇವಲ ಕಾಗದದ ಹಾಳೆಗಳ ಮೇಲಿನ ಲೆಕ್ಕಾಚಾರವಲ್ಲ, ಬದಲಾಗಿ ರಾಜ್ಯದ ಏಳು ಕೋಟಿ ಕನ್ನಡಿಗರ ಭವಿಷ್ಯವನ್ನು ರೂಪಿಸುವ ಕೈಪಿಡಿ ಎಂದು ನಾನು ನಂಬುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್​ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ

ಅತಿಥಿ ಶಿಕ್ಷಕರಿಗೆ ,ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಬಜೆಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಗುಪ್ತಚರ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ 30 ಜನರಿಗೆ ವಂಚನೆ; ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಾ. 05 ಬೆಂಗಳೂರು: ಭಾರತದ ವಿದೇಶಿ ಗುಪ್ತಚರ ಸಂಸ್ಥೆಯಾದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ನಲ್ಲಿ ಗುಪ್ತಚರ ವಿಶೇಷ ಅಧಿಕಾರಿಗಳ ಉದ್ಯೋಗಗಳನ್ನು ಕೊಡಿಸುವುದಾಗಿ ಸುಮಾರು 30 ಜನರಿಗೆ ವಂಚನೆ ಮಾಡಿದ ಆರೋಪದ ಮೇಲೆ ಕೇಂದ್ರ ಅಪರಾಧ ಶಾಖೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಬೀದರ್‌ನ ವೇಣುಗೋಪಾಲ್ (38) ಮತ್ತು ಆಂಧ್ರಪ್ರದೇಶದ ಅರವಿಂದ್ ನಾಯ್ಡು (36). ಆರೋಪಿಗಳು ವಂಚನೆಗೆ ಬಳಸಿದ್ದ ‘ರಾ’ ಸಂಸ್ಥೆಯ 86 ಲೆಟರ್‌ಹೆಡ್‌, 6 ಗುರುತಿನ ಚೀಟಿ, 6 ನಕಲಿ ನೇಮಕಾತಿ ಪತ್ರ ಹಾಗೂ 9

ಗುಪ್ತಚರ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ 30 ಜನರಿಗೆ ವಂಚನೆ; ಇಬ್ಬರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಕ್ಕಿಜ್ವರ: ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

(ನ್ಯೂಸ್ ಕಡಬ) newskadaba.com ಮಾ. 05 ಬೆಂಗಳೂರು: ಬಳ್ಳಾರಿ, ಚಿಕ್ಕಬಳ್ಳಾಪುರ ಜಿಲ್ಲೆಗಳ ನಂತರ ಇದೀಗ ಬೆಂಗಳೂರಿಗೂ ಹಕ್ಕಿಜ್ವರ ಭೀತಿ ಕಾಡಲು ಶುರುವಾಗಿದೆ, ಚಿಕ್ಕಬಳ್ಳಾಪುರದಲ್ಲಿ ಹಕ್ಕಿಜ್ವರ ಧೃಡಪಟ್ಟಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ ಮತ್ತು ಹಕ್ಕಿಜ್ವರ ನಿಯಂತ್ರಣಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದೀಗ ಬೆಂಗಳೂರಿನ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಸಿದ್ಧತೆಗೆ ಸೂಚನೆ ನೀಡಲಾಗಿದ್ದು, ಪ್ರತ್ಯೇಕ ವಾರ್ಡ್ ಮಾಡುವಂತೆ ನಿರ್ದೇಶನ ಮಾಡಲಾಗಿದೆ. ಹಕ್ಕಿಜ್ವರದ ಗುಣಲಕ್ಷಣಗಳು ಕಂಡು ಬಂದರೆ RTPCR ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.ಇನ್ನು ಜ್ವರ ಬಂದಲ್ಲಿ ಜನರು ವೈದ್ಯರನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಹಕ್ಕಿಜ್ವರ: ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ Read More »

ಕರ್ನಾಟಕ

ಕರ್ನಾಟಕದಲ್ಲಿ ಸರ್ಕಾರಿ ಜಮೀನು ಸ್ವಾಧೀನ ಆರೋಪ: ಪಿತ್ರೋಡಾ ವಿರುದ್ಧ ಇಡಿ, ಲೋಕಾಯುಕ್ತಕ್ಕೆ ದೂರು

(ನ್ಯೂಸ್ ಕಡಬ) newskadaba.com ಫೆ. 25: ಕರ್ನಾಟಕ ಅರಣ್ಯ ಇಲಾಖೆಯ 150 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ಸ್ವತ್ತನ್ನು ಕಾನೂನುಬಾಹಿರವಾಗಿ ಸ್ವಾಧೀನದಲ್ಲಿರಿಸಿಕೊಂಡಿರುವ ಆರೋಪದಡಿ ಕಾಂಗ್ರೆಸ್‌ನ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸೇರಿದಂತೆ ಆರು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಸ್ಯಾಮ್ ಪಿತ್ರೋಡಾ, ಕರ್ನಾಟಕ ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖೆಯ ಮಾಜಿ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್​, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆರ್.ಕೆ. ಸಿಂಗ್​ ಮತ್ತು ಸಂಜಯ್ ಮೋಹನ್, ಕರ್ನಾಟಕ ರಾಜ್ಯ

ಕರ್ನಾಟಕದಲ್ಲಿ ಸರ್ಕಾರಿ ಜಮೀನು ಸ್ವಾಧೀನ ಆರೋಪ: ಪಿತ್ರೋಡಾ ವಿರುದ್ಧ ಇಡಿ, ಲೋಕಾಯುಕ್ತಕ್ಕೆ ದೂರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವು

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ಫೆ.13ರ ತಡ ರಾತ್ರಿ ನಡೆದಿದೆ. ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಹಿದಾಯತ್ ಅವರು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಹೇಳಿದ್ದರು. ಜಿದ್ದಾದಿಂದ ರಾತ್ರಿ 10.30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ವಿಮಾನ ನಿಲ್ದಾಣ ತಲುಪುವವರಿದ್ದರು. ಆದರೆ ಹಿದಾಯತ್ ಜಿದ್ದಾ ವಿಮಾನ ನಿಲ್ದಾಣಕ್ಕೆ

ಬೆಳ್ತಂಗಡಿ: ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವು Read More »

ಕರಾವಳಿ

ಮೆಟ್ರೋ ಟಿಕೆಟ್ ಬೆಲೆ 10 ರೂ. ಇಳಿಕೆ, ಇಂದಿನಿಂದಲೇ ಜಾರಿ

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ಸ್ಟೇಜ್ ಬೈ ಸ್ಟೇಜ್ ನಮ್ಮ ಮೆಟ್ರೋ ಪ್ರಯಾಣದ ದರದಲ್ಲಿ ಶೇ.100ರಷ್ಟು ಹೆಚ್ಚಳವಾಗಿದ್ದನ್ನು ಕಡಿಮೆ ಮಾಡಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ. ನಮ್ಮ ಮೆಟ್ರೋ ಪ್ರಯಾಣದ ಗರಿಷ್ಠ ದರ ಹೆಚ್ಚಳ ಶೇ.70ಕ್ಕೆ ಇಳಿಕೆ ಮಾಡಲು ತೀರ್ಮಾನಿಸಲಾಗಿದ್ದು, ಇಂದಿನಿಂದ ಪರಿಷ್ಕೃತ ಪ್ರಯಾಣದ ಇಳಿಕೆ ದರಗಳು ಜಾರಿಯಾಗಿವೆ. ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರ ರಾವ್ ಅವರು ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೆಟ್ರೋ ದರದ ಗರಿಷ್ಠ ಹೆಚ್ಚಳವನ್ನು ಶೇಕಡಾ 70ಕ್ಕೆ ನಿಗದಿಪಡಿಸಲಾಗಿದೆ. ಈ ಬದಲಾವಣೆಗಳು ಫೆಬ್ರವರಿ 14ರಿಂದ ಜಾರಿಗೆ

ಮೆಟ್ರೋ ಟಿಕೆಟ್ ಬೆಲೆ 10 ರೂ. ಇಳಿಕೆ, ಇಂದಿನಿಂದಲೇ ಜಾರಿ Read More »

ಕರ್ನಾಟಕ

ರಹಸ್ಯ ವಿಮಾನಗಳ ಪತ್ತೆಗೂ ಸ್ವದೇಶಿ ರಾಡಾರ್‌ !

(ನ್ಯೂಸ್ ಕಡಬ) newskadaba.com ಫೆ. 13. ಬೆಂಗಳೂರು: ದೇಶದ ರಕ್ಷಣಾ ವ್ಯವಸ್ಥೆಗೆ ಸವಾಲಾಗಿರುವ ರಹಸ್ಯ ಯುದ್ಧವಿಮಾನಕ್ಕೆ ಠಕ್ಕರ್ ಕೊಡುವ ರೀತಿಯಲ್ಲಿ ಅತ್ಯಾಧುನಿಕ ರಾಡಾರ್‌ಗಳನ್ನು ಡಿಆರ್‌ಡಿಒ ಸಿದ್ಧಪಡಿಸಿದ್ದು, ಕೆಲ ಪ್ರಯೋಗ ಗಳ ಬಳಿಕ ಭಾರತೀಯ ರಕ್ಷಣಾ ಇಲಾಖೆಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ನೆರೆ ರಾಷ್ಟ್ರ ಚೀನಾ ಐದನೇ ಹಂತದ ಯುದ್ಧ ವಿಮಾನವನ್ನು ಸಿದ್ಧಪಡಿಸಿದ್ದರೆ, ಪಾಕಿಸ್ತಾನದ ಬಳಿಕ ಎಫ್ 15 ಯುದ್ಧ ವಿಮಾನವಿದೆ. ಆದರೆ ಈ ಆಧುನಿಕ ಯುದ್ಧ ವಿಮಾನಗಳು ರಾಡಾರ್‌ಗಳ ಕಣ್ಣು ತಪ್ಪಿಸಿ ನುಗ್ಗುವುದು ಸುಲಭವಾಗಿತ್ತು. ಏಕೆಂದರೆ, ಅತ್ಯಾಧುನಿಕ ಯುದ್ಧ

ರಹಸ್ಯ ವಿಮಾನಗಳ ಪತ್ತೆಗೂ ಸ್ವದೇಶಿ ರಾಡಾರ್‌ ! Read More »

ಕರ್ನಾಟಕ
Scroll to Top