ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ದ FIR ದಾಖಲು

(ನ್ಯೂಸ್‌ ಕಡಬ) newskadaba.com, ಆ.21:‌‌ ಹಿಂದೂ–ಮುಸ್ಲಿಮರ ಮಧ್ಯೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ದ ಕೊಪ್ಪಳ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆ.3ರಂದು ಅನ್ಯಕೋಮಿನ ಯುವಕನಿಂದ ಕೊಪ್ಪಳದ ಕುರುಬರ ಓಣಿಯ ಗವಿಸಿದ್ದಪ್ಪ ನಾಯಕನ ಕೊಲೆ ಆಗಿತ್ತು. ಆ.10ರಂದು ಸಂತ್ರಸ್ತ ಕುಟುಂಬದವರಿಗೆ ಸಾಂತ್ವಾನ ಹೇಳಲು ಕೊಪ್ಪಳಕ್ಕೆ ಬಂದಿದ್ದ ಯತ್ನಾಳ್, ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡುವ ಕಾರ್ಯಕ್ರಮ […]

ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ದ FIR ದಾಖಲು Read More »

ಕರ್ನಾಟಕ