bantwala

ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 03. ಬೆಂಗಳೂರಿಗೆ ರೈಲಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ ಕುಲಾಲ್ ಎಂದು ಗುರುತಿಸಲಾಗಿದೆ.ಇವರು ತಮ್ಮ ಕುಟುಂಬದೊಂದಿಗೆ ಭಾನುವಾರ ಸಂಜೆಯ ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾಸನ ತಲುಪುತ್ತಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ರೈಲು ನಿಲ್ದಾಣದಿಂದ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದ್ದು ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು! Read More »

ಕರ್ನಾಟಕ

ಬಂಟ್ವಾಳ: ಅಪ್ರಾಪ್ತ ಬಾಲಕಿ ನಾಪತ್ತೆ!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.23. ಅಪ್ರಾಪ್ತ ಬಾಲಕಿಯೊರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪುಂಜಾಲಕಟ್ಟೆ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾದ ಅಪ್ರಾಪ್ತ ಬಾಲಕಿ ಎಂದು ತಿಳಿದುಬಂದಿದೆ. ಫೆ.20 ರಂದು ರಾತ್ರಿ ಮನೆಯಿಂದ ನಾಪತ್ತೆಯಾದ ಬಗ್ಗೆ ಬಾಲಕಿಯ ತಾಯಿ ಠಾಣೆಗೆ ದೂರು ನೀಡಿದ್ದಾರೆ. ಮನೆಯಿಂದ ರಾತ್ರಿ ವೇಳೆಯಲ್ಲಿ ಬಾಲಕಿ ನಾಪತ್ತೆ ಪ್ರಕರಣದ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಬಾಲಕಿಯ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ವರದಿ ತಿಳಿಸಿದೆ.  

ಬಂಟ್ವಾಳ: ಅಪ್ರಾಪ್ತ ಬಾಲಕಿ ನಾಪತ್ತೆ! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ದೇಶದಲ್ಲೇ ಮೊದಲ ಬಾರಿಗೆ ‘ಉಸ್ನೆಯ ಹಿರುಟ’ ಕಲ್ಲು ಹೂವು ಪತ್ತೆ !

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.23. ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿನಾಯಕ್ ಕೆ.ಎಸ್‌ ಅವರ ನೇತೃತ್ವದ ಸಂಶೋಧನಾ ತಂಡದಿಂದ ‘ಉಸ್ನೆಯ ಹಿರುಟ’ ಎಂಬ ಅಪರೂಪದ ಕಲ್ಲು ಹೂವು ಪ್ರಭೇದವನ್ನು ಮುಳ್ಳಯ್ಯನ ಗಿರಿಯಲ್ಲಿ ಗುರುತಿಸಲಾಗಿದೆ. ಇದು ಭಾರತದಲ್ಲೇ ಮೊದಲ ಬಾರಿಗೆ ಗುರುತಿಸಲಾದ ಪ್ರಭೇದ ಎಂದು ಡಾ. ವಿನಾಯಕ್ ತಿಳಿಸಿದ್ದಾರೆ. ಈ ಪ್ರಭೇದವು ಪಾರ್ಮಿಲಿಯ ಎಂಬ ಕಲ್ಲು ಹೂವಿನ ಕುಟುಂಬಕ್ಕೆ ಸೇರಿದ್ದಾಗಿದ್ದು, 1500 ಅಡಿಗಿಂತ ಎತ್ತರ ಪ್ರದೇಶದಲ್ಲಿ ಮಾತ್ರ ಕಾಣ ಸಿಗುತ್ತದೆ. ಪಾಚಿ ಮತ್ತು ಶಿಲೀಂಧ್ರಗಳ

ಬಂಟ್ವಾಳ: ದೇಶದಲ್ಲೇ ಮೊದಲ ಬಾರಿಗೆ ‘ಉಸ್ನೆಯ ಹಿರುಟ’ ಕಲ್ಲು ಹೂವು ಪತ್ತೆ ! Read More »

ಕರಾವಳಿ

ಬಂಟ್ವಾಳ: ಕಾರಿಂಜ ಕ್ಷೇತ್ರದ ಸುತ್ತಮುತ್ತಲ 2 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.06. ಬಂಟ್ವಾಳ ತಾಲ್ಲೂಕಿನಲ್ಲಿರುವ ಪಾರ್ವತಿ ಪರಮೇಶ್ವರ ಆವಾಸಸ್ಥಾನವಾದ ಶ್ರೀ ಕಾರಿಂಜೇಶ್ವರ ದೇವಾಲಯದ ಸುತ್ತಮುತ್ತಲಿನ 2 ಕಿ .ಮೀ. ವ್ಯಾಪ್ತಿಯನ್ನು ಗಣಿಗಾರಿಕಾ ಚಟುವಟಿಕೆ ನಿಷೇಧಿತ ಪ್ರದೇಶವೆಂದು ಘೋಷಿಸಿ ದ.ಕ. ಜಿಲ್ಲಾಧಿಕಾರಿ ಡಾ. ರವಿ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಶ್ರೀ ಕಾರಿಂಜೇಶ್ವರ ಕ್ಷೇತ್ರ ಸಂರಕ್ಷಣೆಗಾಗಿ ಪರಿಸರದಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಲು ಮತ್ತು ಪಾವಿತ್ರ್ಯತೆ ಉಳಿಸಲು ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ತಿರುಲೇಶ್ ಬೆಳ್ಳೂರು, ಇವರು ಕರ್ನಾಟಕ ಸರ್ಕಾರದ ಗೌರವಾನ್ವಿತ ಮಾನ್ಯ ಮುಖ್ಯಮಂತ್ರಿಗಳಿಗೆ ಉಲ್ಲೇಖ (1)

ಬಂಟ್ವಾಳ: ಕಾರಿಂಜ ಕ್ಷೇತ್ರದ ಸುತ್ತಮುತ್ತಲ 2 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ Read More »

ಕರಾವಳಿ
Death, deadbody, Waterfall

ಬಂಟ್ವಾಳ: ರೈಲ್ವೆ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.03. ಬಿ.ಸಿ ರೋಡಿನ ಮುಖ್ಯ ವೃತ್ತದ ಬಳಿ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ ಎನ್ನಲಾಗಿದೆ. ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಪರಿಚಿತ ವ್ಯಕ್ತಿ ಅಮಲು ಪದಾರ್ಥ ಸೇವಿಸಿ ಮಲಗಿದ್ದ ಎಂದು ಹೇಳಲಾಗಿದೆ. ಸಾರ್ವಜನಿಕರು ಮೃತದೇಹವನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಎಸ್. ಐ.ರಾಮಕೃಷ್ಣ ಹಾಗೂ ಸಿಬ್ಬಂದಿ ಗಳು ಭೇಟಿ ನೀಡಿ ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ

ಬಂಟ್ವಾಳ: ರೈಲ್ವೆ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಎಲೆಕ್ಟ್ರಾನಿಕ್ಸ್ ಶೋ ರೂಮ್ ನಲ್ಲಿ ಅಗ್ನಿ ಅವಘಡ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.02. ಬಂಟ್ವಾಳ ತಾಲೂಕಿನಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಿ.ಸಿ ರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೊಮಾಕಿ ಕಂಪೆನಿಯ ಬ್ಯಾಟರಿ ಚಾಲಿತ ಸ್ಕೂಟರ್ ಗಳು ಇಲ್ಲಿದ್ದು, ಇದರ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಚ್ಚಿಕೊಂಡಿದೆಯಾ ಎಂಬ

ಎಲೆಕ್ಟ್ರಾನಿಕ್ಸ್ ಶೋ ರೂಮ್ ನಲ್ಲಿ ಅಗ್ನಿ ಅವಘಡ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಕೆಲಸ ನಿರ್ವಹಿಸುತ್ತಿದ್ದಾಗ ಕುಸಿದು ಬಿದ್ದು ಕುಶಲಕರ್ಮಿಯೋರ್ವ ಮೃತ್ಯು..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.01. ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ವೇಳೆ ಕುಶಲಕರ್ಮಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ. ಪುಂಜಾಲಕಟ್ಟೆ ನಿವಾಸಿ ಪುರುಷೋತ್ತಮ ಆಚಾರ್ಯ(66) ಮೃತಪಟ್ಟವರಾಗಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಅಂಗನವಾಡಿ ಕಾರ್ಯಕರ್ತೆ ಗೀತಾ ಕೆ.ಆಚಾರ್ಯ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ನೇರಳಕಟ್ಟೆಯಲ್ಲಿ ಪೀಠೋಪಕರಣ ತಯಾರಿ ಅಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಅವರು ಏಕಾಏಕಿ ಕುಸಿದು ಬಿದ್ದಿದ್ದರು. ತತ್‌ಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೆ ಮೃತಪಟ್ಟಿರುವುದಾಗಿ ವೈದ್ಯರು

ಕೆಲಸ ನಿರ್ವಹಿಸುತ್ತಿದ್ದಾಗ ಕುಸಿದು ಬಿದ್ದು ಕುಶಲಕರ್ಮಿಯೋರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಜಾಪ್ರಭುತ್ವದ ಪಥ ಸಂಚಲನದಲ್ಲಿ ಕರಾವಳಿಯ ಏಕೈಕ ಯುವಕ ಮಿಥುನ್ !

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜ.26. ಪ್ರಜಾಪ್ರಭುತ್ವ ದಿನದ ಅಂಗವಾಗಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ನಿಂದ ಕರ್ನಾಟಕವನ್ನು ಏಕೈಕ ಯುವಕ ಪ್ರತಿನಿಧಿಸಲಿದ್ದು, ಅವರು ಕರಾವಳಿ ಮೂಲದವರಾಗಿದ್ದಾರೆ. ಬಂಟ್ವಾಳ ತಾಲೂಕಿನ ಸೇರಾ ನಿವಾಸಿ ಮಿಥುನ್ ಅವರು ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಮಿಥುನ್ ಕುಮಾರ್, ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಸೇರಾ ನಿವಾಸಿ ದಿ.ಕೃಷ್ಣಪ್ಪ ಪೂಜಾರಿ ಹಾಗೂ ದಿ. ಭಾರತಿ ಅವರ ಏಕೈಕ ಪುತ್ರರಾಗಿದ್ದಾರೆ. ಭಾರತೀಯ ತಟರಕ್ಷಣಾ ಪಡೆಯಲ್ಲಿರುವ ಮಿಥುನ್ ಅವರು ಆಂದ್ರಪ್ರದೇಶದ

ಪ್ರಜಾಪ್ರಭುತ್ವದ ಪಥ ಸಂಚಲನದಲ್ಲಿ ಕರಾವಳಿಯ ಏಕೈಕ ಯುವಕ ಮಿಥುನ್ ! Read More »

ಕರಾವಳಿ

ಬಂಟ್ವಾಳ:  ವಿಚಾರಣಾಧೀನ ಕೈದಿಯಿಂದ ಗಾಂಜಾ ವಶ          

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜ.25. ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರಾಗೃಹಕ್ಕೆ ವಾಪಾಸ್ ಕರೆತಂದ ವಿಚಾರಣಾಧೀನ ಕೈದಿಯ ಬಳಿ ಗಾಂಜಾ ಪತ್ತೆಯಾಗಿದೆ. ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮುಹಮ್ಮದ್ ಅಸ್ರು ಯಾನೆ ಮುಹಮ್ಮದ್ ಅಲಿ ಎಂಬಾತನನ್ನು ಇತರ ವಿಚಾರಣಾಧೀನ ಕೈದಿಗಳೊಂದಿಗೆ ಬಂಟ್ವಾಳದ ನ್ಯಾಯಾಲಯಕ್ಕೆ ಡಿಎಆರ್ ಬೆಂಗಾವಲಿನ ಮೂಲಕ ಕಳುಹಿಸಿಕೊಡಲಾಗಿತ್ತು ಎನ್ನಲಾಗಿದೆ. ಮರಳಿ ಕಾರಾಗೃಹಕ್ಕೆ ಬರುವಾಗ ಮುಖ್ಯದ್ವಾರದಲ್ಲಿ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದಾಗ ಆತನ ಬಳಿ ಪ್ಯಾಕ್ ಮಾಡಿಟ್ಟ ಗಾಂಜಾ ಪತ್ತೆಯಾಗಿದೆ ಎಂದು ಬರ್ಕೆ ಠಾಣೆಗೆ ನೀಡಿದ ದೂರಿನಂತೆ

ಬಂಟ್ವಾಳ:  ವಿಚಾರಣಾಧೀನ ಕೈದಿಯಿಂದ ಗಾಂಜಾ ವಶ           Read More »

ಕರಾವಳಿ

 ಬಂಟ್ವಾಳ: ಯುವ ವಕೀಲರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡ ಹೈಕೋರ್ಟ್ !! ➤  3 ಲಕ್ಷ ಪರಿಹಾರ ಕೊಡುವಂತೆ ಸೂಚನೆ..!

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜ.20. ಯುವ ವಕೀಲ ಕುಲದೀಪ್‌ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ವಕೀಲರಿಗೆ 3 ಲಕ್ಷ ರೂ ಪರಿಹಾರ ನೀಡುವಂತೆ ಪುಂಜಾಲಕಟ್ಟೆ ಪೊಲೀಸರಿಗೆ ಹೈಕೋರ್ಟ್‌ ಸೂಚನೆ ನೀಡಿದೆ. ಸಿವಿಲ್ ಸ್ವರೂಪದ ವ್ಯಾಜ್ಯದಲ್ಲಿ ಮಧ್ಯಪ್ರವೇಶಿಸಿ ವಕೀಲರೊಬ್ಬರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ದಂಡದ ಮೊತ್ತವನ್ನು ತಪ್ಪಿತಸ್ಥ ಪೊಲೀಸರಿಂದ ವಸೂಲಿ ಮಾಡುವಂತೆ ಸರಕಾರಕ್ಕೆ ನಿರ್ದೇಶನ ನೀಡಿದೆ. ಪೊಲೀಸರ ನಡೆ ವಿರುದ್ಧ ನ್ಯಾಯಾಲಯ ತೀವ್ರ ತರಾಟೆಗೆ ತೆಗೆದುಕೊಂಡಿದೆ.

 ಬಂಟ್ವಾಳ: ಯುವ ವಕೀಲರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡ ಹೈಕೋರ್ಟ್ !! ➤  3 ಲಕ್ಷ ಪರಿಹಾರ ಕೊಡುವಂತೆ ಸೂಚನೆ..! Read More »

ಕರಾವಳಿ, ಕರ್ನಾಟಕ
Scroll to Top