bar

ಆನ್‌ಲೈನ್‌ ಮೂಲಕ ಮನೆ ಮನೆಗೆ ಮಧ್ಯ ಪೂರೈಕೆಗೆ ಸರ್ಕಾರ ಚಿಂತನೆ ➤ ಆಗಸ್ಟ್‌ನಿಂದ ಹೋಂ ಡೆಲಿವರಿ ಸೇವೆ ಜಾರಿ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು: ಜು.30., ಕರ್ನಾಟಕ ಸರಕಾರ ಮದ್ಯವನ್ನು ಆನ್‌ಲೈನ್‌ ಮೂಲಕ ಮನೆ ಮನೆಗೆ ಪೂರೈಕೆ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಉದ್ಯಮಕ್ಕೆ ಸಂಬಂಧಿಸಿದವರ ಜೊತೆ ಸೋಮವಾರ ಸಮಾಲೋಚನೆ ಹಮ್ಮಿಕೊಂಡಿದೆ. ಆರಂಭದಲ್ಲಿ ಬೆಂಗಳೂರಿನಲ್ಲಿ ಮೊಬೈಲ್‌ ಆಪ್‌ ಮೂಲಕ ಹೋಮ್‌ ಡೆಲಿವರಿಗೆ ಅವಕಾಶ ನೀಡಲು ಉದ್ದೇಶಿಸಲಾಗಿದ್ದು, ಮುಂದಿನ ಹಂತದಲ್ಲಿ ರಾಜ್ಯಾದ್ಯಂತ ಚಿಲ್ಲರೆ ಮಾರಾಟ ಮಳಿಗೆ ಮತ್ತು ಎಂಎಸ್‌ಐಎಲ್‌ ಮಳಿಗೆಗಳ ಮೂಲಕ ಮನೆ ಮನೆಗೆ ಪೂರೈಕೆ ಮಾಡುವ ಬಗ್ಗೆ ಅಲೋಚಿಸಿದೆ. ಉದ್ಯಮಕ್ಕೆ ಸಂಬಂಧಿಸಿದ ಎಲ್ಲರಿಗೂ ತಮ್ಮ ತಮ್ಮ […]

ಆನ್‌ಲೈನ್‌ ಮೂಲಕ ಮನೆ ಮನೆಗೆ ಮಧ್ಯ ಪೂರೈಕೆಗೆ ಸರ್ಕಾರ ಚಿಂತನೆ ➤ ಆಗಸ್ಟ್‌ನಿಂದ ಹೋಂ ಡೆಲಿವರಿ ಸೇವೆ ಜಾರಿ ಸಾಧ್ಯತೆ Read More »

ಕರ್ನಾಟಕ

ಮರ್ಧಾಳದಲ್ಲಿ ಮದ್ಯದಂಗಡಿಗೆ ಅನುಮತಿ ನೀಡಿರುವುದು ಕಾನೂನು ಬಾಹಿರ ► ವಾರದೊಳಗೆ ಅನುಮತಿ ರದ್ದುಗೊಳಿಸದಿದ್ದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.09. ಇಲ್ಲಿನ ಬಂಟ್ರ ಗ್ರಾಮದ ಚಾಕೋಟೆಕರೆ ಎಂಬಲ್ಲಿ ಕಾನೂನು ಬಾಹಿರವಾಗಿ ಬಾರ್ & ರೆಸ್ಟೋರೆಂಟನ್ನು ತೆರೆಯಲಾಗಿದ್ದು, ವಾರದೊಳಗೆ ಪರವಾನಿಗೆಯನ್ನು ರದ್ದುಗೊಳಿಸದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕಡಬ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಎ.ಬಿ. ಮನೋಹರ್ ರೈ ಹೇಳಿದ್ದಾರೆ. ಅವರು ಗುರುವಾರದಂದು ಕಡಬದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಅಬಕಾರಿ ಕಾನೂನಿನಲ್ಲಿ ಮದ್ಯದಂಗಡಿಯು ರಾಜ್ಯ ಹೆದ್ದಾರಿಯಿಂದ 220 ಮೀಟರ್ ಹಾಗೂ ಪರಿಶಿಷ್ಟ ಜಾತಿ/ಪಂಗಡದ ಕಾಲನಿಯಿಂದ 100 ಮೀಟರ್ ದೂರದಲ್ಲಿರಬೇಕೆಂಬ ನಿಯಮವಿದ್ದರೂ, ಚಾಕೋಟೆಕರೆಯಲ್ಲಿ ಪರಿಶಿಷ್ಟ ಜಾತಿ

ಮರ್ಧಾಳದಲ್ಲಿ ಮದ್ಯದಂಗಡಿಗೆ ಅನುಮತಿ ನೀಡಿರುವುದು ಕಾನೂನು ಬಾಹಿರ ► ವಾರದೊಳಗೆ ಅನುಮತಿ ರದ್ದುಗೊಳಿಸದಿದ್ದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆ Read More »

ಕರಾವಳಿ

ಮರ್ಧಾಳ: ಮದ್ಯದಂಗಡಿ ವಿರೋಧಿಸಿ ಗ್ರಾಮಸ್ಥರಿಂದ ಸಭೆ ► ಕಾನೂನು ಹೋರಾಟ ಮಾಡಲು ತೀರ್ಮಾನ

(ನ್ಯೂಸ್ ಕಡಬ) newskadaba.com ಕಡಬ, ನ.08. ಇಲ್ಲಿನ ಮರ್ಧಾಳ ಸಮೀಪದ ಚಾಕಟೆಕರೆ ಎಂಬಲ್ಲಿ ಮದ್ಯದಂಗಡಿ ತೆರೆಯಲಾಗುತ್ತಿದ್ದು ಅದನ್ನು ವಿರೋಧಿಸಿ ಮರ್ಧಾಳ ಪರಿಸರದ ನಾಗರೀಕರು ಸಭೆ ಸೇರಿ ಮುಂದಿನ ಹೆಜ್ಜೆಯ ಬಗ್ಗೆ ಮಾತುಕತೆ ನಡೆಸಲಾಯಿತು. ಮರ್ಧಾಳ ಗ್ರಾಮದಲ್ಲಿ ಇಷ್ಟರವರೆಗೆ ಮದ್ಯದಂಗಡಿ ಇಲ್ಲದೆ ಇರುವಾಗ ಇದೀಗ ಹಠಾತ್ತಾಗಿ ಮದ್ಯದಂಗಡಿಯನ್ನು ಪ್ರಾರಂಭಿಸುವುದು ಸರಿಯಲ್ಲ. ಎಲ್ಲರೂ ಕಾನೂನು ಮೂಲಕ ಹೋರಾಡಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಎ.ಬಿ.ಮನೋಹರ ರೈ, ಮರ್ಧಾಳ ಗ್ರಾ.ಪಂ. ಸದಸ್ಯ ಹರೀಶ್ ಕೋಡಂದೂರು, ಪ್ರಮುಖರಾದ ವಾಸುದೇವ ಬೈಪಾಡಿತ್ತಾಯ, ಗಣೇಶ್,

ಮರ್ಧಾಳ: ಮದ್ಯದಂಗಡಿ ವಿರೋಧಿಸಿ ಗ್ರಾಮಸ್ಥರಿಂದ ಸಭೆ ► ಕಾನೂನು ಹೋರಾಟ ಮಾಡಲು ತೀರ್ಮಾನ Read More »

ಕರಾವಳಿ

ತೀವ್ರ ಸ್ವರೂಪ ಪಡೆದುಕೊಂಡ ಮದ್ಯದಂಗಡಿ ವಿರೋಧಿ ಹೋರಾಟ ► ಪ್ರತಿಭಟನೆಯಲ್ಲಿ ಸೇರಿಕೊಂಡ ಶಾಲಾ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.19. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಜಮೀನಿನಲ್ಲಿರುವ ಕಟ್ಟಡದಲ್ಲಿ ಗ್ರಾಮಸ್ಥರ ಪ್ರಬಲ ವಿರೋಧದ ನಡುವೆಯೂ ಸೆಪ್ಟೆಂಬರ್ 11 ರಂದು ಪ್ರಾರಂಭಗೊಂಡ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಭಾನುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಗೊಂಡಿದ್ದು, ಮಂಗಳವಾರ ಕೂಡ ಮುಂದುವರಿದಿದೆ. ಇಂದು ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ಶಾಲಾ ಮಕ್ಕಳು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರವರು ಜಮಾಯಿಸಿ ಮದ್ಯದಂಗಡಿಯ

ತೀವ್ರ ಸ್ವರೂಪ ಪಡೆದುಕೊಂಡ ಮದ್ಯದಂಗಡಿ ವಿರೋಧಿ ಹೋರಾಟ ► ಪ್ರತಿಭಟನೆಯಲ್ಲಿ ಸೇರಿಕೊಂಡ ಶಾಲಾ ವಿದ್ಯಾರ್ಥಿಗಳು Read More »

ಕರಾವಳಿ

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭವಾದ ಮದ್ಯದಂಗಡಿ ► ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಸುಪ್ರೀಂ ಕೋರ್ಟ್ ಆದೇಶದನ್ವಯ ನೆಲ್ಯಾಡಿ ಹೆದ್ದಾರಿ ಬದಿಯಲ್ಲಿನ ಬಾರನ್ನು ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಸ್ಥಳೀಯರು ಕಡಬ ತಹಶಿಲ್ದಾರ್ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರದಂದು ನಡೆದಿದೆ. ಕಲ್ಲುಗುಡ್ಡೆಯಲ್ಲಿ ಸ್ಥಳೀಯರ ವಿರೋಧದ ನಡುವೆಯೂ ಬಾರನ್ನು ತೆರೆಯಲು ಕೆಲವರು ತೆರೆಮರೆಯಲ್ಲಿ ಕಸರತ್ತು ನಡೆಸಿ, ಊರವರು ಕಡಬದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲೇ ಕಲ್ಲುಗುಡ್ಡೆಯಲ್ಲಿ ಸೋಮವಾರದಂದು ಬೆಳಿಗ್ಗೆ ಪೊಲೀಸ್ ರಕ್ಷಣೆಯಲ್ಲಿ ಮದ್ಯದಂಗಡಿಯನ್ನು ತೆರೆಯಲಾಯಿತು. ವಿಷಯ ತಿಳಿದ‌ ಪ್ರತಿಭಟನಾಕಾರರು ಅಬಕಾರಿ

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭವಾದ ಮದ್ಯದಂಗಡಿ ► ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಕಲ್ಲುಗುಡ್ಡೆ: ಮದ್ಯದಂಗಡಿ ವಿರೋಧಿಸಿ ಜಮಾಯಿಸಿದ ಗ್ರಾಮಸ್ಥರು ► ನಾಳೆ‌ ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಸುಪ್ರೀಂ ಕೋರ್ಟ್ ಆದೇಶದನ್ವಯ ನೆಲ್ಯಾಡಿ ಹೆದ್ದಾರಿ ಬದಿಯಲ್ಲಿನ ಬಾರನ್ನು ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಸ್ಥಳೀಯರು ಜಮಾಯಿಸಿದ್ದು, ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರಿಂದ ಪರಿಸ್ಥಿತಿ ಶಾಂತವಾದ ಘಟನೆ ಭಾನುವಾರ ಸಂಜೆ ಕಲ್ಲುಗುಡ್ಡೆಯಲ್ಲಿ ನಡೆದಿದೆ. ಕಲ್ಲುಗುಡ್ಡೆಯಲ್ಲಿ ಸ್ಥಳೀಯರ ವಿರೋಧದ ನಡುವೆಯೂ ಬಾರನ್ನು ತೆರೆಯಲು ಕೆಲವರು ತೆರೆಮರೆಯಲ್ಲಿ ಕಸರತ್ತು ಆರಂಭಿಸಿದ್ದು, ಅದರಂತೆ ಶನಿವಾರ ತಡರಾತ್ರಿ ಮದ್ಯವನ್ನು ದಾಸ್ತಾನು ಮಾಡಲಾಗಿದೆ‌ ಎಂದು ಸ್ಥಳೀಯರು ಆರೋಪಿಸಿ ಭಾನುವಾರ ಸಂಜೆ ವೇಳೆ

ಕಲ್ಲುಗುಡ್ಡೆ: ಮದ್ಯದಂಗಡಿ ವಿರೋಧಿಸಿ ಜಮಾಯಿಸಿದ ಗ್ರಾಮಸ್ಥರು ► ನಾಳೆ‌ ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ► ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿಳಿನೆಲೆ ವಲಯ ಒಕ್ಕೂಟ ಜನಜಾಗೃತಿ ವೇದಿಕೆಯಲ್ಲಿ ಒಮ್ಮತದ ತೀರ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ.02. ಬಿಳಿನೆಲೆ ಗ್ರಾಮದಲ್ಲಿ ಮಾತ್ರವಲ್ಲದೆ ಇಡೀ ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯದಂಗಡಿ, ಬಾರ್ & ರೆಸ್ಟೋರೇಂಟ್, ರೆಸಾರ್ಟ್ಗಳಿಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀಕ್ಷೇ.ಧ.ಗ್ರಾ.ಯೋಜನೆಯ ಬಿಳಿನೆಲೆ ವಲಯ ಒಕ್ಕೂಟ, ಬಿಳಿನೆಲೆ ಜನಜಾಗೃತಿ ವತಿಯಿಂದ ಆ.1 ರಂದು ಬಿಳಿನೆಲೆ ಶ್ರಿ ಗೋಪಾಲಕೃಷ್ಣ ದೇವಸ್ಥಾನದ ಸಭಾಭವನದಲ್ಲಿ ನಡೆದ ಬಿಳಿನೆಲೆ, ಕೊಂಬಾರು, ಕೈಕಂಬ, ಐತ್ತೂರು, ಒಕ್ಕೂಟ ಹಾಗೂ ವಲಯ ಜನಜಾಗೃತಿ ಸಮಿತಿ ವತಿಯಿಂದ ತೀರ್ಮಾನಿಸಿದ್ದಲ್ಲದೆ ಈ ಬಗ್ಗೆ ಬಿಳಿನೆಲೆ ಗ್ರಾ.ಪಂ.ಗೆ ಮನವಿ ಸಲ್ಲಿಸಿ ಒತ್ತಾಯಿಸಿದ ಘಟನೆ ನಡೆಯಿತು. ಮನವಿ

ಕಡಬ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ► ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿಳಿನೆಲೆ ವಲಯ ಒಕ್ಕೂಟ ಜನಜಾಗೃತಿ ವೇದಿಕೆಯಲ್ಲಿ ಒಮ್ಮತದ ತೀರ್ಮಾನ Read More »

ಕರಾವಳಿ

ನೆಟ್ಟಣದಲ್ಲಿ ಬಾರ್‍ಗಾಗಿ ಕಟ್ಟಡ ಆರೋಪ ► ಕಡಬ ತಹಶೀಲ್ದಾರ್ ರಿಂದ ಕಟ್ಟಡ ನಿರ್ಮಾಣಕ್ಕೆ ತಡೆ

(ನ್ಯೂಸ್ ಕಡಬ) newskadaba.com ಕಡಬ, ಜು.28. ಬಿಳಿನೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಟಣದ ಮರವಂಜಿ ಎಂಬಲ್ಲಿ ನಿರ್ಮಾಣವಾಗುತ್ತಿರುವ ನೂತನ ಕಟ್ಟಡದಲ್ಲಿ ಮದ್ಯದಂಗಡಿ ತೆರಯಲು ತೆರೆಮರೆಯಲ್ಲಿ ಕಸರತ್ತು ನಡೆಸಲಾಗುತ್ತಿದೆ ಎನ್ನುವ ಸಾರ್ವಜನಿಕರ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿಯ ಆರೋಪದ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಸ್ಥಳಕ್ಕಾಗಮಿಸಿದ ಕಡಬ ತಹಶೀಲ್ದಾರ್ ಅವರು ಕಟ್ಟಡ ಕಾಮಗಾರಿ ನಡೆಸದಂತೆ ಸೂಚನೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನೆಟ್ಟಣದ ರಾಜ್ಯ ಹೆದ್ದಾರಿಯ ಬದಿಯಲ್ಲಿದ್ದ ಮದ್ಯದಂಗಡಿಯನ್ನು ತೆರವುಗೊಳಿಸಿ ಇದನ್ನು ಮರವಂಜಿಯಲ್ಲಿ ತೋಮ್ಸನ್ ಎಂಬವರು ತನ್ನ ಸ್ವಂತ ಜಾಗದಲ್ಲಿ

ನೆಟ್ಟಣದಲ್ಲಿ ಬಾರ್‍ಗಾಗಿ ಕಟ್ಟಡ ಆರೋಪ ► ಕಡಬ ತಹಶೀಲ್ದಾರ್ ರಿಂದ ಕಟ್ಟಡ ನಿರ್ಮಾಣಕ್ಕೆ ತಡೆ Read More »

ಕರಾವಳಿ
Scroll to Top