bantwala

ಬಂಟ್ವಾಳ: ಅಪರಿಚಿತ ಕಾರು ಪತ್ತೆ ! ➤ ಸ್ಯಾಂಟ್ರೋ ರವಿಯ ಕಾರು ಎಂಬ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜ.20. ಕಳೆದ ಕೆಲವು ದಿನಗಳಿಂದ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿ.ಸಿರೋಡಿನಲ್ಲಿ ಅನಾಥವಾಗಿ ನಿಂತುಕೊಂಡಿತ್ತು, ಇದು ಸಾರ್ವಜನಿಕರಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಬಿ.ಸಿರೋಡಿನ ಫ್ಲೈ ಓವರ್ ನ ಅಡಿಭಾಗದಲ್ಲಿ ಕೆ.ಎಲ್. ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿತ್ತು. ಜನರು ಇದು ಸ್ಯಾಂಟ್ರೊ ರವಿಯ ಕಾರು ಎಂದು ಹೇಳಿಕೊಳ್ಳುತ್ತಿದ್ದರು. ಆದರೆ ಕೇರಳ ಮೂಲದ ಸಬೀಬ್ ಅಶ್ರಫ್ ಎಂಬವರ ಹೆಸರಿನಲ್ಲಿ ಈ ಕಾರಿನ ದಾಖಲೆ ಇದೆ ಎಂದು ವರದಿ ತಿಳಿಸಿದೆ. ಇನ್ನು ಈ ಕಾರು ಕೇರಳ ಸರಕಾರದ […]

ಬಂಟ್ವಾಳ: ಅಪರಿಚಿತ ಕಾರು ಪತ್ತೆ ! ➤ ಸ್ಯಾಂಟ್ರೋ ರವಿಯ ಕಾರು ಎಂಬ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಢಿಕ್ಕಿ ➤ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 16. ತೆಲಂಗಾಣದಿಂದ ಬಂಟ್ವಾಳ ಬಿಜೆಪಿ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತ ಯುವಕನನ್ನು ಬೆಳ್ತಂಗಡಿ ಮೂಲದ ವಿಜಿತ್ ಎಂದು ಗುರುತಿಸಲಾಗಿದೆ. ಬಂಟ್ವಾಳದಲ್ಲಿ ನಡೆಯುವ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ತೆಲಂಗಾಣ ದಾಖಲೆಯ ವಾಹನಕ್ಕೆ ನರಹರಿ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಢಿಕ್ಕಿಯಾಗಿದ್ದು, ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಯುವಕ ಮೃತಪಟ್ಟಿದ್ದಾನೆ

ಬಂಟ್ವಾಳ: ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಢಿಕ್ಕಿ ➤ ಸವಾರ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಭಜರಂಗದಳ ಮುಖಂಡನ ಮೃತದೇಹ ಪತ್ತೆ ಪ್ರಕರಣ..! ➤ ಸ್ಥಳಕ್ಕೆ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.13. ನೇತ್ರಾವತಿ ನದಿಯಲ್ಲಿ ಭಜರಂಗದಳದ ಮುಖಂಡನ ಮೃತದೇಹ ಪತ್ತೆ ಸ್ಥಳಕ್ಕೆ ಎಸ್ ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಜೀಪ ನಡುಗ್ರಾಮದ ನಿವಾಸಿ ರಾಜೇಶ್ ಪೂಜಾರಿ ಮೃತದೇಹ ಪಾಣೆಮಂಗಳೂರು ಹಳೆ ಸೇತುವೆಯ ಅಡಿಯಲ್ಲಿ ನೇತ್ರಾವತಿ ನದಿಯಲ್ಲಿ ಸಿಕ್ಕಿದೆ ಎಂದು ತಿಳಿದುಬಂದಿದೆ. ರಾಜೇಶ್ ಅವರು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಮನೆಯಿಂದ ಕೆಲಸಕ್ಕೆ ಹೋದವರು ಮನೆಗೆ ವಾಪಸು ಬಂದಿರಲಿಲ್ಲ. ರಾಜೇಶ್ ಸಂಬಂಧಿ ಧೀರಜ್ ಅವರು ಮನೆಯವರಿಗೆ ಕರೆ ಮಾಡಿ ಪಾಣೆಮಂಗಳೂರು ಹಳೆ

ಬಂಟ್ವಾಳ: ಭಜರಂಗದಳ ಮುಖಂಡನ ಮೃತದೇಹ ಪತ್ತೆ ಪ್ರಕರಣ..! ➤ ಸ್ಥಳಕ್ಕೆ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ; ಭಜರಂಗದಳದ ಮುಖಂಡನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!         

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜ.12. ಬಜರಂಗದಳದ ಮುಖಂಡನೋರ್ವನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಪಾಣೆಮಂಗಳೂರು ಹಳೆ ಸೇತುವೆ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಸಜೀಪ ನಿವಾಸಿ ರಾಜೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ರಾಜೇಶ್ ಪೂಜಾರಿ ಬಜರಂಗದಳದ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ ಆಗಿದ್ದರು ಎಂದು ತಿಳಿದುಬಂದಿದೆ. ಯುವಕ ನದಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಮುಸ್ಲಿಮ್ ಯುವಕರ ತಂಡ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಕಾರದೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿದೆ. ಮೃತದೇಹವನ್ನು

ಬಂಟ್ವಾಳ; ಭಜರಂಗದಳದ ಮುಖಂಡನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!          Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗ್ರಾ.ಪಂ ಸದಸ್ಯೆಯ ಮೇಲೆ ಅಧ್ಯಕ್ಷರಿಂದ ದೌರ್ಜನ್ಯ ಆರೋಪ..!! ➤  ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಕೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜ.07. ಕಾಂಗ್ರೇಸ್ ಬೆಂಬಲಿತ ಮಹಿಳಾ ಗ್ರಾಮಪಂಚಾಯತ್ ಸದಸ್ಯೆಯ ಮೇಲೆ ಪಂಜಿಕಲ್ಲು ಗ್ರಾ.ಪಂ.ಅಧ್ಯಕ್ಷ ಸಂಜೀವ ಪೂಜಾರಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪಂಜಿಕಲ್ಲು ಗ್ರಾ.ಪಂ.ನ ಮುಂಭಾಗದಲ್ಲಿ ಪಂಜಿಕಲ್ಲು ವಲಯ ಕಾಂಗ್ರೆಸ್ ಹಾಗೂ ಗ್ರಾಮಸ್ಥರ ವತಿಯಿಂದ ಪ್ರತಿಭಟನೆ ನಡೆಯಿತು ಎನ್ನಲಾಗಿದೆ. ಇತ್ತೀಚಿಗೆ ಪಂಜಿಕಲ್ಲು ಗ್ರಾಮದಲ್ಲಿ ಡಾಮರೀಕರಣ ಘಟಕ ನಿರ್ಮಾಣವಾಗುತ್ತಿದ್ದು, ಇದರಿಂದ ಗ್ರಾಮದ ಜನತೆಗೆ ಆರೋಗ್ಯಕ್ಕೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂಬ ನಿಟ್ಟಿನಲ್ಲಿ ಇದನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಗ್ರಾ.ಪಂ.ಮಹಿಳಾ ಸದಸ್ಯೆ ಮಾಲತಿ ಅವರಿಗೆ ಕೀಳು

ಗ್ರಾ.ಪಂ ಸದಸ್ಯೆಯ ಮೇಲೆ ಅಧ್ಯಕ್ಷರಿಂದ ದೌರ್ಜನ್ಯ ಆರೋಪ..!! ➤  ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ಅಪಘಾತ ಪ್ರಕರಣ ➤ ಆರೋಪಿ ಅರೆಸ್ಟ್…!!!!

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜ.06. ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಈ ಕುರಿತು ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ಐದು ವರ್ಷಗಳಿಂದ  ತಲೆಮರೆಸಿಕೊಂಡಿದ್ದ ಆರೋಪಿ ಲಾರಿ ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಎಸ್.ಐ ಮೂರ್ತಿ ಅವರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಲಾರಿ ಮತ್ತು ಸ್ಕೂಟರ್ ಢಿಕ್ಕಿಯಾಗಿ ಮೃತಪಟ್ಟಿದ್ದ ಎನ್ನಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ ಕೇರಳದ ಕಾಸರಗೋಡು

ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ಅಪಘಾತ ಪ್ರಕರಣ ➤ ಆರೋಪಿ ಅರೆಸ್ಟ್…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ : ಮಾದಕ ವಸ್ತು ಮಾರಾಟ…!!!    ➤  ಇಬ್ಬರು ಆರೋಪಿಗಳ ಬಂಧನ          

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ.23.  ಮಾದಕ ವಸ್ತು ಎಂ.ಡಿ.ಎಂ.ಎ. ಸಾಗಾಟ ಮಾಡುತ್ತಿದ್ದ ಪ್ರಕರಣವೊಂದರಲ್ಲಿ ಬಂಟ್ವಾಳ ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಬಳಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಬಿಕಸ್ಟಾ ಗ್ರಾಮದ ಬಾರೆಕಾಡು ನಿವಾಸಿ ಇರ್ಷಾದ್  (25)  ಮತ್ತು ಕಾಸರಗೋಡು ಮಂಜೇಶ್ವರ ತಾಲೂಕಿನ ದೀಕ್ಷಿತ್ ಯಾನೆ ಅಪ್ಪೂಸ್ (19) ಎಂದು ಗುರುತಿಸಲಾಗಿದೆ.  ಬಂಟ್ವಾಳ ನಗರ ಠಾಣಾಧಿಕಾರಿ ಅವಿನಾಶ್ ಅವರು ಸಿಬ್ಬಂದಿ ಜೊತೆ ಗಸ್ತಿನಲ್ಲಿದ್ದ ವೇಳೆ ಸಂಜೆ ಸುಮಾರು ಸಂಜೆ

ಬಂಟ್ವಾಳ : ಮಾದಕ ವಸ್ತು ಮಾರಾಟ…!!!    ➤  ಇಬ್ಬರು ಆರೋಪಿಗಳ ಬಂಧನ           Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಜಿಲಮೊಗರು : ಶಾಲೆಗೆ ತೆರಳುತ್ತಿದ್ದ ಮಕ್ಕಳ ಕಿಡ್ನಾಪ್ ಗೆ ಯತ್ನ..?                                 

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ. 14.  ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಣ ಮಾಡಲು ಯತ್ನಿಸಿದ ಆರೋಪ ಕೇಳಿ ಬಂದ ಘಟನೆ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಎಂಬಲ್ಲಿ ಸಂಭವಿಸಿದೆ. ಇಬ್ಬರು ಮಕ್ಕಳು ತಮ್ಮ ಮನೆಯಿಂದ ಕುಟ್ಟಿಕಳ ಹಿ.ಪ್ರಾ.ಶಾಲೆಗೆ ತೆರಳುತ್ತಿದ್ದ ವೇಳೆ ಕಾರೊಂದರಲ್ಲಿ ಬಂದ ವ್ಯಕ್ತಿ ಅಂಗಿಯನ್ನು  ಎಳೆಯಲು ಪ್ರಯತ್ನಿಸಿದ್ದು, ಈ ವೇಳೆ ಅಂಗಿಯ ಗುಬ್ಬಿಗಳು ಎದ್ದು ಹೋಗಿವೆ. ತಿಳಿದುಬಂದಿದೆ. ಈ ಕುರಿತು ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದು, ನಂತರ ಅವರು ಬಂಟ್ವಾಳ ಪೋಲಿಸ್ ಠಾಣೆಗೆ  ಮಾಹಿತಿ

ಅಜಿಲಮೊಗರು : ಶಾಲೆಗೆ ತೆರಳುತ್ತಿದ್ದ ಮಕ್ಕಳ ಕಿಡ್ನಾಪ್ ಗೆ ಯತ್ನ..?                                  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ➤ಪರಾರಿಯಾಗಿದ್ದ ಆರೋಪಿಯ ಸೆರೆ

 (ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ.12  ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಟ್ರಾಫಿಕ್ ಪೋಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮೆಲ್ಕಾರ್ ನಲ್ಲಿ ನಡೆದಿದೆ. ಪ್ರಕರಣದ ಆರೋಪಿಯನ್ನು ಮುಹಮ್ಮದ್ ಶೇಕ್ ಫೈಝಿಲ್ ಎಂದು ಗುರುತಿಸಲಾಗಿದೆ. ತಲಪಾಡಿ ಎಂಬಲ್ಲಿ ಬಿಸಿರೋಡಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿತ್ತು. ಡಿಕ್ಕಿಯಾದ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ ರಿಕ್ಷಾ ಚಾಲಕ ಪುರುಷೋತ್ತಮ ಹಾಗೂ ಪ್ರಯಾಣಿಕ ಹೃತಿಕ ಎಂಬರಿಗೆ ಗಾಯವಾಗಿದ್ದು, ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಳುಗಳು

ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ➤ಪರಾರಿಯಾಗಿದ್ದ ಆರೋಪಿಯ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 09. ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಮರಳು ತೆಗೆಯಲು ಉಪಯೋಗಿಸುತ್ತಿದ್ದ ದೋಣಿ ಹಾಗೂ ಲಾರಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.   ಇಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯ ಕುರಿತ ದೂರುಗಳು ಕೇಳಿಬಂದ ಹಿನ್ನೆಲೆ, ನೇತ್ರಾವತಿ ಸ್ನಾನಘಟ್ಟದ ಸಮೀಪ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿದ್ದು, ಘಟ‌ನಾ ಸ್ಥಳದಿಂದ ಮರಳು ತುಂಬಿದ ಒಂದು ಲಾರಿ, ಮರಳು ತುಂಬಲು ನಿಲ್ಲಿಸಲಾಗಿದ್ದ ಮತ್ತೊಂದು

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ಲೋಕಾಯುಕ್ತ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top