bangluru

ಇಬ್ಬರು ಬಾಲಕಿಯರನ್ನು ಕೊಲೆಗೈದ ಮಲತಂದೆ ಆರೆಸ್ಟ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.   ಇಬ್ಬರು ಬಾಲಕಿಯರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ ಮಲತಂದೆಯನ್ನು ಅಮೃತಹಳ್ಳಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಆರೋಪಿಯನ್ನು ಕಾವೇರಿ ಲೇಔಟ್ ನಿವಾಸಿ ಕ್ಯಾಬ್ ಡ್ರೈವರ್ ಸುಮಿತ್ ಮೋಹನ್ (45) ಎಂದು ಗುರುತಿಸಲಾಗಿದೆ. ಹತ್ಯೆಯಾದ ಬಾಲಕಿಯನ್ನು ಸೃಷ್ಟಿ (14) ಹಾಗೂ ಸೋನಿಯಾ (16) ಎಂದು ಗುರುತಿಸಲಾಗಿದೆ. ಬಾಲಕಿಯರು ಕ್ರಮವಾಗಿ 8 ಮತ್ತು 9ನೇ ತರಗತಿ ಓದುತ್ತಿದ್ದರು. ಹಿರಿಯ ಮಗಳು ಫೋನ್ ನಲ್ಲಿ ಮಾತನಾಡುತ್ತಿದ್ದು, ಊಟ ಬಡಿಸುವಂತೆ ಪದೇ ಪದೇ ಕೇಳಿದರೂ ಕಿವಿಗೊಡದ […]

ಇಬ್ಬರು ಬಾಲಕಿಯರನ್ನು ಕೊಲೆಗೈದ ಮಲತಂದೆ ಆರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಳಿಗೆ ತತ್ತರಿಸಿದ ಬೆಂಗಳೂರು…!.

(ನ್ಯೂಸ್ ಕಡಬ ) newskadaba. com ಬೆಂಗಳೂರು .ಡಿ.09. ಹವಾಮಾನ ಇಲಾಖೆ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಿದ್ದು, ನಿನ್ನೆ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು.  ರಾತ್ರಿ ವೇಳೆ ತುಂತುರು ಮಳೆಯೂ ಆಗಿತ್ತು. ಇಂದು ಮುಂಜಾನೆ 16 ಡಿಗ್ರಿ ಸೆಲ್ಸಿಯಸ್ ಕನಿಷ್ಟ ತಾಪಮಾನ ದಾಖಲಾಗಿದೆ.   ನಾಳೆಯೂ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಗರಿಷ್ಟ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಳಿಗೆ ತತ್ತರಿಸಿದ ಬೆಂಗಳೂರು…!. Read More »

ಕರ್ನಾಟಕ
Scroll to Top