bank

ಇನ್ನು ಮುಂದೆ ಬ್ಯಾಂಕ್ ಗ್ರಾಹಕರಿಗೆ 4 ಜನ ನಾಮಿನಿಯನ್ನು ಹೆಸರಿಸಲು ಅವಕಾಶ

(ನ್ಯೂಸ್‌ ಕಡಬ) newskadaba.com,  ಅ.24: ಕ್ಲೇಮ್ ಸೆಟಲ್‌ಮೆಂಟ್ ಅಥವಾ ಹಕ್ಕು ಕೋರಿಕೆಗಳ ಇತ್ಯರ್ಥದಲ್ಲಿ ಏಕರೂಪತೆ ಮತ್ತು ದಕ್ಷತೆ ತರಲು ಉದ್ದೇಶಿಸಿರುವ ಬ್ಯಾಂಕಿಂಗ್ ವ್ಯವಸ್ಥೆಯು, ಗ್ರಾಹಕರು ತಮ್ಮ ಖಾತೆಗಳಲ್ಲಿ ನಾಲ್ವರು ನಾಮಿನಿಗಳನ್ನು ನಿಯೋಜಿಸಲು ಅವಕಾಶ ಕಲ್ಪಿಸಿದೆ. ನವೆಂಬರ್ 1ರಿಂದ ಬ್ಯಾಂಕಿಂಗ್ ಕಾನೂನು(ತಿದ್ದುಪಡಿ) ಅಧಿನಿಯಮ 2025ರಡಿ ನಾಮನಿರ್ದೇಶನಕ್ಕೆ ಸಂಬಂಧಿಸಿದ ಪ್ರಮುಖ ನಿಬಂಧನೆಗಳು ಜಾರಿಗೆ ಬರಲಿವೆ ಎಂದು ಹಣಕಾಸು ಸಚಿವಾಲಯ ಗುರುವಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಬ್ಯಾಂಕಿಂಗ್ ಕಾನೂನುಗಳ(ತಿದ್ದುಪಡಿ) ಕಾಯ್ದೆ 2025 ಅನ್ನು 2025ರ ಏಪ್ರಿಲ್ 15ರಂದು ಪ್ರಕಟಿಸಲಾಗಿತ್ತು. ಇದು ಭಾರತೀಯ […]

ಇನ್ನು ಮುಂದೆ ಬ್ಯಾಂಕ್ ಗ್ರಾಹಕರಿಗೆ 4 ಜನ ನಾಮಿನಿಯನ್ನು ಹೆಸರಿಸಲು ಅವಕಾಶ Read More »

ಬ್ರೇಕಿಂಗ್ ನ್ಯೂಸ್
Theft, crime, Robbery

ಬ್ಯಾಂಕ್ ಶಾಖೆಯಿಂದಲೇ 1.30 ಲಕ್ಷ ರೂ. ಹಣವಿದ್ದ ಬ್ಯಾಗ್ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14. ರಾಷ್ಟ್ರೀಕೃತ ಬ್ಯಾಂಕೊಂದರ ಬಿ.ಸಿ. ರೋಡು ಶಾಖೆಯೊಳಗಿಂದಲೇ ನಿವೃತ್ತ ಸೈನಿಕ ಅಡ್ಯಾರ್‌ ರೈಮಂಡ್‌ ಲೋಬೋ ನಗರ ನಿವಾಸಿ ಅಂಬ್ರೋಸ್‌ ಡಿ’ಸೋಜಾ ಎಂಬವರ 1.30 ಲಕ್ಷ ರೂ. ಹಣವಿದ್ದ ಬ್ಯಾಗ್‌ ಕಳವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿವೃತ್ತ ಸೈನಿಕರಾಗಿರುವ ಅಂಬ್ರೋಸ್ ರವರು ಸೆ. 04ರಂದು ಮನೆಯಿಂದ 50 ಸಾವಿರ ರೂ. ಹಣ ಹಿಡಿದುಕೊಂಡು ಬಂದಿದ್ದರು. ಅಲ್ಲದೇ ಬ್ಯಾಂಕ್‌ ಶಾಖೆಗೆ ತೆರಳಿ ತಮ್ಮ ಖಾತೆಯಿಂದ ಪೆನ್ಷನ್‌ ಹಣ 80 ಸಾವಿರ ರೂ.

ಬ್ಯಾಂಕ್ ಶಾಖೆಯಿಂದಲೇ 1.30 ಲಕ್ಷ ರೂ. ಹಣವಿದ್ದ ಬ್ಯಾಗ್ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ದೀಪಾವಳಿಗೆ ಗ್ರಾಹಕರಿಗೆ ಭರ್ಜರಿ ಗಿಫ್ಟ್ ನೀಡಿದ ಎಸ್ ಬಿಐ

(ನ್ಯೂಸ್ ಕಡಬ) newskadaba.com ಅ.23: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಗ್ರಾಹಕರಿಗೆ ದೀಪಾವಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಎಸ್ ಬಿಐ ಸ್ಥಿರ ಠೇವಣಿಗಳ (ಎಫ್ ಡಿ) ಮೇಲಿನ ಬಡ್ಡಿದರವನ್ನು ಗರಿಷ್ಠ 80 ಮೂಲಾಂಕಗಳಷ್ಟು ಅಂದ್ರೆ ಶೇ.0.8ರಷ್ಟು ಏರಿಕೆ ಮಾಡಿದೆ. ಈ ಹೊಸ ದರವು 2 ಕೋಟಿ ರೂ.ಗಿಂತ ಕಡಿಮೆ ಮೊತ್ತದ ಎಫ್ ಡಿಗಳಿಗೆ ಅನ್ವಯಿಸಲಿದ್ದು, ಅಕ್ಟೋಬರ್ 22ರಿಂದಲೇ ಜಾರಿಗೆ ಬರಲಿದೆ. ಎಸ್ ಬಿಐ ವೆಬ್ ಸೈಟ್ ನಲ್ಲಿ ನೀಡಿರುವ ಮಾಹಿತಿ ಪ್ರಕಾರ, FD ಬಡ್ಡಿದರ

ದೀಪಾವಳಿಗೆ ಗ್ರಾಹಕರಿಗೆ ಭರ್ಜರಿ ಗಿಫ್ಟ್ ನೀಡಿದ ಎಸ್ ಬಿಐ Read More »

ರಾಷ್ಟ್ರೀಯ ನ್ಯೂಸ್

ಸಿಸಿಟಿವಿಯನ್ನು ಕಿತ್ತೆಸೆದು ಬ್ಯಾಂಕ್ ದರೋಡೆಗೆ ವಿಫಲಯತ್ನ…!!!

(ನ್ಯೂಸ್ ಕಡಬ) newskadaba.com ಮಡಿಕೇರಿ: ಜು.29., ಕೊರೋನಾ ಸಂಕಷ್ಟ ಹಿನ್ನಲೆ ಖದೀಮರ ತಂಡವೊಂದು ಬ್ಯಾಂಕ್ ದರೋಡೆಗೆ ಪ್ರಯತ್ನಿಸಿದ ಘಟನೆ ಮಡಿಕೇರಿ ಸಮೀಪದ ಮಕ್ಕಂದೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ತಡರಾತ್ರಿ ನಡೆದಿದೆ. ಬ್ಯಾಂಕ್ ಗೋಡೆಯನ್ನು ಮಾತ್ರ ಒಡೆದಿರುವ ದರೋಡೆಕೋರರು ಸ್ರ್ಟಾಂಗ್ ರೂಮ್‍ಗೆ ಪ್ರವೇಶಿಸಲು ವಿಫಲರಾಗಿದ್ದಾರೆ. ಪೂರ್ವ ಯೋಜಿತವಾಗಿ ಸಂಚು ರೂಪಿಸಿರುವ ಖದೀಮರು, ಮೊದಲು ಬ್ಯಾಂಕಿಗೆ ಕಲ್ಪಿಸುವ ವಿದ್ಯುತ್ ತಂತಿಯನ್ನು ಕತ್ತರಿಸಿ ಸಿಸಿಟಿವಿಯನ್ನು ಕಿತ್ತೆಸೆದು ಬಳಿಕ ಕಬ್ಬಿಣದ ಹಾರೆ ಮತ್ತು ಸಲಾಕೆಗಳಿಂದ ಬ್ಯಾಂಕ್‍ನ ಹಿಂಬದಿಯ ಗೋಡೆಯನ್ನು ಹೊಡೆದು ಸ್ರ್ಟಾಂಗ್ ರೂಮ್‍ಗೆ

ಸಿಸಿಟಿವಿಯನ್ನು ಕಿತ್ತೆಸೆದು ಬ್ಯಾಂಕ್ ದರೋಡೆಗೆ ವಿಫಲಯತ್ನ…!!! Read More »

ಕರ್ನಾಟಕ

ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದ ರೈತನ ಜೇಬಿಗೆ ಕನ್ನ ಹಾಕಿದ ಕಳ್ಳರು ► ಬಟ್ಟೆ ಮೇಲೆ ಶಾಯಿ ಎರಚಿ ಕೃತ್ಯ

(ನ್ಯೂಸ್ ಕಡಬ) newskadaba.com ಮಂಡ್ಯ,ಸೆ.26. ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದ ರೈತರೋರ್ವರನ್ನು ಹಿಂಬಾಲಿಸಿದ ಕಳ್ಳರು  15 ಸಾವಿರ ರೂ. ಹಣವನ್ನು ದೋಚಿದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ಮಂಗಳವಾರ 11.30ರ ಸುಮಾರಿಗೆ ನಡೆದಿದೆ. ರೈತ ನಿಂಗೇಗೌಡ ಎಂಬುವವರು ವಿಜಯ ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದರು. ಈ ವೇಳೆ ನಿಂಗೇಗೌಡರನ್ನು ಹಿಂಬಾಲಿಸಿದ ಕಳ್ಳರು ಶರ್ಟ್ ಮೇಲೆ ಉಪಾಯವಾಗಿ ಶಾಯಿ ಚೆಲ್ಲಿದ್ದಾರೆ. ನಂತರ ಬಟ್ಟೆಯನ್ನು ಕ್ಲೀನ್ ಮಾಡುವ ನೆಪದಲ್ಲಿ ಬಂದು ನಿಂಗೇಗೌಡರ ಶರ್ಟ್ ನಲ್ಲಿದ್ದ ಹಣವನ್ನು ದೋಚಿ

ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದ ರೈತನ ಜೇಬಿಗೆ ಕನ್ನ ಹಾಕಿದ ಕಳ್ಳರು ► ಬಟ್ಟೆ ಮೇಲೆ ಶಾಯಿ ಎರಚಿ ಕೃತ್ಯ Read More »

ಕರ್ನಾಟಕ

ಸೆ.28ರಿಂದ ಅಕ್ಟೋಬರ್.2ರ ವರೆಗೆ ಬ್ಯಾಂಕ್ ವ್ಯವಹಾರ ಬಂದ್..!!!

(ನ್ಯೂಸ್ ಕಡಬ) newskadaba.com ಕಡಬ,ಸೆ.22, ಬ್ಯಾಂಕ್ ಖಾತೆಯಲ್ಲಿರುವ ಹಣ ಡ್ರಾ ಮಾಡಲು ಅಥವಾ ಡಿಪಾಸಿಟ್ ಮಾಡಲು ನೀವು ನಿರ್ಧರಿಸಿದ್ದರೆ ಅದನ್ನು ಈ ವಾರದಲ್ಲೇ ಮುಗಿಸುವುದು ಉತ್ತಮ ಯಾಕೆಂದರೆ ಮುಂದಿನ ವಾರದಿಂದ ಐದು ದಿನಗಳ ಕಾಲ ಬ್ಯಾಂಕ್ ಓಪನ್ ಇರುವುದಿಲ್ಲ. ಈ ಭಾರೀ ಗಾಂಧಿ ಜಯಂತಿ, ದಸರಾ ಹಬ್ಬ ಒಂದೇ ಸಾರಿ ಬಂದಿರುವುದರಿಂದ ಮುಂದಿನ ವಾರ ಸಾಲು ಸಾಲು ರಜೆಗಳು ಬಂದಿವೆ. ಬ್ಯಾಂಕ್ ಗಳು 5 ದಿನಗಳ ಕಾಲ ಸ್ಥಗಿತಗೊಳ್ಳಲಿದ್ದು ಕ್ಯಾಶ್ ಬಿಡಿಸಿಕೊಳ್ಳವರಿಗೆ, ಕ್ಯಾಶ್ ಕಟ್ಟೋರಿಗೆ ತೊಂದರೆ ಆಗುವ ಸಾಧ್ಯತೆ

ಸೆ.28ರಿಂದ ಅಕ್ಟೋಬರ್.2ರ ವರೆಗೆ ಬ್ಯಾಂಕ್ ವ್ಯವಹಾರ ಬಂದ್..!!! Read More »

ಕರಾವಳಿ

200ರೂ ಹೊಸ ನೋಟಿಗೆ ಇಂದು ಚಾಲನೆ ► ಜನರಿಗೆ ಸಿಗಲಿದೆ 200 ರೂ. ಗರಿ ಗರಿ ನೋಟು

(ನ್ಯೂಸ್ ಕಡಬ) newskadaba.com ನವದೆಹಲಿ ಆ.25, ಬಹು ದಿನಗಳಿಂದ 200 ರೂಪಾಯಿ ನೋಟು ಪೂರೈಕೆ ಬಗ್ಗೆ ಸುದ್ದಿಯಾಗಿತ್ತು. ಗಣೇಶ ಹಬ್ಬದ ದಿನವಾದ ಇಂದು 200 ರುಪಾಯಿ ಮುಖಬೆಲೆಯ ಹೊಸ ನೋಟುಗಳು ಬ್ಯಾಂಕ್‍ಗಳಿಗೆ ಪೂರೈಕೆ ಆಗಲಿದೆ. ಪ್ರಾರಂಭದಲ್ಲಿ ಆಯ್ದ ಆರ್‍ಬಿಐ ಕಚೇರಿ ಹಾಗೂ ಕೆಲವು ಬ್ಯಾಂಕ್‍ಗಳಲ್ಲಿ ಮಾತ್ರ ಹೊಸ 200 ರೂ. ನೋಟು ವಿತರಣೆಯಾಗಲಿದೆ. ಶುಕ್ರವಾರದಿಂದ 3 ದಿನ ಸರ್ಕಾರಿ ರಜೆ ಇರುವುದರಿಂದ ಸೋಮವಾರದಿಂದ ಹೊಸ ನೋಟು ಸಿಗಲಿದೆ. 200ರ ನೋಟು ಕಡು ಹಳದಿ ಬಣ್ಣದಲ್ಲಿದ್ದು, ನೋಟಿನ ಹಿಂಭಾಗದಲ್ಲಿ ಸಾಂಚಿ

200ರೂ ಹೊಸ ನೋಟಿಗೆ ಇಂದು ಚಾಲನೆ ► ಜನರಿಗೆ ಸಿಗಲಿದೆ 200 ರೂ. ಗರಿ ಗರಿ ನೋಟು Read More »

ರಾಷ್ಟ್ರೀಯ ನ್ಯೂಸ್

ನಾಳೆ ಬ್ಯಾಂಕ್ ಸಿಬ್ಬಂದಿಗಳ ಮುಷ್ಕರ ► ಯಾವೆಲ್ಲ ಬ್ಯಾಂಕುಗಳು ತೆರೆದಿರುತ್ತವೆ ಎಂದು ತಿಳಿಯಬೇಕೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.21. ಶುಕ್ರವಾರ ನಡೆದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ (ಯುಎಫ್‍ಬಿಯು), ಭಾರತೀಯ ಬ್ಯಾಂಕ್‍ಗಳ ಒಕ್ಕೂಟ, ವಾಣಿಜ್ಯ ಸೇವಾ ಇಲಾಖೆ ಮತ್ತು ಮುಖ್ಯ ಕಾರ್ಮಿಕ ಆಯುಕ್ತರ ಸಭೆಯು ವಿಫಲವಾಗಿದ್ದರಿಂದ ಮಂಗಳವಾರದಂದು ಸಾರ್ವಜನಿಕ ರಂಗದ ರಾಷ್ಟ್ರೀಕೃತ ಬ್ಯಾಂಕ್‍ಗಳ ಬಂದ್ ಗೆ ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟದ (ಎಐಬಿಒಸಿ) ಕಾರ್ಯದರ್ಶಿ ಡಿ. ಥಾಮಸ್ ಫ್ರಾಂಕೋ ರಾಜೇಂದ್ರ ದೇವ್ ಕರೆ ನೀಡಿದ್ದಾರೆ. ಸರಕಾರಿ ಸ್ವಾಮ್ಯದ ಬ್ಯಾಂಕ್‍ಗಳು ಮತ್ತು ಖಾಸಗಿ ಬ್ಯಾಂಕ್‍ಗಳನ್ನು ಸದ್ಯ ವಿಲೀನಗೊಳಿಸಲು ಸಾಧ್ಯವಿಲ್ಲ.

ನಾಳೆ ಬ್ಯಾಂಕ್ ಸಿಬ್ಬಂದಿಗಳ ಮುಷ್ಕರ ► ಯಾವೆಲ್ಲ ಬ್ಯಾಂಕುಗಳು ತೆರೆದಿರುತ್ತವೆ ಎಂದು ತಿಳಿಯಬೇಕೇ..? Read More »

ರಾಷ್ಟ್ರೀಯ ನ್ಯೂಸ್

ನಿಮಗೆ ಬ್ಯಾಂಕಿನಲ್ಲಿ ಸಾಲವಿದ್ದು ಕಂತು ಬಾಕಿಯಾಗಿದೆಯೇ…? ► ಇನ್ನು ಮುಂದೆ ಬ್ಯಾಂಕಿನವರು ಸಾಲ ಮರುಪಾವತಿ ಮಾಡಲು ಒತ್ತಡ ಹೇರುವಂತಿಲ್ಲ.‌‌‌..

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜು.24. ನೀವು ಬ್ಯಾಂಕಿನಿಂದ ಸಾಲ ತೆಗೆದುಕೊಂಡು ಮರುಪಾವತಿ ಮಾಡಲಾಗದೆ ಒದ್ದಾಡುತ್ತಿದ್ದೀರಾ..? ಬ್ಯಾಂಕಿನವರು ಸಾಲವನ್ನು ಮರುಪಾವತಿ ಮಾಡುವಂತೆ ನಿಮಗೆ ಒತ್ತಡ ಹೇರುತ್ತಿದ್ದಾರೆಯೇ…? ಇನ್ಮುಂದೆ ಇದೆಲ್ಲದಕ್ಕೂ ಬ್ರೇಕ್ ಬೀಳಲಿದೆ. ಬ್ಯಾಂಕ್‌ಗಳಿಂದ ಸಾಲ ಪಡೆದುಕೊಂಡು ತೀರಿಸಲಾಗದೇ ಒದ್ದಾಡುತ್ತಿರುವವರನ್ನು ದಿವಾಳಿ ಎಂದು ಘೋಷಿಸಲು ವಿಧಿವಿಧಾನವೊಂದನ್ನು ರೂಪಿಸುವ ನಿಟ್ಟಿನಲ್ಲಿ ಸರಕಾರವು ಹೊಸ ಕರಡನ್ನು ಸಿದ್ಧಲಡಿಸುತ್ತಿದೆ. ಇದು ಸಾಲಗಾರರು ಬ್ಯಾಂಕುಗಳ ಒತ್ತಡ ತಂತ್ರಗಳಿಗೆ ಸಿಲುಕಿ ನರಳುವುದರ ಬದಲು ತಮ್ಮ ಆರ್ಥಿಕ ಸಂಕಷ್ಟವನ್ನು ಬಗೆಹರಿಸಿ ಕೊಳ್ಳಲು ನೆರವಾಗಲಿದೆ. ಸುಸ್ತಿದಾರರು ವ್ಯವಸ್ಥಿತ ರೀತಿಯಲ್ಲಿ

ನಿಮಗೆ ಬ್ಯಾಂಕಿನಲ್ಲಿ ಸಾಲವಿದ್ದು ಕಂತು ಬಾಕಿಯಾಗಿದೆಯೇ…? ► ಇನ್ನು ಮುಂದೆ ಬ್ಯಾಂಕಿನವರು ಸಾಲ ಮರುಪಾವತಿ ಮಾಡಲು ಒತ್ತಡ ಹೇರುವಂತಿಲ್ಲ.‌‌‌.. Read More »

ರಾಷ್ಟ್ರೀಯ ನ್ಯೂಸ್
Scroll to Top