bantra

ಮರ್ದಾಳ ಗ್ರಾ.ಪಂ. ಮಕ್ಕಳ ಗ್ರಾಮ ಸಭೆ ► ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಚರ್ಚೆ

(ನ್ಯೂಸ್ ಕಡಬ) newskadaba.com ಕಡಬ, ನ.14. ಮರ್ದಾಳ ಗ್ರಾ.ಪಂ.ನ 2017-18ನೇ ಸಾಲಿನ ಮಕ್ಕಳ ಗ್ರಾಮಸಭೆಯು ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲಾ ವಿದ್ಯಾರ್ಥಿ ನಾಯಕ ನಿತೇಶ್ ಕೆ.ಎಂ.ರವರ ಅಧ್ಯಕ್ಷತೆಯಲ್ಲಿ ಮರ್ದಾಳ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮರ್ದಾಳ ಗ್ರಾ.ಪಂ.ಅಧ್ಯಕ್ಷೆ ಲಲಿತಾ ಎಂ ಮಾತನಾಡಿ ಮಕ್ಕಳೇ ಮುಂದಿನ ಭವಿಷ್ಯದ ಆಸ್ತಿಯಾಗಿದ್ದು ಮಕ್ಕಳಿಂದಲೇ ಸಮಾಜವನ್ನು ತಿದ್ದುವ ಕೆಲಸಗಳಾಗಬೇಕಿದೆ. ತಾವು ಗ್ರಾಮ ಸಭೆಯಲ್ಲಿ ಭಾಗವಹಿಸುವುದರ ಮೂಲಕ ವಿವಿಧ ಸಮಸ್ಯೆಗಳನ್ನು ತಿಳಿಸಿ ಇತ್ಯರ್ಥ ಪಡಿಸುವಂತೆ ವಿನಂತಿಸಿಕೊಂಡಿದ್ದೀರಿ, ತಮ್ಮ ಬೇಡಿಕೆಗನುಗುಣವಾಗಿ ಆದ್ಯತೆ ನೆಲೆಯಲ್ಲಿ ಗ್ರಾ.ಪಂ.ನಿಂದ ಸಾಧ್ಯವಾದಷ್ಟು ಅಭಿವೃದ್ದಿ ಪಡಿಸಲಾಗುವುದು […]

ಮರ್ದಾಳ ಗ್ರಾ.ಪಂ. ಮಕ್ಕಳ ಗ್ರಾಮ ಸಭೆ ► ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಚರ್ಚೆ Read More »

ಕರಾವಳಿ

ಬಂಟ್ರ: ಕಾಂಗ್ರೆಸ್‍ನಿಂದ ಮನೆಮನೆ ಭೇಟಿ ಕಾರ್ಯಕ್ರಮ ►ರಾಜ್ಯ ಸರಕಾರದ ಸಾಧನಾ ಕೈಪಿಡಿ ವಿತರಣೆ 

(ನ್ಯೂಸ್ ಕಡಬ) newskadaba.com ಕಡಬ, ನ.13. ಕಾಂಗ್ರೆಸ್ ವತಿಯಿಂದ ರಾಜ್ಯ ಸರಕಾರದ ಸಾಧನೆಯನ್ನು ಮನೆಮನೆಗೆ ಭೇಟಿ ನೀಡಿ ತಿಳಿಸುವ ಕಾರ್ಯಕ್ರಮ ಹಾಗೂ ಸಾಧನೆಗಳ ಕೈಪಿಡಿ ಹಂಚುವ ಕಾರ್ಯಕ್ರಮ ಬಂಟ್ರ ಗ್ರಾಮದಲ್ಲಿ ನಡೆಸಲಾಯಿತು. ಬಂಟ್ರ ಗ್ರಾಮದ ಚಾಕೋಟೆಕೆರೆಯಲ್ಲಿ ಮರ್ದಾಳ ಗ್ರಾ.ಪಂ.ಮಾಜಿ ಉಪಾಧ್ಯಕ್ಷರಾದ ಮಹಮ್ಮದ್‍ರವರಿಗೆ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್‍ರವರು ಸಾಧನಾ ಕೈಪಿಡಿ ನೀಡಿಚಾಲನೆ ನೀಡಿ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಚಾಚೂ ತಪ್ಪದೆ ಜನರಿಗೆ ನೀಡಿದ ಕಾಂಗ್ರೆಸ್‍ನ ಸಿದ್ದರಾಮಯ್ಯ ಸರಕಾರ ಅನೇಕ ಜನಪರ ಯೋಜನೆಗಳನ್ನು ನೀಡಿದೆ. ಪಕ್ಷದ

ಬಂಟ್ರ: ಕಾಂಗ್ರೆಸ್‍ನಿಂದ ಮನೆಮನೆ ಭೇಟಿ ಕಾರ್ಯಕ್ರಮ ►ರಾಜ್ಯ ಸರಕಾರದ ಸಾಧನಾ ಕೈಪಿಡಿ ವಿತರಣೆ  Read More »

ಕರಾವಳಿ
Scroll to Top