ಬಂಟ್ವಾಳ : ಮಾದಕ ವಸ್ತು ಮಾರಾಟಕ್ಕೆ ಸಂಚು – ಮೂವರು ಆರೋಪಿಗಳು ಸೆರೆ
(ನ್ಯೂಸ್ ಕಡಬ) newskadaba.com , ಮೇ.15. ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ನಂದಾವರ ಬಸ್ತಿಗುಡ್ಡೆ ನಿವಾಸಿ ಮೊಹಮ್ಮದ್ ಇಮ್ತಿಯಾಜ್ , ನಂದಾವರ ಬಸ್ತಿಗುಡ್ಡೆ ನಿವಾಸಿ ಯೂನಸ್, ಹಾಗೂ ಪುತ್ತೂರು ನರಿಮೊಗರು ಪುರುಷರಕಟ್ಟೆ ನಿವಾಸಿ ಮೊಹಮ್ಮದ್ ಇಕ್ಬಾಲ್ ಬಂಧಿತ ಆರೋಪಿಗಳು. ಬಂಧಿತರಿಂದ ರೂ.5000 ಮೌಲ್ಯದ 2.99 ಗ್ರಾಂ ತೂಕದ […]
ಬಂಟ್ವಾಳ : ಮಾದಕ ವಸ್ತು ಮಾರಾಟಕ್ಕೆ ಸಂಚು – ಮೂವರು ಆರೋಪಿಗಳು ಸೆರೆ Read More »
ಕರಾವಳಿ
