ಕನ್ನಡಾಂಬೆ ಕುರಿತು ಬಾನು ಮುಷ್ತಾಕ್ ಮೊದಲು ಸ್ಪಷ್ಟೀಕರಣ ಕೊಡಲಿ’- ಯದುವೀರ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30: ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆಯಾಗಿರುವ ಬಾನು ಮುಷ್ತಾಕ್‌ ಅವರು ಕನ್ನಡಾಂಬೆ ಕುರಿತ ತಮ್ಮ ಹೇಳಿಕೆಗೆ ಸ್ಪಷ್ಟನೆ ಕೊಡಬೇಕು ಎಂದು ಯದುವೀರ್‌ ಒತ್ತಾಯಿಸಿದ್ದಾರೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆಯನ್ನು ಮೊದಲು ಯದುವೀರ್ ಸ್ವಾಗತಿಸಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಕಾರಣ ಪಕ್ಷದ ನಿರ್ಧಾರಕ್ಕೆ ಮಣೆ ಹಾಕಿದ್ದಾರೆ. ಬಾನು ಮುಷ್ತಾಕ್ ಕನ್ನಾಡಂಬೆ ಕುರಿತ ತಮ್ಮ ಹೇಳಿಕೆಗೆ ಮೊದಲು ಸ್ಪಷ್ಟನೆಯನ್ನ ಕೊಡಲಿ ಎಂದು ಆಗ್ರಹಿಸಿದ್ದಾರೆ.   ಸ್ಪಷ್ಟೀಕರಣ ಕೊಡದಿದ್ದರೆ ಬಾನು ಮುಷ್ತಾಕ್ ದಸರಾ […]

ಕನ್ನಡಾಂಬೆ ಕುರಿತು ಬಾನು ಮುಷ್ತಾಕ್ ಮೊದಲು ಸ್ಪಷ್ಟೀಕರಣ ಕೊಡಲಿ’- ಯದುವೀರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್