bantwala

ಬಂಟ್ವಾಳ: ಹಿಟ್ & ರನ್ ಪ್ರಕರಣ-ಆರೋಪಿ ರಿಕ್ಷಾ ಚಾಲಕ ಅರೆಸ್ಟ್

(ನ್ಯೂಸ್‌ ಕಡಬ)com,ಡಿ.25: ಬಂಟ್ವಾಳದಲ್ಲಿ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ರಿಕ್ಷಾವನ್ನು ಬಂಟ್ವಾಳ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂಬವರ ಸ್ಕೂಟರ್ ಗೆ ಅಪರಿಚಿತ ರಿಕ್ಷಾ ಡಿಕ್ಕಿ ಹೊಡೆದು ಬಳಿಕ ಪರಾರಿಯಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು. ಆದರೆ ಎರಡು ಹಿಟ್ ರನ್ ಆಗಿದ್ದ ರಿಕ್ಷಾ ಪತ್ತೆಯಾಗಿರಲಿಲ್ಲ. ರಿಕ್ಷಾ ಡಿಕ್ಕಿಯಾಗಿ ಪರಾರಿಯಾಗಿರುವುದನ್ನು ಅಲ್ಲಿನ ಸ್ಥಳೀಯರು ನೋಡಿದ್ದಲ್ಲದೆ, ಸಿ.ಸಿ.ಕ್ಯಾಮರಾದಲ್ಲಿ […]

ಬಂಟ್ವಾಳ: ಹಿಟ್ & ರನ್ ಪ್ರಕರಣ-ಆರೋಪಿ ರಿಕ್ಷಾ ಚಾಲಕ ಅರೆಸ್ಟ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com, ಆ.11 ಬೆಂಗಳೂರು:  ಕೊಳ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಕೊಲೆ ಮತ್ತು ಕಲಂದರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಬಂಧಿಸಿದ್ದಾರೆ. ರಂಜಿತ್ ಅಲಿಯಾಸ್ ರಂಜು (35) ಎಂಬಾತನನ್ನು ಆಗಸ್ಟ್ 10 ರಂದು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೋಲಿಸರು  12 ಮಂದಿಯನ್ನು ಬಂಧಿಸಿದ್ದು, ಅವರೆಲ್ಲರನ್ನೂ ಹಲವು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ

ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: 13ನೇ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com, ಜು. 21. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಕೀರಪ್ಪ ಗಟಕಂಬಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಂಟ್ವಾಳ ಪೇಟೆಯಲ್ಲಿದ್ದ ತಮ್ಮ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ನಿನ್ನೆ ಬೆಳಗ್ಗೆ ಡ್ಯೂಟಿಗೆ ಗೈರಾಗಿದ್ದ ಪಿಎಸ್ಐ ಮನೆಯಲ್ಲೇ ಇದ್ದರು. ಪೊಲೀಸ್ ಠಾಣೆ ಸಿಬ್ಬಂದಿ ಕಾಲ್ ಮಾಡಿದ್ರೂ ರಿಸೀವ್ ಮಾಡಿರಲಿಲ್ಲ. ಸಂಜೆ ಅವರ ಬಾಡಿಗೆ ಮನೆಗೆ ಹೋಗಿದ್ದಾಗ, ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ನೇಣಿಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

(ನ್ಯೂಸ್ ಕಡಬ) newskadaba.com, ಜು. 10. ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43) ಮೃತಪಟ್ಟವರು. ಜು.7ರಂದು ಬೆಳಗ್ಗೆ ವಿಟ್ಲ – ಮುಡಿಪು- ಮಂಗಳೂರು ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಸಿಗೆ ಕೊಡಂಗಾಯಿ ಎಂಬಲ್ಲಿ ಏರಿದ್ದ ಚಿದಾನಂದ ಅವರು ಕುಡ್ತಮುಗೇರು ನಿಲ್ದಾಣ ತಲುಪುತ್ತಿದ್ದಂತೆ ಮೆಟ್ಟಿಲಿನಲ್ಲಿ ನಿಂತಿದ್ದು ಅವರು ಆಯತಪ್ಪಿ ರಸ್ತೆಗೆ ಬಿದ್ದು ಸಣ್ಣಪುಟ್ಟ ಗಾಯಗೊಂಡಿದ್ದರು. ಬಳಿಕ ಬಸ್ಸಿನ

ಬಂಟ್ವಾಳ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ: ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಾ. 01 ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಮಗ ಪಿಯುಸಿ ವಿದ್ಯಾರ್ಥಿ ದಿಗಂತ್ ಅವರ ನಿಗೂಡ ನಾಪತ್ತೆಯಾಗಿ 5 ದಿನಗಳು ಕಳೆದರೂ ಪೊಲೀಸ್ ಇಲಾಖೆ ಹಾಗೂ ಸರಕಾರದ ಯಾವುದೇ ರೀತಿಯ ಕಾರ್ಯಾಚರಣೆ ಯಶಸ್ವಿ ಕಾಣದೆ ಇರುವುದರಿಂದ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ: ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಬಂಟ್ವಾಳ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ: ಕೇರಳ ಮೂಲದ ಮತ್ತೋರ್ವ ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com, ಫೆ.04 ಮಂಗಳೂರು: ವಿಟ್ಲ ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆಗೆ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ, ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಸಚಿನ್ ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸರು ಕೇರಳದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಒಂದು ಕಪ್ಪು ಬಣ್ಣದ ಇನ್ನೋವ ಕಾರು ಮತ್ತು ಸ್ಯಾಮ್ಸಂಗ್ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆದು,

ಬಂಟ್ವಾಳ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ: ಕೇರಳ ಮೂಲದ ಮತ್ತೋರ್ವ ಆರೋಪಿ ಅರೆಸ್ಟ್‌ Read More »

ಕರಾವಳಿ

ಬಂಟ್ವಾಳ: ಬ್ರಹ್ಮರಕೊಟ್ಲು ಟೋಲ್ ಗೇಟ್ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ

(ನ್ಯೂಸ್ ಕಡಬ) newskadaba.com, ಫೆ.01 ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್ ಅವ್ಯವಸ್ಥೆಯ ವಿರುದ್ಧ ಕೈಕಂಬದಿಂದ ಟೋಲ್ ಗೇಟ್ ವರೆಗೆ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆಯು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರುರವರ ನೇತೃತ್ವದಲ್ಲಿ ಶುಕ್ರವಾರ ಸಂಜೆ ನಡೆಯಿತು. ಕೈಕಂಬ ಜಂಕ್ಷನ್‌ನಲ್ಲಿ ಎಸ್‌ಡಿಪಿಐ ಧ್ವಜವನ್ನು ಅನ್ವರ್ ಸಾದತ್ ಬಜತ್ತೂರುರವರು ಜಿಲ್ಲಾ ಉಪಾಧ್ಯಕ್ಷರೂ, ಕಾರ್ಯಕ್ರಮದ ಉಸ್ತುವಾರಿಯೂ ಆದ ಮೂನಿಶ್ ಅಲಿಯವರಿಗೆ ಹಸ್ತಾಂತರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.  ಪ್ರತಿಭಟನಾ

ಬಂಟ್ವಾಳ: ಬ್ರಹ್ಮರಕೊಟ್ಲು ಟೋಲ್ ಗೇಟ್ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಡಾ. ಎರ್ಯ ಲಕ್ಷ್ಮಿ ನಾರಾಯಣ ಅಳ್ವ ಅವರಿಗೆ ಮರಣೋತ್ತರ ಕಲಾ ನಯನ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಡಿ.31: ಬಿ.ಸಿ. ರಸ್ತೆಯ ಸ್ಪರ್ಶ ಕಲಾಸಂಪದದಲ್ಲಿ ಪುತ್ತೂರು ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ ಆಯೋಜಿಸಿದ್ದ ನೃತ್ಯಧಾರಾ ಕಾರ್ಯಕ್ರಮದಲ್ಲಿ, ಯಕ್ಷಗಾನದ ಹಾಸ್ಯ ಕಲಾವಿದ ರಸಿಕರತ್ನ ನಿಧನರಾದ ನಯನ್ ಕುಮಾರ್ ಅವರ ಸ್ಮರಣಾರ್ಥ ಹಿರಿಯ ಕವಿ ಡಾ. ಎರ್ಯ ಲಕ್ಷ್ಮಿ ನಾರಾಯಣ ಅಳ್ವ ಅವರಿಗೆ ಮರಣೋತ್ತರ ಕಲಾ ನಯನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬಂಟ್ವಾಳ: ಡಾ. ಎರ್ಯ ಲಕ್ಷ್ಮಿ ನಾರಾಯಣ ಅಳ್ವ ಅವರಿಗೆ ಮರಣೋತ್ತರ ಕಲಾ ನಯನ ಪ್ರಶಸ್ತಿ ಪ್ರದಾನ Read More »

ಕರಾವಳಿ

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಡಿ. 23: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೋರ್ವ ಅತ್ಯಾಚಾರ ಮಾಡಿದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ನಾವೂರ ನಿವಾಸಿ ಜಯಂತ ಎಂಬಾತ ಆರೋಪಿಯಾಗಿದ್ದು, ಸದ್ಯ ಜೈಲುವಾಸ ಆನುಭವಿಸುತ್ತಿದ್ದಾನೆ. ಡಿ. 14 ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡುಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು ಆರೋಪಿ ಜಯಂತ

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್ Read More »

ಕರಾವಳಿ

ಬಂಟ್ವಾಳ: ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ಡಿ. 19 ಬಂಟ್ವಾಳ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನವೊಂದು  ಪಲ್ಟಿಯಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿರುವ ಟಿ.ಟಿ.ವಾಹನ ಬೆಳಿಗ್ಗೆ 6:30ರ ಸುಮಾರಿಗೆ ಫರಂಗಿಪೇಟೆ ಜಂಕ್ಷನ್ ನಲ್ಲಿ ಡಿವೈಡರ್ ಮೇಲೆ ಏರಿ ಬಳಿಕ ಹೆದ್ದಾರಿಗೆ ಪಲ್ಟಿಯಾಗಿದೆ. ಟಿ.ಟಿ.ಯಲ್ಲಿ ಸುಮಾರು 10 ಮಂದಿ ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಯಾವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆಳಿಗ್ಗಿನ ಹೊತ್ತು ಚಾಲಕ ನಿದ್ಧೆ ಮಂಪರಿನಲ್ಲಿ ನಿಯಂತ್ರಣ ಕಳೆದು ಡಿವೈಡರ್

ಬಂಟ್ವಾಳ: ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನ ಪಲ್ಟಿ Read More »

ಕರಾವಳಿ
Scroll to Top