bantvala

ಬಂಟ್ವಾಳ: ದೇವಳದ ಬಾಗಿಲು ಮುರಿದು ಚಿನ್ನಾಭರಣ ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ನ. 05 ಬಂಟ್ವಾಳ: ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿಯನ್ನು ದೇವಲದ ಬಾಗಿಲು ಮುರಿದು ಖದೀಮರು ಕಳ್ಳತನ  ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಸುಜೀರು ಎಂಬಲ್ಲಿರುವ ಶ್ರೀದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ನಡೆದಿದೆ. ಕಳ್ಳತನದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಂಜಾನೆ 4 ಗಂಟೆಗೆ ದೇವಸ್ಥಾನದ ಬಾಗಿಲು ಮುರಿದು ನೂರಾರು ವರ್ಷಗಳ ಹಳೆಯದಾದ ಒಂದೂವರೆ ಕೆ.ಜಿ‌.ತೂಕದ ಬೆಳ್ಳಿಯ ದೇವರ ಪೀಠ, ಬಂಗಾರದ ದೇವರ ಮೂಗುತಿ, ದೇವರ ಕೊಡೆ ಸೇರಿ ಒಟ್ಟು 2 ಕೆ.ಜಿ.ಯಷ್ಟು ಬೆಳ್ಳಿ […]

ಬಂಟ್ವಾಳ: ದೇವಳದ ಬಾಗಿಲು ಮುರಿದು ಚಿನ್ನಾಭರಣ ದೋಚಿ ಪರಾರಿ Read More »

ಕರಾವಳಿ

ಬಂಟ್ವಾಳ: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

(ನ್ಯೂಸ್ ಕಡಬ)newskadaba.com,ಬಂಟ್ವಾಳ ಅ. 08. ವಿಟ್ಲ ಸಮೀಪದ ಕಳೆಂಜಿಮಲೆ ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ವಸ್ತು ಸಹಿತ ಅರಣ್ಯ ಇಲಾಖೆ ಅಧಿಕಾರಿಗಳು ಚಂದಳಿಕೆಯಲ್ಲಿ ಬಂಧಿಸಿದ್ದಾರೆ. ಕೆದಿಲ ನಿವಾಸಿಗಳಾದ ಅಲಿ ಹೈದರ್, ಉಮ್ಮರ್ ಫಾರೂಕ್, ಮಹಮ್ಮದ್ ಹಸೈನಾರ್, ಉಮ್ಮರ್ ಫಾರೂಕ್ ಬಂಧಿತರು. ನಾಲ್ವರು ಆರೋಪಿಗಳು ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಕೃತ್ಯ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿ ವೇಳೆ 11 ಕೆ.ಜಿ. ಹಾಲುಮಡ್ಡಿ, ಮೇಣ ತೆಗೆಯಲು

ಬಂಟ್ವಾಳ: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮನೆಗೆ ಆಕಸ್ಮಿಕ ಬೆಂಕಿ ; ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com  ಬಂಟ್ಟಾಳ , ಡಿ 18 : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ . ನಷ್ಟ ಸಂಭವಿಸಿದ ಘಟನೆ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿ ನಡೆದಿದೆ. ದೇವಂದಬೆಟ್ಟು ಸುಂದರಿ,ಶುಭ ಆನಂದ ಬಂಜನ್ ಎಂಬುವವರಿಗೆ ಸೇರಿರುವ ಹಂಚಿನ ಹಳೆಯ ಮನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ, ಅಪಘಾತದಿಂದ  ಸುಮಾರು 6 ಲಕ್ಷ ರೂ. ಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ತಕ್ಷಣ ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ

ಮನೆಗೆ ಆಕಸ್ಮಿಕ ಬೆಂಕಿ ; ಲಕ್ಷಾಂತರ ರೂ. ನಷ್ಟ Read More »

ಕರ್ನಾಟಕ
Scroll to Top