banglre

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ವಿಪಕ್ಷಗಳ ವಿರೋಧ ನಡುವೆಯೂ ಸಚಿವ ಸಂಪುಟ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ಮಾ. 15 ಬೆಂಗಳೂರು: ಪರಿಶಿಷ್ಟ ಜಾತಿ–ಪಂಗಡ, ಹಿಂದುಳಿದವರು ಹಾಗೂ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ರೂ.2 ಕೋಟಿ ವೆಚ್ಚದ ಕಾಮಗಾರಿಗಳು, ರೂ.1 ಕೋಟಿವರೆಗಿನ ಸರಕು ಮತ್ತು ಸೇವೆಗಳ ಪೂರೈಕೆಯ ಟೆಂಡರ್‌ನಲ್ಲಿ ಮೀಸಲಾತಿ ಕಲ್ಪಿಸುವ ತೀರ್ಮಾನದ ಜೊತೆಗೆ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ರಾಜ್ಯ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ವಿಧಾನಸೌಧದ ಕ್ಯಾಬಿನೆಟ್ ಹಾಲ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ ವಿಚಾರವಾಗಿ ಬಜೆಟ್​ನಲ್ಲಿ ಘೋಷಣೆ ಮಾಡಿದಂತೆ […]

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ವಿಪಕ್ಷಗಳ ವಿರೋಧ ನಡುವೆಯೂ ಸಚಿವ ಸಂಪುಟ ಗ್ರೀನ್ ಸಿಗ್ನಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ-ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಇದರ ಪರಿಣಾಮ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಬೆಂಗಳೂರಿನಲ್ಲೂ ನಿನ್ನೆ ಮಂಗಳವಾರದಿಂದ ಮೋಡ ಕವಿದ ವಾತಾವರಣವಿದೆ.ಇಂದು ಬೆಳಗ್ಗೆ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಚಳಿಯ ಜೊತೆ ಮಳೆಯ ಮುನ್ಸೂಚನೆಯಿದೆ. ತಮಿಳುನಾಡಿನ ಮೈಲಾಡುತುರೈ, ನಾಗಪಟ್ಟಣಂ, ತಿರುವಾರುರ್​​ ಮತ್ತು ಕರೈಕಲ್​ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಪ್ರಾದೇಶಿಕ ಹವಾಮಾನ ಕೇಂದ್ರ ರೆಡ್​ ಅಲರ್ಟ್​ ನೀಡಿದೆ. ಜೊತೆಗೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ-ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಮಳೆ ಸಾಧ್ಯತೆ Read More »

ಕರ್ನಾಟಕ
Scroll to Top