banned

ಶರಣ್ ಪಂಪ್‌ವೆಲ್‌ಗೆ 30 ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿಷೇಧ

(ನ್ಯೂಸ್ ಕಡಬ) newskadaba.com ಜು. 07, ಬೆಂಗಳೂರು:  ಹಿಂದುತ್ವ ಸಂಘಟನೆಯ ಮುಖಂಡ ಶರಣ್ ಪಂಪ್‌ವೆಲ್‌ಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜು.6ರಿಂದ ಆ.4ರವರೆಗೆ 30 ದಿನಗಳ ಕಾಲ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಶರಣ್ ಪಂಪ್‌ವೆಲ್ ಮೇಲೆ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯ ಕೆಲ ಸಂಘಟನೆಗಳ ಮುಖಂಡರು ಚಿಕ್ಕಮಗಳೂರು, ಮೂಡಿಗೆರೆ, ಆಲ್ಲೂರಿನಲ್ಲಿ ಶರಣ್ ಪಂಪ್‌ವೆಲ್‌ ಅವರನ್ನು ಕರೆಸಿ ಭಾಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದರು. ಶರಣ್ ಪಂಪ್‌ವೆಲ್‌ ಕೋಮುದ್ವೇಷ ಹರಡುವಂತಹ […]

ಶರಣ್ ಪಂಪ್‌ವೆಲ್‌ಗೆ 30 ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿಷೇಧ Read More »

ಕರ್ನಾಟಕ

ಕೇದಾರನಾಥ ದೇಗುಲದಲ್ಲಿ ಮೊಬೈಲ್ ಹಾಗೂ ಫೋಟೋಗ್ರಫಿ ಬಳಕೆ ನಿಷೇಧಿಸಿ ಆದೇಶ

(ನ್ಯೂಸ್ ಕಡಬ) newskadaba.com ಡೆಹ್ರಾಡೂನ್, ಜು. 17. ಇಲ್ಲಿನ ಕೇದಾರನಾಥ ದೇವಾಲಯದ ಆವರಣದಲ್ಲಿ ಭಕ್ತರು ಛಾಯಾಚಿತ್ರ ತೆಗೆಯುವುದು ಮತ್ತು ವಿಡಿಯೋ ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ. ಇತ್ತೀಚೆಗೆ ಮಹಿಳಾ ಯೂಟ್ಯೂಬ್ ಬ್ಲಾಗರ್ ಓರ್ವರು ದೇವಸ್ಥಾನದ ಮುಂದೆ ತನ್ನ ಗೆಳೆಯನಿಗೆ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿರುವುದಾಗಿ ತಿಳಿದುಬಂದಿದೆ. ಇದೀಗ ಕೇದಾರನಾಥ ದೇವಾಲಯ ಸಮಿತಿಯು ದೇವಳದ ಆವರಣದಲ್ಲಿ ಮೊಬೈಲ್ ಫೋನ್‌ಗಳೊಂದಿಗೆ ದೇವಾಲಯದ ಆವರಣವನ್ನು ಪ್ರವೇಶಿಸಬೇಡಿ, ದೇವಾಲಯದ ಒಳಗೆ ಛಾಯಾಗ್ರಹಣ ಮತ್ತು ವೀಡಿಯೊಗ್ರಫಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ

ಕೇದಾರನಾಥ ದೇಗುಲದಲ್ಲಿ ಮೊಬೈಲ್ ಹಾಗೂ ಫೋಟೋಗ್ರಫಿ ಬಳಕೆ ನಿಷೇಧಿಸಿ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top