banglore

ಖ್ಯಾತ ಬಹುಭಾಷ ನಟಿ ಪುಷ್ಪಲತಾ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಚೆನ್ನೈ: ಖ್ಯಾತ ಬಹುಭಾಷ ನಟಿ ಪುಷ್ಪಲತಾ (87) ವಯೋಸಹಜ ಕಾಯಿಲೆಯಿಂದ ಇಂದು ಚೆನ್ನೈನಲ್ಲಿ ನಿಧನರಾಗಿದ್ದಾರೆ. ನಿರ್ದೇಶಕ ಎವಿಎಂ ರಾಜನ್ ಪತ್ನಿಯಾದ ಪುಷ್ಪಲತಾ ಅವರು 1958ರಲ್ಲಿ  ‘ ಸೆಂಗೊಟ್ಟೈ ಸಿಂಗಂ’ ಸಿನಿಮಾದ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. MGR, ಶಿವಾಜಿ ಗಣೇಶನ್ ಮೊದಲಾದ ಲೆಜೆಂಡರಿ ನಟರ ಜೊತೆ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ತಮಿಳು,ತೆಲುಗು, ಕನ್ನಡ, ಮಲಯಾಳಂ, ಹಿಂದಿ ಭಾಷೆಗಳಲ್ಲಿ ನಟಿಸಿದ್ದಾರೆ. 1964ರಲ್ಲಿ ಲಕ್ಸ್ ಸೋಪ್ ಜಾಹೀರಾತಿನಲ್ಲಿ ಗಮನ […]

ಖ್ಯಾತ ಬಹುಭಾಷ ನಟಿ ಪುಷ್ಪಲತಾ ನಿಧನ Read More »

ಬ್ರೇಕಿಂಗ್ ನ್ಯೂಸ್

ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ನವದೆಹಲಿ: ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲೇ ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪದ ಸೇರಿದಂತೆ 10ಕ್ಕೂ ಹೆಚ್ಚಿ ಕಡೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಮೈಸೂರಿನ ದೇವೇಗೌಡ ವೃತ್ತದ ಬಳಿ ಇರುವ ಎಂ ಪ್ರೋ ಪ್ಯಾಲೇಸ್‌ ಸೇರಿದಂತೆ ವಿವಿಧೆಡೆ ಶೋಧ ನಡೆಸುತ್ತಿದ್ದಾರೆ.ಮೈಸೂರಿನಲ್ಲಿ ರಾಮಕೃಷ್ಣನಗರದಲ್ಲಿರುವ ಗುತ್ತಿಗೆದಾರ ರಾಮಕೃಷ್ಣೇಗೌಡ ಅವರ ಮನೆ ಮೇಲೂ ಐಟಿ ದಾಳಿ

ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ Read More »

ಕರ್ನಾಟಕ

ಕರ್ನಾಟಕದಲ್ಲಿ 1,652 ಕಿಮೀ ಹೊಸ ರೈಲು ಹಳಿಗಳ ನಿರ್ಮಾಣ: ಅಶ್ವಿನಿ ವೈಷ್ಣವ್

(ನ್ಯೂಸ್ ಕಡಬ) newskadaba.com, ಫೆ.04 ಬೆಂಗಳೂರು: 2014 ರಿಂದ ಕರ್ನಾಟಕದಾದ್ಯಂತ 1,652 ಕಿಮೀ ಹೊಸ ರೈಲು ಹಳಿಗಳನ್ನು ಹಾಕಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸೋಮವಾರ ಹೇಳಿದ್ದಾರೆ. ಇಡೀ ಶ್ರೀಲಂಕಾದ ರೈಲು ಮಾರ್ಗದ ವಿಸ್ತೀರ್ಣದಷ್ಟು ರೈಲ್ವೆ ಮಾರ್ಗ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರದ ಅವಧಿಯಲ್ಲಿ ಆಗಿದೆ ಎಂದರು. ಸೋಮವಾರ ವಿಡಿಯೋ ಕಾನ್ಫೆರೆನ್ಸ್​ ಮೂಲಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಬಜೆಟ್​ನಲ್ಲಿ ಕರ್ನಾಟಕ ರೈಲ್ವೆಗೆ ನೀಡಿರುವ ಕೊಡುಗೆಗಳ ಕುರಿತು ಮಾಹಿತಿ ನೀಡಿದರು. ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರತಿ

ಕರ್ನಾಟಕದಲ್ಲಿ 1,652 ಕಿಮೀ ಹೊಸ ರೈಲು ಹಳಿಗಳ ನಿರ್ಮಾಣ: ಅಶ್ವಿನಿ ವೈಷ್ಣವ್ Read More »

ಕರ್ನಾಟಕ

ಗ್ರಾಮ ಪಂಚಾಯಿತಿ ಪ್ರತಿನಿಧಿಗಳನ್ನು ಗೌರವದಿಂದ ನಡೆಸಿಕೊಳ್ಳಿ: ಅಧಿಕಾರಿಗಳಿಗೆ ಪಂಚಾಯತ್ ರಾಜ್ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com, ಫೆ.01 ಬೆಂಗಳೂರು: ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (ಸಿಇಒ) ಗ್ರಾಮ ಪಂಚಾಯತ್ ಸದಸ್ಯರು, ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಎಚ್ಚರಿಕೆ ನೀಡುವ ಸುತ್ತೋಲೆಯನ್ನು ಕಳುಹಿಸಿದ್ದಾರೆ. ಪಂಚಾಯತ್‌ಗಳಿಂದ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳನ್ನು ಸೇವಕರಂತೆ ನಡೆಸಿಕೊಳ್ಳಲಾಗುತ್ತದೆ ಎಂದು ನಮಗೆ ತಿಳಿದುಬಂದಿದೆ. ಇದನ್ನು ನಿಲ್ಲಿಸಬೇಕು ಎಂದು ಪಂಚಾಯತ್ ರಾಜ್ ನಿರ್ದೇಶಕ ಎನ್. ನೋಮೇಶ್ ಕುಮಾರ್ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕದಲ್ಲಿ, 91,000 ಕ್ಕೂ ಹೆಚ್ಚು ಚುನಾಯಿತ

ಗ್ರಾಮ ಪಂಚಾಯಿತಿ ಪ್ರತಿನಿಧಿಗಳನ್ನು ಗೌರವದಿಂದ ನಡೆಸಿಕೊಳ್ಳಿ: ಅಧಿಕಾರಿಗಳಿಗೆ ಪಂಚಾಯತ್ ರಾಜ್ ಇಲಾಖೆ ಎಚ್ಚರಿಕೆ Read More »

ಕರ್ನಾಟಕ

ಬೆಂಗಳೂರು ಅರಮನೆ ಭೂಮಿಯನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅಧಿಕಾರ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು: ರಾಜ್ಯ ಸರ್ಕಾರ ಅಂಗೀಕರಿಸಿದ ಬೆಂಗಳೂರು ಅರಮನೆ (ಭೂಮಿ ಬಳಕೆ ಮತ್ತು ನಿಯಂತ್ರಣ) ಸುಗ್ರೀವಾಜ್ಞೆ, 2025 ಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದು, ರಾಜ್ಯ ಗೆಜೆಟ್‌ನಲ್ಲಿ ಪ್ರಕಟವಾಗಿದೆ. ಇದರೊಂದಿಗೆ, ಹಿಂದಿನ ಮೈಸೂರು ರಾಜಮನೆತನ ಸೇರಿದ ಬೆಂಗಳೂರು ಅರಮನೆಯ ಭೂಮಿಯ ಬಳಕೆ ಮತ್ತು ನಿಯಂತ್ರಣ-ಬೆಂಗಳೂರು ಅರಮನೆ ಕಾಯ್ದೆ, 1996 (ಕರ್ನಾಟಕ ಕಾಯ್ದೆ 18, 1996) ಅಡಿಯಲ್ಲಿ, ಈಗ ರಾಜ್ಯ ಸರ್ಕಾರಕ್ಕೆ ಸೇರಿದೆ. ಬೆಜಯಮಹಲ್ ಮತ್ತು ಬಳ್ಳಾರಿ ರಸ್ತೆಯ 2 ಕಿ.ಮೀ. ಉದ್ದದ ಅಗಲೀಕರಣಕ್ಕಾಗಿ

ಬೆಂಗಳೂರು ಅರಮನೆ ಭೂಮಿಯನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅಧಿಕಾರ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 30 ರೂ. ಮತ್ತು 33 ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,555 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,242 ರೂ. ಇದೆ. 22 ಕ್ಯಾರಟ್‌ ಚಿನ್ನದ

ಚಿನ್ನದ ದರ ಮತ್ತೆ ಏರಿಕೆ Read More »

ಕರ್ನಾಟಕ

ಕರ್ನಾಟಕದ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ಬೆಂಗಳೂರಿನಲ್ಲಿ ವರದಿ: ಆರೋಗ್ಯ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಜ.23  ಬೆಂಗಳೂರು: ರಾಜ್ಯದಲ್ಲಿ ಈ ವರ್ಷದ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ನಿನ್ನೆ ಬುಧವಾರ ತಡರಾತ್ರಿ ಬೆಂಗಳೂರಿನಲ್ಲಿ ವರದಿಯಾಗಿದೆ. ದುಬೈಗೆ ಪ್ರಯಾಣಿಸಿದ ಹಿನ್ನೆಲೆಯುಳ್ಳ 40 ವರ್ಷದ ವ್ಯಕ್ತಿ ಸೋಂಕಿತರಾಗಿದ್ದು, ಸದ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ದೃಢವಾಗಬೇಕಿದೆ. ಶಂಕಿತ ಪ್ರಕರಣದ ಬಗ್ಗೆ ದೃಢೀಕರಿಸಿಕೊಳ್ಳಲು ಹೆಚ್ಚಿನ ವೈದ್ಯಕೀರ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣವು ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ವರದಿಯಾಗಿತ್ತು. ಕಳೆದ ತಿಂಗಳು,

ಕರ್ನಾಟಕದ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ಬೆಂಗಳೂರಿನಲ್ಲಿ ವರದಿ: ಆರೋಗ್ಯ ಇಲಾಖೆ ಎಚ್ಚರಿಕೆ Read More »

ಕರ್ನಾಟಕ

ಚಿನ್ನದ ದರದಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಜ.22 : ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 75 ರೂ. ಮತ್ತು 86 ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,525 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,209 ರೂ. ಇದೆ.

ಚಿನ್ನದ ದರದಲ್ಲಿ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಿನಗೂಲಿ ನೌಕರರ ಮೇಲೆ ದೌರ್ಜನ್ಯ, ಮುನಿರತ್ನ ಮೇಲೆ ಮತ್ತೊಂದು ಎಫ್‌ಐಆರ್

(ನ್ಯೂಸ್ ಕಡಬ) newskadaba.com ಜ.21 ಬೆಂಗಳೂರು: ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಮೇಲೆ ಮತ್ತೊಂದು ದೂರು ದಾಖಲಾಗಿದೆ. ಶಾಸಕ ಮುನಿರತ್ನ ಮೇಲೆ ದಿನಗೂಲಿ ಕೆಲಸ ಮಾಡುವವರ ಮೇಲೆ ದೌರ್ಜನ್ಯ ಮಾಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಇತ್ತೀಚಿಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ  ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿರುವ ಮುನಿರತ್ನ ಅವರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ಜೊತೆಗೆ ಮುನಿರತ್ನ ರಾಜಕೀಯ ಜೀವನಕ್ಕೆ ನಕಲಿ ಮತದಾರರ ಗುರುತಿನ ಚೀಟಿ ಪ್ರಕರಣ ಮುಳ್ಳಾಗಿದ್ದು,

ದಿನಗೂಲಿ ನೌಕರರ ಮೇಲೆ ದೌರ್ಜನ್ಯ, ಮುನಿರತ್ನ ಮೇಲೆ ಮತ್ತೊಂದು ಎಫ್‌ಐಆರ್ Read More »

ಕರ್ನಾಟಕ

ಗೋಹತ್ಯೆ, ಹಿಂಸಾಚಾರ ಪ್ರಕರಣಗಳಲ್ಲಿ ಹೆಚ್ಚಳ: ತನಿಖೆಗೆ ಕರ್ನಾಟಕ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಜ.21ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಗೋಹತ್ಯೆ ಮತ್ತು ಹಿಂಸಾಚಾರದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸರ್ಕಾರವು ಪ್ರಕರಣದ ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆಯಲ್ಲಿ ಹಸುವನ್ನು ಕಡಿದಿರುವ ಘಟನೆಯ ಬೆನ್ನಲ್ಲೇ ಹೊನ್ನಾವರದಲ್ಲೂ ಗೋಹತ್ಯೆ ಪ್ರಕರಣ ವರದಿಯಾಗಿದೆ. ಈ ಘಟನೆಗಳು ರಾಜ್ಯಾದ್ಯಂತ ವ್ಯಾಪಕ ಟೀಕೆ ಮತ್ತು ಪ್ರತಿಭಟನೆಗೆ ಕಾರಣವಾಗಿವೆ. ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ಹೆಚ್ಚುತ್ತಿರುವ ಗೋಹತ್ಯೆ ಮತ್ತು ಹಿಂಸಾಚಾರದ ಪ್ರಕರಣಗಳನ್ನು ಪರಿಹರಿಸುವ ಅಗತ್ಯವನ್ನು ಒತ್ತಿ ಹೇಳಿದರು. ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಕಠಿಣ

ಗೋಹತ್ಯೆ, ಹಿಂಸಾಚಾರ ಪ್ರಕರಣಗಳಲ್ಲಿ ಹೆಚ್ಚಳ: ತನಿಖೆಗೆ ಕರ್ನಾಟಕ ಸರ್ಕಾರ ಆದೇಶ Read More »

ಕರ್ನಾಟಕ
Scroll to Top