bantwala

ಬಿಳಿನೆಲೆಯ ವ್ಯಕ್ತಿ ರೈಲಿನಿಂದ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 17 ಬಂಟ್ವಾಳ: ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯ ತುಂಬೆ ಸಮೀಪದ ನೆತ್ತರಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಬಿಳಿನೆಲೆ ಗೂನಡ್ಕ ನಿವಾಸಿ ಶಶಿಕುಮಾರ್ ಎಸ್. ಎಂದು ಗುರುತಿಸಲಾಗಿದೆ.ರಾತ್ರಿ ಸುಮಾರು 11 ಗಂಟೆಯ ವೇಳೆ ಸುಬ್ರಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಪಂಚಗಂಗಾ ಎಕ್ಸ್ ಪ್ರೆಸ್ ನಿಂದ ಕೆಳಗೆ ಬಿದ್ದು ಈತ ಸಾವನ್ನಪ್ಪಿದ್ದಾರೆ. ಶಶಿಕುಮಾರ್ ಅವರು ರೈಲಿನ ಮೆಟ್ಟಿಲಿನ ಮೇಲೆ ಕುಳಿತು ಪ್ರಯಾಣಿಸುತ್ತಿದ್ದರು. ಇದೇ […]

ಬಿಳಿನೆಲೆಯ ವ್ಯಕ್ತಿ ರೈಲಿನಿಂದ ಬಿದ್ದು ಮೃತ್ಯು Read More »

ಕರಾವಳಿ

ಬಂಟ್ವಾಳ : ನದಿಯಂಚಿನ ತಡೆಗೋಡೆ ದುರಸ್ತಿಗೊಳಿಸಲು ಗ್ರಾಮಸ್ಥರ ಆಗ್ರಹ

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ತಾಲೂಕು ಕೇಂದ್ರದಿಂದ ಸರಪಾಡಿ, ಅಜಿಲಮೊಗರು ಭಾಗವನ್ನು ಸಂಪರ್ಕಿಸುವ ಅತಿ ಸಮೀಪದ ರಸ್ತೆಯಾಗಿರುವ ಪೂಪಾಡಿಕಟ್ಟೆ-ಪೆರ್ಲ-ಬೀಯಪಾದೆ ರಸ್ತೆಯು ನೇತ್ರಾವತಿ ಕಿನಾರೆಯಲ್ಲೇ ಸಾಗುತ್ತಿದ್ದು, ಪೆರ್ಲ ಭಾಗದಲ್ಲಿ ಪೂರ್ತಿ ನೀರು ನಿಂತಿರುವ ನದಿಯಂಚಿನಲ್ಲೇ ಸಾಗುತ್ತಿದೆ. ಪ್ರಸ್ತುತ ಇಲ್ಲಿ ನಿರ್ಮಿಸಿರುವ ತಡೆಗೋಡೆಯ ಕುರಿತು ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದು, ಅದರ ನಿರ್ವಹಣೆಯ ಭಾಗವಾಗಿ ತಡೆಗೋಡೆಯನ್ನು ದುರಸ್ತಿಗೊಳಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ. ಶಂಭೂರು ಎಎಂಆರ್ ಅಣೆಕಟ್ಟಿನಲ್ಲಿ ನೀರು ನಿಲ್ಲಿಸಿರುವ ಪರಿಣಾಮ ಸರಪಾಡಿ ಭಾಗದಲ್ಲಿ ವರ್ಷಪೂರ್ತಿ ಅದರ ಹಿನ್ನೀರಿ ನದಿಯಲ್ಲಿ

ಬಂಟ್ವಾಳ : ನದಿಯಂಚಿನ ತಡೆಗೋಡೆ ದುರಸ್ತಿಗೊಳಿಸಲು ಗ್ರಾಮಸ್ಥರ ಆಗ್ರಹ Read More »

ಕರಾವಳಿ

ಮಾಣಿ ಬಾಲವಿಕಾಸ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾವರಿಗೆ ರಾಜ್ಯ ಮಟ್ಟದ ‘ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಅ. 22. ಅನುದಾನರಹಿತ ಖಾಸಗಿ ಶಾಲೆಗಳ ಸಂಘ (RUPSA) ನೀಡುವ ರಾಜ್ಯ ಮಟ್ಟದ ‘ವಿದ್ಯಾರತ್ನ’ ಪ್ರಶಸ್ತಿಗೆ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾ ಡಿ. ಭಾಜನರಾಗಿದ್ದಾರೆ. ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ ನ್ಯಾಶನಲ್ ಸ್ಕೂಲ್ ನಲ್ಲಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಉಪಸ್ಥಿತಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಪ್ರಿಯಾ ಪ್ರಶಸ್ತಿ ಸ್ವೀಕರಿಸಿದರು. ಇವರು ಮಂಗಳೂರಿನ ಜೆಪ್ಪು ನಿವಾಸಿ, ಮೆಸ್ಕಾಂ

ಮಾಣಿ ಬಾಲವಿಕಾಸ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾವರಿಗೆ ರಾಜ್ಯ ಮಟ್ಟದ ‘ವಿದ್ಯಾರತ್ನ ಪ್ರಶಸ್ತಿ’ ಪ್ರದಾನ Read More »

ಕರಾವಳಿ

ಪೊಳಲಿ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ- ಸ್ಥಳೀಯರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 15.  ಪೊಳಲಿಯ (ಅಡ್ಡೂರು) ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆಯಲ್ಲಿ ಘನವಾಹನ ಸಂಚಾರದ ಕುರಿತಂತೆ ಎರಡು ತಿಂಗಳು‌ ಕಳೆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದ ಮತ್ತು ಪರ್ಯಾಯ ರಸ್ತೆಯ ವ್ಯವಸ್ಥೆಗೆ ಮುಂದಾಗದೆ ನಿರ್ಲಕ್ಷ್ಯತನ ತೋರಿದ ಜಿಲ್ಲಾಡಳಿತದ ವಿರುದ್ದ ಜನಾಕ್ರೋಶ ವ್ಯಕ್ತವಾದ ಬೆನ್ನಲೇ ಎಚ್ಚೆತ್ತ ಜಿಲ್ಲಾಡಳಿತ ಬಂಟ್ವಾಳ ತಹಶೀಲ್ದಾರರ ನೇತೃತ್ವದ ಅಧಿಕಾರಿಗಳ ದಂಡು ಸೋಮವಾರ ಪೊಳಲಿಗೆ ರವಾನಿಸಿ ಗ್ರಾಮಸ್ಥರ ಮನವೊಲಿಸಿದ್ದು, ಕೊನೆಗೂ ಇಂದು ನಡೆಯಬೇಕಾಗಿದ್ದ ಪ್ರತಿಭಟನೆಯನ್ನು ಹಿಂತೆಗೆಸುವಲ್ಲಿ ಯಶಸ್ವಿಯಾಗಿದೆ. ಬಂಟ್ವಾಳ

ಪೊಳಲಿ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ- ಸ್ಥಳೀಯರ ಪ್ರತಿಭಟನೆ Read More »

ಕರಾವಳಿ

ಆಟೋ ಚಾಲಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ನಗರದ ಹೊರವಲಯದ ಎದುರು ಪದವಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪತ್ತೆಯಾಗಿದೆ. ಮೂಡುಶೆಡ್ಡೆ ನಿವಾಸಿಯಾಗಿರುವ ಸಂತೋಷ್ ನೇಣಿಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಆಟೋ ಚಾಲಕರಾಗಿ ದುಡಿಯುತ್ತಿದ್ದ ಅವರ ಆತ್ಯಹತ್ಯೆಗೆ ನಿಖರ ಕಾರಣ ತಿಳಿಯಬೇಕಾಗಿದೆ. ಸ್ಥಳಕ್ಕೆ ಕಾವೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಟೋ ಚಾಲಕ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ- ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 18. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಮಾಣಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿಯು ಮಾಣಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯು 11 ಪ್ರಥಮ ಹಾಗೂ 2 ದ್ವಿತೀಯ ಬಹುಮಾನಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಭರತನಾಟ್ಯದಲ್ಲಿ

ಬಂಟ್ವಾಳ: ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ- ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ Read More »

ಕರಾವಳಿ

ಧರ್ಮನಿಂದನೆ ಆರೋಪ: ಮೂವರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 17. ಧರ್ಮನಿಂದನೆ, ಕೋಮು ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿ ಶಾಂತಿ ಮತ್ತು ನೆಮ್ಮದಿಯನ್ನು ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲು ಅವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸೆ.16 ರಂದು ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಭಜರಂಗದಳ- ವಿಎಚ್.ಪಿ ಯವರ ಬಿಸಿರೋಡು ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶರಣ್ ಪಂಪ್ ವೆಲ್ ಹಾಗೂ ಭರತ್ ಕುಮ್ಡೇಲು ಅವರು ಮುಸ್ಲಿಂ ಸಮುದಾಯದ ಭಾವನೆಗೆ ಮತ್ತು ಧರ್ಮದ ಘನತೆಗೆ

ಧರ್ಮನಿಂದನೆ ಆರೋಪ: ಮೂವರ ವಿರುದ್ಧ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಆಕಸ್ಮಿಕ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14.  ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಎಲೆಕ್ಟ್ರೀಷಿಯನ್ ವೋರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35)ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಗುರುವಾರ ಸಂಜೆ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ

ಆಕಸ್ಮಿಕ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಆರೋಪಿಗಳ ಬಂಧನಕ್ಕೆ ಅಗ್ರಹಿಸಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 13.  ನಾಗಮಂಗಲದ ಕೋಮುಗಲಬೆ ಖಂಡಿಸಿ ಬಿಸಿರೋಡ್‌ನಲ್ಲಿ, ಆರೋಪಿಗಳ ಬಂಧನಕ್ಕೆ ಅಗ್ರಹಿಸಿ  ಬೃಹತ್ ಪ್ರತಿಭಟನೆ ನಡೆಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟ – ಬಂಟ್ವಾಳ ತಾಲೂಕು ಇವರ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆಯನ್ನು ಖಂಡಿಸಿ, ಆರೋಪಿಗಳ ಬಂಧನಕ್ಕೆ ಅಗ್ರಹಿಸಿ, ಘಟನೆಯ ಸಮಗ್ರ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು. ನರಸಿಂಹ ಮಾಣಿ ಮತ್ತು ವಕೀಲರಾದ ಪ್ರಸಾದ್ ಕುಮಾರ್ ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ಸಭೆಯಲ್ಲಿ

ಬಂಟ್ವಾಳ: ಆರೋಪಿಗಳ ಬಂಧನಕ್ಕೆ ಅಗ್ರಹಿಸಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿಂತನ್ ‘ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 13.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಸೆಪ್ಟೆಂಬರ್ 12 ರಂದು ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿ ಮಂಗಳೂರಿನಲ್ಲಿ ನಡೆದ 14 ರ ವಯೋಮಾನದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಚಿಂತನ್ 1000 ಮೀಟರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸ್ಕೇಟಿಂಗ್ ಸ್ಪರ್ಧೆಯ 500 ಮೀಟರ್ ವಿಭಾಗದಲ್ಲಿಯೂ

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿಂತನ್ ‘ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ’ಗೆ ಆಯ್ಕೆ Read More »

ಕ್ರೀಡಾ ನ್ಯೂಸ್
Scroll to Top