bantwal

ಬಂಟ್ವಾಳ: ಒಂದೇ ಟಯರ್‌ನಲ್ಲಿ ಬಸ್ ಸಂಚಾರ; ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com, ಮಾ. 24: ವಿಟ್ಲ ಮತ್ತು ಮುಡಿಪು ನಡುವೆ ಸತತ ಎರಡು ದಿನಗಳಿಂದ ಒಂದೇ ಹಿಂಬದಿಯ ಟೈರ್‌ನೊಂದಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಸಂಚರಿಸುವ ‘ಸಾರಾ’ ಎಂಬ ಖಾಸಗಿ ಬಸ್ಸಿನ ಬಸ್ಸಿನ ಹಿಂದಿನ ಎಡಭಾಗದಲ್ಲಿ ಒಂದೇ ಚಕ್ರದಲ್ಲಿ ಸಂಚರಿಸುತ್ತಿತ್ತು. ಇನ್ನೊಂದು ಟಯರ್ ಒಡೆದು ವಿಚಿತ್ರ ಶಬ್ದ ಬರುತ್ತಿದ್ದರೂ ಚಾಲಕ, ನಿರ್ವಾಹಕ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಶನಿವಾರ ಮಧ್ಯಾಹ್ನದಿಂದ ರವಿವಾರ ಮಧ್ಯಾಹ್ನ ತನಕ ವಿಟ್ಲ ಮುಡಿಪು ಮಂಗಳೂರು […]

ಬಂಟ್ವಾಳ: ಒಂದೇ ಟಯರ್‌ನಲ್ಲಿ ಬಸ್ ಸಂಚಾರ; ಸಾರ್ವಜನಿಕರ ಆಕ್ರೋಶ Read More »

ಕರಾವಳಿ

ಬಂಟ್ವಾಳ : ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹ – ಉಗ್ರ ಹೋರಾಟದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಡಿ. 20: ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿದೆ. ತಕ್ಷಣ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ದಲಿತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಎಸ್.ಪಿ. ಆನಂದ ಎಚ್ಚರಿಕೆ ನೀಡಿದ್ದಾರೆ. ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುದಕಟ್ಟೆ ಕೊರಗರ ಕಾಲನಿಯ ಆಸು ಪಾಸಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಾಗೂ ಸಾರ್ವಜನಿಕರು ವಾಸಿಸುವ ಮನೆಗಳ ಪಕ್ಕದಲ್ಲಿ ಬೇರೆ ಬೇರೆ ಕಡೆಗಳಿಂದ ತ್ಯಾಜ್ಯಗಳನ್ನು ಶೇಖರಿಸಿ 20 ಅಡಿ ಆಳದ ಹೊಂಡದಲ್ಲಿ ಹಾಕುತ್ತಿದ್ದಾರೆ.

ಬಂಟ್ವಾಳ : ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹ – ಉಗ್ರ ಹೋರಾಟದ ಎಚ್ಚರಿಕೆ Read More »

ಕರಾವಳಿ

ಬಂಟ್ವಾಳ: ಚತುಷ್ಪಥ ಹೆದ್ದಾರಿ ಕಾಮಗಾರಿ- ಬಿ.ಸಿ.ರೋಡು ಸರ್ಕಲ್ ಬಳಿ ಟ್ರಾಫಿಕ್ ಜಾಮ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿಯ ಭಾಗವಾಗಿ ಬಿ.ಸಿ.ರೋಡು ಸರ್ಕಲ್ ಬಳಿ ಕಾಮಗಾರಿ ನಡೆಯುತ್ತಿವ ಹಿನ್ನೆಲೆಯಲ್ಲಿ ವಾಹನ ಸಂಚಾರದ ಪಥ ಬದಲಿಸಲಾಗಿತ್ತು. ಈ ಹಿನ್ನೆಲೆ ನ. 26ರ ಮಧ್ಯಾಹ್ನದ ವೇಳೆಗೆ ಸುಮಾರು 1 ಗಂಟೆಯ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಿ.ಸಿ.ರೋಡು ಸರ್ಕಲ್ ಬಳಿ ಕಾಮಗಾರಿಗಾಗಿ ಪದೇ ಪದೇ ಸಂಚಾರ ಪಥ ಬದಲಿಸಲಾಗುತ್ತಿದೆ. ಈ ಹಿನ್ನೆಲೆ ವಾಹನ ಚಾಲಕರಿಗೆ ಗೊಂದಲ ಉಂಟಾಗುತ್ತಿದೆ. ಪರಿಣಾಮ ಇಲ್ಲಿ ಗಂಟೆಗಳ ಕಾಲ ಟ್ರಾಫಿಕ್ ಜಾಮ್

ಬಂಟ್ವಾಳ: ಚತುಷ್ಪಥ ಹೆದ್ದಾರಿ ಕಾಮಗಾರಿ- ಬಿ.ಸಿ.ರೋಡು ಸರ್ಕಲ್ ಬಳಿ ಟ್ರಾಫಿಕ್ ಜಾಮ್ Read More »

ಕರಾವಳಿ

ಬಂಟ್ವಾಳದಲ್ಲಿ ನ. 24, 25 ರಂದು ಎಐಸಿಸಿಟಿಯು ಪ್ರಥಮ ಕರ್ನಾಟಕ ರಾಜ್ಯ ಸಮ್ಮೇಳನ

(ನ್ಯೂಸ್ ಕಡಬ)com ಬಂಟ್ವಾಳ, ನ.22. ಕರ್ನಾಟಕದಲ್ಲಿ ಹಲವು ದಶಕಗಳಿಂದಲೂ ಕಾರ್ಮಿಕರ ಕಲ್ಯಾಣಕ್ಕಾಗಿ ಮತ್ತು ಶ್ರಮ ಜೀವಿಗಳ ಅಧಿಕಾರಕ್ಕಾಗಿ ಹೋರಾಟ ನಡೆಸುತ್ತಿರುವ ಎಐಸಿಸಿಟಿಯು ತನ್ನ ಮೊದಲನೇ ರಾಜ್ಯ ಸಮ್ಮೇಳನವನ್ನು ನ. 24, 25 ರಂದು ಬಂಟ್ವಾಳ ತಾಲೂಕು ಬಿ.ಸಿ .ರೋಡಿನ ಅಂಬೇಡ್ಕರ್ ಭವನದಲ್ಲಿಆಯೋಜಿಸಿದೆ. ಎರಡು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನವು ನವೆಂಬರ್ 24 ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡ್ ಕೈಕಂಬದಿಂದ ಶ್ರಮಜೀವಿಗಳ ಅಧಿಕಾರದತ್ತ ಜಾಥಾದಿಂದ ಆರಂಭಗೊಳ್ಳಲಿದ್ದು ಡಾ। ಬಿ. ಆರ್. ಅಂಬೇಡ್ಕರ್ ಭವನದಲ್ಲಿ “ಕರ್ನಾಟಕದಲ್ಲಿ ಕ್ರಾಂತಿಕಾರಿ

ಬಂಟ್ವಾಳದಲ್ಲಿ ನ. 24, 25 ರಂದು ಎಐಸಿಸಿಟಿಯು ಪ್ರಥಮ ಕರ್ನಾಟಕ ರಾಜ್ಯ ಸಮ್ಮೇಳನ Read More »

ಕರಾವಳಿ

ಬಂಟ್ವಾಳ: ನಿಯಂತ್ರಣ ತಪ್ಪಿ ಅಡಿಕೆಡ ತೋಟಕ್ಕೆ ಬಿದ್ದ ಕಾರು; ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com, ಅ. 14 ಬಂಟ್ವಾಳ: ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗಿನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿರೋಡು –  ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.  ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ ಮೃತಪಟ್ಟ ಮಹಿಳೆಯಾಗಿದ್ದು. ಚಾಲಕ ರೂಪೇಶ್ ಅವರಿಗ ಗಂಭೀರ ಸ್ವರೂಪದ ಗಾಯಗಳಾಗಿದ್ದು,

ಬಂಟ್ವಾಳ: ನಿಯಂತ್ರಣ ತಪ್ಪಿ ಅಡಿಕೆಡ ತೋಟಕ್ಕೆ ಬಿದ್ದ ಕಾರು; ಮಹಿಳೆ ಮೃತ್ಯು Read More »

ಕರಾವಳಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಮೂವರನ್ನು ಬಂಧಿಸಿದ ವಿಟ್ಲ ಪೊಲೀಸರು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.31. ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿನ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28) ಎಂದು ಗುರುತಿಸಲಾಗಿದೆ. ಅಕ್ಷಯ್ ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದು, ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ನಡೆಸಿಕೊಂಡಿದ್ದರು ಎಂದು ತಿಳಿದುಬಂದಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಮೂವರನ್ನು ಬಂಧಿಸಿದ ವಿಟ್ಲ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಓಮ್ನಿ ಕಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಸ್ವಿಫ್ಟ್ ಕಾರು- ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 09. ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರೊಂದು ಢಿಕ್ಕಿಯಾಗಿ ಓಮ್ನಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಗ್ಗೆ ಬಿ.ಸಿ.ರೋಡು- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ. ಅಪಘಾತದಲ್ಲಿ ಓಮ್ನಿ ಕಾರು ಚಾಲಕ ರಾಯಿಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸಹಿತ ಮೂರು ಜನ ಹಾಗೂ ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೆ ಗಾಯವಾಗಿದೆ. ಎರಡೂ ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ

ಬಂಟ್ವಾಳ: ಓಮ್ನಿ ಕಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಸ್ವಿಫ್ಟ್ ಕಾರು- ಹಲವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 17. ತೋಟಕ್ಕೆ ಕೆಲಸಕ್ಕೆ ಹೋಗಿದ್ದ ವೇಳೆ ಬಾಗಿಲು ತೆರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೂ. 15ರ ಗುರುವಾರದಂದು ಮನೆಯೊಡತಿ ಗುಣವತಿ ಎಂಬವರು ಬೆಳಗ್ಗೆ 8-30 ರ ವೇಳೆಗೆ ಮನೆಯ ಹಿಂಬಾಗಿಲನ್ನು ಮುಚ್ಚಿ ಎದುರು ಬಾಗಿಲಿಗೆ ಬೀಗ ಹಾಕಿ ತೋಟದ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಮಧ್ಯಾಹ್ನ ಸುಮಾರು 1-30ರ ವೇಳೆಗೆ ಊಟಕ್ಕೆಂದು ಮನೆಗೆ ಬಂದಾಗ ಹಿಂಬಾಗಿಲು

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಪತ್ನಿ ಹಾಗೂ ಮಾವನಿಗೆ ಚೂರಿಯಿಂದ ಇರಿದು ಪತಿ ಪರಾರಿ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 16. ಕುಟುಂಬದ ಮನಸ್ತಾಪದ ವಿಚಾರಕ್ಕೆ ಸಂಬಂಧಿಸಿ ಪತ್ನಿ ಹಾಗೂ ಮಾವನಿಗೆ ಆರೋಪಿ ಪತಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಜಂಕ್ಷನ್‌ ನಲ್ಲಿ ನಡೆದಿದೆ. ಜೂನ್ 15ರ ಗುರುವಾರದಂದು ರಾತ್ರಿ 10.30ರ ಸುಮಾರಿಗೆ ತುಂಬೆ ನಿವಾಸಿಗಳಾದ ರಾಜೀವ ಹಾಗೂ ಅವರ ಪುತ್ರಿ ದಿವ್ಯ ಅವರು ಅಟೋ ರಿಕ್ಷಾದಲ್ಲಿ ಮನೆಯಿಂದ ಬಂಟ್ವಾಳ ‌ಕಡೆಗೆ ತೆರಳುತ್ತಿದ್ದ ವೇಳೆ, ದಿವ್ಯಾಳ ಗಂಡ ಆರೋಪಿ ಕುಮಾರ ಎಂಬಾತ ಆಟೋವನ್ನು

ಬಂಟ್ವಾಳ: ಪತ್ನಿ ಹಾಗೂ ಮಾವನಿಗೆ ಚೂರಿಯಿಂದ ಇರಿದು ಪತಿ ಪರಾರಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜೂ 12. ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿವಾಹಿತ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಮಂಗಳೂರು ತಾಲೂಕು ಯಯ್ಯಾಡಿ ಗ್ರಾಮದ ಕೊಂಚಾಡಿ ಸುರೇಶ್ ಚೌಟ ರವರ ಪುತ್ರಿ ಪ್ರೀತಿ ಶೆಟ್ಟಿ(37) ಎಂದು ಗುರುತಿಸಲಾಗಿದೆ. ಪ್ರೀತಿ‌ ಶೆಟ್ಟಿಯವರು ವಿವಾಹಿತರಾಗಿದ್ದು, ತನ್ನ ಮಗುವನ್ನು ಕಳೆದುಕೊಂಡ ಹಿನ್ನೆಲೆ ಮಾನಸಿಕವಾಗಿ ನೊಂದಿದ್ದ ಇವರು ಜೂ. 09 ರಂದು ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬಲ್ಲಿರುವ ಮನೆಯಲ್ಲಿ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top