banglore

ಬೆಂಗಳೂರು: ಪ್ರಯಾಣಿಕರಿಗೆ ಮತ್ತೊಂದು ಹೊರೆ !ಮೆಟ್ರೋ ಪ್ರಯಾಣ ದರ ಶೇ.43ರಷ್ಟು ಏರಿಕೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಜ.18 ಮಂಗಳೂರು: ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಪ್ರಯಾಣ ದರ ಹೆಚ್ಚಳದ ನಂತರ ಇದೀಗ ಮೆಟ್ರೋ ಪ್ರಯಾಣ ದರವನ್ನು ಹೆಚ್ಚಿಸಲಾಗುತ್ತಿದ್ದು, ಪ್ರಯಾಣಿಕರಿಗೆ ಮತ್ತೊಂದು ಹೊರೆಯಾಗಿದೆ. ಮೂಲಗಳ ಪ್ರಕಾರ ನಮ್ಮ ಮೆಟ್ರೋ ಸುಮಾರು ಶೇ. 43 ರಷ್ಟು ಪ್ರಯಾಣ ದರವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಜನದಟ್ಟಣೆ ಇಲ್ಲದ ಸಮಯದಲ್ಲಿ ಮೆಟ್ರೋ ಪ್ರಯಾಣದ ಟೋಕನ್ ಬಳಸುವ ಪ್ರಯಾಣಿಕರಿಗೆ ಈ ದರದಲ್ಲಿ ಶೇ. 5 ರಷ್ಟು ರಿಯಾಯಿತಿ ಇರಲಿದೆ. ಪ್ರಸ್ತುತ ಕನಿಷ್ಠ ದರ ರೂ. 10 ಮತ್ತು ಗರಿಷ್ಠ ದರ […]

ಬೆಂಗಳೂರು: ಪ್ರಯಾಣಿಕರಿಗೆ ಮತ್ತೊಂದು ಹೊರೆ !ಮೆಟ್ರೋ ಪ್ರಯಾಣ ದರ ಶೇ.43ರಷ್ಟು ಏರಿಕೆ ಸಾಧ್ಯತೆ Read More »

ಕರ್ನಾಟಕ

ಬೆಂಗಳೂರು: ಅಮೆರಿಕ ಕಾನ್ಸುಲೆಟ್ ಕಚೇರಿ ಸ್ಥಾಪನೆಯಿಂದ ಉದ್ಯಮಿಗಳಿಗೆ ಅನುಕೂಲ; ಡಿಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು: ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೆಟ್​ ಕಚೇರಿ ಸ್ಥಾಪನೆಯಿಂದ ಸಾಕಷ್ಟು ಅನುಕೂಲವಾಗಲಿದೆ. ಐಟಿ-ಬಿಟಿ, ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಅನುಕೂಲವಾಗಲಿದೆ. ಮುಂಬೈ ಬಳಿಕ ಬೆಂಗಳೂರಿನಲ್ಲಿ ಅಮೆರಿಕ ದೂತವಾಸ ಕಚೇರಿ ಆರಂಭವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು. ಕಚೇರಿ ಉದ್ಘಾಟನೆ ಬಳಿಕ ಮಾತನಾಡಿದ ಅವರು ಅಮೆರಿಕಾದ ರಾಯಭಾರ ಕಚೇರಿ ಆಗಬೇಕೆಂದು ಎಸ್​ಎಂ ಕೃಷ್ಣ ಅವರು ಸಿಎಂ ಆಗಿದ್ದಾಲೇ ಪ್ರಯತ್ನ ನಡೆಸಿದ್ದರು. ಅಂದು ಪ್ರಧಾನಿಯಾಗಿದ್ದ ವಾಜಪೇಯಿಯವರನ್ನು ಭೇಟಿ ಮಾಡಲಾಗಿತ್ತು. ಅಲ್ಲಿಂದ ಪ್ರಯತ್ನ ನಡೆದರೂ ಆಗಿರಲಿಲ್ಲ. ಇದೀಗ ಅನುಷ್ಠಾನವಾಗುತ್ತಿದೆ, ಖುಷಿಯ ವಿಚಾರ.

ಬೆಂಗಳೂರು: ಅಮೆರಿಕ ಕಾನ್ಸುಲೆಟ್ ಕಚೇರಿ ಸ್ಥಾಪನೆಯಿಂದ ಉದ್ಯಮಿಗಳಿಗೆ ಅನುಕೂಲ; ಡಿಕೆ ಶಿವಕುಮಾರ್ Read More »

ಕರ್ನಾಟಕ

ಚಿನ್ನದ ದರದಲ್ಲಿ ಮತ್ತೆ ಏರಿಕೆ-ಇಂದಿನ ರೇಟ್‌ ಚೆಕ್‌ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು: ಚಿನ್ನದ ದರ ಇಂದು ಏರಿಕೆ ಕಂಡಿದೆ. ಇಂದು(ಡಿ.17) 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 60 ರೂ. ಮತ್ತು 65ರೂ. ಏರಿಕೆ ಕಂಡಿದೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,450 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,127 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರಗಳ ವಿವರ 22 ಕ್ಯಾರಟ್‌ನ 8

ಚಿನ್ನದ ದರದಲ್ಲಿ ಮತ್ತೆ ಏರಿಕೆ-ಇಂದಿನ ರೇಟ್‌ ಚೆಕ್‌ ಮಾಡಿ Read More »

ಕರಾವಳಿ

ಬೆಂಗಳೂರು: KSRTC ಬಸ್ ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆಯೊಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಪಸಿಹಳ್ಳಿ ಬಳಿ ಗುರುವಾರ ನಡೆದಿದೆ. ಮೃತರನ್ನು ವೆಂಕಟೇಶ್​ ಮೂರ್ತಿ (28 ) ಮತ್ತು ಮೋಕ್ಷಿತಾ (8) ಎಂದು ಗುರ್ತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆ ಹಾಗೂ ಇಬ್ಬರು ಮಕ್ಕಳೊಂದಿಗೆ ವೆಂಕಟೇಶ್ ಅವರು ದೊಡ್ಡಹಳ್ಳಾಪುರಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಈ ವೇಳೆ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ

ಬೆಂಗಳೂರು: KSRTC ಬಸ್ ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಲಪತಿ ನೇಮಕಾತಿ ಕುರಿತ ಯುಜಿಸಿ ನಿಯಮಗಳಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು:  ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ನಿಯಮಾವಳಿ-2025 ರ ಕರಡಿನಲ್ಲಿರುವ ಕುಲಪತಿಗಳ ನೇಮಕಾತಿಗೆ ಸಂಬಂಧಿಸಿದ ನಿಬಂಧನೆಗಳನ್ನು ಕರ್ನಾಟಕ ಸರ್ಕಾರ ತೀವ್ರವಾಗಿ ವಿರೋಧಿಸಿದೆ. ಕೇಂದ್ರ ಸರ್ಕಾರ ಕರಡು ಮಾರ್ಗಸೂಚಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದು, ಕುಲಪತಿಗಳ ನೇಮಕಾತಿಗಳಿಗೆ ಸಂಬಂಧಿಸಿದ ನಿಬಂಧನೆಗಳಿಂದ “ಒಕ್ಕೂಟ ವ್ಯವಸ್ಥೆಗೆ ಧಕ್ಕೆ”ಯಾಗಲಿದೆ ಮತ್ತು ಉನ್ನತ ಶಿಕ್ಷಣವನ್ನು ಸುಧಾರಿಸುವಲ್ಲಿ ರಾಜ್ಯ ಸರ್ಕಾರಗಳು ವಹಿಸುವ ಕಾನೂನುಬದ್ಧ ಪಾತ್ರವನ್ನು

ಕುಲಪತಿ ನೇಮಕಾತಿ ಕುರಿತ ಯುಜಿಸಿ ನಿಯಮಗಳಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ರಾಜ್ಯ ಸರ್ಕಾರ Read More »

ಕರ್ನಾಟಕ

ಹಸು ಕೆಚ್ಚಲು ಕತ್ತರಿಸಿದ ಪ್ರಕರಣ: ಪ್ರಾಣಿ ಕಲ್ಯಾಣಕ್ಕೆ ಬಿಬಿಎಂಪಿಯಿಂದ 1533 ಸಹಾಯವಾಣಿ ಆರಂಭ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕತ್ತರಿಸಿ ತೀವ್ರವಾಗಿ ಗಾಯಗೊಳಿಸಿದ ಘಟನೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಎಚ್ಚೆತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಪಶುಸಂಗೋಪನಾ ಇಲಾಖೆಯು 1533 ಸಹಾಯವಾಣಿಯ ಮೂಲಕ ಪ್ರಾಣಿ ಕಲ್ಯಾಣ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಕ್ರಮ ತೆಗೆದುಕೊಂಡಿದೆ ಎಂದು ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್ ಅವರು ಕಿಶೋರ್ ತಿಳಿಸಿದ್ದಾರೆ. ಭಾನುವಾರದ ಘಟನೆಯ ನಂತರ, ಸಂಬಂಧಪಟ್ಟ ನಾಗರಿಕರು ಮತ್ತು ಕಾರ್ಯಕರ್ತರು ವಾಟ್ಸಾಪ್, ಫೇಸ್‌ಬುಕ್ ಗುಂಪುಗಳು, ಸಹಾಯಕ ನಿರ್ದೇಶಕರಿಗೆ ವೈಯಕ್ತಿಕ ಫೋನ್ ಕರೆಗಳು ಮತ್ತು

ಹಸು ಕೆಚ್ಚಲು ಕತ್ತರಿಸಿದ ಪ್ರಕರಣ: ಪ್ರಾಣಿ ಕಲ್ಯಾಣಕ್ಕೆ ಬಿಬಿಎಂಪಿಯಿಂದ 1533 ಸಹಾಯವಾಣಿ ಆರಂಭ Read More »

ಕರ್ನಾಟಕ

ಬೆಂಗಳೂರು: 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ ಗಳ ಸಂಚಾರ ಆರಂಭಿಸಲಿದೆ BMTC

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಗರದಲ್ಲಿ ಮೊದಲ ಬಾರಿಗೆ ‘ಎಲೆಕ್ಟ್ರಿಕ್ ಎಸಿ ಬಸ್’ಗಳ ಸಂಚಾರ ಸೇವೆ ಆರಂಭಿಸಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಈ ಬಸ್‌ಗಳನ್ನು ಪರಿಚಯಿಸಿದೆ. ಕೆಲವು ಬಸ್‌ಗಳನ್ನು ಬದಲಾಯಿಸುವ ಗುರಿಯೊಂದಿಗೆ ಈ ವಿದ್ಯುತ್ ಬಸ್ ಆರಂಭಿಸಿದೆ. ಮೊದಲ ಬಾರಿಗೆ 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ ಆರಂಭಿಸಲು ಸಜ್ಜಾಗಿದೆ. ಈ ಇ-ಬಸ್‌ಗಳಲ್ಲಿ ಗಮನಾರ್ಹ ಭಾಗವನ್ನು ವಿಮಾನ ನಿಲ್ದಾಣ ಸೇವೆಯಾದ ವಾಯು ವಜ್ರಕ್ಕೆ ನಿಯೋಜಿಸಲಾಗುವುದು, ಇದು ನಗರದ ವಿವಿಧ ಭಾಗಗಳನ್ನು ಕೆಂಪೇಗೌಡ

ಬೆಂಗಳೂರು: 320 ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ ಗಳ ಸಂಚಾರ ಆರಂಭಿಸಲಿದೆ BMTC Read More »

ಕರ್ನಾಟಕ

HMT ಕಾರ್ಖಾನೆ ಪುನಶ್ಚೇತನ: ನಿವೃತ್ತ ಕಾರ್ಮಿಕರಿಗೆ 361 ಕೋಟಿ ವೇತನ ಬಾಕಿ ಪಾವತಿಗೆ ಕ್ರಮ: HDK

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು : ಹಿಂದೂಸ್ತಾನ್ ಮೆಷಿನ್ ಟೂಲ್ಸ್ (ಎಚ್‌ಎಂಟಿ) ನ ಹಾಲಿ ಮತ್ತು ಮಾಜಿ ಉದ್ಯೋಗಿಗಳಿಗೆ ಬಾಕಿ ಇರುವ 361 ಕೋಟಿ ರೂ. ನಿವೃತ್ ವೇತನವನ್ನು ಪಾವತಿಸುವುದಾಗಿ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದರು. ಸೋಮವಾರ ಬೆಂಗಳೂರಿನ ಎಚ್‍ಎಂಟಿ ಕಚೇರಿಯಲ್ಲಿ ಸಚಿವರನ್ನು ಭೇಟಿಯಾಗಿ ಉದ್ಯೋಗಿಗಳು ವೇತನ, ಗ್ರಾಚ್ಯುಟಿ, ಭವಿಷ್ಯ ನಿಧಿ ಪಾವತಿ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಉದ್ಯೋಗಿಗಳ ಮನವಿ ಆಲಿಸಿದ ನಂತರ

HMT ಕಾರ್ಖಾನೆ ಪುನಶ್ಚೇತನ: ನಿವೃತ್ತ ಕಾರ್ಮಿಕರಿಗೆ 361 ಕೋಟಿ ವೇತನ ಬಾಕಿ ಪಾವತಿಗೆ ಕ್ರಮ: HDK Read More »

ಕರ್ನಾಟಕ

ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ; ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವೂ ಖಾಲಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ಊಹಾಪೋಹಗಳನ್ನು ಹರಡುವ ಬದಲು ಸತ್ಯವನ್ನು ತೋರಿಸಬೇಕು. ಸ್ವತಃ ನಾನೇ ಸ್ಪಷ್ಟನೆ ನೀಡಿದರು, ಇನ್ನೂ ನಾಯಕತವ ಬದಲಾವಣೆ ವಿಚಾರ ಸುದ್ದಿಯಾಗುತ್ತಿದೆ. ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭೇಟಿ ನೀಡಿದ್ದು,

ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಸಿಎಂ ಕುರ್ಚಿ ಖಾಲಿ ಇಲ್ಲ; ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಸಿಎಂ ಸಿದರಾಮಯ್ಯರಿಂದ ‘ಮನೆಗೊಂದು ಗ್ರಂಥಾಲಯ’ ವನ್ನು ಉದ್ಘಾಟನೆ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆ ಯಾದ ‘ಮನೆಗೊಂದು ಗ್ರಂಥಾಲಯ’ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪ್ರಾಧಿಕಾರ ಪ್ರಕಟಿಸಿರುವ ಕುಮಾರ ವ್ಯಾಸಭಾರತ ಸಂಪುಟಗಳನ್ನು ಲೋಕಾರ್ಪಣೆಗೊಳಿಸಿದರು.’ಮನೆಗೊಂದು ಗ್ರಂಥಾಲಯ’ದ ಮೊದಲ ಗ್ರಂಥಾಲಯವನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಯೇ ಸ್ಥಾಪಿಸುತ್ತಿದ್ದು, ಗ್ರಂಥಾಲಯಕ್ಕೆ ಹಿರಿಯ ಸಾಹಿತಿ ನಾಡೋಜ ಡಾ. ಹಂ ಪ ನಾಗರಾಜಯ್ಯ ಚಾಲನೆ ನೀಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಗ್ರಂಥಾಲಯ

ಸಿಎಂ ಸಿದರಾಮಯ್ಯರಿಂದ ‘ಮನೆಗೊಂದು ಗ್ರಂಥಾಲಯ’ ವನ್ನು ಉದ್ಘಾಟನೆ Read More »

ಕರ್ನಾಟಕ
Scroll to Top